ಬ್ರೇಕಿಂಗ್ ನ್ಯೂಸ್
11-06-22 09:17 pm Source: Vijayakarnataka ಡಾಕ್ಟರ್ಸ್ ನೋಟ್
ಕಾಲಕ್ಕೆ ಅನುಸಾರವಾಗಿ, ನಮ್ಮ ದೈನಂದಿನ ಆಹಾರಪದ್ಧತಿ ಹಾಗೂ ಜೀವನಶೈಲಿ ಎರಡೂ ಕೂಡ ಬದಲಾಗಬೇಕು, ಎಂದು ಆರೋಗ್ಯ ತಜ್ಞರು ಹೇಳುತ್ತಾರೆ. ಯಾಕೆಂದರೆ ಪ್ರಸ್ತುತ ಮಾರ್ಚ್, ಎಪ್ರಿಲ್ ಹಾಗೂ ಮೇ ತಿಂಗಳು ಕಳೆದು ಹೋಯಿತು! ಅಂದರೆ, ಈಗಾಗಲೇ ಬೇಸಿಗೆ ಕಾಲ ಕಳೆದು, ಮಳೆಗಾಲ ಈಗಾಗೇ ಶುರುವಾಗಿದೆ ಎಂದರ್ಥ!
ಈ ಸಮಯದಲ್ಲಿ ವಾತಾವರಣದಲ್ಲಿ ಏರುಪೇರು ಉಂಟಾಗಿ, ಯಾವ ಸಮಯದಲ್ಲಿ ಮಳೆ ಶುರುವಾಗು ತ್ತದೆ ಎಂದು ಹೇಳಲಾಗುವುದಿಲ್ಲ! ಕೆಲವು ಕಡೆ ಧೋ ಎಂದು ಸಡನ್ ಆಗಿ ಸುರಿಯುವ ಮಳೆ ಇನ್ನು ಕೆಲವು ಕಡೆ ಸಣ್ಣ ಸಣ್ಣ ಹನಿಗಳ ಮೂಲಕ ವಾತಾವರಣಕ್ಕೆ ತಂಪೆರೆಯುತ್ತದೆ. ಈ ಸಮಯದಲ್ಲಿ ಬಹಳಷ್ಟು ಆರೋಗ್ಯ ಸಮಸ್ಯೆಗಳು ಜನರಿಗೆ ಕಂಡು ಬರುವುದು ಸಹಜ, ಕೆಲವೊಮ್ಮೆ ಸಣ್ಣ-ಪುಟ್ಟ ಆರೋಗ್ಯ ಸಮಸ್ಯೆ ಗಳಿಂದ ಹಿಡಿದು, ಕೊನೆಗೆ, ಆಸ್ಪತ್ರೆಯಲ್ಲಿ ಮಲಗುವ ಪರಿಸ್ಥಿತಿಗೆ ತಂದು ತಲುಪಿಸುತ್ತದೆ!
ಹೀಗಾಗಿ ಮಳೆಗಾಲದಲ್ಲಿ ಆದಷ್ಟು ಆರೋಗ್ಯದ ಬಗ್ಗೆ ಕಾಳಜಿ ವಹಿಸಬೇಕು. ಮುಖ್ಯ ವಾಗಿ ನಾವು ಸೇವಿಸುವ ಆಹಾರಗಳ ಬಗ್ಗೆ ಹೆಚ್ಚು ನಿಗಾ ವಹಿಸಬೇಕು, ಅದರಲ್ಲೂ ಕೆಲವೊಂದು ಆಹಾರಗಳನ್ನು, ಪಾನೀಯಗಳನ್ನು ಹಾಗೂ ಹಣ್ಣುಗಳನ್ನು ಮಳೆಗಾಲ ಮುಗಿಯುವವರೆಗೂ ಕೂಡ ಸೇವಿಸಬಾರದು! ಬನ್ನಿ ಈ ಬಗ್ಗೆ ಸಂಪೂರ್ಣ ಮಾಹಿತಿಯನ್ನು ಈ ಲೇಖನದಲ್ಲಿ ನೀಡಿದ್ದೇವೆ, ಮುಂದೆ ಓದಿ...
ಕಡಿಮೆ ಬೆಲೆಗೆ ಮಾವಿನ ಹಣ್ಣು ಸಿಕ್ಕರೂ ಕೂಡ ತಿನ್ನಲು ಹೋಗಬೇಡಿ...
ಕಲ್ಲಂಗಡಿ ಹಣ್ಣು ಮತ್ತು ಕರ್ಬೂಜ ಹಣ್ಣು
ಡೈರಿ ಉತ್ಪನ್ನಗಳು
ಉಪ್ಪಿನಾಂಶ ಹಾಗೂ ಎಣ್ಣೆ ಅಂಶ ಇರುವ ಆಹಾರಗಳಿಂದ ದೂರವಿರಿ
Monsoon Diet What Type Of Food We Must Avoid In Rainy Season.
13-05-25 09:50 pm
HK News Desk
Davangere Accident, police constable death: ಲ...
13-05-25 09:37 pm
ಅರ್ಧದಲ್ಲಿ ಕದನ ನಿಲ್ಲಿಸಿದ್ದು ಯಾಕೆ? ಇಷ್ಟಕ್ಕೆ ನಮ್...
13-05-25 01:14 pm
Dr Subbanna Ayyappan Dead, Mandya: ಪದ್ಮಶ್ರೀ ಪ...
11-05-25 01:21 pm
Minister zameer ahmed, Pak, India: ಮೋದಿ ಹೇಳಿದ...
10-05-25 10:40 pm
13-05-25 08:47 pm
HK News Desk
ಪಾಕ್ ಅಣ್ವಸ್ತ್ರ ಗೋದಾಮಿನಲ್ಲಿ ವಿಕಿರಣ ಸೋರಿಕೆ ; ಅಮ...
13-05-25 06:46 pm
ಪಂಜಾಬ್ನಲ್ಲಿ ವಿಷಪೂರಿತ ಮದ್ಯ ಸೇವಿಸಿ 17 ಮಂದಿ ಬಲಿ...
13-05-25 04:39 pm
ಪಾಕಿಸ್ತಾನದಲ್ಲಿ ಬೆನ್ನು ಬೆನ್ನಿಗೆ ಭೂಕಂಪನ ; ಪರಮಾಣ...
13-05-25 02:51 pm
ಮೋದಿ ಎಚ್ಚರಿಕೆ ಬೆನ್ನಲ್ಲೇ ಮತ್ತೆ ಡ್ರೋಣ್ ದಾಳಿ ; ಕ...
12-05-25 11:21 pm
13-05-25 10:33 pm
Mangalore Correspondent
ಹೆದ್ದಾರಿ ಬದಿಯಲ್ಲಿ ಕಸ ಎಸೆಯುವವರ ಮೇಲೆ ನಿಗಾ ವಹಿಸಿ...
13-05-25 07:33 pm
ಕರಾವಳಿಗೆ ಮತ್ತೊಂದು ಸುಸಜ್ಜಿತ ವಿಮಾನ ನಿಲ್ದಾಣ ; ಕಾ...
12-05-25 08:22 pm
Comedy Khiladigalu Rakesh Poojary Death: 'ಕಾಮ...
12-05-25 11:26 am
Mangalore, Pilikula, Dr Suryaprakash Shenoy:...
11-05-25 05:01 pm
13-05-25 07:55 pm
HK News Desk
Abdul Rauf Azhar; ಕಂದಹಾರ್ ವಿಮಾನ ಹೈಜಾಕ್ ಮಾಸ್ಟರ...
08-05-25 05:32 pm
Mangalore Suhas Shetty Murder, Eight Arrested...
03-05-25 02:16 pm
Suhas Shetty Murder, Thokottu Attack, Mangalo...
02-05-25 12:00 pm
Mangalore Bajpe Murder, Suhas Shetty: ಹಳೆ ದ್ವ...
01-05-25 10:06 pm