ಬ್ರೇಕಿಂಗ್ ನ್ಯೂಸ್
01-06-22 07:27 pm Source: Vijayakarnataka ಡಾಕ್ಟರ್ಸ್ ನೋಟ್
ಬೇಸಿಗೆ ಇರಲಿ ಅಥವಾ ಮಳೆಗಾಲ, ಚಳಿಗಾಲವೇ ಇರಲಿ, ವರ್ಷಪೂರ್ತಿ ಅಗ್ಗದಲ್ಲಿ ಸಿಗುವಂತಹ ಹಣ್ಣೆಂದರೆ ಅದು ಬಾಳೆಹಣ್ಣು.ತನ್ನಲ್ಲಿ ಅಧಿಕ ಪ್ರಮಾಣದಲ್ಲಿ ಪೌಷ್ಟಿಕ ಸತ್ವಗಳನ್ನು ಒಳ ಗೊಂಡಿರುವ ಈ ಬಾಳೆ ಹಣ್ಣನ್ನು ಹೆಚ್ಚಿನವರು ಇಷ್ಟಪಟ್ಟು ತಿನ್ನುತ್ತಾರೆ. ವೈದ್ಯರೂ ಕೂಡ ತಮ್ಮ ರೋಗಿಗಳಿಗೆ, ಊಟದ ಬಳಿಕ ಒಂದೊಂದು ಬಾಳೆಹಣ್ಣನ್ನು ತಿನ್ನುವಂತೆ ಸೂಚಿಸುತ್ತಾರೆ. ಯಾಕೆಂದರೆ ನಾರಿನಾಂಶ ಹೆಚ್ಚಿನ ಪ್ರಮಾಣದಲ್ಲಿ ಕಂಡು ಬರುವುದರಿಂದ, ಜೀರ್ಣಕ್ರಿಯೆ ಪ್ರಕ್ರಿಯೆಯು ಸರಾಗವಾಗಿ ನಡೆಯುತ್ತದೆ, ಜೊತೆಗೆ ಒಂದು ವೇಳೆ ಅಧಿಕ ರಕ್ತದೊತ್ತಡದಂತಹ ಸಮಸ್ಯೆಯಿಂದ ಬಳಲುತ್ತಿದ್ದರೆ, ಅಂತಹವರು ಕೂಡ ದಿನಕ್ಕೆ ಒಂದು ಬಾಳೆಹಣ್ಣು ತಿನ್ನುವ ಅಭ್ಯಾಸ ಮಾಡಿಕೊಂಡರೆ, ಆರೋಗ್ಯಕಾರಿ ಜೀವನ ನಡೆಸಬಹುದಾಗಿದೆ. ಒಟ್ಟಾರೆಯಾಗಿ ಹೇಳಬೇಕು ಎಂದರೆ ಮಿತವಾಗಿ ಬಾಳೆಹಣ್ಣು ಸೇವನೆಯಿಂದ ದೇಹಕ್ಕೆ ಯಾವುದೇ ತೊಂದರೆ ಇರುವುದಿಲ್ಲ.
ಆದರೆ, ಇತ್ತೀಚಿನ ದಿನಗಳಲ್ಲಿ ಹೆಚ್ಚಿನವರಿಗೆ ಕಾಡುವ, ಒಂದೇ ಪ್ರಶ್ನೆ ಏನೆಂದರೆ, ಸಿಹಿ ಅಂಶ ಹೆಚ್ಚಿರುವ ಈ ಹಣ್ಣನ್ನು ಸಕ್ಕರೆ ಕಾಯಿಲೆ ಇರುವವರು ಸೇವನೆ ಮಾಡಬಹುದಾ? ಅಥವಾ ಇದನ್ನು ಸೇವನೆ ಮಾಡಿದರೆ, ರಕ್ತದಲ್ಲಿ ಸಕ್ಕರೆಮಟ್ಟ ಹೆಚ್ಚಾಗುತ್ತದೆಯೇ? ಎನ್ನುವ ಹಲವು ಗೊಂದಲಗಳು, ಹೆಚ್ಚಿನವರಿಗೆ ಇದೆ. ಬನ್ನಿ ಇಂದಿನ ಲೇಖನದಲ್ಲಿ ಇದರ ಬಗ್ಗೆ ಇರುವ ಸತ್ಯಾಂಶದ ಬಗ್ಗೆ ತಿಳಿಯೋಣ ಬನ್ನಿ.
ಆರೋಗ್ಯ ತಜ್ಞರು ಹೇಳುವ ಪ್ರಕಾರ
![]()
ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ಪರೀಕ್ಷೆ ಮಾಡಿಸಿಕೊಳ್ಳಬೇಕು
![]()
ಊಟ ಮಾಡಿದ ಬಳಿಕ ಬಾಳೆಹಣ್ಣು ತಿನ್ನಬೇಡಿ!

ದಿನಕ್ಕೊಂದು ಬಾಳೆಹಣ್ಣು
ಬೆಳಗ್ಗೆ ತಿಂಡಿ ತಿಂದ ನಂತರ, ಒಂದು ಬಾಳೆಹಣ್ಣಿನ ಸೇವನೆ ಮಾಡಬಹುದು. ಇದರಿಂದ ಇದರಲ್ಲಿ ಅಡಗಿರುವ ಕ್ಯಾಲೋರಿಗಳು, ದೇಹದಲ್ಲಿ ಕರಗಲು ಉಪಯೋಗಕ್ಕೆ ಬರುತ್ತದೆ. ಅಷ್ಟೇ ಅಲ್ಲದೆ ಬಾಳೆಹಣ್ಣಿನ ಸೇವನೆಯಿಂದಾಗಿ ದೇಹಕ್ಕೆ ಇಡೀ ದಿನ ಶಕ್ತಿ ಹಾಗೂ ಚೈತನ್ಯ ಸಿಗುತ್ತದೆ.
ಕೊನೆಯ ಮಾತು
![]()
People With High Blood Sugar Can Have Banana.
18-02-26 09:02 pm
HK Desk
ಮಹಾರಾಷ್ಟ್ರದಿಂದ ಬೈಕ್ ನಲ್ಲಿ ಬಾಗಲಕೋಟಗೆ ಬರುತ್ತಿದ...
18-02-26 06:03 pm
ಊಟಕ್ಕೆ ತೆರಳುತ್ತಿದ್ದಾಗ ಭೀಕರ ರಸ್ತೆ ಅಪಘಾತ ; ಬೈಕ್...
17-02-26 10:33 pm
Mohan Das Pai: ಕೋಮುವಾದದಿಂದ ಮಂಗಳೂರಿಗೆ ಹೂಡಿಕೆದಾ...
17-02-26 09:12 pm
ಫೇಲಾದವರನ್ನು ಪಾಸು ಮಾಡುವುದೇ ತಪ್ಪು ; ಕೇರಳದಲ್ಲಿ ಶ...
17-02-26 08:56 pm
17-02-26 08:50 pm
HK Desk
ಸೋಶಿಯಲ್ ಮೀಡಿಯಾ ಸ್ಟಾರ್ ಚಿನ್ನು ಪಾಪು ಸಾವಿನ ಬೆನ್ನ...
16-02-26 12:53 pm
ಮಗನಿಲ್ಲದ ಮೇಲೆ ದುಬಾರಿ ಕಾರು ಯಾಕೆ ? ಆತನ ಸಮಾಧಿ ಪಕ...
15-02-26 04:01 pm
ಖಲಿಸ್ತಾನಿ ಉಗ್ರನ ಹತ್ಯೆಗೆ ಸಂಚು ; ತಪ್ಪೊಪ್ಪಿಕೊಂಡ...
14-02-26 10:55 pm
ಬಾಂಗ್ಲಾದಲ್ಲಿ ಚುನಾವಣೆ ; ಒಂದು ಸ್ಥಾನ ಗೆದ್ದ ಬಿಜೆಪ...
14-02-26 08:13 pm
18-02-26 11:19 am
Mangaluru Staffer
Parameshwara in Mangalore: ಶಾಸಕರು ವಿದೇಶಕ್ಕೆ ತ...
17-02-26 12:42 pm
Mangalore Ullal Accident: ಉಳ್ಳಾಲ ; ಅತಿ ವೇಗದಿಂ...
16-02-26 11:13 pm
ಬಿಕರ್ನಕಟ್ಟೆ ಸರ್ಕಾರಿ ಶಾಲೆಯಲ್ಲಿ ರಂಗಮಂಟಪ ಲೋಕಾರ್ಪ...
16-02-26 11:06 pm
ಹಂಪಿಯ ಮರ್ಯಾದೆ ಹರಾಜು ಹಾಕಿದ್ದ ಪ್ರಕರಣ ; ಪ್ರವಾಸಿ...
16-02-26 11:02 pm
18-02-26 09:16 pm
Mangaluru Staffer
Mangalore Shivabagh Suicide: ಕೈ ಕೊಯ್ದುಕೊಂಡು ರ...
18-02-26 07:42 pm
Hassan Murder: ಆಸ್ತಿ ವಿಚಾರಕ್ಕೆ ತಕರಾರು, ಕೋರ್ಟ್...
18-02-26 07:10 pm
ಪಾಕಿಸ್ತಾನಕ್ಕೆ ಭಾರತೀಯ ನೌಕಾಪಡೆ, ಹಡಗುಗಳ ರಹಸ್ಯ ಮಾ...
18-02-26 01:52 pm
ಬೆಚ್ಚಿಬೀಳಿಸಿದ ಎಂಬಿಎ ವಿದ್ಯಾರ್ಥಿನಿ ಹತ್ಯೆ ಪ್ರಕರಣ...
17-02-26 03:03 pm