ಬ್ರೇಕಿಂಗ್ ನ್ಯೂಸ್
11-06-22 09:17 pm Source: Vijayakarnataka ಡಾಕ್ಟರ್ಸ್ ನೋಟ್
ಕಾಲಕ್ಕೆ ಅನುಸಾರವಾಗಿ, ನಮ್ಮ ದೈನಂದಿನ ಆಹಾರಪದ್ಧತಿ ಹಾಗೂ ಜೀವನಶೈಲಿ ಎರಡೂ ಕೂಡ ಬದಲಾಗಬೇಕು, ಎಂದು ಆರೋಗ್ಯ ತಜ್ಞರು ಹೇಳುತ್ತಾರೆ. ಯಾಕೆಂದರೆ ಪ್ರಸ್ತುತ ಮಾರ್ಚ್, ಎಪ್ರಿಲ್ ಹಾಗೂ ಮೇ ತಿಂಗಳು ಕಳೆದು ಹೋಯಿತು! ಅಂದರೆ, ಈಗಾಗಲೇ ಬೇಸಿಗೆ ಕಾಲ ಕಳೆದು, ಮಳೆಗಾಲ ಈಗಾಗೇ ಶುರುವಾಗಿದೆ ಎಂದರ್ಥ!
ಈ ಸಮಯದಲ್ಲಿ ವಾತಾವರಣದಲ್ಲಿ ಏರುಪೇರು ಉಂಟಾಗಿ, ಯಾವ ಸಮಯದಲ್ಲಿ ಮಳೆ ಶುರುವಾಗು ತ್ತದೆ ಎಂದು ಹೇಳಲಾಗುವುದಿಲ್ಲ! ಕೆಲವು ಕಡೆ ಧೋ ಎಂದು ಸಡನ್ ಆಗಿ ಸುರಿಯುವ ಮಳೆ ಇನ್ನು ಕೆಲವು ಕಡೆ ಸಣ್ಣ ಸಣ್ಣ ಹನಿಗಳ ಮೂಲಕ ವಾತಾವರಣಕ್ಕೆ ತಂಪೆರೆಯುತ್ತದೆ. ಈ ಸಮಯದಲ್ಲಿ ಬಹಳಷ್ಟು ಆರೋಗ್ಯ ಸಮಸ್ಯೆಗಳು ಜನರಿಗೆ ಕಂಡು ಬರುವುದು ಸಹಜ, ಕೆಲವೊಮ್ಮೆ ಸಣ್ಣ-ಪುಟ್ಟ ಆರೋಗ್ಯ ಸಮಸ್ಯೆ ಗಳಿಂದ ಹಿಡಿದು, ಕೊನೆಗೆ, ಆಸ್ಪತ್ರೆಯಲ್ಲಿ ಮಲಗುವ ಪರಿಸ್ಥಿತಿಗೆ ತಂದು ತಲುಪಿಸುತ್ತದೆ!
ಹೀಗಾಗಿ ಮಳೆಗಾಲದಲ್ಲಿ ಆದಷ್ಟು ಆರೋಗ್ಯದ ಬಗ್ಗೆ ಕಾಳಜಿ ವಹಿಸಬೇಕು. ಮುಖ್ಯ ವಾಗಿ ನಾವು ಸೇವಿಸುವ ಆಹಾರಗಳ ಬಗ್ಗೆ ಹೆಚ್ಚು ನಿಗಾ ವಹಿಸಬೇಕು, ಅದರಲ್ಲೂ ಕೆಲವೊಂದು ಆಹಾರಗಳನ್ನು, ಪಾನೀಯಗಳನ್ನು ಹಾಗೂ ಹಣ್ಣುಗಳನ್ನು ಮಳೆಗಾಲ ಮುಗಿಯುವವರೆಗೂ ಕೂಡ ಸೇವಿಸಬಾರದು! ಬನ್ನಿ ಈ ಬಗ್ಗೆ ಸಂಪೂರ್ಣ ಮಾಹಿತಿಯನ್ನು ಈ ಲೇಖನದಲ್ಲಿ ನೀಡಿದ್ದೇವೆ, ಮುಂದೆ ಓದಿ...
ಕಡಿಮೆ ಬೆಲೆಗೆ ಮಾವಿನ ಹಣ್ಣು ಸಿಕ್ಕರೂ ಕೂಡ ತಿನ್ನಲು ಹೋಗಬೇಡಿ...

ಕಲ್ಲಂಗಡಿ ಹಣ್ಣು ಮತ್ತು ಕರ್ಬೂಜ ಹಣ್ಣು

ಡೈರಿ ಉತ್ಪನ್ನಗಳು
ಉಪ್ಪಿನಾಂಶ ಹಾಗೂ ಎಣ್ಣೆ ಅಂಶ ಇರುವ ಆಹಾರಗಳಿಂದ ದೂರವಿರಿ
![]()
Monsoon Diet What Type Of Food We Must Avoid In Rainy Season.
18-02-26 09:02 pm
HK Desk
ಮಹಾರಾಷ್ಟ್ರದಿಂದ ಬೈಕ್ ನಲ್ಲಿ ಬಾಗಲಕೋಟಗೆ ಬರುತ್ತಿದ...
18-02-26 06:03 pm
ಊಟಕ್ಕೆ ತೆರಳುತ್ತಿದ್ದಾಗ ಭೀಕರ ರಸ್ತೆ ಅಪಘಾತ ; ಬೈಕ್...
17-02-26 10:33 pm
Mohan Das Pai: ಕೋಮುವಾದದಿಂದ ಮಂಗಳೂರಿಗೆ ಹೂಡಿಕೆದಾ...
17-02-26 09:12 pm
ಫೇಲಾದವರನ್ನು ಪಾಸು ಮಾಡುವುದೇ ತಪ್ಪು ; ಕೇರಳದಲ್ಲಿ ಶ...
17-02-26 08:56 pm
17-02-26 08:50 pm
HK Desk
ಸೋಶಿಯಲ್ ಮೀಡಿಯಾ ಸ್ಟಾರ್ ಚಿನ್ನು ಪಾಪು ಸಾವಿನ ಬೆನ್ನ...
16-02-26 12:53 pm
ಮಗನಿಲ್ಲದ ಮೇಲೆ ದುಬಾರಿ ಕಾರು ಯಾಕೆ ? ಆತನ ಸಮಾಧಿ ಪಕ...
15-02-26 04:01 pm
ಖಲಿಸ್ತಾನಿ ಉಗ್ರನ ಹತ್ಯೆಗೆ ಸಂಚು ; ತಪ್ಪೊಪ್ಪಿಕೊಂಡ...
14-02-26 10:55 pm
ಬಾಂಗ್ಲಾದಲ್ಲಿ ಚುನಾವಣೆ ; ಒಂದು ಸ್ಥಾನ ಗೆದ್ದ ಬಿಜೆಪ...
14-02-26 08:13 pm
18-02-26 11:19 am
Mangaluru Staffer
Parameshwara in Mangalore: ಶಾಸಕರು ವಿದೇಶಕ್ಕೆ ತ...
17-02-26 12:42 pm
Mangalore Ullal Accident: ಉಳ್ಳಾಲ ; ಅತಿ ವೇಗದಿಂ...
16-02-26 11:13 pm
ಬಿಕರ್ನಕಟ್ಟೆ ಸರ್ಕಾರಿ ಶಾಲೆಯಲ್ಲಿ ರಂಗಮಂಟಪ ಲೋಕಾರ್ಪ...
16-02-26 11:06 pm
ಹಂಪಿಯ ಮರ್ಯಾದೆ ಹರಾಜು ಹಾಕಿದ್ದ ಪ್ರಕರಣ ; ಪ್ರವಾಸಿ...
16-02-26 11:02 pm
18-02-26 09:16 pm
Mangaluru Staffer
Mangalore Shivabagh Suicide: ಕೈ ಕೊಯ್ದುಕೊಂಡು ರ...
18-02-26 07:42 pm
Hassan Murder: ಆಸ್ತಿ ವಿಚಾರಕ್ಕೆ ತಕರಾರು, ಕೋರ್ಟ್...
18-02-26 07:10 pm
ಪಾಕಿಸ್ತಾನಕ್ಕೆ ಭಾರತೀಯ ನೌಕಾಪಡೆ, ಹಡಗುಗಳ ರಹಸ್ಯ ಮಾ...
18-02-26 01:52 pm
ಬೆಚ್ಚಿಬೀಳಿಸಿದ ಎಂಬಿಎ ವಿದ್ಯಾರ್ಥಿನಿ ಹತ್ಯೆ ಪ್ರಕರಣ...
17-02-26 03:03 pm