ಬ್ರೇಕಿಂಗ್ ನ್ಯೂಸ್
04-06-22 08:50 pm Source: Vijayakarnataka ಡಾಕ್ಟರ್ಸ್ ನೋಟ್
ವೈದ್ಯರೇ ಹೇಳುವ ಪ್ರಕಾರ, ಹೃದಯಕ್ಕೆ ಸಮಸ್ಯೆ ಬಂದು, ಅದು ತನ್ನ ಕೆಲಸಕಾರ್ಯಗಳನ್ನು ನಿಲ್ಲಿಸಿ ಬಿಟ್ಟರೆ, ಮನುಷ್ಯ ಈ ಲೋಕದ ಪಯಣವನ್ನು ಮುಗಿಸಿದಂತೆ! ಅದಕ್ಕಾಗಿ ಹೃದಯದ ಆರೋ ಗ್ಯದ ಬಗ್ಗೆ ಸರಿಯಾದ ಕಾಳಜಿ ವಹಿಸಬೇಕು. ಇದಕ್ಕಾಗಿ ಸರಿಯಾದ ಜೀವನಶೈಲಿ ಹಾಗೂ ಆರೋಗ್ಯಕಾರಿ ಆಹಾರಪದ್ಧತಿಗಳನ್ನು ಅನುಸರಿಸಬೇಕು.
ಸಾಮಾನ್ಯವಾಗಿ ದೈನಂದಿನ ಒತ್ತಡದ ಜೀವನಶೈಲಿ ಹಾಗೂ ಅನಾರೋಗ್ಯಕರ ಆಹಾರ ಸೇವನೆ ಜೊತೆಗೆ ದೈಹಿಕ ವ್ಯಾಯಾಮ ಇಲ್ಲದೇ ಇರುವುದರಿಂದ, ಇತ್ತೀಚಿನ ದಿನಗಳಲ್ಲಿ ಹೃದಯದ ಸಮಸ್ಯೆಗಳು ಯುವಜನ ತೆಯರಲ್ಲಿ ಹೆಚ್ಚಾಗಿ ಕಂಡು ಬರುತ್ತಿದೆ. ಹೀಗಾಗಿ ನಾವು ಸರಿಯಾದ ಆಹಾರ ಕ್ರಮ ಹಾಗೂ ಜೀವನ ಪದ್ಧತಿಯನ್ನು ಅನುಸರಿಸಿಕೊಂಡು ಹೋದರೆ, ಹೃದಯದ ಆರೋಗ್ಯವನ್ನು ಕಾಪಾಡಬಹುದು ಎಂದು ಆಹಾರ ತಜ್ಞರು ಹೇಳುವರು.
ಅದರಲ್ಲೂ ಅಧಿಕ ಕ್ಯಾಲೋರಿ ಇರುವಂತಹ ಆಹಾರಗಳನ್ನು ಹಾಗೂ ಎಣ್ಣೆಯಂಶ ಅಥವಾ ಕೊಬ್ಬಿನಾಂಶವಿರುವಂತಹ ಆಹಾರವನ್ನು ಕಡಿಮೆ ಮಾಡಿಕೊಂಡರೆ, ಹೃದಯದ ಆರೋಗ್ಯ ಕೂಡ ಆರೋಗ್ಯವಾಗಿ ಇರ ಲಿದೆ ಎಂದು ಹೃದಯದ ತಜ್ಞರೇ ಹೇಳುತ್ತಾರೆ. ಬನ್ನಿ ಇಂದಿನ ಲೇಖನದಲ್ಲಿ ಹೃದಯಕ್ಕೆ ಸಂಬಂಧಿಸಿದ ಸಮಸ್ಯೆಯನ್ನು ಹೋಗಲಾಡಿಸಲು ಬೀಟ್ರೋಟ್ ಹೇಗೆ ಸಹಾಯ ಮಾಡುತ್ತದೆ ಎಂಬುದನ್ನು ನೋಡೋಣ...
ಬೀಟ್ರೂಟ್ ಉಪಯೋಗ
ಹೃದಯಕ್ಕೆ ಒಳ್ಳೆಯದು
ಬೀಟ್ರೂಟ್ ಜ್ಯೂಸ್
ಬೀಟ್ರೂಟ್ ಜ್ಯೂಸ್ ತಯಾರು ಮಾಡುವುದು ಹೇಗೆ?
Beet Juice Lowers Blood Pressure And Keep Your Heart Healthy.
09-09-25 10:52 pm
Bangalore Correspondent
U T Khader: ಯುಟಿ ಖಾದರ್ ಏಕಪಕ್ಷೀಯ ತೀರ್ಮಾನ ತೆಗೆದ...
09-09-25 09:14 pm
Shivamogga Accident: ಸೆ.25ಕ್ಕೆ ಹಸೆಮಣೆ ಏರಬೇಕಿದ...
08-09-25 08:07 pm
ವೀರಶೈವ ಲಿಂಗಾಯತರು ಹಿಂದು ಬದಲು ಇತರರು ಎಂದು ನಮೂದಿಸ...
08-09-25 06:48 pm
ಮಸೀದಿ ಎದುರಲ್ಲಿ ಗಣೇಶ ವಿಸರ್ಜನೆ ವೇಳೆ ಕಲ್ಲು ತೂರಾಟ...
08-09-25 05:21 pm
10-09-25 04:22 pm
HK News Desk
ನೇಪಾಳದಲ್ಲಿ ಹಿಂಸಾಚಾರ ತೀವ್ರ ; ದೇಶ ಬಿಟ್ಟು ಓಡಿದ ಪ...
09-09-25 11:09 pm
ನೂತನ ಉಪ ರಾಷ್ಟ್ರಪತಿಯಾಗಿ ಎನ್.ಡಿ.ಎ ಮೈತ್ರಿಕೂಟದ ಸಿ...
09-09-25 09:38 pm
ಕಾಸರಗೋಡು ; ರಾಷ್ಟ್ರೀಯ ಹೆದ್ದಾರಿ ದಾಟಲೆತ್ನಿಸಿದ ಮಹ...
08-09-25 11:06 pm
ನೇಪಾಳದಲ್ಲಿ ಸೋಶಿಯಲ್ ಮೀಡಿಯಾ ಬ್ಯಾನ್ ; ದೇಶಾದ್ಯಂತ...
08-09-25 10:59 pm
10-09-25 10:50 pm
Mangalore Correspondent
Yenepoya Hospital, Mangalore: ಯೆನಪೋಯ ಆಸ್ಪತ್ರೆ...
10-09-25 08:46 pm
ಕೊಲ್ಲೂರು ಮೂಕಾಂಬಿಕೆಗೆ ನಾಲ್ಕು ಕೋಟಿ ಮೌಲ್ಯದ ವಜ್ರ...
10-09-25 08:14 pm
Mangalore, Baikampady Fire, Aromazen: ಬೈಕಂಪಾಡ...
10-09-25 02:10 pm
ಬಂಟ್ವಾಳ : ತನ್ನ ಮೇಲೆ ಹಲ್ಲೆ, ಕೊಲೆಯತ್ನವೆಂದು ಸುಳ್...
10-09-25 11:02 am
08-09-25 10:34 pm
Mangalore Correspondent
ಮಂಗಳೂರು ಏರ್ಪೋರ್ಟ್ ಟರ್ಮಿನಲ್ ಬಿಲ್ಡಿಂಗ್ ಧ್ವಂಸ ಬೆ...
07-09-25 03:34 pm
Mangalore SAF Police Constable, Arrest: ವಕೀಲ...
06-09-25 08:32 pm
60 Crore Fraud, Actress Shilpa Shetty, Raj Ku...
06-09-25 07:45 pm
ಲಷ್ಕರ್ ಉಗ್ರರ ಹೆಸರಲ್ಲಿ ಮುಂಬೈ ಸ್ಫೋಟದ ಬೆದರಿಕೆ ಸಂ...
06-09-25 05:26 pm