ಬ್ರೇಕಿಂಗ್ ನ್ಯೂಸ್
11-06-22 09:17 pm Source: Vijayakarnataka ಡಾಕ್ಟರ್ಸ್ ನೋಟ್
ಕಾಲಕ್ಕೆ ಅನುಸಾರವಾಗಿ, ನಮ್ಮ ದೈನಂದಿನ ಆಹಾರಪದ್ಧತಿ ಹಾಗೂ ಜೀವನಶೈಲಿ ಎರಡೂ ಕೂಡ ಬದಲಾಗಬೇಕು, ಎಂದು ಆರೋಗ್ಯ ತಜ್ಞರು ಹೇಳುತ್ತಾರೆ. ಯಾಕೆಂದರೆ ಪ್ರಸ್ತುತ ಮಾರ್ಚ್, ಎಪ್ರಿಲ್ ಹಾಗೂ ಮೇ ತಿಂಗಳು ಕಳೆದು ಹೋಯಿತು! ಅಂದರೆ, ಈಗಾಗಲೇ ಬೇಸಿಗೆ ಕಾಲ ಕಳೆದು, ಮಳೆಗಾಲ ಈಗಾಗೇ ಶುರುವಾಗಿದೆ ಎಂದರ್ಥ!
ಈ ಸಮಯದಲ್ಲಿ ವಾತಾವರಣದಲ್ಲಿ ಏರುಪೇರು ಉಂಟಾಗಿ, ಯಾವ ಸಮಯದಲ್ಲಿ ಮಳೆ ಶುರುವಾಗು ತ್ತದೆ ಎಂದು ಹೇಳಲಾಗುವುದಿಲ್ಲ! ಕೆಲವು ಕಡೆ ಧೋ ಎಂದು ಸಡನ್ ಆಗಿ ಸುರಿಯುವ ಮಳೆ ಇನ್ನು ಕೆಲವು ಕಡೆ ಸಣ್ಣ ಸಣ್ಣ ಹನಿಗಳ ಮೂಲಕ ವಾತಾವರಣಕ್ಕೆ ತಂಪೆರೆಯುತ್ತದೆ. ಈ ಸಮಯದಲ್ಲಿ ಬಹಳಷ್ಟು ಆರೋಗ್ಯ ಸಮಸ್ಯೆಗಳು ಜನರಿಗೆ ಕಂಡು ಬರುವುದು ಸಹಜ, ಕೆಲವೊಮ್ಮೆ ಸಣ್ಣ-ಪುಟ್ಟ ಆರೋಗ್ಯ ಸಮಸ್ಯೆ ಗಳಿಂದ ಹಿಡಿದು, ಕೊನೆಗೆ, ಆಸ್ಪತ್ರೆಯಲ್ಲಿ ಮಲಗುವ ಪರಿಸ್ಥಿತಿಗೆ ತಂದು ತಲುಪಿಸುತ್ತದೆ!
ಹೀಗಾಗಿ ಮಳೆಗಾಲದಲ್ಲಿ ಆದಷ್ಟು ಆರೋಗ್ಯದ ಬಗ್ಗೆ ಕಾಳಜಿ ವಹಿಸಬೇಕು. ಮುಖ್ಯ ವಾಗಿ ನಾವು ಸೇವಿಸುವ ಆಹಾರಗಳ ಬಗ್ಗೆ ಹೆಚ್ಚು ನಿಗಾ ವಹಿಸಬೇಕು, ಅದರಲ್ಲೂ ಕೆಲವೊಂದು ಆಹಾರಗಳನ್ನು, ಪಾನೀಯಗಳನ್ನು ಹಾಗೂ ಹಣ್ಣುಗಳನ್ನು ಮಳೆಗಾಲ ಮುಗಿಯುವವರೆಗೂ ಕೂಡ ಸೇವಿಸಬಾರದು! ಬನ್ನಿ ಈ ಬಗ್ಗೆ ಸಂಪೂರ್ಣ ಮಾಹಿತಿಯನ್ನು ಈ ಲೇಖನದಲ್ಲಿ ನೀಡಿದ್ದೇವೆ, ಮುಂದೆ ಓದಿ...
ಕಡಿಮೆ ಬೆಲೆಗೆ ಮಾವಿನ ಹಣ್ಣು ಸಿಕ್ಕರೂ ಕೂಡ ತಿನ್ನಲು ಹೋಗಬೇಡಿ...

ಕಲ್ಲಂಗಡಿ ಹಣ್ಣು ಮತ್ತು ಕರ್ಬೂಜ ಹಣ್ಣು

ಡೈರಿ ಉತ್ಪನ್ನಗಳು
ಉಪ್ಪಿನಾಂಶ ಹಾಗೂ ಎಣ್ಣೆ ಅಂಶ ಇರುವ ಆಹಾರಗಳಿಂದ ದೂರವಿರಿ
![]()
Monsoon Diet What Type Of Food We Must Avoid In Rainy Season.
08-09-26 02:24 pm
HK News Staffer
ಐಪಿಎಸ್ ಅಧಿಕಾರಿಗಳ ಭರ್ಜರಿ ವರ್ಗಾವಣೆ: ಮಂಗಳೂರು ಡಿಸ...
07-09-26 01:33 pm
ಜೆನ್ ಜೀಗಳಿಗೆ ಕಾಂಗ್ರೆಸ್ ಸಿದ್ಧಾಂತ, ಜಾತ್ಯತೀತ ಭಾವ...
05-09-26 04:53 pm
400 ಪಶು ವೈದ್ಯಾಧಿಕಾರಿಗಳ ನೇಮಕಾತಿ ಹಗರಣ ; ಪ್ರತಿ ಹ...
02-09-26 05:06 pm
ಬಿಗ್ ಬಾಸ್ ಸೀಸನ್ 13 ಆರಂಭಕ್ಕೂ ಮುನ್ನ ಸಂಕಷ್ಟ ; ಪ...
31-08-26 08:29 pm
05-09-26 11:55 am
HK News Staffer
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
ಹಾರಾಟದ ವೇಳೆ ಪೈಲೆಟ್ ಅಸ್ವಸ್ಥ ; ದೋಹಾ - ಬೆಂಗಳೂರು...
03-09-26 07:27 pm
ಅಯೋಧ್ಯೆ ರಾಮ ಮಂದಿರಕ್ಕೆ ನೂತನ ಸಿಇಓ ಆಗಿ ನಿವೃತ್ತ ಏ...
02-09-26 08:31 pm
ಸ್ಲೀಪರ್ ಬಸ್ನಲ್ಲಿ ಬಾಲಕಿ ಮೇಲೆ ಅತ್ಯಾಚಾರ ; ಎಚ್ಚೆ...
02-09-26 07:16 pm
08-09-26 05:20 pm
HK News Staffer
ದಕ್ಷಿಣ ಕನ್ನಡದಲ್ಲಿ ದಿಢೀರ್ ಲೋಕಾಯುಕ್ತ ದಾಳಿ: ಬಂಟ್...
08-09-26 03:50 pm
Mangalore Jail Raid: ಮಂಗಳೂರು ಜೈಲಿಗೆ ತಡರಾತ್ರಿ...
08-09-26 09:50 am
ಪುತ್ತೂರು ಮಹಾಲಿಂಗೇಶ್ವರನ ಹೆಸರಲ್ಲಿ ಅವ್ಯವಹಾರ ; ಸಣ...
08-09-26 08:27 am
ಪದ್ಮಶ್ರೀ ಹರೇಕಳ ಹಾಜಬ್ಬರಿಗೆ ಎಸ್ಐ ಆರ್ ನೋಟಿಸ್ ! ಬ...
07-09-26 09:57 pm
08-09-26 09:19 pm
HK News Staffer
ಮಂಗಳೂರು ಜೈಲಿನಲ್ಲಿ ಕೈದಿಗಳಿಗೆ ರಾಜಾತಿಥ್ಯ ; ಪೊಲೀಸ...
08-09-26 08:45 pm
ಪುತ್ತೂರು ಜನಸೇವಾ ಕೇಂದ್ರ ಗಲಾಟೆ ಪ್ರಕರಣ: ಪೊಲೀಸರ ಕ...
08-09-26 02:26 pm
ಅಪಘಾತದಲ್ಲಿ ಗಾಯಗೊಂಡ ಚಿರತೆಯನ್ನು ರಕ್ಷಣೆ ಮಾಡಲು ಹೋ...
08-09-26 01:11 pm
ಅಪ್ರಾಪ್ತ ಬಾಲಕನ ಮೇಲೆ ಸರಣಿ ಲೈಂಗಿಕ ದೌರ್ಜನ್ಯ ; ವಿ...
08-09-26 11:17 am