ಬ್ರೇಕಿಂಗ್ ನ್ಯೂಸ್
22-06-22 08:37 pm Source: Vijayakarnataka ಡಾಕ್ಟರ್ಸ್ ನೋಟ್
ಪಾಪ ಮಧುಮೇಹ ಅಥವಾ ಸಕ್ಕರೆಕಾಯಿಲೆ ಇರುವವರು ಪಡುವ ನೋವು, ಸಂಕಟ, ಆ ದೇವರಿಗೆ ಮಾತ್ರ ಗೊತ್ತು! ಈ ಮಾತನ್ನು ನಾವು ಎಷ್ಟೋ ಬಾರಿ ಕೇಳಿರುತ್ತೇವೆ. ಹೌದು, ಈ ಮಧುಮೇಹ ಕಾಯಿಲೆ ಎನ್ನು ವುದು ದೀರ್ಘಕಾಲದವರೆಗೆ ಕಾಡುವ ಕಾಯಿಲೆ. ಒಮ್ಮೆ ಈ ಕಾಯಿಲೆ ಮನುಷ್ಯನನ್ನು ಆವರಿಸಿಕೊಂಡು ಬಿಟ್ಟರೆ, ಆಮೇಲೆ ಜೀವನ ಪರ್ಯಾಂತ, ಆತನನ್ನು ಬಿಟ್ಟುಹೋಗುವ ಕಾಯಿಲೆ ಅಲ್ಲವೇ ಅಲ್ಲ! ಈ ಸಮಯದಲ್ಲಿ ಕಟ್ಟುನಿಟ್ಟಿನ ಆಹಾರ ಪದ್ಧತಿ ಹಾಗೂ ಸರಿಯಾದ ಜೀವನಶೈಲಿಯ ಜೊತೆಗೆ, ವೈದ್ಯರ ಸಲಹೆಗಳನ್ನು ಕೂಡ ಸರಿಯಾಗಿ ಅನುಸರಿಸಿಕೊಂಡು ಹೋದರೆ ಮಾತ್ರ, ಈ ಕಾಯಿಲೆಯನ್ನು ನಿಯಂತ್ರಣ ದಲ್ಲಿ ಇಟ್ಟುಕೊಳ್ಳಬಹುದು.
ಅದರಲ್ಲೂ ಮುಖ್ಯವಾಗಿ, ಈ ಸಮಯದಲ್ಲಿ ಕೆಲವೊಂದು ಆಹಾರಗಳು, ತಮಗೆ ಇಷ್ಟ ಇಲ್ಲದಿದ್ದರೂ ಕೂಡ ಸೇವನೆ ಮಾಡಬೇಕಾಗಿ ಬರುತ್ತದೆ! ಇನ್ನು ಕೆಲವು ಆಹಾರಗಳು ಮನಸ್ಸು ಬಯಸ್ಸಿದರೂ ಕೂಡ ಸೇವನೆ ಮಾಡಲು ಸಾಧ್ಯವಿರುವುದಿಲ್ಲ! ಅದರಲ್ಲೂ ಮುಖ್ಯವಾಗಿ ಸಿಹಿತಿಂಡಿ-ತಿನಿಸುಗಳ ಕಡೆ ಕಣ್ಣೆತ್ತಿ ಯೂ ಕೂಡ ನೋಡುವ ಹಾಗಿಲ್ಲ.ಯಾಕೆಂದರೆ, ಇದರಿಂದಾಗಿ ದೇಹದಲ್ಲಿ ಸಕ್ಕರೆ ಅಂಶ ಏರುಪೇರಾಗುವ ಅಪಾಯ ಹೆಚ್ಚಿರುತ್ತದೆ. ಹೀಗಾಗಿ ಅನಾರೋಗ್ಯಕರವಾದ ಆಹಾರ ಪದ್ಧತಿಯಿಂದ ತಮ್ಮ ಮಧುಮೇಹ ಸಮಸ್ಯೆಯನ್ನು ಮತ್ತಷ್ಟು ಹೆಚ್ಚು ಮಾಡಿಕೊಂಡು ಕಷ್ಟ ಪಡುವ ಬದಲು, ಈ ಕಾಯಿಲೆಯನ್ನು ನಿಯಂತ್ರ ಣಕ್ಕೆ ತರುವ ಕೆಲವೊಂದು ನೈಸರ್ಗಿಕ ಆಹಾರ ಪದಾರ್ಥಗಳ ಕಡೆ ಗಮನ ಹರಿಸುವುದು ಒಳ್ಳೆಯದು. ಇದಕ್ಕೊಂದು ಒಳ್ಳೆಯ ಉದಾಹರಣೆ ಎಂದರೆ, ಬೀಟ್ರೂಟ್! ಮುಂದೆ ಓದಿ..
ಮಧುಮೇಹ ಸಮಸ್ಯೆ ಇರುವವರು ಬೀಟ್ರೂಟ್ ಸೇವಿಸಬಹುದಾ?

ಮಧುಮೇಹಿಗಳ ಆರೋಗ್ಯಕ್ಕೆ ಬೀಟ್ರೂಟ್ ಒಳ್ಳೆಯದು

ಬೀಟ್ರೂಟ್ನಲ್ಲಿ ಕಂಡುಬರುವ ನೈಟ್ರೇಟ್ ಅಂಶ
![]()
ಬೀಟ್ರೂಟ್ ಜ್ಯೂಸ್ ಮಾಡಿ ಕೂಡ ಸೇವನೆ ಮಾಡಬಹುದು
![]()
ಸಕ್ಕರೆಕಾಯಿಲೆ ಇರುವ ರೋಗಿಗಳಿಗೆ ಬೀಟ್ರೂಟ್ನಿಂದ ಜ್ಯೂಸ್ ರೆಡಿ ಮಾಡಿ, ಕೂಡ ಕುಡಿಯಬಹುದು. ಅದರಲ್ಲೂ ಬೆಳಗ್ಗೆ ಖಾಲಿ ಹೊಟ್ಟೆಗೆ, ಬೀಟ್ರೂಟ್ ಜ್ಯೂಸ್ನ್ನು ಕುಡಿಯುತ್ತಾ ಬಂದರೆ, ರಕ್ತದಲ್ಲಿ ಸಕ್ಕರೆ ಅಂಶ ಏರಿಕೆ ಆಗದಂತೆ ತಡೆಯುವುದರ ಜೊತೆಗೆ, ಮಧುಮೇಹದ ಲಕ್ಷಣಗಳನ್ನು ಕೂಡ ನಿಯಂತ್ರಣದಲ್ಲಿ ಇಟ್ಟುಕೊಳ್ಳಬಹುದು.
ಬೀಟ್ರೂಟ್ ಸಲಾಡ್ ಮಾಡಿ ಕೂಡ ಸೇವಿಸಬಹುದು
![]()
ಕೊನೆಯ ಮಾತು
![]()
Is Beetroot Good For Sugar Patients,These Important Things You Must Know.
12-03-26 02:48 pm
HK News Staffer
13 ವರ್ಷಗಳಿಂದ ಜೀವನ್ಮರಣ ಹೋರಾಟ ; ಕೋಮಾದಲ್ಲಿದ್ದ ಯು...
11-03-26 07:16 pm
ಪರಿಷತ್ ಚುನಾವಣೆಗೆ ಸಿಗದ ಟಿಕೆಟ್ ; ಬಿಜೆಪಿ ರಾಜ್ಯ ಶ...
11-03-26 06:14 pm
ಲಕ್ಕುಂಡಿಯಲ್ಲಿ ಸಿಕ್ಕ ನಿಧಿ 500 ರಿಂದ 600 ವರ್ಷ ಹಳ...
11-03-26 12:57 pm
ಶಿಕ್ಷಕರಿಗೆ ಬೀದಿ ನಾಯಿ ನಿಯಂತ್ರಣ ಜವಾಬ್ದಾರಿ ಕೊಟ್ಟ...
11-03-26 11:48 am
10-03-26 09:46 pm
HK News Desk
ಹರ್ಮುಜ್ ಜಲಸಂಧಿಯಲ್ಲಿ ತೈಲ ಹಡಗು ಬಂಧಿ ; ಜಗತ್ತಿಗೆ...
10-03-26 04:30 pm
ಕಚ್ಚಾ ತೈಲ ದರ ಏರಿಕೆ ; ಪಾಕಿಸ್ತಾನದಲ್ಲಿ ಅಲ್ಲೋಲಕಲ್...
10-03-26 01:31 pm
ಇರಾನ್ ನೂತನ ಸರ್ವೋಚ್ಚ ನಾಯಕನಾಗಿ ಆಯತುಲ್ಲಾ ಮೊಜ್ತಬ...
09-03-26 01:44 pm
ಇರಾನ್ ಮೇಲೆ ಮತ್ತೊಂದು ಭಾರಿ ದಾಳಿಗೆ ಟ್ರಂಪ್ ಸಿದ್ಧ...
07-03-26 11:58 am
12-03-26 02:44 pm
HK News Staffer
Cyber Fraud Awareness, Mangalore: ಸೈಬರ್ ವಂಚನೆ...
12-03-26 08:33 am
Gas News, Mangalore: ಗಲ್ಫ್ ಯುದ್ಧಕ್ಕೆ ಗ್ಯಾಸ್ ಟ...
11-03-26 09:15 pm
ಬಾಡಿಗೆ ಮನೆಯಲ್ಲಿ ಡ್ರಗ್ಸ್ ಮಾರಾಟ ; ಬಂಟ್ವಾಳದ ನೇರಳ...
11-03-26 07:22 pm
ಗ್ಯಾಸ್ ಬಿಕ್ಕಟ್ಟು ; ಕುಕ್ಕೆ ಸುಬ್ರಹ್ಮಣ್ಯಕ್ಕೆ ತಟ್...
11-03-26 06:26 pm
12-03-26 12:12 pm
HK News Staffer
ನಾಪತ್ತೆಯಾಗಿದ್ದ ಕೊಣಾಜೆಯ ಯುವಕ ಸೋಮೇಶ್ವರದ ಕೆರೆಯಲ್...
11-03-26 10:58 am
ಕೇರಳ ಚುನಾವಣೆ ಹಿನ್ನೆಲೆ ; ರೈಲಿನಲ್ಲಿ ತಪಾಸಣೆ ಬಿಗಿ...
10-03-26 08:32 pm
ಉಪ್ಪಿನಂಗಡಿ ; ಖಾಸಗಿ ವ್ಯಕ್ತಿ ಮನೆಯಲ್ಲಿ ಅಕ್ರಮ ಶೇಖ...
10-03-26 07:01 pm
ಬಾಗಲಕೋಟೆಯಲ್ಲಿ ಹೋಳಿ ಆಚರಣೆ ವೇಳೆ ಕಿರಿಕ್ ; 19 ವರ...
10-03-26 01:49 pm