ಬ್ರೇಕಿಂಗ್ ನ್ಯೂಸ್
11-06-22 09:17 pm Source: Vijayakarnataka ಡಾಕ್ಟರ್ಸ್ ನೋಟ್
ಕಾಲಕ್ಕೆ ಅನುಸಾರವಾಗಿ, ನಮ್ಮ ದೈನಂದಿನ ಆಹಾರಪದ್ಧತಿ ಹಾಗೂ ಜೀವನಶೈಲಿ ಎರಡೂ ಕೂಡ ಬದಲಾಗಬೇಕು, ಎಂದು ಆರೋಗ್ಯ ತಜ್ಞರು ಹೇಳುತ್ತಾರೆ. ಯಾಕೆಂದರೆ ಪ್ರಸ್ತುತ ಮಾರ್ಚ್, ಎಪ್ರಿಲ್ ಹಾಗೂ ಮೇ ತಿಂಗಳು ಕಳೆದು ಹೋಯಿತು! ಅಂದರೆ, ಈಗಾಗಲೇ ಬೇಸಿಗೆ ಕಾಲ ಕಳೆದು, ಮಳೆಗಾಲ ಈಗಾಗೇ ಶುರುವಾಗಿದೆ ಎಂದರ್ಥ!
ಈ ಸಮಯದಲ್ಲಿ ವಾತಾವರಣದಲ್ಲಿ ಏರುಪೇರು ಉಂಟಾಗಿ, ಯಾವ ಸಮಯದಲ್ಲಿ ಮಳೆ ಶುರುವಾಗು ತ್ತದೆ ಎಂದು ಹೇಳಲಾಗುವುದಿಲ್ಲ! ಕೆಲವು ಕಡೆ ಧೋ ಎಂದು ಸಡನ್ ಆಗಿ ಸುರಿಯುವ ಮಳೆ ಇನ್ನು ಕೆಲವು ಕಡೆ ಸಣ್ಣ ಸಣ್ಣ ಹನಿಗಳ ಮೂಲಕ ವಾತಾವರಣಕ್ಕೆ ತಂಪೆರೆಯುತ್ತದೆ. ಈ ಸಮಯದಲ್ಲಿ ಬಹಳಷ್ಟು ಆರೋಗ್ಯ ಸಮಸ್ಯೆಗಳು ಜನರಿಗೆ ಕಂಡು ಬರುವುದು ಸಹಜ, ಕೆಲವೊಮ್ಮೆ ಸಣ್ಣ-ಪುಟ್ಟ ಆರೋಗ್ಯ ಸಮಸ್ಯೆ ಗಳಿಂದ ಹಿಡಿದು, ಕೊನೆಗೆ, ಆಸ್ಪತ್ರೆಯಲ್ಲಿ ಮಲಗುವ ಪರಿಸ್ಥಿತಿಗೆ ತಂದು ತಲುಪಿಸುತ್ತದೆ!
ಹೀಗಾಗಿ ಮಳೆಗಾಲದಲ್ಲಿ ಆದಷ್ಟು ಆರೋಗ್ಯದ ಬಗ್ಗೆ ಕಾಳಜಿ ವಹಿಸಬೇಕು. ಮುಖ್ಯ ವಾಗಿ ನಾವು ಸೇವಿಸುವ ಆಹಾರಗಳ ಬಗ್ಗೆ ಹೆಚ್ಚು ನಿಗಾ ವಹಿಸಬೇಕು, ಅದರಲ್ಲೂ ಕೆಲವೊಂದು ಆಹಾರಗಳನ್ನು, ಪಾನೀಯಗಳನ್ನು ಹಾಗೂ ಹಣ್ಣುಗಳನ್ನು ಮಳೆಗಾಲ ಮುಗಿಯುವವರೆಗೂ ಕೂಡ ಸೇವಿಸಬಾರದು! ಬನ್ನಿ ಈ ಬಗ್ಗೆ ಸಂಪೂರ್ಣ ಮಾಹಿತಿಯನ್ನು ಈ ಲೇಖನದಲ್ಲಿ ನೀಡಿದ್ದೇವೆ, ಮುಂದೆ ಓದಿ...
ಕಡಿಮೆ ಬೆಲೆಗೆ ಮಾವಿನ ಹಣ್ಣು ಸಿಕ್ಕರೂ ಕೂಡ ತಿನ್ನಲು ಹೋಗಬೇಡಿ...
ಕಲ್ಲಂಗಡಿ ಹಣ್ಣು ಮತ್ತು ಕರ್ಬೂಜ ಹಣ್ಣು
ಡೈರಿ ಉತ್ಪನ್ನಗಳು
ಉಪ್ಪಿನಾಂಶ ಹಾಗೂ ಎಣ್ಣೆ ಅಂಶ ಇರುವ ಆಹಾರಗಳಿಂದ ದೂರವಿರಿ
Monsoon Diet What Type Of Food We Must Avoid In Rainy Season.
16-05-24 12:11 am
HK News Desk
Suicide in Bangalore: ಇಲೆಕ್ಟ್ರಾನಿಕ್ ಸಿಟಿ ; ಕಾ...
15-05-24 04:49 pm
K S Eshwarappa, B Y Raghavendra: ನನ್ನದು ಮೋದಿಯ...
15-05-24 10:35 am
HD Kumaraswamy, HD Revannas: ರೇವಣ್ಣಗೆ ಜಾಮೀನು...
14-05-24 05:49 pm
ಎಚ್.ಡಿ ರೇವಣ್ಣಗೆ ಕೊನೆಗೂ ಜಾಮೀನು ಮಂಜೂರು ; ಜನಪ್ರತ...
13-05-24 09:17 pm
15-05-24 02:05 pm
HK News Desk
Dog kills 5 Month Old Baby in Hyderabad: ಐದು...
14-05-24 07:21 pm
PM narendra modi in varanasi: ಮೋದಿಯಿಂದ ಗಂಗೆಗೆ...
14-05-24 05:40 pm
Couple Caught Kissing in Odisha: ಕಿಕ್ಕಿರಿದು ತ...
14-05-24 04:09 pm
ಕ್ಯೂನಲ್ಲಿ ಬನ್ನಿ ಎಂದಿದ್ದಕ್ಕೆ ಮತದಾರನಿಗೆ ಶಾಸಕ ಕ...
14-05-24 02:17 pm
16-05-24 12:02 am
Mangalore Correspondent
Raghupathi Bhat, Udupi: ಚಮಚಾಗಿರಿ ಮಾಡಿದವರಿಗೆ ಬ...
15-05-24 05:13 pm
Vidhan Parisad election, Harish Acharya: ಪರಿಷ...
14-05-24 10:08 pm
Mangalore news, Ullal, Rajeev Shetty: ಸೋಮೇಶ್ವ...
14-05-24 09:13 pm
Harish acharya, Parishad Elections: ನೈರುತ್ಯ ಶ...
13-05-24 10:15 pm
15-05-24 11:34 pm
Mangalore Correspondent
Bangalore murder, crime, girl arrested: ಲವರ್...
15-05-24 02:56 pm
Anjali Murder Hubballi, crime, Neha: ನನ್ನ ಲವ್...
15-05-24 12:21 pm
Bangalore crime, CID, Job offer: ಸರ್ಕಾರಿ ಕೆಲಸ...
15-05-24 10:20 am
Kalaburagi crime, torture, electric shock: ಸೆ...
14-05-24 10:45 pm