ಬ್ರೇಕಿಂಗ್ ನ್ಯೂಸ್
15-06-22 08:13 pm Source: Vijayakarnataka ಡಾಕ್ಟರ್ಸ್ ನೋಟ್
ಇತ್ತೀಚಿಗೆ ಜಗತ್ತಿನಲ್ಲಿ ಮಧುಮೇಹ ಅಥವಾ ಸಕ್ಕರೆ ಕಾಯಿಲೆ ಎನ್ನುವುದು, ಯಾರನ್ನೂ ಬಿಡದೇ ಕಾಡು ವಂತಹ ಒಂದು ಮಾರಕ ಕಾಯಿಲೆ ಆಗಿಬಿಟ್ಟಿದೆ. ಮನುಷ್ಯನಿಗೆ ಒಮ್ಮೆ ಈ ಕಾಯಿಲೆ ಆವರಿಸಿಕೊಂಡು ಬಿಟ್ಟರೆ ಇದು ಮತ್ತೆ ಹೋಗುವ ಕಾಯಿಲೆಯಲ್ಲ. ಹೀಗಾಗಿ ಈ ಕಾಯಿಲೆ ನಮ್ಮ ಹತ್ತಿರ ಬರದೇ ಇರುವ ಹಾಗೆ ನೋಡಿಕೊಳ್ಳಬೇಕು. ಕೆಲವೊಂದು ಸಂಶೋಧನೆಗಳು, ಹೇಳುವ ಹಾಗೆ, ಇಂದು ಜಗತ್ತಿನಲ್ಲಿ ಐದು ಜನರಲ್ಲಿ, ಇಬ್ಬರಿಗೆ ಮಧುಮೇಹ ಇದ್ದೇ ಇರುತ್ತದೆ, ನಿಜಕ್ಕೂ ಇದು ಆತಂಕಕಾರಿ ವಿಚಾರ.
ಇದಕ್ಕೆಲ್ಲಾ ಕಾರಣಗಳನ್ನು ನೋಡುವುದಾದರೆ, ನಮ್ಮ ಅನಾರೋಗ್ಯಕಾರಿ, ಜೀವನಶೈಲಿ ಹಾಗೂ ಕೆಲವೊಂದು ಆಹಾರ ಪದಾರ್ಥಗಳನ್ನು ನಾವು ಸರಿಯಾಗಿ ಸೇವನೆ ಮಾಡದೇ ಇರುವುದರಿಂದ, ಈ ಕಾಯಿಲೆಯ ಬಲೆಗೆ ಹೆಚ್ಚಿನವರು ಸುಲಭವಾಗಿ ಸಿಕ್ಕಿ ಹಾಕಿಕೊಳ್ಳುತ್ತಿದ್ದಾರೆ! ಒಂದು ವೇಳೆ ಈ ಕಾಯಿಲೆ ನಮ್ಮಲ್ಲಿ ಕಾಣಿಸಿಕೊಂಡರೆ, ಆಹಾರ ಪದ್ಧತಿಯಲ್ಲಿ ಸಾಕಷ್ಟು ಬದಲಾವಣೆಗಳನ್ನು ತಂದು ಕೊಳ್ಳಬೇಕಾಗುತ್ತದೆ. ಈ ಸಮಯದಲ್ಲಿ ನಮಗೆ ಇಷ್ಟವಿದ್ದರೂ ಕೂಡ ಕೆಲವೊಂದು ಆಹಾರಗಳನ್ನು ಬಿಟ್ಟು ಬಿಡಬೇಕಾ ಗುತ್ತದೆ! ಹೀಗಾಗಿ ಈ ದೀರ್ಘಕಾಲದ ಕಾಯಿಲೆ, ಬರುವುದಕ್ಕೆ ಮುಂಚೆ ಎಚ್ಚೆತ್ತುಕೊಂಡು ಬರದಂತೆ ತಡೆಯುವುದು ನಮ್ಮೆಲ್ಲರ ಕರ್ತವ್ಯವಾಗಿದೆ...
ಸಕ್ಕರೆಕಾಯಿಲೆಯನ್ನು ಕಂಟ್ರೋಲ್ನಲ್ಲಿಡಬಹುದು ಅಷ್ಟೇ...
ಎಲೆಕೋಸಿನಲ್ಲಿ ಕಂಡು ಬರುವ ಪೌಷ್ಟಿಕ ಸತ್ವಗಳು
ಸಕ್ಕರೆ ಕಾಯಿಲೆ ಇದ್ದವರಿಗೆ ಎಲೆಕೋಸು ತುಂಬಾನೇ ಒಳ್ಳೆಯದು
ಮಧುಮೇಹ ರೋಗಿಗಳಿಗೆ ಕಿಡ್ನಿ ಸಮಸ್ಯೆ ಬರದೇ ಇರುವ ಹಾಗೆ ನೋಡಿಕೊಳ್ಳುತ್ತದೆ
ಎಲೆಕೋಸು ಸೇವನೆ ಮಾಡುವ ವಿಧಾನ
Add Cabbage In Your Diet This Vegetable Can Help You To Fight Against Diabetes.
19-04-25 03:04 pm
HK Staff
Janivara, Shivamogga, Suspend: ಜನಿವಾರ ತೆಗೆಸಿದ...
19-04-25 12:24 pm
Bidar Cet Exam, Janivara issue: ಜನಿವಾರ ಹಾಕಿದ್...
18-04-25 05:38 pm
Tumkur, Tiptur, Kidnap, Protest: ಹಾಡಹಗಲೇ ಮಗಳ...
18-04-25 03:38 pm
Grace Ministry Bangalore, Budigere, Ark of th...
17-04-25 05:01 pm
20-04-25 08:42 pm
HK News Desk
Jagdeep Dhankhar, Justice Varma case: ರಾಷ್ಟ್ರ...
18-04-25 02:21 pm
ನ್ಯಾಷನಲ್ ಹೆರಾಲ್ಡ್ ಪ್ರಕರಣ ; ಸೋನಿಯಾ, ರಾಹುಲ್ ವಿರ...
16-04-25 03:54 pm
ಮುಂಬೈ- ದುಬೈ ಮಧ್ಯೆ ಅಂಡರ್ ವಾಟರ್ ಪ್ರಾಜೆಕ್ಟ್ ; ಎರ...
15-04-25 04:40 pm
Mumbai terror attack, Tahawwur Rana David He...
14-04-25 11:25 pm
20-04-25 05:42 pm
Mangalore Correspondent
DK Shivakumar, Dharmasthala temple, Mangalore...
20-04-25 12:51 pm
Wafq Protest Mangalore, Police FIR; ವಕ್ಫ್ ವಿರ...
19-04-25 06:19 pm
Mangalore Waqf protest, Traffic ACP Najma Far...
19-04-25 04:24 pm
Mangalore Bappanadu Mukii, Chariot Collapses;...
19-04-25 10:51 am
20-04-25 10:52 pm
Bangalore Correspondent
ರಾಮಕೃಷ್ಣ ಆಶ್ರಮದ ಕಾರ್ಯದರ್ಶಿಗೇ ಟೋಪಿ ; ಇಡಿ ಅಧಿಕಾ...
20-04-25 07:26 pm
Gold smuggling case, Mangalore Court Verdict,...
19-04-25 10:46 pm
Ullal Gang Rape, Crime, Update, Mangalore: ಗ್...
19-04-25 09:22 pm
Ricky Rai Shot, Crime, Rakesh Malli, Mangalor...
19-04-25 11:01 am