ಬ್ರೇಕಿಂಗ್ ನ್ಯೂಸ್
14-06-22 07:36 pm Source: Vijayakarnataka ಡಾಕ್ಟರ್ಸ್ ನೋಟ್
ನೈಸರ್ಗಿಕವಾಗಿ ಸಿಗುವ ಎಲ್ಲಾ ಬಗೆಯ ಹಣ್ಣುಗಳು ಹಾಗೂ ತರಕಾರಿಗಳು, ಆರೋಗ್ಯಕ್ಕೆ ಲಾಭಕಾರಿ ಎನ್ನುವ ಸಂಗತಿ, ನಮಗೆಲ್ಲಾ ಗೊತ್ತೇ ಇದೆ. ಹೀಗಾಗಿ, ನಮ್ಮ ಆರೋಗ್ಯವನ್ನು ವೃದ್ಧಿಸುವುದಕ್ಕಾಗಿ, ಎಲ್ಲಾ ಬಗೆಯ ಹಣ್ಣು, ಹಸಿರೆಲೆ ಸೊಪ್ಪು ತರಕಾರಿಗಳನ್ನು, ದೈನಂದಿನ ಆಹಾರ ಕ್ರಮದಲ್ಲಿ ಅಳವಡಿಸಿಕೊಂಡು ಹೋಗುತ್ತೇವೆ. ಇನ್ನು ಇವುಗಳಲ್ಲಿ ಅಡಗಿರುವ ಪೌಷ್ಟಿಕ ಸತ್ವಗಳನ್ನು ನೋಡು ವುದಾದರೆ, ಒಂದೊಂದು ತರಕಾರಿಗಳಲ್ಲಿ ಒಂದೊಂದು ಬಗೆಯ ಪೋಷಕಾಂಶಗಳು ಸಿಗುವುದು.
ಕೆಲವೊಂದು ತರಕಾರಿಗಳಲ್ಲಿ ವಿಟಮಿನ್ಸ್ ಗಳು ಹೆಚ್ಚಿನ ಪ್ರಮಾಣದಲ್ಲಿ ಸಿಕ್ಕಿದರೆ, ಇನ್ನು ಕೆಲವು ತರಕಾರಿಗಳಲ್ಲಿ ಖನಿಜಾಂಶಗಳು, ಕಬ್ಬಿಣಾಂಶಗಳು, ಪೊಟ್ಯಾಶಿಯಂ ಅಂಶಗಳು, ಹೆಚ್ಚಾಗಿ ಸಿಗುವುದು. ಒಟ್ಟಾರೆಯಾಗಿ ಹೇಳುವುದಾದರೆ, ಆರೋಗ್ಯಕ್ಕೆ ಬೇಕಾಗುವ ಸಂಪೂರ್ಣ ಪೋಷಕಾಂಶಗಳು ತರಕಾರಿಗಳಿಂದ ಸಿಗುವುದು. ಇಂತಹ ತರಕಾರಿಯಲ್ಲಿ ಒಂದು ಬೀಟ್ ರೂಟ್ ಕೂಡ ಒಂದು! ಬನ್ನಿ ಇಂದಿನ ಲೇಖನದಲ್ಲಿ ಈ ಕೆಂಪು ತರಕಾರಿಯಲ್ಲಿ ಅಡಗಿರುವ ಆರೋಗ್ಯಕಾರಿ ಪ್ರಯೋಜನಗಳು ಏನೆಲ್ಲಾ ಎಂಬುದನ್ನು ನೋಡೋಣ ಬನ್ನಿ...
ಬಿಪಿ ಸಮಸ್ಯೆ ಇದ್ದರೆ...
ಸಕ್ಕರೆ ಕಾಯಿಲೆ ಇರುವವರಿಗೆ
ರಕ್ತಹೀನತೆ ಸಮಸ್ಯೆ ಇದ್ದವರಿಗೆ
ಲೈಂಗಿಕ ಸಮಸ್ಯೆಗೆ
Drinking One Glass Of Beetroot Juice Keep Your Diabetes And Blood Pressure Under Control.
08-06-25 06:03 pm
Bangalore Correspondent
Bhaskar Rao, Cm Siddaramaiah, DK Shivakumar:...
07-06-25 08:04 pm
Bjp, CM Siddaramaiah, DK Shivakumar: ಸಿಎಂ ಸಿದ...
07-06-25 06:57 pm
MLC K. Govindaraj: ಕಾಲ್ತುಳಿತ ಪ್ರಕರಣ ; ಸಿಎಂ ರಾ...
06-06-25 10:58 pm
Mohandas Pai, RCB, Death: ಪೊಲೀಸ್ ಕಮಿಷನರ್ ಸಸ್ಪ...
06-06-25 09:46 pm
07-06-25 09:54 pm
HK News Desk
Starlink, Elon Musk: ಇಂಟರ್ನೆಟ್ ಸಿಗದ ಹಳ್ಳಿಗಳಿಗ...
07-06-25 07:10 pm
ಜಗತ್ತಿನ ಅತಿ ಎತ್ತರದ ರೈಲ್ವೇ ಸೇತುವೆ ಉದ್ಘಾಟಿಸಿದ ಮ...
06-06-25 11:08 pm
ತಂದೆ ಮುಸ್ಲಿಂ - ತಾಯಿ ಹಿಂದು ; ಮಗನಿಗೆ ಇಸ್ಲಾಂ ಅನು...
05-06-25 07:54 pm
30 ಅಡಿ ಉದ್ದದ ಅತಿ ವಿರಳ ದೇವರ ಮೀನು ತಮಿಳುನಾಡಿನಲ್ಲ...
04-06-25 05:05 pm
08-06-25 05:24 pm
Mangalore Correspondent
ಮುಸ್ಲಿಂ ವಾಟ್ಸಪ್ ಗ್ರೂಪಿನಲ್ಲಿ ಸ್ಪೀಕರ್ ಖಾದರ್, ಸಿ...
07-06-25 11:02 pm
Siddaramaiah, DK Shivakumar, CT Ravi: ಕಾಲ್ತುಳ...
07-06-25 09:15 pm
Ct Ravi, Mangalore, BJP: ರೋಗಕ್ಕೆ ಮದ್ದು ಕೊಡದ ಹ...
07-06-25 08:48 pm
Mangalore, PG Student Arrested, Bomb Threat,...
07-06-25 05:37 pm
08-06-25 03:59 pm
HK News Desk
ಆನ್ಲೈನ್ ಟ್ರೇಡಿಂಗ್ನಲ್ಲಿ ಹಣ ಹೂಡಿಕೆ ; ಇನ್ ಸ್ಟಾ...
08-06-25 02:58 pm
Mangalore Crime, Yeyyadi Stabbing, Bar, Polic...
07-06-25 10:39 pm
Mangalore Murder, Crime, Rahiman: ಅಬ್ದುಲ್ ರಹಿ...
03-06-25 10:25 pm
Mangalore Suhas Shetty Murder Case, arrest; ಸ...
03-06-25 08:01 pm