ಬ್ರೇಕಿಂಗ್ ನ್ಯೂಸ್
04-06-22 08:50 pm Source: Vijayakarnataka ಡಾಕ್ಟರ್ಸ್ ನೋಟ್
ವೈದ್ಯರೇ ಹೇಳುವ ಪ್ರಕಾರ, ಹೃದಯಕ್ಕೆ ಸಮಸ್ಯೆ ಬಂದು, ಅದು ತನ್ನ ಕೆಲಸಕಾರ್ಯಗಳನ್ನು ನಿಲ್ಲಿಸಿ ಬಿಟ್ಟರೆ, ಮನುಷ್ಯ ಈ ಲೋಕದ ಪಯಣವನ್ನು ಮುಗಿಸಿದಂತೆ! ಅದಕ್ಕಾಗಿ ಹೃದಯದ ಆರೋ ಗ್ಯದ ಬಗ್ಗೆ ಸರಿಯಾದ ಕಾಳಜಿ ವಹಿಸಬೇಕು. ಇದಕ್ಕಾಗಿ ಸರಿಯಾದ ಜೀವನಶೈಲಿ ಹಾಗೂ ಆರೋಗ್ಯಕಾರಿ ಆಹಾರಪದ್ಧತಿಗಳನ್ನು ಅನುಸರಿಸಬೇಕು.
ಸಾಮಾನ್ಯವಾಗಿ ದೈನಂದಿನ ಒತ್ತಡದ ಜೀವನಶೈಲಿ ಹಾಗೂ ಅನಾರೋಗ್ಯಕರ ಆಹಾರ ಸೇವನೆ ಜೊತೆಗೆ ದೈಹಿಕ ವ್ಯಾಯಾಮ ಇಲ್ಲದೇ ಇರುವುದರಿಂದ, ಇತ್ತೀಚಿನ ದಿನಗಳಲ್ಲಿ ಹೃದಯದ ಸಮಸ್ಯೆಗಳು ಯುವಜನ ತೆಯರಲ್ಲಿ ಹೆಚ್ಚಾಗಿ ಕಂಡು ಬರುತ್ತಿದೆ. ಹೀಗಾಗಿ ನಾವು ಸರಿಯಾದ ಆಹಾರ ಕ್ರಮ ಹಾಗೂ ಜೀವನ ಪದ್ಧತಿಯನ್ನು ಅನುಸರಿಸಿಕೊಂಡು ಹೋದರೆ, ಹೃದಯದ ಆರೋಗ್ಯವನ್ನು ಕಾಪಾಡಬಹುದು ಎಂದು ಆಹಾರ ತಜ್ಞರು ಹೇಳುವರು.
ಅದರಲ್ಲೂ ಅಧಿಕ ಕ್ಯಾಲೋರಿ ಇರುವಂತಹ ಆಹಾರಗಳನ್ನು ಹಾಗೂ ಎಣ್ಣೆಯಂಶ ಅಥವಾ ಕೊಬ್ಬಿನಾಂಶವಿರುವಂತಹ ಆಹಾರವನ್ನು ಕಡಿಮೆ ಮಾಡಿಕೊಂಡರೆ, ಹೃದಯದ ಆರೋಗ್ಯ ಕೂಡ ಆರೋಗ್ಯವಾಗಿ ಇರ ಲಿದೆ ಎಂದು ಹೃದಯದ ತಜ್ಞರೇ ಹೇಳುತ್ತಾರೆ. ಬನ್ನಿ ಇಂದಿನ ಲೇಖನದಲ್ಲಿ ಹೃದಯಕ್ಕೆ ಸಂಬಂಧಿಸಿದ ಸಮಸ್ಯೆಯನ್ನು ಹೋಗಲಾಡಿಸಲು ಬೀಟ್ರೋಟ್ ಹೇಗೆ ಸಹಾಯ ಮಾಡುತ್ತದೆ ಎಂಬುದನ್ನು ನೋಡೋಣ...
ಬೀಟ್ರೂಟ್ ಉಪಯೋಗ

ಹೃದಯಕ್ಕೆ ಒಳ್ಳೆಯದು
![]()
ಬೀಟ್ರೂಟ್ ಜ್ಯೂಸ್

ಬೀಟ್ರೂಟ್ ಜ್ಯೂಸ್ ತಯಾರು ಮಾಡುವುದು ಹೇಗೆ?

Beet Juice Lowers Blood Pressure And Keep Your Heart Healthy.
24-05-26 09:03 pm
HK News Staffer
ಕಪ್ಪೆಚಿಪ್ಪು ತೆಗೆಯಲು ನದಿಗಿಳಿದಿದ್ದ ಏಳು ಮಹಿಳೆಯರು...
24-05-26 05:36 pm
ಬೆಂಗಳೂರು ಜಿಬಿಎ ಚುನಾವಣೆಗೆ ವಿಜಯ್ ಪಕ್ಷ ಎಂಟ್ರಿ ?...
23-05-26 11:37 pm
ಸರ್ಕಾರಿ ಶಾಲೆಗಳಲ್ಲಿ ಕೇಸರಿ ಶಾಲು ಧರಿಸಲು ಅವಕಾಶ ಇಲ...
23-05-26 10:40 pm
ಹಾವೇರಿ ; ಕಾಲು ಜಾರಿ ನೀರಿನ ಹೊಂಡಕ್ಕೆ ಬಿದ್ದ 8 ವರ್...
22-05-26 10:24 pm
25-05-26 05:29 pm
HK News Staffer
ಮತ್ತೆ ಇಂಧನ ಶಾಕ್..! 11 ದಿನದಲ್ಲಿ 4ನೇ ಬಾರಿ ಪೆಟ್ರ...
25-05-26 10:19 am
ರಾಜ್ಯಸಭೆ ಚುನಾವಣೆ ; ಮಲ್ಲಿಕಾರ್ಜುನ ಖರ್ಗೆ, ದೇವೇಗೌ...
23-05-26 08:47 pm
ಸಕಲೇಶಪುರ ವಿದ್ಯುದೀಕರಣ, ಸದ್ಯದಲ್ಲೇ 'ಮಂ- ಬೆಂ' ವಂದ...
23-05-26 03:53 pm
ಬೆಲೆ ಏರಿಕೆ, ನಿರುದ್ಯೋಗ, ಮೋದಿ ವಿದೇಶ ಪ್ರವಾಸ ವಿರೋ...
23-05-26 01:59 pm
25-05-26 04:23 pm
HK News Staffer
ಅಮೆರಿಕದಲ್ಲಿ ಧರ್ಮಗುರು, ಹುಟ್ಟೂರು ಮಂಗಳೂರಿನಲ್ಲಿ ಸ...
25-05-26 01:08 pm
Mukka Accident, Mangalore: ಮುಕ್ಕ ಬಳಿ ಭೀಕರ ಅಪಘ...
24-05-26 09:22 pm
ಕುಳೂರು ಸೇತುವೆಯಿಂದ ಹಾರಿ ಆತ್ಮಹತ್ಯೆಗೆ ಯತ್ನಿಸಿದ ಹ...
24-05-26 04:45 pm
ಮಂಗಳೂರು ವಿಮಾನ ದುರಂತಕ್ಕೆ 16 ವರ್ಷ ; 158 ಜೀವಗಳನ್...
22-05-26 09:47 pm
25-05-26 04:26 pm
HK News Staffer
ಭಟ್ಕಳದಲ್ಲಿ ದೇವರಕಟ್ಟೆ ನಿರ್ಮಾಣ ವಿಚಾರಕ್ಕೆ ಎರಡು ಗ...
25-05-26 02:23 pm
ಭಟ್ಕಳ ದುರಂತ ; ಮೃತರ ಸಂಖ್ಯೆ 10ಕ್ಕೆ ಏರಿಕೆ, ತಲಾ 5...
25-05-26 09:27 am
Bangalore Digital Arrest: ಅಕ್ರಮ ಹಣ ವರ್ಗಾವಣೆ ಹ...
24-05-26 09:01 pm
Assault on police Mangalore: ಗಸ್ತಿನಲ್ಲಿದ್ದ ಉರ...
24-05-26 06:44 pm