ಬ್ರೇಕಿಂಗ್ ನ್ಯೂಸ್
01-06-22 07:27 pm Source: Vijayakarnataka ಡಾಕ್ಟರ್ಸ್ ನೋಟ್
ಬೇಸಿಗೆ ಇರಲಿ ಅಥವಾ ಮಳೆಗಾಲ, ಚಳಿಗಾಲವೇ ಇರಲಿ, ವರ್ಷಪೂರ್ತಿ ಅಗ್ಗದಲ್ಲಿ ಸಿಗುವಂತಹ ಹಣ್ಣೆಂದರೆ ಅದು ಬಾಳೆಹಣ್ಣು.ತನ್ನಲ್ಲಿ ಅಧಿಕ ಪ್ರಮಾಣದಲ್ಲಿ ಪೌಷ್ಟಿಕ ಸತ್ವಗಳನ್ನು ಒಳ ಗೊಂಡಿರುವ ಈ ಬಾಳೆ ಹಣ್ಣನ್ನು ಹೆಚ್ಚಿನವರು ಇಷ್ಟಪಟ್ಟು ತಿನ್ನುತ್ತಾರೆ. ವೈದ್ಯರೂ ಕೂಡ ತಮ್ಮ ರೋಗಿಗಳಿಗೆ, ಊಟದ ಬಳಿಕ ಒಂದೊಂದು ಬಾಳೆಹಣ್ಣನ್ನು ತಿನ್ನುವಂತೆ ಸೂಚಿಸುತ್ತಾರೆ. ಯಾಕೆಂದರೆ ನಾರಿನಾಂಶ ಹೆಚ್ಚಿನ ಪ್ರಮಾಣದಲ್ಲಿ ಕಂಡು ಬರುವುದರಿಂದ, ಜೀರ್ಣಕ್ರಿಯೆ ಪ್ರಕ್ರಿಯೆಯು ಸರಾಗವಾಗಿ ನಡೆಯುತ್ತದೆ, ಜೊತೆಗೆ ಒಂದು ವೇಳೆ ಅಧಿಕ ರಕ್ತದೊತ್ತಡದಂತಹ ಸಮಸ್ಯೆಯಿಂದ ಬಳಲುತ್ತಿದ್ದರೆ, ಅಂತಹವರು ಕೂಡ ದಿನಕ್ಕೆ ಒಂದು ಬಾಳೆಹಣ್ಣು ತಿನ್ನುವ ಅಭ್ಯಾಸ ಮಾಡಿಕೊಂಡರೆ, ಆರೋಗ್ಯಕಾರಿ ಜೀವನ ನಡೆಸಬಹುದಾಗಿದೆ. ಒಟ್ಟಾರೆಯಾಗಿ ಹೇಳಬೇಕು ಎಂದರೆ ಮಿತವಾಗಿ ಬಾಳೆಹಣ್ಣು ಸೇವನೆಯಿಂದ ದೇಹಕ್ಕೆ ಯಾವುದೇ ತೊಂದರೆ ಇರುವುದಿಲ್ಲ.
ಆದರೆ, ಇತ್ತೀಚಿನ ದಿನಗಳಲ್ಲಿ ಹೆಚ್ಚಿನವರಿಗೆ ಕಾಡುವ, ಒಂದೇ ಪ್ರಶ್ನೆ ಏನೆಂದರೆ, ಸಿಹಿ ಅಂಶ ಹೆಚ್ಚಿರುವ ಈ ಹಣ್ಣನ್ನು ಸಕ್ಕರೆ ಕಾಯಿಲೆ ಇರುವವರು ಸೇವನೆ ಮಾಡಬಹುದಾ? ಅಥವಾ ಇದನ್ನು ಸೇವನೆ ಮಾಡಿದರೆ, ರಕ್ತದಲ್ಲಿ ಸಕ್ಕರೆಮಟ್ಟ ಹೆಚ್ಚಾಗುತ್ತದೆಯೇ? ಎನ್ನುವ ಹಲವು ಗೊಂದಲಗಳು, ಹೆಚ್ಚಿನವರಿಗೆ ಇದೆ. ಬನ್ನಿ ಇಂದಿನ ಲೇಖನದಲ್ಲಿ ಇದರ ಬಗ್ಗೆ ಇರುವ ಸತ್ಯಾಂಶದ ಬಗ್ಗೆ ತಿಳಿಯೋಣ ಬನ್ನಿ.
ಆರೋಗ್ಯ ತಜ್ಞರು ಹೇಳುವ ಪ್ರಕಾರ
![]()
ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ಪರೀಕ್ಷೆ ಮಾಡಿಸಿಕೊಳ್ಳಬೇಕು
![]()
ಊಟ ಮಾಡಿದ ಬಳಿಕ ಬಾಳೆಹಣ್ಣು ತಿನ್ನಬೇಡಿ!

ದಿನಕ್ಕೊಂದು ಬಾಳೆಹಣ್ಣು
ಬೆಳಗ್ಗೆ ತಿಂಡಿ ತಿಂದ ನಂತರ, ಒಂದು ಬಾಳೆಹಣ್ಣಿನ ಸೇವನೆ ಮಾಡಬಹುದು. ಇದರಿಂದ ಇದರಲ್ಲಿ ಅಡಗಿರುವ ಕ್ಯಾಲೋರಿಗಳು, ದೇಹದಲ್ಲಿ ಕರಗಲು ಉಪಯೋಗಕ್ಕೆ ಬರುತ್ತದೆ. ಅಷ್ಟೇ ಅಲ್ಲದೆ ಬಾಳೆಹಣ್ಣಿನ ಸೇವನೆಯಿಂದಾಗಿ ದೇಹಕ್ಕೆ ಇಡೀ ದಿನ ಶಕ್ತಿ ಹಾಗೂ ಚೈತನ್ಯ ಸಿಗುತ್ತದೆ.
ಕೊನೆಯ ಮಾತು
![]()
People With High Blood Sugar Can Have Banana.
08-09-26 02:24 pm
HK News Staffer
ಐಪಿಎಸ್ ಅಧಿಕಾರಿಗಳ ಭರ್ಜರಿ ವರ್ಗಾವಣೆ: ಮಂಗಳೂರು ಡಿಸ...
07-09-26 01:33 pm
ಜೆನ್ ಜೀಗಳಿಗೆ ಕಾಂಗ್ರೆಸ್ ಸಿದ್ಧಾಂತ, ಜಾತ್ಯತೀತ ಭಾವ...
05-09-26 04:53 pm
400 ಪಶು ವೈದ್ಯಾಧಿಕಾರಿಗಳ ನೇಮಕಾತಿ ಹಗರಣ ; ಪ್ರತಿ ಹ...
02-09-26 05:06 pm
ಬಿಗ್ ಬಾಸ್ ಸೀಸನ್ 13 ಆರಂಭಕ್ಕೂ ಮುನ್ನ ಸಂಕಷ್ಟ ; ಪ...
31-08-26 08:29 pm
05-09-26 11:55 am
HK News Staffer
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
ಹಾರಾಟದ ವೇಳೆ ಪೈಲೆಟ್ ಅಸ್ವಸ್ಥ ; ದೋಹಾ - ಬೆಂಗಳೂರು...
03-09-26 07:27 pm
ಅಯೋಧ್ಯೆ ರಾಮ ಮಂದಿರಕ್ಕೆ ನೂತನ ಸಿಇಓ ಆಗಿ ನಿವೃತ್ತ ಏ...
02-09-26 08:31 pm
ಸ್ಲೀಪರ್ ಬಸ್ನಲ್ಲಿ ಬಾಲಕಿ ಮೇಲೆ ಅತ್ಯಾಚಾರ ; ಎಚ್ಚೆ...
02-09-26 07:16 pm
08-09-26 05:20 pm
HK News Staffer
ದಕ್ಷಿಣ ಕನ್ನಡದಲ್ಲಿ ದಿಢೀರ್ ಲೋಕಾಯುಕ್ತ ದಾಳಿ: ಬಂಟ್...
08-09-26 03:50 pm
Mangalore Jail Raid: ಮಂಗಳೂರು ಜೈಲಿಗೆ ತಡರಾತ್ರಿ...
08-09-26 09:50 am
ಪುತ್ತೂರು ಮಹಾಲಿಂಗೇಶ್ವರನ ಹೆಸರಲ್ಲಿ ಅವ್ಯವಹಾರ ; ಸಣ...
08-09-26 08:27 am
ಪದ್ಮಶ್ರೀ ಹರೇಕಳ ಹಾಜಬ್ಬರಿಗೆ ಎಸ್ಐ ಆರ್ ನೋಟಿಸ್ ! ಬ...
07-09-26 09:57 pm
08-09-26 09:19 pm
HK News Staffer
ಮಂಗಳೂರು ಜೈಲಿನಲ್ಲಿ ಕೈದಿಗಳಿಗೆ ರಾಜಾತಿಥ್ಯ ; ಪೊಲೀಸ...
08-09-26 08:45 pm
ಪುತ್ತೂರು ಜನಸೇವಾ ಕೇಂದ್ರ ಗಲಾಟೆ ಪ್ರಕರಣ: ಪೊಲೀಸರ ಕ...
08-09-26 02:26 pm
ಅಪಘಾತದಲ್ಲಿ ಗಾಯಗೊಂಡ ಚಿರತೆಯನ್ನು ರಕ್ಷಣೆ ಮಾಡಲು ಹೋ...
08-09-26 01:11 pm
ಅಪ್ರಾಪ್ತ ಬಾಲಕನ ಮೇಲೆ ಸರಣಿ ಲೈಂಗಿಕ ದೌರ್ಜನ್ಯ ; ವಿ...
08-09-26 11:17 am