ಬ್ರೇಕಿಂಗ್ ನ್ಯೂಸ್
14-06-22 07:36 pm Source: Vijayakarnataka ಡಾಕ್ಟರ್ಸ್ ನೋಟ್
ನೈಸರ್ಗಿಕವಾಗಿ ಸಿಗುವ ಎಲ್ಲಾ ಬಗೆಯ ಹಣ್ಣುಗಳು ಹಾಗೂ ತರಕಾರಿಗಳು, ಆರೋಗ್ಯಕ್ಕೆ ಲಾಭಕಾರಿ ಎನ್ನುವ ಸಂಗತಿ, ನಮಗೆಲ್ಲಾ ಗೊತ್ತೇ ಇದೆ. ಹೀಗಾಗಿ, ನಮ್ಮ ಆರೋಗ್ಯವನ್ನು ವೃದ್ಧಿಸುವುದಕ್ಕಾಗಿ, ಎಲ್ಲಾ ಬಗೆಯ ಹಣ್ಣು, ಹಸಿರೆಲೆ ಸೊಪ್ಪು ತರಕಾರಿಗಳನ್ನು, ದೈನಂದಿನ ಆಹಾರ ಕ್ರಮದಲ್ಲಿ ಅಳವಡಿಸಿಕೊಂಡು ಹೋಗುತ್ತೇವೆ. ಇನ್ನು ಇವುಗಳಲ್ಲಿ ಅಡಗಿರುವ ಪೌಷ್ಟಿಕ ಸತ್ವಗಳನ್ನು ನೋಡು ವುದಾದರೆ, ಒಂದೊಂದು ತರಕಾರಿಗಳಲ್ಲಿ ಒಂದೊಂದು ಬಗೆಯ ಪೋಷಕಾಂಶಗಳು ಸಿಗುವುದು.
ಕೆಲವೊಂದು ತರಕಾರಿಗಳಲ್ಲಿ ವಿಟಮಿನ್ಸ್ ಗಳು ಹೆಚ್ಚಿನ ಪ್ರಮಾಣದಲ್ಲಿ ಸಿಕ್ಕಿದರೆ, ಇನ್ನು ಕೆಲವು ತರಕಾರಿಗಳಲ್ಲಿ ಖನಿಜಾಂಶಗಳು, ಕಬ್ಬಿಣಾಂಶಗಳು, ಪೊಟ್ಯಾಶಿಯಂ ಅಂಶಗಳು, ಹೆಚ್ಚಾಗಿ ಸಿಗುವುದು. ಒಟ್ಟಾರೆಯಾಗಿ ಹೇಳುವುದಾದರೆ, ಆರೋಗ್ಯಕ್ಕೆ ಬೇಕಾಗುವ ಸಂಪೂರ್ಣ ಪೋಷಕಾಂಶಗಳು ತರಕಾರಿಗಳಿಂದ ಸಿಗುವುದು. ಇಂತಹ ತರಕಾರಿಯಲ್ಲಿ ಒಂದು ಬೀಟ್ ರೂಟ್ ಕೂಡ ಒಂದು! ಬನ್ನಿ ಇಂದಿನ ಲೇಖನದಲ್ಲಿ ಈ ಕೆಂಪು ತರಕಾರಿಯಲ್ಲಿ ಅಡಗಿರುವ ಆರೋಗ್ಯಕಾರಿ ಪ್ರಯೋಜನಗಳು ಏನೆಲ್ಲಾ ಎಂಬುದನ್ನು ನೋಡೋಣ ಬನ್ನಿ...
ಬಿಪಿ ಸಮಸ್ಯೆ ಇದ್ದರೆ...

ಸಕ್ಕರೆ ಕಾಯಿಲೆ ಇರುವವರಿಗೆ
![]()
ರಕ್ತಹೀನತೆ ಸಮಸ್ಯೆ ಇದ್ದವರಿಗೆ
![]()
ಲೈಂಗಿಕ ಸಮಸ್ಯೆಗೆ

Drinking One Glass Of Beetroot Juice Keep Your Diabetes And Blood Pressure Under Control.
08-09-26 02:24 pm
HK News Staffer
ಐಪಿಎಸ್ ಅಧಿಕಾರಿಗಳ ಭರ್ಜರಿ ವರ್ಗಾವಣೆ: ಮಂಗಳೂರು ಡಿಸ...
07-09-26 01:33 pm
ಜೆನ್ ಜೀಗಳಿಗೆ ಕಾಂಗ್ರೆಸ್ ಸಿದ್ಧಾಂತ, ಜಾತ್ಯತೀತ ಭಾವ...
05-09-26 04:53 pm
400 ಪಶು ವೈದ್ಯಾಧಿಕಾರಿಗಳ ನೇಮಕಾತಿ ಹಗರಣ ; ಪ್ರತಿ ಹ...
02-09-26 05:06 pm
ಬಿಗ್ ಬಾಸ್ ಸೀಸನ್ 13 ಆರಂಭಕ್ಕೂ ಮುನ್ನ ಸಂಕಷ್ಟ ; ಪ...
31-08-26 08:29 pm
05-09-26 11:55 am
HK News Staffer
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
ಹಾರಾಟದ ವೇಳೆ ಪೈಲೆಟ್ ಅಸ್ವಸ್ಥ ; ದೋಹಾ - ಬೆಂಗಳೂರು...
03-09-26 07:27 pm
ಅಯೋಧ್ಯೆ ರಾಮ ಮಂದಿರಕ್ಕೆ ನೂತನ ಸಿಇಓ ಆಗಿ ನಿವೃತ್ತ ಏ...
02-09-26 08:31 pm
ಸ್ಲೀಪರ್ ಬಸ್ನಲ್ಲಿ ಬಾಲಕಿ ಮೇಲೆ ಅತ್ಯಾಚಾರ ; ಎಚ್ಚೆ...
02-09-26 07:16 pm
08-09-26 05:20 pm
HK News Staffer
ದಕ್ಷಿಣ ಕನ್ನಡದಲ್ಲಿ ದಿಢೀರ್ ಲೋಕಾಯುಕ್ತ ದಾಳಿ: ಬಂಟ್...
08-09-26 03:50 pm
Mangalore Jail Raid: ಮಂಗಳೂರು ಜೈಲಿಗೆ ತಡರಾತ್ರಿ...
08-09-26 09:50 am
ಪುತ್ತೂರು ಮಹಾಲಿಂಗೇಶ್ವರನ ಹೆಸರಲ್ಲಿ ಅವ್ಯವಹಾರ ; ಸಣ...
08-09-26 08:27 am
ಪದ್ಮಶ್ರೀ ಹರೇಕಳ ಹಾಜಬ್ಬರಿಗೆ ಎಸ್ಐ ಆರ್ ನೋಟಿಸ್ ! ಬ...
07-09-26 09:57 pm
08-09-26 09:19 pm
HK News Staffer
ಮಂಗಳೂರು ಜೈಲಿನಲ್ಲಿ ಕೈದಿಗಳಿಗೆ ರಾಜಾತಿಥ್ಯ ; ಪೊಲೀಸ...
08-09-26 08:45 pm
ಪುತ್ತೂರು ಜನಸೇವಾ ಕೇಂದ್ರ ಗಲಾಟೆ ಪ್ರಕರಣ: ಪೊಲೀಸರ ಕ...
08-09-26 02:26 pm
ಅಪಘಾತದಲ್ಲಿ ಗಾಯಗೊಂಡ ಚಿರತೆಯನ್ನು ರಕ್ಷಣೆ ಮಾಡಲು ಹೋ...
08-09-26 01:11 pm
ಅಪ್ರಾಪ್ತ ಬಾಲಕನ ಮೇಲೆ ಸರಣಿ ಲೈಂಗಿಕ ದೌರ್ಜನ್ಯ ; ವಿ...
08-09-26 11:17 am