ಬ್ರೇಕಿಂಗ್ ನ್ಯೂಸ್
01-06-22 07:27 pm Source: Vijayakarnataka ಡಾಕ್ಟರ್ಸ್ ನೋಟ್
ಬೇಸಿಗೆ ಇರಲಿ ಅಥವಾ ಮಳೆಗಾಲ, ಚಳಿಗಾಲವೇ ಇರಲಿ, ವರ್ಷಪೂರ್ತಿ ಅಗ್ಗದಲ್ಲಿ ಸಿಗುವಂತಹ ಹಣ್ಣೆಂದರೆ ಅದು ಬಾಳೆಹಣ್ಣು.ತನ್ನಲ್ಲಿ ಅಧಿಕ ಪ್ರಮಾಣದಲ್ಲಿ ಪೌಷ್ಟಿಕ ಸತ್ವಗಳನ್ನು ಒಳ ಗೊಂಡಿರುವ ಈ ಬಾಳೆ ಹಣ್ಣನ್ನು ಹೆಚ್ಚಿನವರು ಇಷ್ಟಪಟ್ಟು ತಿನ್ನುತ್ತಾರೆ. ವೈದ್ಯರೂ ಕೂಡ ತಮ್ಮ ರೋಗಿಗಳಿಗೆ, ಊಟದ ಬಳಿಕ ಒಂದೊಂದು ಬಾಳೆಹಣ್ಣನ್ನು ತಿನ್ನುವಂತೆ ಸೂಚಿಸುತ್ತಾರೆ. ಯಾಕೆಂದರೆ ನಾರಿನಾಂಶ ಹೆಚ್ಚಿನ ಪ್ರಮಾಣದಲ್ಲಿ ಕಂಡು ಬರುವುದರಿಂದ, ಜೀರ್ಣಕ್ರಿಯೆ ಪ್ರಕ್ರಿಯೆಯು ಸರಾಗವಾಗಿ ನಡೆಯುತ್ತದೆ, ಜೊತೆಗೆ ಒಂದು ವೇಳೆ ಅಧಿಕ ರಕ್ತದೊತ್ತಡದಂತಹ ಸಮಸ್ಯೆಯಿಂದ ಬಳಲುತ್ತಿದ್ದರೆ, ಅಂತಹವರು ಕೂಡ ದಿನಕ್ಕೆ ಒಂದು ಬಾಳೆಹಣ್ಣು ತಿನ್ನುವ ಅಭ್ಯಾಸ ಮಾಡಿಕೊಂಡರೆ, ಆರೋಗ್ಯಕಾರಿ ಜೀವನ ನಡೆಸಬಹುದಾಗಿದೆ. ಒಟ್ಟಾರೆಯಾಗಿ ಹೇಳಬೇಕು ಎಂದರೆ ಮಿತವಾಗಿ ಬಾಳೆಹಣ್ಣು ಸೇವನೆಯಿಂದ ದೇಹಕ್ಕೆ ಯಾವುದೇ ತೊಂದರೆ ಇರುವುದಿಲ್ಲ.
ಆದರೆ, ಇತ್ತೀಚಿನ ದಿನಗಳಲ್ಲಿ ಹೆಚ್ಚಿನವರಿಗೆ ಕಾಡುವ, ಒಂದೇ ಪ್ರಶ್ನೆ ಏನೆಂದರೆ, ಸಿಹಿ ಅಂಶ ಹೆಚ್ಚಿರುವ ಈ ಹಣ್ಣನ್ನು ಸಕ್ಕರೆ ಕಾಯಿಲೆ ಇರುವವರು ಸೇವನೆ ಮಾಡಬಹುದಾ? ಅಥವಾ ಇದನ್ನು ಸೇವನೆ ಮಾಡಿದರೆ, ರಕ್ತದಲ್ಲಿ ಸಕ್ಕರೆಮಟ್ಟ ಹೆಚ್ಚಾಗುತ್ತದೆಯೇ? ಎನ್ನುವ ಹಲವು ಗೊಂದಲಗಳು, ಹೆಚ್ಚಿನವರಿಗೆ ಇದೆ. ಬನ್ನಿ ಇಂದಿನ ಲೇಖನದಲ್ಲಿ ಇದರ ಬಗ್ಗೆ ಇರುವ ಸತ್ಯಾಂಶದ ಬಗ್ಗೆ ತಿಳಿಯೋಣ ಬನ್ನಿ.
ಆರೋಗ್ಯ ತಜ್ಞರು ಹೇಳುವ ಪ್ರಕಾರ
ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ಪರೀಕ್ಷೆ ಮಾಡಿಸಿಕೊಳ್ಳಬೇಕು
ಊಟ ಮಾಡಿದ ಬಳಿಕ ಬಾಳೆಹಣ್ಣು ತಿನ್ನಬೇಡಿ!
ದಿನಕ್ಕೊಂದು ಬಾಳೆಹಣ್ಣು
ಬೆಳಗ್ಗೆ ತಿಂಡಿ ತಿಂದ ನಂತರ, ಒಂದು ಬಾಳೆಹಣ್ಣಿನ ಸೇವನೆ ಮಾಡಬಹುದು. ಇದರಿಂದ ಇದರಲ್ಲಿ ಅಡಗಿರುವ ಕ್ಯಾಲೋರಿಗಳು, ದೇಹದಲ್ಲಿ ಕರಗಲು ಉಪಯೋಗಕ್ಕೆ ಬರುತ್ತದೆ. ಅಷ್ಟೇ ಅಲ್ಲದೆ ಬಾಳೆಹಣ್ಣಿನ ಸೇವನೆಯಿಂದಾಗಿ ದೇಹಕ್ಕೆ ಇಡೀ ದಿನ ಶಕ್ತಿ ಹಾಗೂ ಚೈತನ್ಯ ಸಿಗುತ್ತದೆ.
ಕೊನೆಯ ಮಾತು
People With High Blood Sugar Can Have Banana.
15-07-25 01:32 pm
Bangalore Correspondent
ನಟಿ ಸರೋಜಾ ದೇವಿ- ಎಸ್ಸೆಂ ಕೃಷ್ಣ ಪ್ರೇಮ ಪ್ರಸಂಗ ; ಮ...
15-07-25 12:27 pm
ಕೇವಲ 2 ಸಾವಿರ ಲಂಚ ಕೇಳಿ ಸಿಕ್ಕಿಬಿದ್ದ ಪಂಚಾಯತ್ ಪಿಡ...
15-07-25 10:35 am
ಧರ್ಮಸ್ಥಳದಲ್ಲಿ 20 ವರ್ಷಗಳಲ್ಲಾದ ಯುವತಿಯರ ನಾಪತ್ತೆ-...
14-07-25 10:44 pm
Shiradi Ghat Accident, Car: ಶಿರಾಡಿ ಘಾಟ್ ; ರಸ್...
14-07-25 01:43 pm
14-07-25 03:24 pm
HK News Desk
ಅಹ್ಮದಾಬಾದ್ ವಿಮಾನ ದುರಂತ ; ಭಾರೀ ಅನುಮಾನ ಹುಟ್ಟಿಸಿ...
12-07-25 09:25 pm
Apples New COO, Sabih Khan: ಟೆಕ್ ದೈತ್ಯ ಏಪಲ್ ಸ...
12-07-25 04:21 pm
ಸಾಮೂಹಿಕ ಮತಾಂತರ ; ಮೂರೇ ವರ್ಷಕ್ಕೆ ಚಾಂಗೂರ್ ಬಾಬಾನಿ...
12-07-25 02:15 pm
Coimbatore Serial Blasts, 'Tailor Raja' Arres...
11-07-25 12:08 pm
15-07-25 10:40 pm
Mangalore Correspondent
Udupi Rain, Fishermen Missing: ಉಡುಪಿ ; ಭಾರೀ ಗ...
15-07-25 10:13 pm
Kmc Manipal Hospital, Mangalore, Health Card:...
15-07-25 07:19 pm
Karkala Parashurama Theme Park: ಕಾರ್ಕಳ ಪರಶುರಾ...
15-07-25 02:28 pm
Mangalore Accident, Alto Car: ದೆಹಲಿಯಿಂದ ಬಂದ ಗ...
15-07-25 10:32 am
15-07-25 10:57 pm
HK News Desk
Lawrence Bishnoi, Bangalore, Crime: ಡಾನ್ ಲಾರೆ...
15-07-25 06:52 pm
Mangalore, Moodbidri college, Rape, Blackmail...
15-07-25 06:07 pm
ಹಿಂದು ಯುವತಿಯರನ್ನು ಮತಾಂತರ ಮಾಡುತ್ತಿದ್ದಾನೆಂದು ಸು...
15-07-25 05:21 pm
Mangalore Police, Arrest, NITTE College Stude...
15-07-25 01:13 pm