ಬ್ರೇಕಿಂಗ್ ನ್ಯೂಸ್
15-06-22 08:13 pm Source: Vijayakarnataka ಡಾಕ್ಟರ್ಸ್ ನೋಟ್
ಇತ್ತೀಚಿಗೆ ಜಗತ್ತಿನಲ್ಲಿ ಮಧುಮೇಹ ಅಥವಾ ಸಕ್ಕರೆ ಕಾಯಿಲೆ ಎನ್ನುವುದು, ಯಾರನ್ನೂ ಬಿಡದೇ ಕಾಡು ವಂತಹ ಒಂದು ಮಾರಕ ಕಾಯಿಲೆ ಆಗಿಬಿಟ್ಟಿದೆ. ಮನುಷ್ಯನಿಗೆ ಒಮ್ಮೆ ಈ ಕಾಯಿಲೆ ಆವರಿಸಿಕೊಂಡು ಬಿಟ್ಟರೆ ಇದು ಮತ್ತೆ ಹೋಗುವ ಕಾಯಿಲೆಯಲ್ಲ. ಹೀಗಾಗಿ ಈ ಕಾಯಿಲೆ ನಮ್ಮ ಹತ್ತಿರ ಬರದೇ ಇರುವ ಹಾಗೆ ನೋಡಿಕೊಳ್ಳಬೇಕು. ಕೆಲವೊಂದು ಸಂಶೋಧನೆಗಳು, ಹೇಳುವ ಹಾಗೆ, ಇಂದು ಜಗತ್ತಿನಲ್ಲಿ ಐದು ಜನರಲ್ಲಿ, ಇಬ್ಬರಿಗೆ ಮಧುಮೇಹ ಇದ್ದೇ ಇರುತ್ತದೆ, ನಿಜಕ್ಕೂ ಇದು ಆತಂಕಕಾರಿ ವಿಚಾರ.
ಇದಕ್ಕೆಲ್ಲಾ ಕಾರಣಗಳನ್ನು ನೋಡುವುದಾದರೆ, ನಮ್ಮ ಅನಾರೋಗ್ಯಕಾರಿ, ಜೀವನಶೈಲಿ ಹಾಗೂ ಕೆಲವೊಂದು ಆಹಾರ ಪದಾರ್ಥಗಳನ್ನು ನಾವು ಸರಿಯಾಗಿ ಸೇವನೆ ಮಾಡದೇ ಇರುವುದರಿಂದ, ಈ ಕಾಯಿಲೆಯ ಬಲೆಗೆ ಹೆಚ್ಚಿನವರು ಸುಲಭವಾಗಿ ಸಿಕ್ಕಿ ಹಾಕಿಕೊಳ್ಳುತ್ತಿದ್ದಾರೆ! ಒಂದು ವೇಳೆ ಈ ಕಾಯಿಲೆ ನಮ್ಮಲ್ಲಿ ಕಾಣಿಸಿಕೊಂಡರೆ, ಆಹಾರ ಪದ್ಧತಿಯಲ್ಲಿ ಸಾಕಷ್ಟು ಬದಲಾವಣೆಗಳನ್ನು ತಂದು ಕೊಳ್ಳಬೇಕಾಗುತ್ತದೆ. ಈ ಸಮಯದಲ್ಲಿ ನಮಗೆ ಇಷ್ಟವಿದ್ದರೂ ಕೂಡ ಕೆಲವೊಂದು ಆಹಾರಗಳನ್ನು ಬಿಟ್ಟು ಬಿಡಬೇಕಾ ಗುತ್ತದೆ! ಹೀಗಾಗಿ ಈ ದೀರ್ಘಕಾಲದ ಕಾಯಿಲೆ, ಬರುವುದಕ್ಕೆ ಮುಂಚೆ ಎಚ್ಚೆತ್ತುಕೊಂಡು ಬರದಂತೆ ತಡೆಯುವುದು ನಮ್ಮೆಲ್ಲರ ಕರ್ತವ್ಯವಾಗಿದೆ...
ಸಕ್ಕರೆಕಾಯಿಲೆಯನ್ನು ಕಂಟ್ರೋಲ್ನಲ್ಲಿಡಬಹುದು ಅಷ್ಟೇ...
ಎಲೆಕೋಸಿನಲ್ಲಿ ಕಂಡು ಬರುವ ಪೌಷ್ಟಿಕ ಸತ್ವಗಳು
ಸಕ್ಕರೆ ಕಾಯಿಲೆ ಇದ್ದವರಿಗೆ ಎಲೆಕೋಸು ತುಂಬಾನೇ ಒಳ್ಳೆಯದು
ಮಧುಮೇಹ ರೋಗಿಗಳಿಗೆ ಕಿಡ್ನಿ ಸಮಸ್ಯೆ ಬರದೇ ಇರುವ ಹಾಗೆ ನೋಡಿಕೊಳ್ಳುತ್ತದೆ
ಎಲೆಕೋಸು ಸೇವನೆ ಮಾಡುವ ವಿಧಾನ
Add Cabbage In Your Diet This Vegetable Can Help You To Fight Against Diabetes.
15-07-25 01:32 pm
Bangalore Correspondent
ನಟಿ ಸರೋಜಾ ದೇವಿ- ಎಸ್ಸೆಂ ಕೃಷ್ಣ ಪ್ರೇಮ ಪ್ರಸಂಗ ; ಮ...
15-07-25 12:27 pm
ಕೇವಲ 2 ಸಾವಿರ ಲಂಚ ಕೇಳಿ ಸಿಕ್ಕಿಬಿದ್ದ ಪಂಚಾಯತ್ ಪಿಡ...
15-07-25 10:35 am
ಧರ್ಮಸ್ಥಳದಲ್ಲಿ 20 ವರ್ಷಗಳಲ್ಲಾದ ಯುವತಿಯರ ನಾಪತ್ತೆ-...
14-07-25 10:44 pm
Shiradi Ghat Accident, Car: ಶಿರಾಡಿ ಘಾಟ್ ; ರಸ್...
14-07-25 01:43 pm
14-07-25 03:24 pm
HK News Desk
ಅಹ್ಮದಾಬಾದ್ ವಿಮಾನ ದುರಂತ ; ಭಾರೀ ಅನುಮಾನ ಹುಟ್ಟಿಸಿ...
12-07-25 09:25 pm
Apples New COO, Sabih Khan: ಟೆಕ್ ದೈತ್ಯ ಏಪಲ್ ಸ...
12-07-25 04:21 pm
ಸಾಮೂಹಿಕ ಮತಾಂತರ ; ಮೂರೇ ವರ್ಷಕ್ಕೆ ಚಾಂಗೂರ್ ಬಾಬಾನಿ...
12-07-25 02:15 pm
Coimbatore Serial Blasts, 'Tailor Raja' Arres...
11-07-25 12:08 pm
15-07-25 10:40 pm
Mangalore Correspondent
Udupi Rain, Fishermen Missing: ಉಡುಪಿ ; ಭಾರೀ ಗ...
15-07-25 10:13 pm
Kmc Manipal Hospital, Mangalore, Health Card:...
15-07-25 07:19 pm
Karkala Parashurama Theme Park: ಕಾರ್ಕಳ ಪರಶುರಾ...
15-07-25 02:28 pm
Mangalore Accident, Alto Car: ದೆಹಲಿಯಿಂದ ಬಂದ ಗ...
15-07-25 10:32 am
15-07-25 10:57 pm
HK News Desk
Lawrence Bishnoi, Bangalore, Crime: ಡಾನ್ ಲಾರೆ...
15-07-25 06:52 pm
Mangalore, Moodbidri college, Rape, Blackmail...
15-07-25 06:07 pm
ಹಿಂದು ಯುವತಿಯರನ್ನು ಮತಾಂತರ ಮಾಡುತ್ತಿದ್ದಾನೆಂದು ಸು...
15-07-25 05:21 pm
Mangalore Police, Arrest, NITTE College Stude...
15-07-25 01:13 pm