ಬ್ರೇಕಿಂಗ್ ನ್ಯೂಸ್
01-06-22 07:27 pm Source: Vijayakarnataka ಡಾಕ್ಟರ್ಸ್ ನೋಟ್
ಬೇಸಿಗೆ ಇರಲಿ ಅಥವಾ ಮಳೆಗಾಲ, ಚಳಿಗಾಲವೇ ಇರಲಿ, ವರ್ಷಪೂರ್ತಿ ಅಗ್ಗದಲ್ಲಿ ಸಿಗುವಂತಹ ಹಣ್ಣೆಂದರೆ ಅದು ಬಾಳೆಹಣ್ಣು.ತನ್ನಲ್ಲಿ ಅಧಿಕ ಪ್ರಮಾಣದಲ್ಲಿ ಪೌಷ್ಟಿಕ ಸತ್ವಗಳನ್ನು ಒಳ ಗೊಂಡಿರುವ ಈ ಬಾಳೆ ಹಣ್ಣನ್ನು ಹೆಚ್ಚಿನವರು ಇಷ್ಟಪಟ್ಟು ತಿನ್ನುತ್ತಾರೆ. ವೈದ್ಯರೂ ಕೂಡ ತಮ್ಮ ರೋಗಿಗಳಿಗೆ, ಊಟದ ಬಳಿಕ ಒಂದೊಂದು ಬಾಳೆಹಣ್ಣನ್ನು ತಿನ್ನುವಂತೆ ಸೂಚಿಸುತ್ತಾರೆ. ಯಾಕೆಂದರೆ ನಾರಿನಾಂಶ ಹೆಚ್ಚಿನ ಪ್ರಮಾಣದಲ್ಲಿ ಕಂಡು ಬರುವುದರಿಂದ, ಜೀರ್ಣಕ್ರಿಯೆ ಪ್ರಕ್ರಿಯೆಯು ಸರಾಗವಾಗಿ ನಡೆಯುತ್ತದೆ, ಜೊತೆಗೆ ಒಂದು ವೇಳೆ ಅಧಿಕ ರಕ್ತದೊತ್ತಡದಂತಹ ಸಮಸ್ಯೆಯಿಂದ ಬಳಲುತ್ತಿದ್ದರೆ, ಅಂತಹವರು ಕೂಡ ದಿನಕ್ಕೆ ಒಂದು ಬಾಳೆಹಣ್ಣು ತಿನ್ನುವ ಅಭ್ಯಾಸ ಮಾಡಿಕೊಂಡರೆ, ಆರೋಗ್ಯಕಾರಿ ಜೀವನ ನಡೆಸಬಹುದಾಗಿದೆ. ಒಟ್ಟಾರೆಯಾಗಿ ಹೇಳಬೇಕು ಎಂದರೆ ಮಿತವಾಗಿ ಬಾಳೆಹಣ್ಣು ಸೇವನೆಯಿಂದ ದೇಹಕ್ಕೆ ಯಾವುದೇ ತೊಂದರೆ ಇರುವುದಿಲ್ಲ.
ಆದರೆ, ಇತ್ತೀಚಿನ ದಿನಗಳಲ್ಲಿ ಹೆಚ್ಚಿನವರಿಗೆ ಕಾಡುವ, ಒಂದೇ ಪ್ರಶ್ನೆ ಏನೆಂದರೆ, ಸಿಹಿ ಅಂಶ ಹೆಚ್ಚಿರುವ ಈ ಹಣ್ಣನ್ನು ಸಕ್ಕರೆ ಕಾಯಿಲೆ ಇರುವವರು ಸೇವನೆ ಮಾಡಬಹುದಾ? ಅಥವಾ ಇದನ್ನು ಸೇವನೆ ಮಾಡಿದರೆ, ರಕ್ತದಲ್ಲಿ ಸಕ್ಕರೆಮಟ್ಟ ಹೆಚ್ಚಾಗುತ್ತದೆಯೇ? ಎನ್ನುವ ಹಲವು ಗೊಂದಲಗಳು, ಹೆಚ್ಚಿನವರಿಗೆ ಇದೆ. ಬನ್ನಿ ಇಂದಿನ ಲೇಖನದಲ್ಲಿ ಇದರ ಬಗ್ಗೆ ಇರುವ ಸತ್ಯಾಂಶದ ಬಗ್ಗೆ ತಿಳಿಯೋಣ ಬನ್ನಿ.
ಆರೋಗ್ಯ ತಜ್ಞರು ಹೇಳುವ ಪ್ರಕಾರ
ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ಪರೀಕ್ಷೆ ಮಾಡಿಸಿಕೊಳ್ಳಬೇಕು
ಊಟ ಮಾಡಿದ ಬಳಿಕ ಬಾಳೆಹಣ್ಣು ತಿನ್ನಬೇಡಿ!
ದಿನಕ್ಕೊಂದು ಬಾಳೆಹಣ್ಣು
ಬೆಳಗ್ಗೆ ತಿಂಡಿ ತಿಂದ ನಂತರ, ಒಂದು ಬಾಳೆಹಣ್ಣಿನ ಸೇವನೆ ಮಾಡಬಹುದು. ಇದರಿಂದ ಇದರಲ್ಲಿ ಅಡಗಿರುವ ಕ್ಯಾಲೋರಿಗಳು, ದೇಹದಲ್ಲಿ ಕರಗಲು ಉಪಯೋಗಕ್ಕೆ ಬರುತ್ತದೆ. ಅಷ್ಟೇ ಅಲ್ಲದೆ ಬಾಳೆಹಣ್ಣಿನ ಸೇವನೆಯಿಂದಾಗಿ ದೇಹಕ್ಕೆ ಇಡೀ ದಿನ ಶಕ್ತಿ ಹಾಗೂ ಚೈತನ್ಯ ಸಿಗುತ್ತದೆ.
ಕೊನೆಯ ಮಾತು
People With High Blood Sugar Can Have Banana.
13-05-25 09:50 pm
HK News Desk
Davangere Accident, police constable death: ಲ...
13-05-25 09:37 pm
ಅರ್ಧದಲ್ಲಿ ಕದನ ನಿಲ್ಲಿಸಿದ್ದು ಯಾಕೆ? ಇಷ್ಟಕ್ಕೆ ನಮ್...
13-05-25 01:14 pm
Dr Subbanna Ayyappan Dead, Mandya: ಪದ್ಮಶ್ರೀ ಪ...
11-05-25 01:21 pm
Minister zameer ahmed, Pak, India: ಮೋದಿ ಹೇಳಿದ...
10-05-25 10:40 pm
13-05-25 08:47 pm
HK News Desk
ಪಾಕ್ ಅಣ್ವಸ್ತ್ರ ಗೋದಾಮಿನಲ್ಲಿ ವಿಕಿರಣ ಸೋರಿಕೆ ; ಅಮ...
13-05-25 06:46 pm
ಪಂಜಾಬ್ನಲ್ಲಿ ವಿಷಪೂರಿತ ಮದ್ಯ ಸೇವಿಸಿ 17 ಮಂದಿ ಬಲಿ...
13-05-25 04:39 pm
ಪಾಕಿಸ್ತಾನದಲ್ಲಿ ಬೆನ್ನು ಬೆನ್ನಿಗೆ ಭೂಕಂಪನ ; ಪರಮಾಣ...
13-05-25 02:51 pm
ಮೋದಿ ಎಚ್ಚರಿಕೆ ಬೆನ್ನಲ್ಲೇ ಮತ್ತೆ ಡ್ರೋಣ್ ದಾಳಿ ; ಕ...
12-05-25 11:21 pm
14-05-25 01:42 pm
Mangalore Correspondent
Agumbe, Accident, Yakshagana: ಆಗುಂಬೆ ; ಭಾರೀ ಮ...
14-05-25 01:28 pm
ಪ್ರಧಾನಿ ಮೋದಿ ಆದಂಪುರ ವಾಯುನೆಲೆಗೆ ದಿಢೀರ್ ಭೇಟಿ ;...
13-05-25 10:33 pm
ಹೆದ್ದಾರಿ ಬದಿಯಲ್ಲಿ ಕಸ ಎಸೆಯುವವರ ಮೇಲೆ ನಿಗಾ ವಹಿಸಿ...
13-05-25 07:33 pm
ಕರಾವಳಿಗೆ ಮತ್ತೊಂದು ಸುಸಜ್ಜಿತ ವಿಮಾನ ನಿಲ್ದಾಣ ; ಕಾ...
12-05-25 08:22 pm
13-05-25 07:55 pm
HK News Desk
Abdul Rauf Azhar; ಕಂದಹಾರ್ ವಿಮಾನ ಹೈಜಾಕ್ ಮಾಸ್ಟರ...
08-05-25 05:32 pm
Mangalore Suhas Shetty Murder, Eight Arrested...
03-05-25 02:16 pm
Suhas Shetty Murder, Thokottu Attack, Mangalo...
02-05-25 12:00 pm
Mangalore Bajpe Murder, Suhas Shetty: ಹಳೆ ದ್ವ...
01-05-25 10:06 pm