ಬ್ರೇಕಿಂಗ್ ನ್ಯೂಸ್
07-06-22 09:37 pm Source: Vijayakarnataka ಡಾಕ್ಟರ್ಸ್ ನೋಟ್
ಮನುಷ್ಯನ ಆರೋಗ್ಯ ನೀರಿನ ಮೇಲೆ ಗುಳ್ಳೆ ಇದ್ದ ಹಾಗೆ, ಯಾವ ಕ್ಷಣದಲ್ಲಿ ಬೇಕಾದರೂ ಕೂಡ ಆತನ ಆರೋಗ್ಯದಲ್ಲಿ ಏರುಪೇರಾಗಿ, ಆಪತ್ತು ಎದುರಾಗಬಹುದು. ನಿನ್ನೆ ಮೊನ್ನೆಯವರೆಗೆ ನಮ್ಮ ಕಣ್ಣು ಮುಂ ದೆಯೇ ಲವಲವಿಕೆಯಿಂದ ಓಡಾಡಿಕೊಂಡಿರುವ ವ್ಯಕ್ತಿ ಇದ್ದಕ್ಕಿದ್ದಂತೆ ಇಂದು ಹಾಸಿಗೆ ಹಿಡಿಯ ಬಹುದು, ಅಥವಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದುಕೊಂಡಿರಬಹುದು! ಇದಕ್ಕೆ ಹೇಳುವುದು ಎಲ್ಲಾ ಆ ಭಗವಂತನ ಲೀಲೆ, ಅತನ ಆಟ ಬಲ್ಲವರು ಯಾರು ಹೇಳಿ?
ಈ ವಿಷ್ಯವನ್ನು ಯಾಕೆ ಇಲ್ಲಿ ಹೇಳುತ್ತಿದ್ದೇವೆ ಎಂದರೆ, ಇತ್ತೀಚಿನ ದಿನಗಳಲ್ಲಿ, ದೇಹದ ತೂಕ ಹೆಚ್ಚಿಸಿ ಕೊಂಡವರು, ಹೇಗಾದರೂ ಮಾಡಿ, ತಮ್ಮದೇಹದ ತೂಕವನ್ನು ಇಳಿಸಿಕೊಳ್ಳಲು ಪ್ರಯತ್ನಿಸುತ್ತಾ ಇರುತ್ತಾರೆ ಕಟ್ಟುನಿಟ್ಟಿನ ಊಟ-ತಿಂಡಿ ಅನುಸರಿಸುವುದರ ಜೊತೆಗೆ, ಮಾಡಬಾರದ ಕಸರತ್ತುಗಳನ್ನು ಮಾಡುತ್ತಲೇ ಇರುತ್ತಾರೆ. ಆದರೆ ಅವರ ದೇಹದ ತೂಕ ಮಾತ್ರ ಇಳಿಯುವುದೇ ಇಲ್ಲ!
ಇನ್ನು ವಿಚಿತ್ರ ಸಂಗತಿ ಏನೆಂದರೆ, ಕೆಲವು ಜನರು, ತಮ್ಮ ಪಾಡಿಗೆ ತಾವಿರುತ್ತಾರೆ, ಊಟ ತಿಂಡಿಯಲ್ಲಿ ಏನೂ ರಾಜಿ ಮಾಡಿಕೊಳ್ಳದೆ, ಉಂಡಾಡಿ ಗುಂಡನಂತೆ ಓಡಾಡುತ್ತಾ ಇರುತ್ತಾರೆ. ಆದರೆ ಇವರಿಗೆ ಗೊತ್ತೇ ಆಗದ ಹಾಗೆ, ಇವರ ದೇಹದ ತೂಕ ಮಾತ್ರ ದಿನಾ ಹೋದ ಹಾಗೆ ಕಡಿಮೆ ಆಗುತ್ತಾ ಹೋಗುತ್ತದೆ! ತುಂಬಾ ನೇ ವಿಚಿತ್ರ ಅನಿಸುತ್ತದೆ ಅಲ್ವಾ? ಯಾಕೆ ಹೀಗೆ ಆಗುತ್ತದೆ ಎಂದು ನೋಡಲು ಹೋದರೆ, ಕೆಲವೊಂದು ಕಾಯಿಲೆಗಳ ರಹಸ್ಯಗಳು ಒಂದೊಂದಾಗಿ ತೆರೆದುಕೊಳ್ಳುತ್ತದೆ! ಮುಂದೆ ಓದಿ...
ಸೈಲೆಂಟ್ ಕಿಲ್ಲರ್ ಮಧುಮೇಹ ಅಥವಾ ಸಕ್ಕರೆ ಕಾಯಿಲೆ
![]()
ಇನ್ನು ಈ ಮಧುಮೇಹ ಕಾಯಿಲೆಯ ಲಕ್ಷಣಗಳನ್ನು ನೋಡುವುದಾದರೆ

ಮಾನಸಿಕ ಖಿನ್ನತೆ
![]()
ಇದರ ಲಕ್ಷಣಗಳು
![]()
ಟಿಬಿ ಕಾಯಿಲೆ
![]()
ಇದರ ಲಕ್ಷಣಗಳು

Sudden Losing Weight Without Trying Is The Symptoms Of These Types Of Diseases.
18-02-26 09:02 pm
HK Desk
ಮಹಾರಾಷ್ಟ್ರದಿಂದ ಬೈಕ್ ನಲ್ಲಿ ಬಾಗಲಕೋಟಗೆ ಬರುತ್ತಿದ...
18-02-26 06:03 pm
ಊಟಕ್ಕೆ ತೆರಳುತ್ತಿದ್ದಾಗ ಭೀಕರ ರಸ್ತೆ ಅಪಘಾತ ; ಬೈಕ್...
17-02-26 10:33 pm
Mohan Das Pai: ಕೋಮುವಾದದಿಂದ ಮಂಗಳೂರಿಗೆ ಹೂಡಿಕೆದಾ...
17-02-26 09:12 pm
ಫೇಲಾದವರನ್ನು ಪಾಸು ಮಾಡುವುದೇ ತಪ್ಪು ; ಕೇರಳದಲ್ಲಿ ಶ...
17-02-26 08:56 pm
17-02-26 08:50 pm
HK Desk
ಸೋಶಿಯಲ್ ಮೀಡಿಯಾ ಸ್ಟಾರ್ ಚಿನ್ನು ಪಾಪು ಸಾವಿನ ಬೆನ್ನ...
16-02-26 12:53 pm
ಮಗನಿಲ್ಲದ ಮೇಲೆ ದುಬಾರಿ ಕಾರು ಯಾಕೆ ? ಆತನ ಸಮಾಧಿ ಪಕ...
15-02-26 04:01 pm
ಖಲಿಸ್ತಾನಿ ಉಗ್ರನ ಹತ್ಯೆಗೆ ಸಂಚು ; ತಪ್ಪೊಪ್ಪಿಕೊಂಡ...
14-02-26 10:55 pm
ಬಾಂಗ್ಲಾದಲ್ಲಿ ಚುನಾವಣೆ ; ಒಂದು ಸ್ಥಾನ ಗೆದ್ದ ಬಿಜೆಪ...
14-02-26 08:13 pm
18-02-26 11:19 am
Mangaluru Staffer
Parameshwara in Mangalore: ಶಾಸಕರು ವಿದೇಶಕ್ಕೆ ತ...
17-02-26 12:42 pm
Mangalore Ullal Accident: ಉಳ್ಳಾಲ ; ಅತಿ ವೇಗದಿಂ...
16-02-26 11:13 pm
ಬಿಕರ್ನಕಟ್ಟೆ ಸರ್ಕಾರಿ ಶಾಲೆಯಲ್ಲಿ ರಂಗಮಂಟಪ ಲೋಕಾರ್ಪ...
16-02-26 11:06 pm
ಹಂಪಿಯ ಮರ್ಯಾದೆ ಹರಾಜು ಹಾಕಿದ್ದ ಪ್ರಕರಣ ; ಪ್ರವಾಸಿ...
16-02-26 11:02 pm
18-02-26 09:16 pm
Mangaluru Staffer
Mangalore Shivabagh Suicide: ಕೈ ಕೊಯ್ದುಕೊಂಡು ರ...
18-02-26 07:42 pm
Hassan Murder: ಆಸ್ತಿ ವಿಚಾರಕ್ಕೆ ತಕರಾರು, ಕೋರ್ಟ್...
18-02-26 07:10 pm
ಪಾಕಿಸ್ತಾನಕ್ಕೆ ಭಾರತೀಯ ನೌಕಾಪಡೆ, ಹಡಗುಗಳ ರಹಸ್ಯ ಮಾ...
18-02-26 01:52 pm
ಬೆಚ್ಚಿಬೀಳಿಸಿದ ಎಂಬಿಎ ವಿದ್ಯಾರ್ಥಿನಿ ಹತ್ಯೆ ಪ್ರಕರಣ...
17-02-26 03:03 pm