ಬ್ರೇಕಿಂಗ್ ನ್ಯೂಸ್
07-06-22 09:37 pm Source: Vijayakarnataka ಡಾಕ್ಟರ್ಸ್ ನೋಟ್
ಮನುಷ್ಯನ ಆರೋಗ್ಯ ನೀರಿನ ಮೇಲೆ ಗುಳ್ಳೆ ಇದ್ದ ಹಾಗೆ, ಯಾವ ಕ್ಷಣದಲ್ಲಿ ಬೇಕಾದರೂ ಕೂಡ ಆತನ ಆರೋಗ್ಯದಲ್ಲಿ ಏರುಪೇರಾಗಿ, ಆಪತ್ತು ಎದುರಾಗಬಹುದು. ನಿನ್ನೆ ಮೊನ್ನೆಯವರೆಗೆ ನಮ್ಮ ಕಣ್ಣು ಮುಂ ದೆಯೇ ಲವಲವಿಕೆಯಿಂದ ಓಡಾಡಿಕೊಂಡಿರುವ ವ್ಯಕ್ತಿ ಇದ್ದಕ್ಕಿದ್ದಂತೆ ಇಂದು ಹಾಸಿಗೆ ಹಿಡಿಯ ಬಹುದು, ಅಥವಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದುಕೊಂಡಿರಬಹುದು! ಇದಕ್ಕೆ ಹೇಳುವುದು ಎಲ್ಲಾ ಆ ಭಗವಂತನ ಲೀಲೆ, ಅತನ ಆಟ ಬಲ್ಲವರು ಯಾರು ಹೇಳಿ?
ಈ ವಿಷ್ಯವನ್ನು ಯಾಕೆ ಇಲ್ಲಿ ಹೇಳುತ್ತಿದ್ದೇವೆ ಎಂದರೆ, ಇತ್ತೀಚಿನ ದಿನಗಳಲ್ಲಿ, ದೇಹದ ತೂಕ ಹೆಚ್ಚಿಸಿ ಕೊಂಡವರು, ಹೇಗಾದರೂ ಮಾಡಿ, ತಮ್ಮದೇಹದ ತೂಕವನ್ನು ಇಳಿಸಿಕೊಳ್ಳಲು ಪ್ರಯತ್ನಿಸುತ್ತಾ ಇರುತ್ತಾರೆ ಕಟ್ಟುನಿಟ್ಟಿನ ಊಟ-ತಿಂಡಿ ಅನುಸರಿಸುವುದರ ಜೊತೆಗೆ, ಮಾಡಬಾರದ ಕಸರತ್ತುಗಳನ್ನು ಮಾಡುತ್ತಲೇ ಇರುತ್ತಾರೆ. ಆದರೆ ಅವರ ದೇಹದ ತೂಕ ಮಾತ್ರ ಇಳಿಯುವುದೇ ಇಲ್ಲ!
ಇನ್ನು ವಿಚಿತ್ರ ಸಂಗತಿ ಏನೆಂದರೆ, ಕೆಲವು ಜನರು, ತಮ್ಮ ಪಾಡಿಗೆ ತಾವಿರುತ್ತಾರೆ, ಊಟ ತಿಂಡಿಯಲ್ಲಿ ಏನೂ ರಾಜಿ ಮಾಡಿಕೊಳ್ಳದೆ, ಉಂಡಾಡಿ ಗುಂಡನಂತೆ ಓಡಾಡುತ್ತಾ ಇರುತ್ತಾರೆ. ಆದರೆ ಇವರಿಗೆ ಗೊತ್ತೇ ಆಗದ ಹಾಗೆ, ಇವರ ದೇಹದ ತೂಕ ಮಾತ್ರ ದಿನಾ ಹೋದ ಹಾಗೆ ಕಡಿಮೆ ಆಗುತ್ತಾ ಹೋಗುತ್ತದೆ! ತುಂಬಾ ನೇ ವಿಚಿತ್ರ ಅನಿಸುತ್ತದೆ ಅಲ್ವಾ? ಯಾಕೆ ಹೀಗೆ ಆಗುತ್ತದೆ ಎಂದು ನೋಡಲು ಹೋದರೆ, ಕೆಲವೊಂದು ಕಾಯಿಲೆಗಳ ರಹಸ್ಯಗಳು ಒಂದೊಂದಾಗಿ ತೆರೆದುಕೊಳ್ಳುತ್ತದೆ! ಮುಂದೆ ಓದಿ...
ಸೈಲೆಂಟ್ ಕಿಲ್ಲರ್ ಮಧುಮೇಹ ಅಥವಾ ಸಕ್ಕರೆ ಕಾಯಿಲೆ
![]()
ಇನ್ನು ಈ ಮಧುಮೇಹ ಕಾಯಿಲೆಯ ಲಕ್ಷಣಗಳನ್ನು ನೋಡುವುದಾದರೆ

ಮಾನಸಿಕ ಖಿನ್ನತೆ
![]()
ಇದರ ಲಕ್ಷಣಗಳು
![]()
ಟಿಬಿ ಕಾಯಿಲೆ
![]()
ಇದರ ಲಕ್ಷಣಗಳು

Sudden Losing Weight Without Trying Is The Symptoms Of These Types Of Diseases.
08-09-26 02:24 pm
HK News Staffer
ಐಪಿಎಸ್ ಅಧಿಕಾರಿಗಳ ಭರ್ಜರಿ ವರ್ಗಾವಣೆ: ಮಂಗಳೂರು ಡಿಸ...
07-09-26 01:33 pm
ಜೆನ್ ಜೀಗಳಿಗೆ ಕಾಂಗ್ರೆಸ್ ಸಿದ್ಧಾಂತ, ಜಾತ್ಯತೀತ ಭಾವ...
05-09-26 04:53 pm
400 ಪಶು ವೈದ್ಯಾಧಿಕಾರಿಗಳ ನೇಮಕಾತಿ ಹಗರಣ ; ಪ್ರತಿ ಹ...
02-09-26 05:06 pm
ಬಿಗ್ ಬಾಸ್ ಸೀಸನ್ 13 ಆರಂಭಕ್ಕೂ ಮುನ್ನ ಸಂಕಷ್ಟ ; ಪ...
31-08-26 08:29 pm
05-09-26 11:55 am
HK News Staffer
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
ಹಾರಾಟದ ವೇಳೆ ಪೈಲೆಟ್ ಅಸ್ವಸ್ಥ ; ದೋಹಾ - ಬೆಂಗಳೂರು...
03-09-26 07:27 pm
ಅಯೋಧ್ಯೆ ರಾಮ ಮಂದಿರಕ್ಕೆ ನೂತನ ಸಿಇಓ ಆಗಿ ನಿವೃತ್ತ ಏ...
02-09-26 08:31 pm
ಸ್ಲೀಪರ್ ಬಸ್ನಲ್ಲಿ ಬಾಲಕಿ ಮೇಲೆ ಅತ್ಯಾಚಾರ ; ಎಚ್ಚೆ...
02-09-26 07:16 pm
08-09-26 05:20 pm
HK News Staffer
ದಕ್ಷಿಣ ಕನ್ನಡದಲ್ಲಿ ದಿಢೀರ್ ಲೋಕಾಯುಕ್ತ ದಾಳಿ: ಬಂಟ್...
08-09-26 03:50 pm
Mangalore Jail Raid: ಮಂಗಳೂರು ಜೈಲಿಗೆ ತಡರಾತ್ರಿ...
08-09-26 09:50 am
ಪುತ್ತೂರು ಮಹಾಲಿಂಗೇಶ್ವರನ ಹೆಸರಲ್ಲಿ ಅವ್ಯವಹಾರ ; ಸಣ...
08-09-26 08:27 am
ಪದ್ಮಶ್ರೀ ಹರೇಕಳ ಹಾಜಬ್ಬರಿಗೆ ಎಸ್ಐ ಆರ್ ನೋಟಿಸ್ ! ಬ...
07-09-26 09:57 pm
08-09-26 09:19 pm
HK News Staffer
ಮಂಗಳೂರು ಜೈಲಿನಲ್ಲಿ ಕೈದಿಗಳಿಗೆ ರಾಜಾತಿಥ್ಯ ; ಪೊಲೀಸ...
08-09-26 08:45 pm
ಪುತ್ತೂರು ಜನಸೇವಾ ಕೇಂದ್ರ ಗಲಾಟೆ ಪ್ರಕರಣ: ಪೊಲೀಸರ ಕ...
08-09-26 02:26 pm
ಅಪಘಾತದಲ್ಲಿ ಗಾಯಗೊಂಡ ಚಿರತೆಯನ್ನು ರಕ್ಷಣೆ ಮಾಡಲು ಹೋ...
08-09-26 01:11 pm
ಅಪ್ರಾಪ್ತ ಬಾಲಕನ ಮೇಲೆ ಸರಣಿ ಲೈಂಗಿಕ ದೌರ್ಜನ್ಯ ; ವಿ...
08-09-26 11:17 am