ಬ್ರೇಕಿಂಗ್ ನ್ಯೂಸ್
16-06-22 07:45 pm Source: Vijayakarnataka ಡಾಕ್ಟರ್ಸ್ ನೋಟ್
ಆಲೂಗಡ್ಡೆ ಎಂದರೆ ಹೆಚ್ಚಿನವರು ಇಷ್ಟಪಡುತ್ತಾರೆ. ತಮ್ಮ ಪ್ರತಿ ಆಹಾರಪದ್ಧತಿಯಲ್ಲಿ ಆಲೂಗಡ್ಡೆಯನ್ನು ನೆನೆಸಿಕೊಳ್ಳದೇ ಇರುವುದಿಲ್ಲ. ಆದರೆ ಕೆಲವರು ಆಲೂಗಡ್ಡೆ ಸೇವನೆಯಿಂದ, ಹೊಟ್ಟೆ ಉಬ್ಬರ ಆಗುತ್ತದೆ, ಇಲ್ಲಾಂದ್ರೆ ಗ್ಯಾಸ್ಟ್ರಿಕ್ ಆಗುತ್ತದೆ ಎನ್ನುವ ಒಂದೇ ಕಾರಣಕ್ಕೆ, ಈ ತರಕಾರಿಯಿಂದ ದೂರ ನಿಲ್ಲು ತ್ತಾರೆ. ಇನ್ನು ಒಂದು ವೇಳೆ ಶೀತ, ನೆಗಡಿಯಂತಹ ಸಮಸ್ಯೆಗಳು ಕಂಡು ಬಂದರೆ, ಆಲೂಗಡ್ಡೆಯನ್ನು ತಿನ್ನಬಾರದು ಎನ್ನುವ ಕಾರಣಕ್ಕೆ ವಯಸ್ಸಾದವರು ಹಾಗೂ ಪುಟ್ಟ ಮಕ್ಕಳನ್ನು ಮನೆಯಲ್ಲಿರುವ ಸದಸ್ಯರು ಆಲೂಗಡ್ಡೆಯಿಂದ ದೂರ ಉಳಿಸುತ್ತಾರೆ.
ಆದರೆ ನಿಜ ಹೇಳಬೇಕೆಂದರೆ, ಆಹಾರಕ್ರಮದಲ್ಲಿ ಆಲೂಗಡ್ಡೆಯನ್ನು ಬಳಸುವುದರಿಂದ ಆರೋಗ್ಯಕ್ಕೆ ಬಹಳಷ್ಟು ಪ್ರಯೋಜನಗಳಿವೆ. ಮುಖ್ಯವಾಗಿ ಅಧಿಕ ರಕ್ತದಒತ್ತಡ ಮತ್ತು ಹೃದಯದ ಸಮಸ್ಯೆ ಗಳು ಇದ್ದವರು, ತಮ್ಮ ಆಹಾರಪದ್ಧತಿಯಲ್ಲಿ ಮಿತಪ್ರಮಾಣದಲ್ಲಿ ಆಲೂಗಡ್ಡೆಯನ್ನು ಸೇರಿಸುತ್ತಾ ಬರುವುದರಿಂದ, ಸಾಕಷ್ಟು ಪ್ರಯೋಜನಗಳನ್ನು ನಿರೀಕ್ಷಿಸಬಹುದಾಗಿದೆ.
ಆಲೂಗಡ್ಡೆಯ ಪ್ರಯೋಜನಗಳು
![]()
ಮಾರುಕಟ್ಟೆಯಲ್ಲಿ ಸಿಗುವ ಒಂದೊಂದು ಬಗೆಯ ತರಕಾರಿ ಒಂದೊಂದು ರೀತಿಯ ಆರೋಗ್ಯ ಪ್ರಯೋಜನಗಳನ್ನು ಒಳಗೊಂಡಿದೆ. ಉದಾಹರಣೆಗೆ ನೋಡುವುದಾದರೆ ಕ್ಯಾರೆಟ್ ತಿಂದರೆ, ತ್ವಚೆಗೆ ಹಾಗೂ ಕಣ್ಣಿಗೆ ಒಳ್ಳೆಯದು ಎಂದು ಹೇಳುತ್ತಾರೆ. ಸೌತೆಕಾಯಿ ಸೇವಿಸಿದರೆ, ದೇಹದಲ್ಲಿ ನೀರಿನಾಂಶದ ಕೊರತೆ ಕಂಡು ಬರುವುದಿಲ್ಲ ಎಂದು ಹೇಳಲಾಗುತ್ತದೆ, ಅಂತೆಯೇ ಆಲೂಗಡ್ಡೆಯನ್ನು ಕೂಡ ಮಿತವಾಗಿ ಸೇವನೆ ಮಾಡುತ್ತಾ ಬರುವುದರಿಂದ, ಆರೋಗ್ಯಕ್ಕೆ ಬೇಕಾಗುವ ಎಲ್ಲಾ ರೀತಿಯ ಪೌಷ್ಟಿಕ ಸತ್ವಗಳು ಸಿಕ್ಕಂತೆ ಆಗುತ್ತದೆ.
ಇನ್ನು ಆರೋಗ್ಯ ತಜ್ಞರು ಹೇಳುವ ಪ್ರಕಾರ, ಆಲೂಗಡ್ಡೆಯನ್ನು ಅತಿಯಾದ ತಾಪಮಾನದಲ್ಲಿ ಬೇಯಿಸಿದರೆ ಅದರಲ್ಲಿ ಕಂಡುಬರುವ, ಎಲ್ಲಾ ಪೌಷ್ಟಿಕಾಂಶಗಳು ನಷ್ಟ ಉಂಟಾಗುತ್ತದೆ. ಈ ಸಮಸ್ಯೆಯನ್ನು ಹೋಗಲಾಡಿಸಲು, ಸಾಧ್ಯವಾದರೆ, ಆಲೂಗಡ್ಡೆಯನ್ನು ಮೈಕ್ರೋವೇವ್ ಓವನ್ ಮೂಲಕ ಬಿಸಿಮಾಡಿ ಸೇವನೆ ಮಾಡುವುದರಿಂದ, ಇದರಲ್ಲಿ ಕಂಡು ಬರುವ ಪೌಷ್ಟಿಕ ಸತ್ವಗಳ ಜೊತೆಗೆ, ಖನಿಜಾಂಶಗಳು ಹಾಗೂ ಆಂಟಿಆಕ್ಸಿಡೆಂಟ್ ಅಂಶಗಳು ಹಾಗೆ ಉಳಿದು, ಆರೋಗ್ಯವನ್ನು ವೃದ್ಧಿಸಲು ನೆರವಾಗುತ್ತದೆ.
ಅಧಿಕರಕ್ತದೊತ್ತಡದ ಸಮಸ್ಯೆಗೆ ಒಳ್ಳೆಯದು
ಕೆಟ್ಟ ಕೊಲೆಸ್ಟ್ರಾಲ್ ಹಾಗೂ ಕೊಬ್ಬಿನಾಂಶ ಕಡಿಮೆ ಆಗುತ್ತದೆ
![]()
ಹೆಚ್ಚಿನ ಪ್ರಮಾಣದಲ್ಲಿ ವಿಟಮಿನ್ ಸಿ ಕಂಡುಬರುತ್ತದೆ
![]()
ಆಲೂಗಡ್ಡೆಯಲ್ಲಿ ವಿಟಮಿನ್ ಬಿ6 ಯಥೇಚ್ಛವಾಗಿ ಸಿಗುತ್ತದೆ
![]()
Can Someone How Suffering High Blood Pressure, Heart Problem Eat Potatoes These Things You Must Know.
08-09-26 02:24 pm
HK News Staffer
ಐಪಿಎಸ್ ಅಧಿಕಾರಿಗಳ ಭರ್ಜರಿ ವರ್ಗಾವಣೆ: ಮಂಗಳೂರು ಡಿಸ...
07-09-26 01:33 pm
ಜೆನ್ ಜೀಗಳಿಗೆ ಕಾಂಗ್ರೆಸ್ ಸಿದ್ಧಾಂತ, ಜಾತ್ಯತೀತ ಭಾವ...
05-09-26 04:53 pm
400 ಪಶು ವೈದ್ಯಾಧಿಕಾರಿಗಳ ನೇಮಕಾತಿ ಹಗರಣ ; ಪ್ರತಿ ಹ...
02-09-26 05:06 pm
ಬಿಗ್ ಬಾಸ್ ಸೀಸನ್ 13 ಆರಂಭಕ್ಕೂ ಮುನ್ನ ಸಂಕಷ್ಟ ; ಪ...
31-08-26 08:29 pm
05-09-26 11:55 am
HK News Staffer
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
ಹಾರಾಟದ ವೇಳೆ ಪೈಲೆಟ್ ಅಸ್ವಸ್ಥ ; ದೋಹಾ - ಬೆಂಗಳೂರು...
03-09-26 07:27 pm
ಅಯೋಧ್ಯೆ ರಾಮ ಮಂದಿರಕ್ಕೆ ನೂತನ ಸಿಇಓ ಆಗಿ ನಿವೃತ್ತ ಏ...
02-09-26 08:31 pm
ಸ್ಲೀಪರ್ ಬಸ್ನಲ್ಲಿ ಬಾಲಕಿ ಮೇಲೆ ಅತ್ಯಾಚಾರ ; ಎಚ್ಚೆ...
02-09-26 07:16 pm
08-09-26 05:20 pm
HK News Staffer
ದಕ್ಷಿಣ ಕನ್ನಡದಲ್ಲಿ ದಿಢೀರ್ ಲೋಕಾಯುಕ್ತ ದಾಳಿ: ಬಂಟ್...
08-09-26 03:50 pm
Mangalore Jail Raid: ಮಂಗಳೂರು ಜೈಲಿಗೆ ತಡರಾತ್ರಿ...
08-09-26 09:50 am
ಪುತ್ತೂರು ಮಹಾಲಿಂಗೇಶ್ವರನ ಹೆಸರಲ್ಲಿ ಅವ್ಯವಹಾರ ; ಸಣ...
08-09-26 08:27 am
ಪದ್ಮಶ್ರೀ ಹರೇಕಳ ಹಾಜಬ್ಬರಿಗೆ ಎಸ್ಐ ಆರ್ ನೋಟಿಸ್ ! ಬ...
07-09-26 09:57 pm
08-09-26 09:19 pm
HK News Staffer
ಮಂಗಳೂರು ಜೈಲಿನಲ್ಲಿ ಕೈದಿಗಳಿಗೆ ರಾಜಾತಿಥ್ಯ ; ಪೊಲೀಸ...
08-09-26 08:45 pm
ಪುತ್ತೂರು ಜನಸೇವಾ ಕೇಂದ್ರ ಗಲಾಟೆ ಪ್ರಕರಣ: ಪೊಲೀಸರ ಕ...
08-09-26 02:26 pm
ಅಪಘಾತದಲ್ಲಿ ಗಾಯಗೊಂಡ ಚಿರತೆಯನ್ನು ರಕ್ಷಣೆ ಮಾಡಲು ಹೋ...
08-09-26 01:11 pm
ಅಪ್ರಾಪ್ತ ಬಾಲಕನ ಮೇಲೆ ಸರಣಿ ಲೈಂಗಿಕ ದೌರ್ಜನ್ಯ ; ವಿ...
08-09-26 11:17 am