ಬ್ರೇಕಿಂಗ್ ನ್ಯೂಸ್
17-06-22 10:22 pm Source: Vijayakarnataka ಡಾಕ್ಟರ್ಸ್ ನೋಟ್
ಮೂಲವ್ಯಾಧಿ ಅಥವಾ ಪೈಲ್ಸ್ ಇರುವ ವ್ಯಕ್ತಿಗಳು ತಮ್ಮ ತೊಂದರೆಯ ಬಗ್ಗೆ ಯಾರ ಬಳಿ ಹೋಗಿ ಕೂಡ ಹೇಳಿಕೊಳ್ಳಲು ಹಿಂದೇಟು ಹಾಕುತ್ತಾರೆ. ಸಾಮಾನ್ಯವಾಗಿ ಈ ಸಮಸ್ಯೆ ಇರುವವರು, ನಾಚಿಕೆ ಅಥವಾ ಸಂಕೋಚ ಪಟ್ಟುಕೊಂಡು, ತಮ್ಮಲ್ಲಿಯೇ ಸಮಸ್ಯೆಯನ್ನು ಬಚ್ಚಿಟ್ಟುಕೊಳ್ಳಲು ಪ್ರಯತ್ನಿಸುವವರು ಎಷ್ಟೋ ಜನರು, ನಮ್ಮ ನಡುವೆ ಇದ್ದಾರೆ. ಇನ್ನು ವೈದ್ಯರ ಬಳಿ ಹೋದರೂ ಕೂಡ, ಅಕ್ಕಪಕ್ಕದಲ್ಲಿ ಯಾರೂ ಇಲ್ಲದಿರುವುದನ್ನೇ ಬಯಸುತ್ತಾರೆ ಹಾಗೂ ಪಿಸುಮಾತಿನಲ್ಲಿಯೇ ಸಮಸ್ಯೆಯನ್ನು ವಿವರಿಸುತ್ತಾರೆ.
ಇನ್ನು ಈ ಪೈಲ್ಸ್ ಅಥವಾ ಹೆಮೊರ್ಹಾಯ್ಡ್ (hemorrhoids)ಎನ್ನುವ ಈ ಕಾಯಿಲೆ, ಇತ್ತೀಚಿನ ದಿನಗಳಲ್ಲಿ ಹೆಚ್ಚಿನವರಲ್ಲಿ ಕಂಡುಬರುವ ಸಾಮಾನ್ಯ ಕಾಯಿಲೆ ಎಂದು ಗುರುತಿಸಲಾಗಿದೆ. ಈ ಸಮಸ್ಯೆಗೆ ಕಾರಣಗಳು ಏನು ಎಂಬುದನ್ನು ನೋಡುವುದಾದರೆ ಅಜೀರ್ಣ ಸಮಸ್ಯೆಯ ಕಾರಣದಿಂದಾಗಿ ಉಂಟಾಗಿರುವ ಮಲಬದ್ಧತೆಯ ಸಮಸ್ಯೆ, ಅನಾರೋಗ್ಯಕಾರಿ ಆಹಾರಪದ್ಧತಿ, ಸರಿಯಾದ ಜೀವನಶೈಲಿಯನ್ನು ಅನುಸರಿಸದೇ ಇರುವುದು, ಇಂತಹ ಸಮಸ್ಯೆಗೆ ಮುಖ್ಯ ಕಾರಣ ಎಂದು ಹೇಳಲಾಗುತ್ತದೆ.
ಮೂಲವ್ಯಾಧಿ ಅಥವಾ ಪೈಲ್ಸ್ ಸಮಸ್ಯೆ ಎಷ್ಟು ಹಿಂಸ ನೀಡುತ್ತದೆ ಎಂದರೆ, ಸರಿಯಾಗಿ ಮಲವಿಸರ್ಜನೆ ಮಾಡಲು ಸಾಧ್ಯವಾಗದೆ, ನೋವನ್ನು ಉಂಟು ಮಾಡುತ್ತದೆ. ಅಷ್ಟೇ ಅಲ್ಲದೆ ಇದರಿಂದಾಗಿ ದೀರ್ಘಕಾಲದ ವರೆಗೆ ಕುಳಿತುಕೊಳ್ಳಲು, ಇಲ್ಲಾಂದ್ರೆ ಮಲಗಲು ಕೂಡ ಕಷ್ಟಪಡಬೇಕಾದ ಸಂದರ್ಭ ಎದುರಾಗುತ್ತದೆ. ಮುಂದೆ ಓದಿ...
ಮೂಲವ್ಯಾಧಿ ಅಥವಾ ಪೈಲ್ಸ್ ಸಮಸ್ಯೆ ಎಂದರೇನು?
ಈ ಸಮಸ್ಯೆ ಇರುವವರು, ದಿನಾ ಮಾಗಿದ ಬಾಳೆಹಣ್ಣು ತಿನ್ನಬೇಕಂತೆ!
ರಾತ್ರಿ ಮಲಗುವ ವೇಳೆ ಮಾಗಿದ ಬಾಳೆಹಣ್ಣು ಸೇವಿಸಿ...
ಮಾಗಿದ ಬಾಳೆಹಣ್ಣು ಈ ಸಮಸ್ಯೆಗೆ ಬೆಸ್ಟ್ ಮದ್ದು!
ಸರಿಯಾಗಿ ನೀರು ಕುಡಿಯುವ ಅಭ್ಯಾಸ ಮಾಡಿಕೊಳ್ಳಿ
ಅದು ಬೇಸಿಗೆಕಾಲವಿರಲಿ ಅಥವಾ ಚಳಿಗಾಲವಿರಲಿ, ಆದರೆ ನಮ್ಮ ದೇಹದ ಯಾವುದೇ ಕಾರಣಕ್ಕೂ ಕೂಡ ನಿರ್ಜಲೀಕರಣ ಸಮಸ್ಯೆಗೆ, ಒಳಗಾಗದಂತೆ ನೋಡಿ ಬೇಕು. ಇದಕ್ಕಾಗಿ ಸರಿಯಾಗಿ ನೀರು ಕುಡಿಯುವ ಅಭ್ಯಾಸವನ್ನು ಮಾಡಿಕೊಳ್ಳಬೇಕು. ಇದರಿಂದ, ಮಲಬದ್ಧತೆ ನಿವಾರಣೆಯಾಗುವುದರ ಜೊತೆಗೆ, ಪೈಲ್ಸ್ ಸಮಸ್ಯೆ ಕೂಡ ನಿಯಂತ್ರಣಕ್ಕೆ ಬರುತ್ತದೆ.
Everyday Eat One Ripe Banana After Dinner, To Get Rid From Piles.
08-06-25 06:03 pm
Bangalore Correspondent
Bhaskar Rao, Cm Siddaramaiah, DK Shivakumar:...
07-06-25 08:04 pm
Bjp, CM Siddaramaiah, DK Shivakumar: ಸಿಎಂ ಸಿದ...
07-06-25 06:57 pm
MLC K. Govindaraj: ಕಾಲ್ತುಳಿತ ಪ್ರಕರಣ ; ಸಿಎಂ ರಾ...
06-06-25 10:58 pm
Mohandas Pai, RCB, Death: ಪೊಲೀಸ್ ಕಮಿಷನರ್ ಸಸ್ಪ...
06-06-25 09:46 pm
07-06-25 09:54 pm
HK News Desk
Starlink, Elon Musk: ಇಂಟರ್ನೆಟ್ ಸಿಗದ ಹಳ್ಳಿಗಳಿಗ...
07-06-25 07:10 pm
ಜಗತ್ತಿನ ಅತಿ ಎತ್ತರದ ರೈಲ್ವೇ ಸೇತುವೆ ಉದ್ಘಾಟಿಸಿದ ಮ...
06-06-25 11:08 pm
ತಂದೆ ಮುಸ್ಲಿಂ - ತಾಯಿ ಹಿಂದು ; ಮಗನಿಗೆ ಇಸ್ಲಾಂ ಅನು...
05-06-25 07:54 pm
30 ಅಡಿ ಉದ್ದದ ಅತಿ ವಿರಳ ದೇವರ ಮೀನು ತಮಿಳುನಾಡಿನಲ್ಲ...
04-06-25 05:05 pm
08-06-25 05:24 pm
Mangalore Correspondent
ಮುಸ್ಲಿಂ ವಾಟ್ಸಪ್ ಗ್ರೂಪಿನಲ್ಲಿ ಸ್ಪೀಕರ್ ಖಾದರ್, ಸಿ...
07-06-25 11:02 pm
Siddaramaiah, DK Shivakumar, CT Ravi: ಕಾಲ್ತುಳ...
07-06-25 09:15 pm
Ct Ravi, Mangalore, BJP: ರೋಗಕ್ಕೆ ಮದ್ದು ಕೊಡದ ಹ...
07-06-25 08:48 pm
Mangalore, PG Student Arrested, Bomb Threat,...
07-06-25 05:37 pm
08-06-25 03:59 pm
HK News Desk
ಆನ್ಲೈನ್ ಟ್ರೇಡಿಂಗ್ನಲ್ಲಿ ಹಣ ಹೂಡಿಕೆ ; ಇನ್ ಸ್ಟಾ...
08-06-25 02:58 pm
Mangalore Crime, Yeyyadi Stabbing, Bar, Polic...
07-06-25 10:39 pm
Mangalore Murder, Crime, Rahiman: ಅಬ್ದುಲ್ ರಹಿ...
03-06-25 10:25 pm
Mangalore Suhas Shetty Murder Case, arrest; ಸ...
03-06-25 08:01 pm