ಬ್ರೇಕಿಂಗ್ ನ್ಯೂಸ್
04-06-22 08:50 pm Source: Vijayakarnataka ಡಾಕ್ಟರ್ಸ್ ನೋಟ್
ವೈದ್ಯರೇ ಹೇಳುವ ಪ್ರಕಾರ, ಹೃದಯಕ್ಕೆ ಸಮಸ್ಯೆ ಬಂದು, ಅದು ತನ್ನ ಕೆಲಸಕಾರ್ಯಗಳನ್ನು ನಿಲ್ಲಿಸಿ ಬಿಟ್ಟರೆ, ಮನುಷ್ಯ ಈ ಲೋಕದ ಪಯಣವನ್ನು ಮುಗಿಸಿದಂತೆ! ಅದಕ್ಕಾಗಿ ಹೃದಯದ ಆರೋ ಗ್ಯದ ಬಗ್ಗೆ ಸರಿಯಾದ ಕಾಳಜಿ ವಹಿಸಬೇಕು. ಇದಕ್ಕಾಗಿ ಸರಿಯಾದ ಜೀವನಶೈಲಿ ಹಾಗೂ ಆರೋಗ್ಯಕಾರಿ ಆಹಾರಪದ್ಧತಿಗಳನ್ನು ಅನುಸರಿಸಬೇಕು.
ಸಾಮಾನ್ಯವಾಗಿ ದೈನಂದಿನ ಒತ್ತಡದ ಜೀವನಶೈಲಿ ಹಾಗೂ ಅನಾರೋಗ್ಯಕರ ಆಹಾರ ಸೇವನೆ ಜೊತೆಗೆ ದೈಹಿಕ ವ್ಯಾಯಾಮ ಇಲ್ಲದೇ ಇರುವುದರಿಂದ, ಇತ್ತೀಚಿನ ದಿನಗಳಲ್ಲಿ ಹೃದಯದ ಸಮಸ್ಯೆಗಳು ಯುವಜನ ತೆಯರಲ್ಲಿ ಹೆಚ್ಚಾಗಿ ಕಂಡು ಬರುತ್ತಿದೆ. ಹೀಗಾಗಿ ನಾವು ಸರಿಯಾದ ಆಹಾರ ಕ್ರಮ ಹಾಗೂ ಜೀವನ ಪದ್ಧತಿಯನ್ನು ಅನುಸರಿಸಿಕೊಂಡು ಹೋದರೆ, ಹೃದಯದ ಆರೋಗ್ಯವನ್ನು ಕಾಪಾಡಬಹುದು ಎಂದು ಆಹಾರ ತಜ್ಞರು ಹೇಳುವರು.
ಅದರಲ್ಲೂ ಅಧಿಕ ಕ್ಯಾಲೋರಿ ಇರುವಂತಹ ಆಹಾರಗಳನ್ನು ಹಾಗೂ ಎಣ್ಣೆಯಂಶ ಅಥವಾ ಕೊಬ್ಬಿನಾಂಶವಿರುವಂತಹ ಆಹಾರವನ್ನು ಕಡಿಮೆ ಮಾಡಿಕೊಂಡರೆ, ಹೃದಯದ ಆರೋಗ್ಯ ಕೂಡ ಆರೋಗ್ಯವಾಗಿ ಇರ ಲಿದೆ ಎಂದು ಹೃದಯದ ತಜ್ಞರೇ ಹೇಳುತ್ತಾರೆ. ಬನ್ನಿ ಇಂದಿನ ಲೇಖನದಲ್ಲಿ ಹೃದಯಕ್ಕೆ ಸಂಬಂಧಿಸಿದ ಸಮಸ್ಯೆಯನ್ನು ಹೋಗಲಾಡಿಸಲು ಬೀಟ್ರೋಟ್ ಹೇಗೆ ಸಹಾಯ ಮಾಡುತ್ತದೆ ಎಂಬುದನ್ನು ನೋಡೋಣ...
ಬೀಟ್ರೂಟ್ ಉಪಯೋಗ

ಹೃದಯಕ್ಕೆ ಒಳ್ಳೆಯದು
![]()
ಬೀಟ್ರೂಟ್ ಜ್ಯೂಸ್

ಬೀಟ್ರೂಟ್ ಜ್ಯೂಸ್ ತಯಾರು ಮಾಡುವುದು ಹೇಗೆ?

Beet Juice Lowers Blood Pressure And Keep Your Heart Healthy.
08-09-26 02:24 pm
HK News Staffer
ಐಪಿಎಸ್ ಅಧಿಕಾರಿಗಳ ಭರ್ಜರಿ ವರ್ಗಾವಣೆ: ಮಂಗಳೂರು ಡಿಸ...
07-09-26 01:33 pm
ಜೆನ್ ಜೀಗಳಿಗೆ ಕಾಂಗ್ರೆಸ್ ಸಿದ್ಧಾಂತ, ಜಾತ್ಯತೀತ ಭಾವ...
05-09-26 04:53 pm
400 ಪಶು ವೈದ್ಯಾಧಿಕಾರಿಗಳ ನೇಮಕಾತಿ ಹಗರಣ ; ಪ್ರತಿ ಹ...
02-09-26 05:06 pm
ಬಿಗ್ ಬಾಸ್ ಸೀಸನ್ 13 ಆರಂಭಕ್ಕೂ ಮುನ್ನ ಸಂಕಷ್ಟ ; ಪ...
31-08-26 08:29 pm
05-09-26 11:55 am
HK News Staffer
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
ಹಾರಾಟದ ವೇಳೆ ಪೈಲೆಟ್ ಅಸ್ವಸ್ಥ ; ದೋಹಾ - ಬೆಂಗಳೂರು...
03-09-26 07:27 pm
ಅಯೋಧ್ಯೆ ರಾಮ ಮಂದಿರಕ್ಕೆ ನೂತನ ಸಿಇಓ ಆಗಿ ನಿವೃತ್ತ ಏ...
02-09-26 08:31 pm
ಸ್ಲೀಪರ್ ಬಸ್ನಲ್ಲಿ ಬಾಲಕಿ ಮೇಲೆ ಅತ್ಯಾಚಾರ ; ಎಚ್ಚೆ...
02-09-26 07:16 pm
08-09-26 05:20 pm
HK News Staffer
ದಕ್ಷಿಣ ಕನ್ನಡದಲ್ಲಿ ದಿಢೀರ್ ಲೋಕಾಯುಕ್ತ ದಾಳಿ: ಬಂಟ್...
08-09-26 03:50 pm
Mangalore Jail Raid: ಮಂಗಳೂರು ಜೈಲಿಗೆ ತಡರಾತ್ರಿ...
08-09-26 09:50 am
ಪುತ್ತೂರು ಮಹಾಲಿಂಗೇಶ್ವರನ ಹೆಸರಲ್ಲಿ ಅವ್ಯವಹಾರ ; ಸಣ...
08-09-26 08:27 am
ಪದ್ಮಶ್ರೀ ಹರೇಕಳ ಹಾಜಬ್ಬರಿಗೆ ಎಸ್ಐ ಆರ್ ನೋಟಿಸ್ ! ಬ...
07-09-26 09:57 pm
08-09-26 09:19 pm
HK News Staffer
ಮಂಗಳೂರು ಜೈಲಿನಲ್ಲಿ ಕೈದಿಗಳಿಗೆ ರಾಜಾತಿಥ್ಯ ; ಪೊಲೀಸ...
08-09-26 08:45 pm
ಪುತ್ತೂರು ಜನಸೇವಾ ಕೇಂದ್ರ ಗಲಾಟೆ ಪ್ರಕರಣ: ಪೊಲೀಸರ ಕ...
08-09-26 02:26 pm
ಅಪಘಾತದಲ್ಲಿ ಗಾಯಗೊಂಡ ಚಿರತೆಯನ್ನು ರಕ್ಷಣೆ ಮಾಡಲು ಹೋ...
08-09-26 01:11 pm
ಅಪ್ರಾಪ್ತ ಬಾಲಕನ ಮೇಲೆ ಸರಣಿ ಲೈಂಗಿಕ ದೌರ್ಜನ್ಯ ; ವಿ...
08-09-26 11:17 am