ಬ್ರೇಕಿಂಗ್ ನ್ಯೂಸ್
31-05-22 09:04 pm Source: Vijayakarnataka ಡಾಕ್ಟರ್ಸ್ ನೋಟ್
ಮನೆಯಲ್ಲಿ ಮಾಡುವ ಅಡುಗೆಗೆ, ಉಪ್ಪು ಹುಳಿ ಖಾರ ಸರಿ ಇದ್ದರೆ ಚೆನ್ನ. ಇಲ್ಲವೆಂದರೆ ಅದನ್ನು ಬಾಯಲ್ಲಿ ಇಡಲಿಕ್ಕು ಸಾಧ್ಯವಿಲ್ಲ. ಈ ಮೂರು ಸಾಮಾಗ್ರಿಗಳಲ್ಲಿ ಒಂದು ಹೆಚ್ಚು, ಅಥವಾ ಒಂದು ಕಡಿಮೆ ಆಗುವ ಹಾಗಿಲ್ಲ! ಸಮಾನ ಪ್ರಮಾಣದಲ್ಲಿ ಇದ್ದರೆಯೇ ಚೆಂದ! ಇದರಿಂದ ಅಡುಗೆಯ ಸ್ವಾದ ಹೆಚ್ಚಾಗುವುದರ ಜೊತೆಗೆ ಬಾಯಿಯ ರುಚಿ ಕೂಡ, ಹೆಚ್ಚಾಗುತ್ತದೆ.
ಇನ್ನು ಇದರ ಜೊತೆಗೆ ಒಗ್ಗರಣೆ ಮತ್ತು ಒಂದಿಷ್ಟು ಮಸಾಲೆ ಪದಾರ್ಥಗಳು ಕೂಡ ಆಹಾರದ ಸ್ವಾದವನ್ನು ಹೆಚ್ಚು ಮಾಡುತ್ತವೆ. ಇದಕ್ಕೆ ಒಂದು ಒಳ್ಳೆಯ ಉದಾಹರಣೆ ಎಂದರೆ,ಅಡುಗೆ ಮನೆಯ ಡಬ್ಬದಲ್ಲಿ ಸದಾ ಕಂಡು ಬರುವ ಲವಂಗ. ಸಾಮಾನ್ಯವಾಗಿ ಲವಂಗವನ್ನು ವಿಶೇಷ ಅಡುಗೆ ತಯಾರಿಸುವಾಗ ಬಳಸುತ್ತೇವೆ. ಉದಾಹರಣೆಗೆ ನೋಡುವುದಾದರೆ, ಹಬ್ಬಹರಿದಿನಗಳಲ್ಲಿ ತಯಾರಿಸುವ ಲಾಡು, ಪಾಯಸಕ್ಕೆ ಬಳಸುತ್ತೇವೆ ಇಲ್ಲಾಂದರೆ ಬೆಳಗಿನ ಉಪಹಾರಕ್ಕೆಂದು ತಯಾರು ಮಾಡುವ ತರಕಾರಿ ಪಲಾವ್, ಟೊಮೆಟೋ ಬಾತ್, ಅಥವಾ ವಾರಕ್ಕೊಮ್ಮೆ ಮನೆ ಯಲ್ಲಿ ಚಿಕಬ್ ಬಿಯಾನಿ ಮಾಡುವಾಗಲೂ ಕೂಡ ಇದನ್ನು ಬಳಸುತ್ತೇವೆ.
ಒಟ್ಟಿನಲ್ಲಿ ಹೇಳಬೇಕೆಂದರೆ ಸಿಹಿ ಮತ್ತು ಖಾರದ ಅಡುಗೆಗಳಿಗೆ ಲವಂಗ ಬಹಳ ಚೆನ್ನಾಗಿ ಹೊಂದಿಕೊಳ್ಳುತ್ತದೆ. ಆದರೆ ಖಾರದ ಗುಣಲಕ್ಷಣಗಳು ಇದರಲ್ಲಿ ಹೆಚ್ಚಾಗಿ ಕಂಡು ಬರುವುದರಿಂದ, ಹೆಚ್ಚಿನವರು ಇದನ್ನು ಸೇವಿಸಲು ಹಿಂದೆ- ಮುಂದೆ ನೋಡಿತ್ತಾರೆ! ಆದರೆ ಬೇರೆ ಬೇರೆ ರೂಪಗಳಲ್ಲಿ ಲವಂಗವನ್ನು, ಇದನ್ನು ನಮ್ಮ ಆಹಾರಕ್ರಮದಲ್ಲಿ ಬಳಸುವುದರಿಂದ ಕೆಳಗಿನ ಕೆಲವೊಂದು ಆರೋಗ್ಯ ಪ್ರಯೋಜನಗಳನ್ನು ಪಡೆದು ಕೊಳ್ಳಬಹುದು.
ದೇಹದ ರೋಗ ನಿರೋಧಕ ಶಕ್ತಿ ಹೆಚ್ಚಿಸುತ್ತದೆ
![]()
ಜೀರ್ಣಕ್ರಿಯೆ ಸರಿಯಾಗಿ ನಡೆಯುತ್ತದೆ

ಲಿವರ್ ಭಾಗದ ಆರೋಗ್ಯಕ್ಕೆ ತುಂಬಾ ಒಳ್ಳೆಯದು

ಹಲ್ಲು ನೋವು ಕಡಿಮೆಯಾಗುತ್ತದೆ
![]()
ತಲೆ ನೋವಿಗೆ ಉತ್ತಮ ಪರಿಹಾರ

Know The Health Benefits Of Chewing Two Raw Cloves Everday
08-09-26 02:24 pm
HK News Staffer
ಐಪಿಎಸ್ ಅಧಿಕಾರಿಗಳ ಭರ್ಜರಿ ವರ್ಗಾವಣೆ: ಮಂಗಳೂರು ಡಿಸ...
07-09-26 01:33 pm
ಜೆನ್ ಜೀಗಳಿಗೆ ಕಾಂಗ್ರೆಸ್ ಸಿದ್ಧಾಂತ, ಜಾತ್ಯತೀತ ಭಾವ...
05-09-26 04:53 pm
400 ಪಶು ವೈದ್ಯಾಧಿಕಾರಿಗಳ ನೇಮಕಾತಿ ಹಗರಣ ; ಪ್ರತಿ ಹ...
02-09-26 05:06 pm
ಬಿಗ್ ಬಾಸ್ ಸೀಸನ್ 13 ಆರಂಭಕ್ಕೂ ಮುನ್ನ ಸಂಕಷ್ಟ ; ಪ...
31-08-26 08:29 pm
05-09-26 11:55 am
HK News Staffer
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
ಹಾರಾಟದ ವೇಳೆ ಪೈಲೆಟ್ ಅಸ್ವಸ್ಥ ; ದೋಹಾ - ಬೆಂಗಳೂರು...
03-09-26 07:27 pm
ಅಯೋಧ್ಯೆ ರಾಮ ಮಂದಿರಕ್ಕೆ ನೂತನ ಸಿಇಓ ಆಗಿ ನಿವೃತ್ತ ಏ...
02-09-26 08:31 pm
ಸ್ಲೀಪರ್ ಬಸ್ನಲ್ಲಿ ಬಾಲಕಿ ಮೇಲೆ ಅತ್ಯಾಚಾರ ; ಎಚ್ಚೆ...
02-09-26 07:16 pm
08-09-26 05:20 pm
HK News Staffer
ದಕ್ಷಿಣ ಕನ್ನಡದಲ್ಲಿ ದಿಢೀರ್ ಲೋಕಾಯುಕ್ತ ದಾಳಿ: ಬಂಟ್...
08-09-26 03:50 pm
Mangalore Jail Raid: ಮಂಗಳೂರು ಜೈಲಿಗೆ ತಡರಾತ್ರಿ...
08-09-26 09:50 am
ಪುತ್ತೂರು ಮಹಾಲಿಂಗೇಶ್ವರನ ಹೆಸರಲ್ಲಿ ಅವ್ಯವಹಾರ ; ಸಣ...
08-09-26 08:27 am
ಪದ್ಮಶ್ರೀ ಹರೇಕಳ ಹಾಜಬ್ಬರಿಗೆ ಎಸ್ಐ ಆರ್ ನೋಟಿಸ್ ! ಬ...
07-09-26 09:57 pm
08-09-26 09:19 pm
HK News Staffer
ಮಂಗಳೂರು ಜೈಲಿನಲ್ಲಿ ಕೈದಿಗಳಿಗೆ ರಾಜಾತಿಥ್ಯ ; ಪೊಲೀಸ...
08-09-26 08:45 pm
ಪುತ್ತೂರು ಜನಸೇವಾ ಕೇಂದ್ರ ಗಲಾಟೆ ಪ್ರಕರಣ: ಪೊಲೀಸರ ಕ...
08-09-26 02:26 pm
ಅಪಘಾತದಲ್ಲಿ ಗಾಯಗೊಂಡ ಚಿರತೆಯನ್ನು ರಕ್ಷಣೆ ಮಾಡಲು ಹೋ...
08-09-26 01:11 pm
ಅಪ್ರಾಪ್ತ ಬಾಲಕನ ಮೇಲೆ ಸರಣಿ ಲೈಂಗಿಕ ದೌರ್ಜನ್ಯ ; ವಿ...
08-09-26 11:17 am