ಬ್ರೇಕಿಂಗ್ ನ್ಯೂಸ್
01-06-22 07:27 pm Source: Vijayakarnataka ಡಾಕ್ಟರ್ಸ್ ನೋಟ್
ಬೇಸಿಗೆ ಇರಲಿ ಅಥವಾ ಮಳೆಗಾಲ, ಚಳಿಗಾಲವೇ ಇರಲಿ, ವರ್ಷಪೂರ್ತಿ ಅಗ್ಗದಲ್ಲಿ ಸಿಗುವಂತಹ ಹಣ್ಣೆಂದರೆ ಅದು ಬಾಳೆಹಣ್ಣು.ತನ್ನಲ್ಲಿ ಅಧಿಕ ಪ್ರಮಾಣದಲ್ಲಿ ಪೌಷ್ಟಿಕ ಸತ್ವಗಳನ್ನು ಒಳ ಗೊಂಡಿರುವ ಈ ಬಾಳೆ ಹಣ್ಣನ್ನು ಹೆಚ್ಚಿನವರು ಇಷ್ಟಪಟ್ಟು ತಿನ್ನುತ್ತಾರೆ. ವೈದ್ಯರೂ ಕೂಡ ತಮ್ಮ ರೋಗಿಗಳಿಗೆ, ಊಟದ ಬಳಿಕ ಒಂದೊಂದು ಬಾಳೆಹಣ್ಣನ್ನು ತಿನ್ನುವಂತೆ ಸೂಚಿಸುತ್ತಾರೆ. ಯಾಕೆಂದರೆ ನಾರಿನಾಂಶ ಹೆಚ್ಚಿನ ಪ್ರಮಾಣದಲ್ಲಿ ಕಂಡು ಬರುವುದರಿಂದ, ಜೀರ್ಣಕ್ರಿಯೆ ಪ್ರಕ್ರಿಯೆಯು ಸರಾಗವಾಗಿ ನಡೆಯುತ್ತದೆ, ಜೊತೆಗೆ ಒಂದು ವೇಳೆ ಅಧಿಕ ರಕ್ತದೊತ್ತಡದಂತಹ ಸಮಸ್ಯೆಯಿಂದ ಬಳಲುತ್ತಿದ್ದರೆ, ಅಂತಹವರು ಕೂಡ ದಿನಕ್ಕೆ ಒಂದು ಬಾಳೆಹಣ್ಣು ತಿನ್ನುವ ಅಭ್ಯಾಸ ಮಾಡಿಕೊಂಡರೆ, ಆರೋಗ್ಯಕಾರಿ ಜೀವನ ನಡೆಸಬಹುದಾಗಿದೆ. ಒಟ್ಟಾರೆಯಾಗಿ ಹೇಳಬೇಕು ಎಂದರೆ ಮಿತವಾಗಿ ಬಾಳೆಹಣ್ಣು ಸೇವನೆಯಿಂದ ದೇಹಕ್ಕೆ ಯಾವುದೇ ತೊಂದರೆ ಇರುವುದಿಲ್ಲ.
ಆದರೆ, ಇತ್ತೀಚಿನ ದಿನಗಳಲ್ಲಿ ಹೆಚ್ಚಿನವರಿಗೆ ಕಾಡುವ, ಒಂದೇ ಪ್ರಶ್ನೆ ಏನೆಂದರೆ, ಸಿಹಿ ಅಂಶ ಹೆಚ್ಚಿರುವ ಈ ಹಣ್ಣನ್ನು ಸಕ್ಕರೆ ಕಾಯಿಲೆ ಇರುವವರು ಸೇವನೆ ಮಾಡಬಹುದಾ? ಅಥವಾ ಇದನ್ನು ಸೇವನೆ ಮಾಡಿದರೆ, ರಕ್ತದಲ್ಲಿ ಸಕ್ಕರೆಮಟ್ಟ ಹೆಚ್ಚಾಗುತ್ತದೆಯೇ? ಎನ್ನುವ ಹಲವು ಗೊಂದಲಗಳು, ಹೆಚ್ಚಿನವರಿಗೆ ಇದೆ. ಬನ್ನಿ ಇಂದಿನ ಲೇಖನದಲ್ಲಿ ಇದರ ಬಗ್ಗೆ ಇರುವ ಸತ್ಯಾಂಶದ ಬಗ್ಗೆ ತಿಳಿಯೋಣ ಬನ್ನಿ.
ಆರೋಗ್ಯ ತಜ್ಞರು ಹೇಳುವ ಪ್ರಕಾರ
![]()
ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ಪರೀಕ್ಷೆ ಮಾಡಿಸಿಕೊಳ್ಳಬೇಕು
![]()
ಊಟ ಮಾಡಿದ ಬಳಿಕ ಬಾಳೆಹಣ್ಣು ತಿನ್ನಬೇಡಿ!

ದಿನಕ್ಕೊಂದು ಬಾಳೆಹಣ್ಣು
ಬೆಳಗ್ಗೆ ತಿಂಡಿ ತಿಂದ ನಂತರ, ಒಂದು ಬಾಳೆಹಣ್ಣಿನ ಸೇವನೆ ಮಾಡಬಹುದು. ಇದರಿಂದ ಇದರಲ್ಲಿ ಅಡಗಿರುವ ಕ್ಯಾಲೋರಿಗಳು, ದೇಹದಲ್ಲಿ ಕರಗಲು ಉಪಯೋಗಕ್ಕೆ ಬರುತ್ತದೆ. ಅಷ್ಟೇ ಅಲ್ಲದೆ ಬಾಳೆಹಣ್ಣಿನ ಸೇವನೆಯಿಂದಾಗಿ ದೇಹಕ್ಕೆ ಇಡೀ ದಿನ ಶಕ್ತಿ ಹಾಗೂ ಚೈತನ್ಯ ಸಿಗುತ್ತದೆ.
ಕೊನೆಯ ಮಾತು
![]()
People With High Blood Sugar Can Have Banana.
21-03-26 08:29 pm
HK News Staffer
ಡಿಜಿಪಿ ರಾಮಚಂದ್ರ ರಾವ್ ಅಶ್ಲೀಲ ವಿಡಿಯೋ ಪ್ರಕರಣ ; ಎ...
21-03-26 08:25 pm
ಕುದುರೆಮುಖ ರಕ್ಷಿತಾರಣ್ಯದಲ್ಲಿ 25ಕ್ಕೂ ಹೆಚ್ಚು ಕಡೆ...
21-03-26 06:57 pm
ಪಾವಗಡ ಸಮಾಜ ಕಲ್ಯಾಣ ಇಲಾಖೆಯ ಜಂಟಿ ನಿರ್ದೇಶಕನ ಕಿರುಕ...
21-03-26 05:32 pm
ಕಾಮುಕ ಗುರೂಜಿ ಅಶೋಕ್ ಖಾರಟ್ ಜೊತೆ ಸಂಪರ್ಕ ಆರೋಪ ; ಮ...
21-03-26 01:22 pm
20-03-26 05:32 pm
HK News Staffer
ಲಂಡನ್ ರಸ್ತೆಯಲ್ಲಿ ಪಾನ್ ಉಗುಳಿದ ಭಾರತ ಮೂಲದ ಇಬ್ಬರ...
19-03-26 04:51 pm
ಹೊರ್ಮುಜ್ ಜಲಸಂಧಿಯತ್ತ ಭಾರತ ನೌಕಾಪಡೆ ; ಗಲ್ಫ್ ನಲ್ಲ...
19-03-26 04:35 pm
ಖಾತೆಯಲ್ಲಿ ಕನಿಷ್ಠ ಬ್ಯಾಲೆನ್ಸ್ ಇಲ್ಲ ಎನ್ನುವುದೇ ಅಪ...
18-03-26 07:11 pm
ಎಲ್ಲರನ್ನೂ ಕ್ಷಮಿಸಿ ಬಿಡು..! ದಯಾಮರಣಕ್ಕೆ ಅನುಮತಿ ಪ...
16-03-26 11:05 pm
21-03-26 08:23 pm
HK News Staffer
ಮೆಲ್ಕಾರ್ ಪೆಟ್ರೋಲ್ ಪಂಪ್ ನಲ್ಲಿ ಪಾನಮತ್ತ ಯುವಕನ ರಂ...
21-03-26 06:31 pm
ಯೂಟ್ಯೂಬ್ ನೋಡಿ ನಕಲಿ ಆನ್ಲೈನ್ ಟ್ರೇಡಿಂಗ್ ಆ್ಯಪ್ ಮ...
21-03-26 03:22 pm
ಉಳ್ಳಾಲದ ರೌಡಿಶೀಟರ್, ಕೋರ್ಟಿಗೆ ವಂಚಿಸಿ ತಲೆಮರೆಸಿಕೊ...
21-03-26 01:57 pm
ಪ್ರಯಾಣಿಕರಿಗೆ ದೊಡ್ಡ ಹೊಡೆತ ; ಮಂಗಳೂರು–ಸುಬ್ರಹ್ಮಣ...
21-03-26 11:56 am
20-03-26 04:09 pm
HK News Desk
Mannagudda Petrol Pump Fight: ಮಣ್ಣಗುಡ್ಡ ಪೆಟ್ರ...
19-03-26 10:38 pm
ಉಜಿರೆ ಜಾತ್ರೆಗೆ ಬಂದಿದ್ದ ಮುಸ್ಲಿಂ ಬಾಲಕನ ಅಪಹರಿಸಿ...
19-03-26 12:16 pm
Mangalore Crime: 9ರ ಹರೆಯದ ಬಾಲಕನಿಗೆ ಅಶ್ಲೀಲ ವೀಡ...
18-03-26 11:01 pm
Indian American Family Robbery: ಒಂದೇ ನಿಮಿಷದಲ್...
15-03-26 12:49 pm