ಬ್ರೇಕಿಂಗ್ ನ್ಯೂಸ್
22-06-22 08:37 pm Source: Vijayakarnataka ಡಾಕ್ಟರ್ಸ್ ನೋಟ್
ಪಾಪ ಮಧುಮೇಹ ಅಥವಾ ಸಕ್ಕರೆಕಾಯಿಲೆ ಇರುವವರು ಪಡುವ ನೋವು, ಸಂಕಟ, ಆ ದೇವರಿಗೆ ಮಾತ್ರ ಗೊತ್ತು! ಈ ಮಾತನ್ನು ನಾವು ಎಷ್ಟೋ ಬಾರಿ ಕೇಳಿರುತ್ತೇವೆ. ಹೌದು, ಈ ಮಧುಮೇಹ ಕಾಯಿಲೆ ಎನ್ನು ವುದು ದೀರ್ಘಕಾಲದವರೆಗೆ ಕಾಡುವ ಕಾಯಿಲೆ. ಒಮ್ಮೆ ಈ ಕಾಯಿಲೆ ಮನುಷ್ಯನನ್ನು ಆವರಿಸಿಕೊಂಡು ಬಿಟ್ಟರೆ, ಆಮೇಲೆ ಜೀವನ ಪರ್ಯಾಂತ, ಆತನನ್ನು ಬಿಟ್ಟುಹೋಗುವ ಕಾಯಿಲೆ ಅಲ್ಲವೇ ಅಲ್ಲ! ಈ ಸಮಯದಲ್ಲಿ ಕಟ್ಟುನಿಟ್ಟಿನ ಆಹಾರ ಪದ್ಧತಿ ಹಾಗೂ ಸರಿಯಾದ ಜೀವನಶೈಲಿಯ ಜೊತೆಗೆ, ವೈದ್ಯರ ಸಲಹೆಗಳನ್ನು ಕೂಡ ಸರಿಯಾಗಿ ಅನುಸರಿಸಿಕೊಂಡು ಹೋದರೆ ಮಾತ್ರ, ಈ ಕಾಯಿಲೆಯನ್ನು ನಿಯಂತ್ರಣ ದಲ್ಲಿ ಇಟ್ಟುಕೊಳ್ಳಬಹುದು.
ಅದರಲ್ಲೂ ಮುಖ್ಯವಾಗಿ, ಈ ಸಮಯದಲ್ಲಿ ಕೆಲವೊಂದು ಆಹಾರಗಳು, ತಮಗೆ ಇಷ್ಟ ಇಲ್ಲದಿದ್ದರೂ ಕೂಡ ಸೇವನೆ ಮಾಡಬೇಕಾಗಿ ಬರುತ್ತದೆ! ಇನ್ನು ಕೆಲವು ಆಹಾರಗಳು ಮನಸ್ಸು ಬಯಸ್ಸಿದರೂ ಕೂಡ ಸೇವನೆ ಮಾಡಲು ಸಾಧ್ಯವಿರುವುದಿಲ್ಲ! ಅದರಲ್ಲೂ ಮುಖ್ಯವಾಗಿ ಸಿಹಿತಿಂಡಿ-ತಿನಿಸುಗಳ ಕಡೆ ಕಣ್ಣೆತ್ತಿ ಯೂ ಕೂಡ ನೋಡುವ ಹಾಗಿಲ್ಲ.ಯಾಕೆಂದರೆ, ಇದರಿಂದಾಗಿ ದೇಹದಲ್ಲಿ ಸಕ್ಕರೆ ಅಂಶ ಏರುಪೇರಾಗುವ ಅಪಾಯ ಹೆಚ್ಚಿರುತ್ತದೆ. ಹೀಗಾಗಿ ಅನಾರೋಗ್ಯಕರವಾದ ಆಹಾರ ಪದ್ಧತಿಯಿಂದ ತಮ್ಮ ಮಧುಮೇಹ ಸಮಸ್ಯೆಯನ್ನು ಮತ್ತಷ್ಟು ಹೆಚ್ಚು ಮಾಡಿಕೊಂಡು ಕಷ್ಟ ಪಡುವ ಬದಲು, ಈ ಕಾಯಿಲೆಯನ್ನು ನಿಯಂತ್ರ ಣಕ್ಕೆ ತರುವ ಕೆಲವೊಂದು ನೈಸರ್ಗಿಕ ಆಹಾರ ಪದಾರ್ಥಗಳ ಕಡೆ ಗಮನ ಹರಿಸುವುದು ಒಳ್ಳೆಯದು. ಇದಕ್ಕೊಂದು ಒಳ್ಳೆಯ ಉದಾಹರಣೆ ಎಂದರೆ, ಬೀಟ್ರೂಟ್! ಮುಂದೆ ಓದಿ..
ಮಧುಮೇಹ ಸಮಸ್ಯೆ ಇರುವವರು ಬೀಟ್ರೂಟ್ ಸೇವಿಸಬಹುದಾ?
ಮಧುಮೇಹಿಗಳ ಆರೋಗ್ಯಕ್ಕೆ ಬೀಟ್ರೂಟ್ ಒಳ್ಳೆಯದು
ಬೀಟ್ರೂಟ್ನಲ್ಲಿ ಕಂಡುಬರುವ ನೈಟ್ರೇಟ್ ಅಂಶ
ಬೀಟ್ರೂಟ್ ಜ್ಯೂಸ್ ಮಾಡಿ ಕೂಡ ಸೇವನೆ ಮಾಡಬಹುದು
ಸಕ್ಕರೆಕಾಯಿಲೆ ಇರುವ ರೋಗಿಗಳಿಗೆ ಬೀಟ್ರೂಟ್ನಿಂದ ಜ್ಯೂಸ್ ರೆಡಿ ಮಾಡಿ, ಕೂಡ ಕುಡಿಯಬಹುದು. ಅದರಲ್ಲೂ ಬೆಳಗ್ಗೆ ಖಾಲಿ ಹೊಟ್ಟೆಗೆ, ಬೀಟ್ರೂಟ್ ಜ್ಯೂಸ್ನ್ನು ಕುಡಿಯುತ್ತಾ ಬಂದರೆ, ರಕ್ತದಲ್ಲಿ ಸಕ್ಕರೆ ಅಂಶ ಏರಿಕೆ ಆಗದಂತೆ ತಡೆಯುವುದರ ಜೊತೆಗೆ, ಮಧುಮೇಹದ ಲಕ್ಷಣಗಳನ್ನು ಕೂಡ ನಿಯಂತ್ರಣದಲ್ಲಿ ಇಟ್ಟುಕೊಳ್ಳಬಹುದು.
ಬೀಟ್ರೂಟ್ ಸಲಾಡ್ ಮಾಡಿ ಕೂಡ ಸೇವಿಸಬಹುದು
ಕೊನೆಯ ಮಾತು
Is Beetroot Good For Sugar Patients,These Important Things You Must Know.
09-09-25 10:52 pm
Bangalore Correspondent
U T Khader: ಯುಟಿ ಖಾದರ್ ಏಕಪಕ್ಷೀಯ ತೀರ್ಮಾನ ತೆಗೆದ...
09-09-25 09:14 pm
Shivamogga Accident: ಸೆ.25ಕ್ಕೆ ಹಸೆಮಣೆ ಏರಬೇಕಿದ...
08-09-25 08:07 pm
ವೀರಶೈವ ಲಿಂಗಾಯತರು ಹಿಂದು ಬದಲು ಇತರರು ಎಂದು ನಮೂದಿಸ...
08-09-25 06:48 pm
ಮಸೀದಿ ಎದುರಲ್ಲಿ ಗಣೇಶ ವಿಸರ್ಜನೆ ವೇಳೆ ಕಲ್ಲು ತೂರಾಟ...
08-09-25 05:21 pm
10-09-25 04:22 pm
HK News Desk
ನೇಪಾಳದಲ್ಲಿ ಹಿಂಸಾಚಾರ ತೀವ್ರ ; ದೇಶ ಬಿಟ್ಟು ಓಡಿದ ಪ...
09-09-25 11:09 pm
ನೂತನ ಉಪ ರಾಷ್ಟ್ರಪತಿಯಾಗಿ ಎನ್.ಡಿ.ಎ ಮೈತ್ರಿಕೂಟದ ಸಿ...
09-09-25 09:38 pm
ಕಾಸರಗೋಡು ; ರಾಷ್ಟ್ರೀಯ ಹೆದ್ದಾರಿ ದಾಟಲೆತ್ನಿಸಿದ ಮಹ...
08-09-25 11:06 pm
ನೇಪಾಳದಲ್ಲಿ ಸೋಶಿಯಲ್ ಮೀಡಿಯಾ ಬ್ಯಾನ್ ; ದೇಶಾದ್ಯಂತ...
08-09-25 10:59 pm
10-09-25 10:50 pm
Mangalore Correspondent
Yenepoya Hospital, Mangalore: ಯೆನಪೋಯ ಆಸ್ಪತ್ರೆ...
10-09-25 08:46 pm
ಕೊಲ್ಲೂರು ಮೂಕಾಂಬಿಕೆಗೆ ನಾಲ್ಕು ಕೋಟಿ ಮೌಲ್ಯದ ವಜ್ರ...
10-09-25 08:14 pm
Mangalore, Baikampady Fire, Aromazen: ಬೈಕಂಪಾಡ...
10-09-25 02:10 pm
ಬಂಟ್ವಾಳ : ತನ್ನ ಮೇಲೆ ಹಲ್ಲೆ, ಕೊಲೆಯತ್ನವೆಂದು ಸುಳ್...
10-09-25 11:02 am
08-09-25 10:34 pm
Mangalore Correspondent
ಮಂಗಳೂರು ಏರ್ಪೋರ್ಟ್ ಟರ್ಮಿನಲ್ ಬಿಲ್ಡಿಂಗ್ ಧ್ವಂಸ ಬೆ...
07-09-25 03:34 pm
Mangalore SAF Police Constable, Arrest: ವಕೀಲ...
06-09-25 08:32 pm
60 Crore Fraud, Actress Shilpa Shetty, Raj Ku...
06-09-25 07:45 pm
ಲಷ್ಕರ್ ಉಗ್ರರ ಹೆಸರಲ್ಲಿ ಮುಂಬೈ ಸ್ಫೋಟದ ಬೆದರಿಕೆ ಸಂ...
06-09-25 05:26 pm