ಬ್ರೇಕಿಂಗ್ ನ್ಯೂಸ್
15-06-22 08:13 pm Source: Vijayakarnataka ಡಾಕ್ಟರ್ಸ್ ನೋಟ್
ಇತ್ತೀಚಿಗೆ ಜಗತ್ತಿನಲ್ಲಿ ಮಧುಮೇಹ ಅಥವಾ ಸಕ್ಕರೆ ಕಾಯಿಲೆ ಎನ್ನುವುದು, ಯಾರನ್ನೂ ಬಿಡದೇ ಕಾಡು ವಂತಹ ಒಂದು ಮಾರಕ ಕಾಯಿಲೆ ಆಗಿಬಿಟ್ಟಿದೆ. ಮನುಷ್ಯನಿಗೆ ಒಮ್ಮೆ ಈ ಕಾಯಿಲೆ ಆವರಿಸಿಕೊಂಡು ಬಿಟ್ಟರೆ ಇದು ಮತ್ತೆ ಹೋಗುವ ಕಾಯಿಲೆಯಲ್ಲ. ಹೀಗಾಗಿ ಈ ಕಾಯಿಲೆ ನಮ್ಮ ಹತ್ತಿರ ಬರದೇ ಇರುವ ಹಾಗೆ ನೋಡಿಕೊಳ್ಳಬೇಕು. ಕೆಲವೊಂದು ಸಂಶೋಧನೆಗಳು, ಹೇಳುವ ಹಾಗೆ, ಇಂದು ಜಗತ್ತಿನಲ್ಲಿ ಐದು ಜನರಲ್ಲಿ, ಇಬ್ಬರಿಗೆ ಮಧುಮೇಹ ಇದ್ದೇ ಇರುತ್ತದೆ, ನಿಜಕ್ಕೂ ಇದು ಆತಂಕಕಾರಿ ವಿಚಾರ.
ಇದಕ್ಕೆಲ್ಲಾ ಕಾರಣಗಳನ್ನು ನೋಡುವುದಾದರೆ, ನಮ್ಮ ಅನಾರೋಗ್ಯಕಾರಿ, ಜೀವನಶೈಲಿ ಹಾಗೂ ಕೆಲವೊಂದು ಆಹಾರ ಪದಾರ್ಥಗಳನ್ನು ನಾವು ಸರಿಯಾಗಿ ಸೇವನೆ ಮಾಡದೇ ಇರುವುದರಿಂದ, ಈ ಕಾಯಿಲೆಯ ಬಲೆಗೆ ಹೆಚ್ಚಿನವರು ಸುಲಭವಾಗಿ ಸಿಕ್ಕಿ ಹಾಕಿಕೊಳ್ಳುತ್ತಿದ್ದಾರೆ! ಒಂದು ವೇಳೆ ಈ ಕಾಯಿಲೆ ನಮ್ಮಲ್ಲಿ ಕಾಣಿಸಿಕೊಂಡರೆ, ಆಹಾರ ಪದ್ಧತಿಯಲ್ಲಿ ಸಾಕಷ್ಟು ಬದಲಾವಣೆಗಳನ್ನು ತಂದು ಕೊಳ್ಳಬೇಕಾಗುತ್ತದೆ. ಈ ಸಮಯದಲ್ಲಿ ನಮಗೆ ಇಷ್ಟವಿದ್ದರೂ ಕೂಡ ಕೆಲವೊಂದು ಆಹಾರಗಳನ್ನು ಬಿಟ್ಟು ಬಿಡಬೇಕಾ ಗುತ್ತದೆ! ಹೀಗಾಗಿ ಈ ದೀರ್ಘಕಾಲದ ಕಾಯಿಲೆ, ಬರುವುದಕ್ಕೆ ಮುಂಚೆ ಎಚ್ಚೆತ್ತುಕೊಂಡು ಬರದಂತೆ ತಡೆಯುವುದು ನಮ್ಮೆಲ್ಲರ ಕರ್ತವ್ಯವಾಗಿದೆ...
ಸಕ್ಕರೆಕಾಯಿಲೆಯನ್ನು ಕಂಟ್ರೋಲ್ನಲ್ಲಿಡಬಹುದು ಅಷ್ಟೇ...

ಎಲೆಕೋಸಿನಲ್ಲಿ ಕಂಡು ಬರುವ ಪೌಷ್ಟಿಕ ಸತ್ವಗಳು

ಸಕ್ಕರೆ ಕಾಯಿಲೆ ಇದ್ದವರಿಗೆ ಎಲೆಕೋಸು ತುಂಬಾನೇ ಒಳ್ಳೆಯದು

ಮಧುಮೇಹ ರೋಗಿಗಳಿಗೆ ಕಿಡ್ನಿ ಸಮಸ್ಯೆ ಬರದೇ ಇರುವ ಹಾಗೆ ನೋಡಿಕೊಳ್ಳುತ್ತದೆ

ಎಲೆಕೋಸು ಸೇವನೆ ಮಾಡುವ ವಿಧಾನ
![]()
Add Cabbage In Your Diet This Vegetable Can Help You To Fight Against Diabetes.
08-09-26 02:24 pm
HK News Staffer
ಐಪಿಎಸ್ ಅಧಿಕಾರಿಗಳ ಭರ್ಜರಿ ವರ್ಗಾವಣೆ: ಮಂಗಳೂರು ಡಿಸ...
07-09-26 01:33 pm
ಜೆನ್ ಜೀಗಳಿಗೆ ಕಾಂಗ್ರೆಸ್ ಸಿದ್ಧಾಂತ, ಜಾತ್ಯತೀತ ಭಾವ...
05-09-26 04:53 pm
400 ಪಶು ವೈದ್ಯಾಧಿಕಾರಿಗಳ ನೇಮಕಾತಿ ಹಗರಣ ; ಪ್ರತಿ ಹ...
02-09-26 05:06 pm
ಬಿಗ್ ಬಾಸ್ ಸೀಸನ್ 13 ಆರಂಭಕ್ಕೂ ಮುನ್ನ ಸಂಕಷ್ಟ ; ಪ...
31-08-26 08:29 pm
05-09-26 11:55 am
HK News Staffer
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
ಹಾರಾಟದ ವೇಳೆ ಪೈಲೆಟ್ ಅಸ್ವಸ್ಥ ; ದೋಹಾ - ಬೆಂಗಳೂರು...
03-09-26 07:27 pm
ಅಯೋಧ್ಯೆ ರಾಮ ಮಂದಿರಕ್ಕೆ ನೂತನ ಸಿಇಓ ಆಗಿ ನಿವೃತ್ತ ಏ...
02-09-26 08:31 pm
ಸ್ಲೀಪರ್ ಬಸ್ನಲ್ಲಿ ಬಾಲಕಿ ಮೇಲೆ ಅತ್ಯಾಚಾರ ; ಎಚ್ಚೆ...
02-09-26 07:16 pm
08-09-26 05:20 pm
HK News Staffer
ದಕ್ಷಿಣ ಕನ್ನಡದಲ್ಲಿ ದಿಢೀರ್ ಲೋಕಾಯುಕ್ತ ದಾಳಿ: ಬಂಟ್...
08-09-26 03:50 pm
Mangalore Jail Raid: ಮಂಗಳೂರು ಜೈಲಿಗೆ ತಡರಾತ್ರಿ...
08-09-26 09:50 am
ಪುತ್ತೂರು ಮಹಾಲಿಂಗೇಶ್ವರನ ಹೆಸರಲ್ಲಿ ಅವ್ಯವಹಾರ ; ಸಣ...
08-09-26 08:27 am
ಪದ್ಮಶ್ರೀ ಹರೇಕಳ ಹಾಜಬ್ಬರಿಗೆ ಎಸ್ಐ ಆರ್ ನೋಟಿಸ್ ! ಬ...
07-09-26 09:57 pm
08-09-26 09:19 pm
HK News Staffer
ಮಂಗಳೂರು ಜೈಲಿನಲ್ಲಿ ಕೈದಿಗಳಿಗೆ ರಾಜಾತಿಥ್ಯ ; ಪೊಲೀಸ...
08-09-26 08:45 pm
ಪುತ್ತೂರು ಜನಸೇವಾ ಕೇಂದ್ರ ಗಲಾಟೆ ಪ್ರಕರಣ: ಪೊಲೀಸರ ಕ...
08-09-26 02:26 pm
ಅಪಘಾತದಲ್ಲಿ ಗಾಯಗೊಂಡ ಚಿರತೆಯನ್ನು ರಕ್ಷಣೆ ಮಾಡಲು ಹೋ...
08-09-26 01:11 pm
ಅಪ್ರಾಪ್ತ ಬಾಲಕನ ಮೇಲೆ ಸರಣಿ ಲೈಂಗಿಕ ದೌರ್ಜನ್ಯ ; ವಿ...
08-09-26 11:17 am