ಬ್ರೇಕಿಂಗ್ ನ್ಯೂಸ್
11-06-22 09:17 pm Source: Vijayakarnataka ಡಾಕ್ಟರ್ಸ್ ನೋಟ್
ಕಾಲಕ್ಕೆ ಅನುಸಾರವಾಗಿ, ನಮ್ಮ ದೈನಂದಿನ ಆಹಾರಪದ್ಧತಿ ಹಾಗೂ ಜೀವನಶೈಲಿ ಎರಡೂ ಕೂಡ ಬದಲಾಗಬೇಕು, ಎಂದು ಆರೋಗ್ಯ ತಜ್ಞರು ಹೇಳುತ್ತಾರೆ. ಯಾಕೆಂದರೆ ಪ್ರಸ್ತುತ ಮಾರ್ಚ್, ಎಪ್ರಿಲ್ ಹಾಗೂ ಮೇ ತಿಂಗಳು ಕಳೆದು ಹೋಯಿತು! ಅಂದರೆ, ಈಗಾಗಲೇ ಬೇಸಿಗೆ ಕಾಲ ಕಳೆದು, ಮಳೆಗಾಲ ಈಗಾಗೇ ಶುರುವಾಗಿದೆ ಎಂದರ್ಥ!
ಈ ಸಮಯದಲ್ಲಿ ವಾತಾವರಣದಲ್ಲಿ ಏರುಪೇರು ಉಂಟಾಗಿ, ಯಾವ ಸಮಯದಲ್ಲಿ ಮಳೆ ಶುರುವಾಗು ತ್ತದೆ ಎಂದು ಹೇಳಲಾಗುವುದಿಲ್ಲ! ಕೆಲವು ಕಡೆ ಧೋ ಎಂದು ಸಡನ್ ಆಗಿ ಸುರಿಯುವ ಮಳೆ ಇನ್ನು ಕೆಲವು ಕಡೆ ಸಣ್ಣ ಸಣ್ಣ ಹನಿಗಳ ಮೂಲಕ ವಾತಾವರಣಕ್ಕೆ ತಂಪೆರೆಯುತ್ತದೆ. ಈ ಸಮಯದಲ್ಲಿ ಬಹಳಷ್ಟು ಆರೋಗ್ಯ ಸಮಸ್ಯೆಗಳು ಜನರಿಗೆ ಕಂಡು ಬರುವುದು ಸಹಜ, ಕೆಲವೊಮ್ಮೆ ಸಣ್ಣ-ಪುಟ್ಟ ಆರೋಗ್ಯ ಸಮಸ್ಯೆ ಗಳಿಂದ ಹಿಡಿದು, ಕೊನೆಗೆ, ಆಸ್ಪತ್ರೆಯಲ್ಲಿ ಮಲಗುವ ಪರಿಸ್ಥಿತಿಗೆ ತಂದು ತಲುಪಿಸುತ್ತದೆ!
ಹೀಗಾಗಿ ಮಳೆಗಾಲದಲ್ಲಿ ಆದಷ್ಟು ಆರೋಗ್ಯದ ಬಗ್ಗೆ ಕಾಳಜಿ ವಹಿಸಬೇಕು. ಮುಖ್ಯ ವಾಗಿ ನಾವು ಸೇವಿಸುವ ಆಹಾರಗಳ ಬಗ್ಗೆ ಹೆಚ್ಚು ನಿಗಾ ವಹಿಸಬೇಕು, ಅದರಲ್ಲೂ ಕೆಲವೊಂದು ಆಹಾರಗಳನ್ನು, ಪಾನೀಯಗಳನ್ನು ಹಾಗೂ ಹಣ್ಣುಗಳನ್ನು ಮಳೆಗಾಲ ಮುಗಿಯುವವರೆಗೂ ಕೂಡ ಸೇವಿಸಬಾರದು! ಬನ್ನಿ ಈ ಬಗ್ಗೆ ಸಂಪೂರ್ಣ ಮಾಹಿತಿಯನ್ನು ಈ ಲೇಖನದಲ್ಲಿ ನೀಡಿದ್ದೇವೆ, ಮುಂದೆ ಓದಿ...
ಕಡಿಮೆ ಬೆಲೆಗೆ ಮಾವಿನ ಹಣ್ಣು ಸಿಕ್ಕರೂ ಕೂಡ ತಿನ್ನಲು ಹೋಗಬೇಡಿ...

ಕಲ್ಲಂಗಡಿ ಹಣ್ಣು ಮತ್ತು ಕರ್ಬೂಜ ಹಣ್ಣು

ಡೈರಿ ಉತ್ಪನ್ನಗಳು
ಉಪ್ಪಿನಾಂಶ ಹಾಗೂ ಎಣ್ಣೆ ಅಂಶ ಇರುವ ಆಹಾರಗಳಿಂದ ದೂರವಿರಿ
![]()
Monsoon Diet What Type Of Food We Must Avoid In Rainy Season.
13-07-26 10:21 pm
HK News Desk
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
ಹಾಸನ ಎಸ್ಡಿಎಂ ಆಯುರ್ವೇದ ಕಾಲೇಜು ವಿದ್ಯಾರ್ಥಿಗಳಿಂದ...
11-07-26 01:48 pm
ಮೈಸೂರು ದಸರಾದಲ್ಲಿ ಕಂಬಳ ನಡೆಸಿಯೇ ಸಿದ್ಧ; ಎಲ್ಲ ಸಿದ...
11-07-26 11:42 am
11-07-26 09:29 pm
HK News Staffer
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:46 pm
ಮತ್ತೆ ಗಲ್ಫ್ ಉದ್ವಿಗ್ನ ; ಇರಾನ್ ಮೇಲೆ ಮುಗಿಬಿದ್ದ ಅ...
09-07-26 03:40 pm
14-07-26 01:37 pm
HK News Staffer
ಮರುಜನ್ಮ ಪಡೆದ ಬಂಟ್ವಾಳ ರೈಲ್ವೆ ನಿಲ್ದಾಣ ; 26 ಕೋಟಿ...
13-07-26 09:16 pm
ರಾಮನ ಹೆಸರಲ್ಲಿ ರಾಜಕೀಯ ಮಾಡಿದವರು ಈಗ ಯಾಕೆ ಮೌನಿ ಬಾ...
11-07-26 06:32 pm
ಬಾಂಗ್ಲಾನ್ನರ ಬಂಧನ ; ಇವರನ್ನು ಮತಪಟ್ಟಿಗೆ ಸೇರಿಸಲು...
11-07-26 04:26 pm
ಮಂಗಳೂರಿನಲ್ಲಿ ಜಾಂಡೀಸ್ ಆತಂಕ ; ಎರಡು ವಾರಗಳಲ್ಲಿ 19...
10-07-26 05:25 pm
14-07-26 02:43 pm
HK News Staffer
ಕಟ್ಟಡ ನಿರ್ಮಾಣ ಕೆಲಸಕ್ಕೆ ಬಾಂಗ್ಲಾನ್ನರ ಪೂರೈಕೆ ; ಪ...
14-07-26 01:01 pm
ಮಂಗಳೂರಿನಲ್ಲಿ 11 ಮಂದಿ ಬಾಂಗ್ಲಾನ್ನರ ಬಂಧನ ; ನಾಲ್ವ...
13-07-26 10:57 pm
ಈ ನ್ಯಾಯಾಲಯದಲ್ಲಿ ಜೂಜಾಡಬೇಡಿ! ಸೌಜನ್ಯ ಪ್ರಕರಣ ಬಳಸಿ...
13-07-26 09:48 pm
ಮಂಜನಾಡಿ ಭೂಕುಸಿತ ದುರಂತ ; ಅವೈಜ್ಞಾನಿಕ ರಸ್ತೆ ನಿರ್...
13-07-26 08:31 pm