ಬ್ರೇಕಿಂಗ್ ನ್ಯೂಸ್
30-05-22 07:28 pm Source: Vijayakarnataka ಡಾಕ್ಟರ್ಸ್ ನೋಟ್
ಸಾಮಾನ್ಯವಾಗಿ ಮನೆಯಲ್ಲಿ ಹಿರಿಯರಿದ್ದರೆ ಅಯ್ಯೋ ಈ ಕಾಲುನೋವಿನ ಕಾಟದಿಂದ ಪ್ರತಿದಿನ ಹಿಂಸೆಯಾಗಿದೆ ಎನ್ನುವ ಮಾತು ಸಹಜವಾಗಿರುತ್ತದೆ. ಇತ್ತೀಚಿನ ದಿನಗಳಲ್ಲಿ ಸಂಧಿವಾತದ ಸಮಸ್ಯೆ ಹೆಚ್ಚು ಜನರಲ್ಲಿ ಕಂಡು ಬರುತ್ತಿದೆ. ದೇಹದ ವಿವಿಧ ಸಂಧಿಗಳಲ್ಲಿ ಹಿಂಸೆ ನೀಡುವಷ್ಟು ನೋವನ್ನು ಕೊಡುವ ಸಂಧಿವಾತ ಆರಂಭವಾದರೆ ಕುಳಿತರೆ ಏಳಲಾಗದು, ಎದ್ದರೆ ಕುಳಿತುಕೊಳ್ಳಲಾಗದು ಎನ್ನುವ ಸ್ಥಿತಿಯನ್ನು ತರುತ್ತದೆ.
ಸಾಮಾನ್ಯವಾಗಿ 40 ವರ್ಷದ ನಂತರ ಕಾಣಿಸಿಕೊಳ್ಳುವ ಸಂಧಿವಾತ ದೇಹದ ಯಾವ ಕೀಲುಗಳು ಸೇರುವ ಜಾಗದಲ್ಲಿ ಬೇಕಾದರೂ ಆರಂಭವಾಗಬಹುದು. ಹೆಚ್ಚಾಗಿ ಕಾಲಿನ ಮಂಡಿಗಳಲ್ಲಿ ಕಾಣಿಸಿಕೊಳ್ಳುತ್ತದೆ. ಈ ಸಂಧಿವಾತಕ್ಕೆ ಕಾರಣಗಳೇನು, ಯಾರಲ್ಲಿ ಹೆಚ್ಚು ಕಾಣಿಸಿಕೊಳ್ಳುತ್ತದೆ ಏನು ಚಿಕಿತ್ಸೆ ಮಾಡಬಹುದು ಎನ್ನುವ ಬಗ್ಗೆ ಆಯುರ್ವೇದ ವೈದ್ಯೆ ಡಾ. ಅರುಣಾ ಮಂಗಳಗಿ ಮಾಹಿತಿ ನೀಡಿದ್ದಾರೆ ಇಲ್ಲಿದೆ ನೋಡಿ.
ಸಂಧಿವಾತದ ಲಕ್ಷಣ ಮತ್ತು ಕಾರಣಗಳು
![]()
ಮಹಿಳೆಯರಲ್ಲೇ ಸಂಧಿವಾತದ ಸಮಸ್ಯೆ ಹೆಚ್ಚು
![]()
ಸಂಧಿವಾತದ ಸಮಸ್ಯೆ ಪುರುಷರಿಗಿಂತ ಮಹಿಳೆಯರಲ್ಲೇ ಹೆಚ್ಚು ಕಾಣಿಸಿಕೊಳ್ಳುತ್ತದೆ ಎನ್ನುತ್ತಾರೆ ಡಾ. ಅರುಣಾ. ಏಕೆಂದರೆ,
ಸಂಧಿವಾತದ ಸಮಸ್ಯೆ ಪರಿಹಾರವೇನು?
![]()
ಕ್ಯಾಲ್ಸಿಯಂ ಅಂಶವಿರುವ ಆಹಾರ ಸೇವನೆ ಮಾಡಲೇಬೇಕು

ಸಂಧಿವಾತಕ್ಕೆ ಕ್ಯಾಲ್ಸಿಯಂ ಅಂಶಗಳ ಕೊರತೆ ಕೂಡ ಒಂದು ಕಾರಣವಾಗಿರುವುದರಿಂದ ಕ್ಯಾಲ್ಸಿಯಂಯುಕ್ತ ಆಹಾರಗಳ ಸೇವನೆ ಮಾಡುವುದು ಮುಖ್ಯವಾಗಿದೆ. ಮಹಿಳೆಯರಲ್ಲಿ ಸಾಮಾನ್ಯವಾಗಿಯೇ ಕ್ಯಾಲ್ಸಿಯಂ ಅಂಶಗಳು ಅಧಿಕವಾಗಿ ಬೇಕಾಗಿರುವುದರಿಂದ ಸಂಧಿವಾತದ ಸಮಸ್ಯೆ ಇದ್ದವರಂತೂ ಅವಶ್ಯವಾಗಿ ಸೊಪ್ಪು, ಹಣ್ಣು, ತರಕಾರಿ, ಮೊಟ್ಟೆಯಂತಹ ಆಹಾರವನ್ನು ತೆಗೆದುಕೊಳ್ಳಬೇಕು ಎಂದು ಸಲಹೆ ನೀಡುತ್ತಾರೆ ಡಾ. ಅರುಣಾ ಮಂಗಳಗಿ.
How To Cure The Arthritis In Natural Way.
24-05-26 09:03 pm
HK News Staffer
ಕಪ್ಪೆಚಿಪ್ಪು ತೆಗೆಯಲು ನದಿಗಿಳಿದಿದ್ದ ಏಳು ಮಹಿಳೆಯರು...
24-05-26 05:36 pm
ಬೆಂಗಳೂರು ಜಿಬಿಎ ಚುನಾವಣೆಗೆ ವಿಜಯ್ ಪಕ್ಷ ಎಂಟ್ರಿ ?...
23-05-26 11:37 pm
ಸರ್ಕಾರಿ ಶಾಲೆಗಳಲ್ಲಿ ಕೇಸರಿ ಶಾಲು ಧರಿಸಲು ಅವಕಾಶ ಇಲ...
23-05-26 10:40 pm
ಹಾವೇರಿ ; ಕಾಲು ಜಾರಿ ನೀರಿನ ಹೊಂಡಕ್ಕೆ ಬಿದ್ದ 8 ವರ್...
22-05-26 10:24 pm
25-05-26 05:29 pm
HK News Staffer
ಮತ್ತೆ ಇಂಧನ ಶಾಕ್..! 11 ದಿನದಲ್ಲಿ 4ನೇ ಬಾರಿ ಪೆಟ್ರ...
25-05-26 10:19 am
ರಾಜ್ಯಸಭೆ ಚುನಾವಣೆ ; ಮಲ್ಲಿಕಾರ್ಜುನ ಖರ್ಗೆ, ದೇವೇಗೌ...
23-05-26 08:47 pm
ಸಕಲೇಶಪುರ ವಿದ್ಯುದೀಕರಣ, ಸದ್ಯದಲ್ಲೇ 'ಮಂ- ಬೆಂ' ವಂದ...
23-05-26 03:53 pm
ಬೆಲೆ ಏರಿಕೆ, ನಿರುದ್ಯೋಗ, ಮೋದಿ ವಿದೇಶ ಪ್ರವಾಸ ವಿರೋ...
23-05-26 01:59 pm
25-05-26 04:23 pm
HK News Staffer
ಅಮೆರಿಕದಲ್ಲಿ ಧರ್ಮಗುರು, ಹುಟ್ಟೂರು ಮಂಗಳೂರಿನಲ್ಲಿ ಸ...
25-05-26 01:08 pm
Mukka Accident, Mangalore: ಮುಕ್ಕ ಬಳಿ ಭೀಕರ ಅಪಘ...
24-05-26 09:22 pm
ಕುಳೂರು ಸೇತುವೆಯಿಂದ ಹಾರಿ ಆತ್ಮಹತ್ಯೆಗೆ ಯತ್ನಿಸಿದ ಹ...
24-05-26 04:45 pm
ಮಂಗಳೂರು ವಿಮಾನ ದುರಂತಕ್ಕೆ 16 ವರ್ಷ ; 158 ಜೀವಗಳನ್...
22-05-26 09:47 pm
25-05-26 04:26 pm
HK News Staffer
ಭಟ್ಕಳದಲ್ಲಿ ದೇವರಕಟ್ಟೆ ನಿರ್ಮಾಣ ವಿಚಾರಕ್ಕೆ ಎರಡು ಗ...
25-05-26 02:23 pm
ಭಟ್ಕಳ ದುರಂತ ; ಮೃತರ ಸಂಖ್ಯೆ 10ಕ್ಕೆ ಏರಿಕೆ, ತಲಾ 5...
25-05-26 09:27 am
Bangalore Digital Arrest: ಅಕ್ರಮ ಹಣ ವರ್ಗಾವಣೆ ಹ...
24-05-26 09:01 pm
Assault on police Mangalore: ಗಸ್ತಿನಲ್ಲಿದ್ದ ಉರ...
24-05-26 06:44 pm