ಬ್ರೇಕಿಂಗ್ ನ್ಯೂಸ್
04-06-22 08:50 pm Source: Vijayakarnataka ಡಾಕ್ಟರ್ಸ್ ನೋಟ್
ವೈದ್ಯರೇ ಹೇಳುವ ಪ್ರಕಾರ, ಹೃದಯಕ್ಕೆ ಸಮಸ್ಯೆ ಬಂದು, ಅದು ತನ್ನ ಕೆಲಸಕಾರ್ಯಗಳನ್ನು ನಿಲ್ಲಿಸಿ ಬಿಟ್ಟರೆ, ಮನುಷ್ಯ ಈ ಲೋಕದ ಪಯಣವನ್ನು ಮುಗಿಸಿದಂತೆ! ಅದಕ್ಕಾಗಿ ಹೃದಯದ ಆರೋ ಗ್ಯದ ಬಗ್ಗೆ ಸರಿಯಾದ ಕಾಳಜಿ ವಹಿಸಬೇಕು. ಇದಕ್ಕಾಗಿ ಸರಿಯಾದ ಜೀವನಶೈಲಿ ಹಾಗೂ ಆರೋಗ್ಯಕಾರಿ ಆಹಾರಪದ್ಧತಿಗಳನ್ನು ಅನುಸರಿಸಬೇಕು.
ಸಾಮಾನ್ಯವಾಗಿ ದೈನಂದಿನ ಒತ್ತಡದ ಜೀವನಶೈಲಿ ಹಾಗೂ ಅನಾರೋಗ್ಯಕರ ಆಹಾರ ಸೇವನೆ ಜೊತೆಗೆ ದೈಹಿಕ ವ್ಯಾಯಾಮ ಇಲ್ಲದೇ ಇರುವುದರಿಂದ, ಇತ್ತೀಚಿನ ದಿನಗಳಲ್ಲಿ ಹೃದಯದ ಸಮಸ್ಯೆಗಳು ಯುವಜನ ತೆಯರಲ್ಲಿ ಹೆಚ್ಚಾಗಿ ಕಂಡು ಬರುತ್ತಿದೆ. ಹೀಗಾಗಿ ನಾವು ಸರಿಯಾದ ಆಹಾರ ಕ್ರಮ ಹಾಗೂ ಜೀವನ ಪದ್ಧತಿಯನ್ನು ಅನುಸರಿಸಿಕೊಂಡು ಹೋದರೆ, ಹೃದಯದ ಆರೋಗ್ಯವನ್ನು ಕಾಪಾಡಬಹುದು ಎಂದು ಆಹಾರ ತಜ್ಞರು ಹೇಳುವರು.
ಅದರಲ್ಲೂ ಅಧಿಕ ಕ್ಯಾಲೋರಿ ಇರುವಂತಹ ಆಹಾರಗಳನ್ನು ಹಾಗೂ ಎಣ್ಣೆಯಂಶ ಅಥವಾ ಕೊಬ್ಬಿನಾಂಶವಿರುವಂತಹ ಆಹಾರವನ್ನು ಕಡಿಮೆ ಮಾಡಿಕೊಂಡರೆ, ಹೃದಯದ ಆರೋಗ್ಯ ಕೂಡ ಆರೋಗ್ಯವಾಗಿ ಇರ ಲಿದೆ ಎಂದು ಹೃದಯದ ತಜ್ಞರೇ ಹೇಳುತ್ತಾರೆ. ಬನ್ನಿ ಇಂದಿನ ಲೇಖನದಲ್ಲಿ ಹೃದಯಕ್ಕೆ ಸಂಬಂಧಿಸಿದ ಸಮಸ್ಯೆಯನ್ನು ಹೋಗಲಾಡಿಸಲು ಬೀಟ್ರೋಟ್ ಹೇಗೆ ಸಹಾಯ ಮಾಡುತ್ತದೆ ಎಂಬುದನ್ನು ನೋಡೋಣ...
ಬೀಟ್ರೂಟ್ ಉಪಯೋಗ

ಹೃದಯಕ್ಕೆ ಒಳ್ಳೆಯದು
![]()
ಬೀಟ್ರೂಟ್ ಜ್ಯೂಸ್

ಬೀಟ್ರೂಟ್ ಜ್ಯೂಸ್ ತಯಾರು ಮಾಡುವುದು ಹೇಗೆ?

Beet Juice Lowers Blood Pressure And Keep Your Heart Healthy.
27-10-25 10:52 pm
Bangalore Correspondent
ಕಾಂಗ್ರೆಸಿನಲ್ಲಿ ಮತ್ತೊಬ್ಬ ಏಕನಾಥ್ ಶಿಂಧೆ, ಪವಾರ್ ಹ...
27-10-25 10:42 pm
ಡಿಕೆಶಿ ದಿಢೀರ್ ದೆಹಲಿಗೆ ದೌಡು ; ವಿಶೇಷ ಏನೂ ಇಲ್ಲ,...
26-10-25 07:33 pm
ಪ್ರೀತಿ ನೆಪದಲ್ಲಿ ಹಿಂದು ಯುವತಿಗೆ ಮೋಸ ; ಮದುವೆಯಾಗಲ...
25-10-25 09:33 pm
ಸಾರ್ವಜನಿಕರೊಂದಿಗೆ ಮಾತನಾಡುವಾಗ ಒರಟು ಭಾಷೆ ಬೇಡ, ಯಾ...
25-10-25 09:04 pm
26-10-25 11:01 pm
HK News Desk
ಅಂಗೈಯಲ್ಲಿ ಡೆತ್ ನೋಟ್ ಬರೆದಿಟ್ಟು ಸರ್ಕಾರಿ ವೈದ್ಯೆ...
26-10-25 05:38 pm
ಮುಂದಿನ ವಾರದಿಂದಲೇ ತಮಿಳುನಾಡಿನಲ್ಲಿ ಮತದಾರ ಪಟ್ಟಿಯ...
25-10-25 09:36 pm
Vemuri Kaveri Travels Bus Accident, Fire, Ill...
25-10-25 02:28 pm
Kurnool Bus Fire, Accident, Latest News: ಹೈದರ...
24-10-25 05:43 pm
27-10-25 11:01 pm
Mangalore Correspondent
ತಾಯಿ- ಮಗಳು ತೆರಳುತ್ತಿದ್ದ ಸ್ಕೂಟರಿಗೆ ಕಾರು ಡಿಕ್ಕಿ...
27-10-25 10:25 pm
ಆಟವಾಡುತ್ತಲೇ ತೆರೆದ ಬಾವಿಗೆ ಬಿದ್ದ ಎರಡು ವರ್ಷದ ಹೆಣ...
27-10-25 10:03 pm
RSS Leader Kalladka Prabhakar Bhat: ಕಲ್ಲಡ್ಕ ಪ...
27-10-25 07:24 pm
ಹೈಕಮಾಂಡ್ ತೀರ್ಮಾನ ಮಾಡಿದ್ರೆ ಐದು ವರ್ಷ ಸಿಎಂ ಆಗಿರು...
27-10-25 05:56 pm
27-10-25 05:29 pm
HK News Desk
ದುಬೈನಲ್ಲಿ ಕುಳಿತು ಬೆಂಗಳೂರಿನ ಫೈನಾನ್ಸ್ ಕಂಪನಿಗೆ ಕ...
27-10-25 04:04 pm
ಶಬರಿಮಲೆಯಲ್ಲಿ ಕದ್ದ ಚಿನ್ನ ಬಳ್ಳಾರಿ ಜುವೆಲ್ಲರಿಗೆ ಮ...
25-10-25 10:00 pm
SP Arun, Puttur: ಗೋಸಾಗಾಟ ತಡೆದ ಪ್ರಕರಣ ; ಯಾವುದೇ...
25-10-25 02:14 pm
Surathkal Murder Attempt, Arrest, Crime; ಸುರತ...
24-10-25 08:20 pm