ಬ್ರೇಕಿಂಗ್ ನ್ಯೂಸ್
07-06-22 09:37 pm Source: Vijayakarnataka ಡಾಕ್ಟರ್ಸ್ ನೋಟ್
ಮನುಷ್ಯನ ಆರೋಗ್ಯ ನೀರಿನ ಮೇಲೆ ಗುಳ್ಳೆ ಇದ್ದ ಹಾಗೆ, ಯಾವ ಕ್ಷಣದಲ್ಲಿ ಬೇಕಾದರೂ ಕೂಡ ಆತನ ಆರೋಗ್ಯದಲ್ಲಿ ಏರುಪೇರಾಗಿ, ಆಪತ್ತು ಎದುರಾಗಬಹುದು. ನಿನ್ನೆ ಮೊನ್ನೆಯವರೆಗೆ ನಮ್ಮ ಕಣ್ಣು ಮುಂ ದೆಯೇ ಲವಲವಿಕೆಯಿಂದ ಓಡಾಡಿಕೊಂಡಿರುವ ವ್ಯಕ್ತಿ ಇದ್ದಕ್ಕಿದ್ದಂತೆ ಇಂದು ಹಾಸಿಗೆ ಹಿಡಿಯ ಬಹುದು, ಅಥವಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದುಕೊಂಡಿರಬಹುದು! ಇದಕ್ಕೆ ಹೇಳುವುದು ಎಲ್ಲಾ ಆ ಭಗವಂತನ ಲೀಲೆ, ಅತನ ಆಟ ಬಲ್ಲವರು ಯಾರು ಹೇಳಿ?
ಈ ವಿಷ್ಯವನ್ನು ಯಾಕೆ ಇಲ್ಲಿ ಹೇಳುತ್ತಿದ್ದೇವೆ ಎಂದರೆ, ಇತ್ತೀಚಿನ ದಿನಗಳಲ್ಲಿ, ದೇಹದ ತೂಕ ಹೆಚ್ಚಿಸಿ ಕೊಂಡವರು, ಹೇಗಾದರೂ ಮಾಡಿ, ತಮ್ಮದೇಹದ ತೂಕವನ್ನು ಇಳಿಸಿಕೊಳ್ಳಲು ಪ್ರಯತ್ನಿಸುತ್ತಾ ಇರುತ್ತಾರೆ ಕಟ್ಟುನಿಟ್ಟಿನ ಊಟ-ತಿಂಡಿ ಅನುಸರಿಸುವುದರ ಜೊತೆಗೆ, ಮಾಡಬಾರದ ಕಸರತ್ತುಗಳನ್ನು ಮಾಡುತ್ತಲೇ ಇರುತ್ತಾರೆ. ಆದರೆ ಅವರ ದೇಹದ ತೂಕ ಮಾತ್ರ ಇಳಿಯುವುದೇ ಇಲ್ಲ!
ಇನ್ನು ವಿಚಿತ್ರ ಸಂಗತಿ ಏನೆಂದರೆ, ಕೆಲವು ಜನರು, ತಮ್ಮ ಪಾಡಿಗೆ ತಾವಿರುತ್ತಾರೆ, ಊಟ ತಿಂಡಿಯಲ್ಲಿ ಏನೂ ರಾಜಿ ಮಾಡಿಕೊಳ್ಳದೆ, ಉಂಡಾಡಿ ಗುಂಡನಂತೆ ಓಡಾಡುತ್ತಾ ಇರುತ್ತಾರೆ. ಆದರೆ ಇವರಿಗೆ ಗೊತ್ತೇ ಆಗದ ಹಾಗೆ, ಇವರ ದೇಹದ ತೂಕ ಮಾತ್ರ ದಿನಾ ಹೋದ ಹಾಗೆ ಕಡಿಮೆ ಆಗುತ್ತಾ ಹೋಗುತ್ತದೆ! ತುಂಬಾ ನೇ ವಿಚಿತ್ರ ಅನಿಸುತ್ತದೆ ಅಲ್ವಾ? ಯಾಕೆ ಹೀಗೆ ಆಗುತ್ತದೆ ಎಂದು ನೋಡಲು ಹೋದರೆ, ಕೆಲವೊಂದು ಕಾಯಿಲೆಗಳ ರಹಸ್ಯಗಳು ಒಂದೊಂದಾಗಿ ತೆರೆದುಕೊಳ್ಳುತ್ತದೆ! ಮುಂದೆ ಓದಿ...
ಸೈಲೆಂಟ್ ಕಿಲ್ಲರ್ ಮಧುಮೇಹ ಅಥವಾ ಸಕ್ಕರೆ ಕಾಯಿಲೆ
![]()
ಇನ್ನು ಈ ಮಧುಮೇಹ ಕಾಯಿಲೆಯ ಲಕ್ಷಣಗಳನ್ನು ನೋಡುವುದಾದರೆ

ಮಾನಸಿಕ ಖಿನ್ನತೆ
![]()
ಇದರ ಲಕ್ಷಣಗಳು
![]()
ಟಿಬಿ ಕಾಯಿಲೆ
![]()
ಇದರ ಲಕ್ಷಣಗಳು

Sudden Losing Weight Without Trying Is The Symptoms Of These Types Of Diseases.
24-05-26 09:03 pm
HK News Staffer
ಕಪ್ಪೆಚಿಪ್ಪು ತೆಗೆಯಲು ನದಿಗಿಳಿದಿದ್ದ ಏಳು ಮಹಿಳೆಯರು...
24-05-26 05:36 pm
ಬೆಂಗಳೂರು ಜಿಬಿಎ ಚುನಾವಣೆಗೆ ವಿಜಯ್ ಪಕ್ಷ ಎಂಟ್ರಿ ?...
23-05-26 11:37 pm
ಸರ್ಕಾರಿ ಶಾಲೆಗಳಲ್ಲಿ ಕೇಸರಿ ಶಾಲು ಧರಿಸಲು ಅವಕಾಶ ಇಲ...
23-05-26 10:40 pm
ಹಾವೇರಿ ; ಕಾಲು ಜಾರಿ ನೀರಿನ ಹೊಂಡಕ್ಕೆ ಬಿದ್ದ 8 ವರ್...
22-05-26 10:24 pm
25-05-26 05:29 pm
HK News Staffer
ಮತ್ತೆ ಇಂಧನ ಶಾಕ್..! 11 ದಿನದಲ್ಲಿ 4ನೇ ಬಾರಿ ಪೆಟ್ರ...
25-05-26 10:19 am
ರಾಜ್ಯಸಭೆ ಚುನಾವಣೆ ; ಮಲ್ಲಿಕಾರ್ಜುನ ಖರ್ಗೆ, ದೇವೇಗೌ...
23-05-26 08:47 pm
ಸಕಲೇಶಪುರ ವಿದ್ಯುದೀಕರಣ, ಸದ್ಯದಲ್ಲೇ 'ಮಂ- ಬೆಂ' ವಂದ...
23-05-26 03:53 pm
ಬೆಲೆ ಏರಿಕೆ, ನಿರುದ್ಯೋಗ, ಮೋದಿ ವಿದೇಶ ಪ್ರವಾಸ ವಿರೋ...
23-05-26 01:59 pm
25-05-26 04:23 pm
HK News Staffer
ಅಮೆರಿಕದಲ್ಲಿ ಧರ್ಮಗುರು, ಹುಟ್ಟೂರು ಮಂಗಳೂರಿನಲ್ಲಿ ಸ...
25-05-26 01:08 pm
Mukka Accident, Mangalore: ಮುಕ್ಕ ಬಳಿ ಭೀಕರ ಅಪಘ...
24-05-26 09:22 pm
ಕುಳೂರು ಸೇತುವೆಯಿಂದ ಹಾರಿ ಆತ್ಮಹತ್ಯೆಗೆ ಯತ್ನಿಸಿದ ಹ...
24-05-26 04:45 pm
ಮಂಗಳೂರು ವಿಮಾನ ದುರಂತಕ್ಕೆ 16 ವರ್ಷ ; 158 ಜೀವಗಳನ್...
22-05-26 09:47 pm
25-05-26 04:26 pm
HK News Staffer
ಭಟ್ಕಳದಲ್ಲಿ ದೇವರಕಟ್ಟೆ ನಿರ್ಮಾಣ ವಿಚಾರಕ್ಕೆ ಎರಡು ಗ...
25-05-26 02:23 pm
ಭಟ್ಕಳ ದುರಂತ ; ಮೃತರ ಸಂಖ್ಯೆ 10ಕ್ಕೆ ಏರಿಕೆ, ತಲಾ 5...
25-05-26 09:27 am
Bangalore Digital Arrest: ಅಕ್ರಮ ಹಣ ವರ್ಗಾವಣೆ ಹ...
24-05-26 09:01 pm
Assault on police Mangalore: ಗಸ್ತಿನಲ್ಲಿದ್ದ ಉರ...
24-05-26 06:44 pm