ಬ್ರೇಕಿಂಗ್ ನ್ಯೂಸ್
22-06-22 08:37 pm Source: Vijayakarnataka ಡಾಕ್ಟರ್ಸ್ ನೋಟ್
ಪಾಪ ಮಧುಮೇಹ ಅಥವಾ ಸಕ್ಕರೆಕಾಯಿಲೆ ಇರುವವರು ಪಡುವ ನೋವು, ಸಂಕಟ, ಆ ದೇವರಿಗೆ ಮಾತ್ರ ಗೊತ್ತು! ಈ ಮಾತನ್ನು ನಾವು ಎಷ್ಟೋ ಬಾರಿ ಕೇಳಿರುತ್ತೇವೆ. ಹೌದು, ಈ ಮಧುಮೇಹ ಕಾಯಿಲೆ ಎನ್ನು ವುದು ದೀರ್ಘಕಾಲದವರೆಗೆ ಕಾಡುವ ಕಾಯಿಲೆ. ಒಮ್ಮೆ ಈ ಕಾಯಿಲೆ ಮನುಷ್ಯನನ್ನು ಆವರಿಸಿಕೊಂಡು ಬಿಟ್ಟರೆ, ಆಮೇಲೆ ಜೀವನ ಪರ್ಯಾಂತ, ಆತನನ್ನು ಬಿಟ್ಟುಹೋಗುವ ಕಾಯಿಲೆ ಅಲ್ಲವೇ ಅಲ್ಲ! ಈ ಸಮಯದಲ್ಲಿ ಕಟ್ಟುನಿಟ್ಟಿನ ಆಹಾರ ಪದ್ಧತಿ ಹಾಗೂ ಸರಿಯಾದ ಜೀವನಶೈಲಿಯ ಜೊತೆಗೆ, ವೈದ್ಯರ ಸಲಹೆಗಳನ್ನು ಕೂಡ ಸರಿಯಾಗಿ ಅನುಸರಿಸಿಕೊಂಡು ಹೋದರೆ ಮಾತ್ರ, ಈ ಕಾಯಿಲೆಯನ್ನು ನಿಯಂತ್ರಣ ದಲ್ಲಿ ಇಟ್ಟುಕೊಳ್ಳಬಹುದು.
ಅದರಲ್ಲೂ ಮುಖ್ಯವಾಗಿ, ಈ ಸಮಯದಲ್ಲಿ ಕೆಲವೊಂದು ಆಹಾರಗಳು, ತಮಗೆ ಇಷ್ಟ ಇಲ್ಲದಿದ್ದರೂ ಕೂಡ ಸೇವನೆ ಮಾಡಬೇಕಾಗಿ ಬರುತ್ತದೆ! ಇನ್ನು ಕೆಲವು ಆಹಾರಗಳು ಮನಸ್ಸು ಬಯಸ್ಸಿದರೂ ಕೂಡ ಸೇವನೆ ಮಾಡಲು ಸಾಧ್ಯವಿರುವುದಿಲ್ಲ! ಅದರಲ್ಲೂ ಮುಖ್ಯವಾಗಿ ಸಿಹಿತಿಂಡಿ-ತಿನಿಸುಗಳ ಕಡೆ ಕಣ್ಣೆತ್ತಿ ಯೂ ಕೂಡ ನೋಡುವ ಹಾಗಿಲ್ಲ.ಯಾಕೆಂದರೆ, ಇದರಿಂದಾಗಿ ದೇಹದಲ್ಲಿ ಸಕ್ಕರೆ ಅಂಶ ಏರುಪೇರಾಗುವ ಅಪಾಯ ಹೆಚ್ಚಿರುತ್ತದೆ. ಹೀಗಾಗಿ ಅನಾರೋಗ್ಯಕರವಾದ ಆಹಾರ ಪದ್ಧತಿಯಿಂದ ತಮ್ಮ ಮಧುಮೇಹ ಸಮಸ್ಯೆಯನ್ನು ಮತ್ತಷ್ಟು ಹೆಚ್ಚು ಮಾಡಿಕೊಂಡು ಕಷ್ಟ ಪಡುವ ಬದಲು, ಈ ಕಾಯಿಲೆಯನ್ನು ನಿಯಂತ್ರ ಣಕ್ಕೆ ತರುವ ಕೆಲವೊಂದು ನೈಸರ್ಗಿಕ ಆಹಾರ ಪದಾರ್ಥಗಳ ಕಡೆ ಗಮನ ಹರಿಸುವುದು ಒಳ್ಳೆಯದು. ಇದಕ್ಕೊಂದು ಒಳ್ಳೆಯ ಉದಾಹರಣೆ ಎಂದರೆ, ಬೀಟ್ರೂಟ್! ಮುಂದೆ ಓದಿ..
ಮಧುಮೇಹ ಸಮಸ್ಯೆ ಇರುವವರು ಬೀಟ್ರೂಟ್ ಸೇವಿಸಬಹುದಾ?

ಮಧುಮೇಹಿಗಳ ಆರೋಗ್ಯಕ್ಕೆ ಬೀಟ್ರೂಟ್ ಒಳ್ಳೆಯದು

ಬೀಟ್ರೂಟ್ನಲ್ಲಿ ಕಂಡುಬರುವ ನೈಟ್ರೇಟ್ ಅಂಶ
![]()
ಬೀಟ್ರೂಟ್ ಜ್ಯೂಸ್ ಮಾಡಿ ಕೂಡ ಸೇವನೆ ಮಾಡಬಹುದು
![]()
ಸಕ್ಕರೆಕಾಯಿಲೆ ಇರುವ ರೋಗಿಗಳಿಗೆ ಬೀಟ್ರೂಟ್ನಿಂದ ಜ್ಯೂಸ್ ರೆಡಿ ಮಾಡಿ, ಕೂಡ ಕುಡಿಯಬಹುದು. ಅದರಲ್ಲೂ ಬೆಳಗ್ಗೆ ಖಾಲಿ ಹೊಟ್ಟೆಗೆ, ಬೀಟ್ರೂಟ್ ಜ್ಯೂಸ್ನ್ನು ಕುಡಿಯುತ್ತಾ ಬಂದರೆ, ರಕ್ತದಲ್ಲಿ ಸಕ್ಕರೆ ಅಂಶ ಏರಿಕೆ ಆಗದಂತೆ ತಡೆಯುವುದರ ಜೊತೆಗೆ, ಮಧುಮೇಹದ ಲಕ್ಷಣಗಳನ್ನು ಕೂಡ ನಿಯಂತ್ರಣದಲ್ಲಿ ಇಟ್ಟುಕೊಳ್ಳಬಹುದು.
ಬೀಟ್ರೂಟ್ ಸಲಾಡ್ ಮಾಡಿ ಕೂಡ ಸೇವಿಸಬಹುದು
![]()
ಕೊನೆಯ ಮಾತು
![]()
Is Beetroot Good For Sugar Patients,These Important Things You Must Know.
05-11-25 06:15 pm
Bangalore Correspondent
ಮಾಜಿ ಸಚಿವ ಎಚ್.ವೈ ಮೇಟಿ ಬೆಂಗಳೂರಿನ ಆಸ್ಪತ್ರೆಯಲ್ಲಿ...
04-11-25 04:38 pm
ಸಚಿವ ಸತೀಶ್ ಜಾರಕಿಹೊಳಿ ದಿಢೀರ್ ದೆಹಲಿಗೆ ; ಕೆಪಿಸಿಸ...
03-11-25 05:17 pm
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
03-11-25 01:13 pm
HK News Desk
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
05-11-25 03:35 pm
Mangalore Correspondent
ಮಂಗಳೂರು ಕಮಿಷನರ್ ಸುಧೀರ್ ರೆಡ್ಡಿ ಹೆಸರಿನಲ್ಲಿ ನಕಲಿ...
04-11-25 10:51 pm
Mangalore Police, Panambur Beach: ಗಂಡ - ಹೆಂಡತ...
04-11-25 08:37 pm
ಅಬಕಾರಿ ಇಲಾಖೆಯಲ್ಲಿ ವ್ಯಾಪಕ ಭ್ರಷ್ಟಾಚಾರ, ಹಣಕ್ಕಾಗಿ...
04-11-25 06:15 pm
ವ್ಯಾಟಿಕನ್ ಸಿಟಿಯ ಭಾರತದ ರಾಯಭಾರಿ ಆ್ಯಂಡ್ರಿಯಾ ಫಾನ್...
04-11-25 05:06 pm
05-11-25 05:27 pm
Bangalore Correspondent
ನಕಲಿ ಷೇರು ಮಾರುಕಟ್ಟೆ ಮೇಲೆ ಹೂಡಿಕೆ ; ಫೇಸ್ಬುಕ್ ಗೆ...
04-11-25 02:11 pm
ಟೋಪಿ ನೌಫಾಲ್ ಕೊಲೆಯಲ್ಲ, ರೈಲು ಡಿಕ್ಕಿ ಹೊಡೆದು ಸಾವು...
03-11-25 12:33 pm
ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು ಪ್ರಕ...
01-11-25 07:25 pm
Rowdy Topi Naufal Murder, Mangalore: ಮಂಗಳೂರಿನ...
01-11-25 03:31 pm