ಬ್ರೇಕಿಂಗ್ ನ್ಯೂಸ್
17-06-22 10:22 pm Source: Vijayakarnataka ಡಾಕ್ಟರ್ಸ್ ನೋಟ್
ಮೂಲವ್ಯಾಧಿ ಅಥವಾ ಪೈಲ್ಸ್ ಇರುವ ವ್ಯಕ್ತಿಗಳು ತಮ್ಮ ತೊಂದರೆಯ ಬಗ್ಗೆ ಯಾರ ಬಳಿ ಹೋಗಿ ಕೂಡ ಹೇಳಿಕೊಳ್ಳಲು ಹಿಂದೇಟು ಹಾಕುತ್ತಾರೆ. ಸಾಮಾನ್ಯವಾಗಿ ಈ ಸಮಸ್ಯೆ ಇರುವವರು, ನಾಚಿಕೆ ಅಥವಾ ಸಂಕೋಚ ಪಟ್ಟುಕೊಂಡು, ತಮ್ಮಲ್ಲಿಯೇ ಸಮಸ್ಯೆಯನ್ನು ಬಚ್ಚಿಟ್ಟುಕೊಳ್ಳಲು ಪ್ರಯತ್ನಿಸುವವರು ಎಷ್ಟೋ ಜನರು, ನಮ್ಮ ನಡುವೆ ಇದ್ದಾರೆ. ಇನ್ನು ವೈದ್ಯರ ಬಳಿ ಹೋದರೂ ಕೂಡ, ಅಕ್ಕಪಕ್ಕದಲ್ಲಿ ಯಾರೂ ಇಲ್ಲದಿರುವುದನ್ನೇ ಬಯಸುತ್ತಾರೆ ಹಾಗೂ ಪಿಸುಮಾತಿನಲ್ಲಿಯೇ ಸಮಸ್ಯೆಯನ್ನು ವಿವರಿಸುತ್ತಾರೆ.
ಇನ್ನು ಈ ಪೈಲ್ಸ್ ಅಥವಾ ಹೆಮೊರ್ಹಾಯ್ಡ್ (hemorrhoids)ಎನ್ನುವ ಈ ಕಾಯಿಲೆ, ಇತ್ತೀಚಿನ ದಿನಗಳಲ್ಲಿ ಹೆಚ್ಚಿನವರಲ್ಲಿ ಕಂಡುಬರುವ ಸಾಮಾನ್ಯ ಕಾಯಿಲೆ ಎಂದು ಗುರುತಿಸಲಾಗಿದೆ. ಈ ಸಮಸ್ಯೆಗೆ ಕಾರಣಗಳು ಏನು ಎಂಬುದನ್ನು ನೋಡುವುದಾದರೆ ಅಜೀರ್ಣ ಸಮಸ್ಯೆಯ ಕಾರಣದಿಂದಾಗಿ ಉಂಟಾಗಿರುವ ಮಲಬದ್ಧತೆಯ ಸಮಸ್ಯೆ, ಅನಾರೋಗ್ಯಕಾರಿ ಆಹಾರಪದ್ಧತಿ, ಸರಿಯಾದ ಜೀವನಶೈಲಿಯನ್ನು ಅನುಸರಿಸದೇ ಇರುವುದು, ಇಂತಹ ಸಮಸ್ಯೆಗೆ ಮುಖ್ಯ ಕಾರಣ ಎಂದು ಹೇಳಲಾಗುತ್ತದೆ.
ಮೂಲವ್ಯಾಧಿ ಅಥವಾ ಪೈಲ್ಸ್ ಸಮಸ್ಯೆ ಎಷ್ಟು ಹಿಂಸ ನೀಡುತ್ತದೆ ಎಂದರೆ, ಸರಿಯಾಗಿ ಮಲವಿಸರ್ಜನೆ ಮಾಡಲು ಸಾಧ್ಯವಾಗದೆ, ನೋವನ್ನು ಉಂಟು ಮಾಡುತ್ತದೆ. ಅಷ್ಟೇ ಅಲ್ಲದೆ ಇದರಿಂದಾಗಿ ದೀರ್ಘಕಾಲದ ವರೆಗೆ ಕುಳಿತುಕೊಳ್ಳಲು, ಇಲ್ಲಾಂದ್ರೆ ಮಲಗಲು ಕೂಡ ಕಷ್ಟಪಡಬೇಕಾದ ಸಂದರ್ಭ ಎದುರಾಗುತ್ತದೆ. ಮುಂದೆ ಓದಿ...
ಮೂಲವ್ಯಾಧಿ ಅಥವಾ ಪೈಲ್ಸ್ ಸಮಸ್ಯೆ ಎಂದರೇನು?

ಈ ಸಮಸ್ಯೆ ಇರುವವರು, ದಿನಾ ಮಾಗಿದ ಬಾಳೆಹಣ್ಣು ತಿನ್ನಬೇಕಂತೆ!

ರಾತ್ರಿ ಮಲಗುವ ವೇಳೆ ಮಾಗಿದ ಬಾಳೆಹಣ್ಣು ಸೇವಿಸಿ...

ಮಾಗಿದ ಬಾಳೆಹಣ್ಣು ಈ ಸಮಸ್ಯೆಗೆ ಬೆಸ್ಟ್ ಮದ್ದು!

ಸರಿಯಾಗಿ ನೀರು ಕುಡಿಯುವ ಅಭ್ಯಾಸ ಮಾಡಿಕೊಳ್ಳಿ
![]()
ಅದು ಬೇಸಿಗೆಕಾಲವಿರಲಿ ಅಥವಾ ಚಳಿಗಾಲವಿರಲಿ, ಆದರೆ ನಮ್ಮ ದೇಹದ ಯಾವುದೇ ಕಾರಣಕ್ಕೂ ಕೂಡ ನಿರ್ಜಲೀಕರಣ ಸಮಸ್ಯೆಗೆ, ಒಳಗಾಗದಂತೆ ನೋಡಿ ಬೇಕು. ಇದಕ್ಕಾಗಿ ಸರಿಯಾಗಿ ನೀರು ಕುಡಿಯುವ ಅಭ್ಯಾಸವನ್ನು ಮಾಡಿಕೊಳ್ಳಬೇಕು. ಇದರಿಂದ, ಮಲಬದ್ಧತೆ ನಿವಾರಣೆಯಾಗುವುದರ ಜೊತೆಗೆ, ಪೈಲ್ಸ್ ಸಮಸ್ಯೆ ಕೂಡ ನಿಯಂತ್ರಣಕ್ಕೆ ಬರುತ್ತದೆ.
Everyday Eat One Ripe Banana After Dinner, To Get Rid From Piles.
17-12-25 10:30 pm
HK News Desk
ಯಶವಂತಪುರ - ಕಾರವಾರ ಗೋಮಟೇಶ್ವರ ಎಕ್ಸ್ ಪ್ರೆಸ್ ರೈಲು...
17-12-25 12:45 pm
ಶೃಂಗೇರಿ ; ಬಿಕಾಂ ಓದುತ್ತಿದ್ದ ವಿದ್ಯಾರ್ಥಿನಿ ಹಠಾತ್...
17-12-25 12:42 pm
ಶಿವಮೊಗ್ಗ, ಧಾರವಾಡ ಸೇರಿ ಹಲವೆಡೆ ಲೋಕಾಯುಕ್ತ ದಾಳಿ ;...
16-12-25 03:08 pm
ಮಂಗಳೂರು ಬೆನ್ನಲ್ಲೇ ತುಮಕೂರು ಜಿಲ್ಲಾಧಿಕಾರಿ ಕಚೇರಿಗ...
16-12-25 12:57 pm
17-12-25 10:27 pm
HK News Desk
ಆಸ್ಟ್ರೇಲಿಯಾ ಬೋಂಡಿ ಬೀಚ್ ದಾಳಿ ; ಹೈದ್ರಾಬಾದ್ ಮೂಲದ...
17-12-25 01:38 pm
ಯುಕೆಯ ಮಿಡ್ಲಾಂಡ್ಸ್ ನಲ್ಲಿ ಕನ್ನಡ ರಾಜ್ಯೋತ್ಸವ ; ಬರ...
16-12-25 06:33 pm
ಭಟ್ಕಳ ತಹಸೀಲ್ದಾರ್ ಕಚೇರಿಗೂ ಸ್ಫೋಟದ ಬೆದರಿಕೆ ; ತಮಿ...
16-12-25 01:56 pm
ಪಾಕಿಸ್ತಾನದ ಎರಡು ವಿವಿಗಳಲ್ಲಿ ಸಂಸ್ಕೃತ ಕಲಿಯಲು ಕೋರ...
15-12-25 08:12 pm
17-12-25 08:54 pm
Mangalore Correspondent
New year 2026, Mangalore Rules: ಹೊಸ ವರ್ಷಾಚರಣೆ...
17-12-25 08:19 pm
Udupi, Baby death: ಉಡುಪಿ ; ತಾಯಿ ಕೈಯಿಂದ ಜಾರಿ ಬ...
17-12-25 05:23 pm
Mangalore Jail, Fight, Ccb Police: ಮಂಗಳೂರು ಜೈ...
17-12-25 05:05 pm
Mangalore Landslide, Death: ಗುಡ್ಡ ಕುಸಿದು ಕಾರ್...
16-12-25 10:25 pm
17-12-25 11:14 am
Bangalore Correspondent
ಕದ್ರಿಯಲ್ಲಿ ಬೈಕ್ ಕದ್ದು ಭಟ್ಕಳದಲ್ಲಿ ಮಹಿಳೆಯ ಸರ ಕಸ...
16-12-25 10:35 pm
Mangalore Crime, Robbery, Mukka: 'ಬಂಗಾರ್ ಒಲ್ಪ...
15-12-25 10:26 pm
Udupi Murder, Brahmavar, Update: ಕುಡಿದ ಮತ್ತಿನ...
15-12-25 05:37 pm
Brahmavar Murder, Udupi Crime: ಎಣ್ಣೆ ಪಾರ್ಟಿಯಲ...
15-12-25 12:19 pm