ಬ್ರೇಕಿಂಗ್ ನ್ಯೂಸ್
28-06-22 07:34 pm Source: Vijayakarnataka ಡಾಕ್ಟರ್ಸ್ ನೋಟ್
ದೇಹದ ಪ್ರಮುಖವಾದ ಹಾಗೂ ದಿನದ 24 ಗಂಟೆಯೂ ಕೂಡ ಕಾರ್ಯನಿರತವಾದ ಅಂಗ ಎಂದರೆ ಅದು ನಮ್ಮ ಹೃದಯ. ಹೀಗಾಗಿ ಇದರ ಆರೋಗ್ಯದಲ್ಲಿ ಸ್ವಲ್ಪನೂ ಹೆಚ್ಚು ಕಡಿಮೆ ಆಗದಂತೆ ನೋಡಿ ಕೊಳ್ಳಲು, ಎಲ್ಲರೂ ಹೆಚ್ಚು ಗಮನಹರಿಸಬೇಕು. ಯಾಕೆ ಈ ಮಾತನ್ನು ಹೇಳುತ್ತಿದ್ದೇವೆ ಎಂದರೆ, ಇಂದಿನ ದಿನಗಳಲ್ಲಿ ಒತ್ತಡದ ಜೀವನಶೈಲಿ, ಅನಾರೋಗ್ಯಕರ ಆಹಾರಪದ್ಧತಿ, ಹಾಗೂ ಕೆಲವೊಮ್ಮೆ ಕೌಟುಂಬಿಕ ಸಮಸ್ಯೆಗಳಿಂದಾಗಿ ಕಾಡುವ ಮಾನಸಿಕ ಒತ್ತಡದದಿಂದಾಗಿ ಹೃದಯಕ್ಕೆ ಸಂಬಂಧ ಪಟ್ಟ ಸಮಸ್ಯೆಗಳು ಇತ್ತೀಚೆಗೆ ಜಾಸ್ತಿಯಾಗುತ್ತಿದೆ. ಅದರಲ್ಲೂ ಯುವಜನರಲ್ಲಿ ಇಂತಹ ಸಮಸ್ಯೆಗಳು ಕಂಡು ಬರುತ್ತಿರುವುದು ನಿಜಕ್ಕೂ ಆಘಾತಕಾರಿ ಸಂಗತಿಯಾಗಿದೆ.
ಹೀಗಾಗಿ ಇವೆಲ್ಲಾ ಸಮಸ್ಯೆಗಳು ಬರಬಾರದೆಂದರೆ, ಜೀವನದಲ್ಲಿ ಒತ್ತಡ ಕಡಿಮೆ ಮಾಡಿಕೊಳ್ಳುವುದರ ಜೊತೆಗೆ ಸರಿಯಾದ ಆಹಾರ ಪದ್ಧತಿ ಹಾಗೂ ಜೀವನಶೈಲಿಯನ್ನು ಅನುಸರಿಸಿಕೊಂಡು, ಹೃದಯದ ಆರೋಗ್ಯವನ್ನು ಸರಿಯಾಗಿ ಕಾಪಾಡಿಕೊಂಡು ಹೋಗುವುದು ಅತೀ ಅಗತ್ಯ. ಇನ್ನು ಆರೋಗ್ಯಕಾರಿ ಆಹಾರಗಳ ವಿಷ್ಯದಲ್ಲಿ ನೋಡುವುದಾದರೆ ಕೆಲವೊಂದು ಆಹಾರ ಪದಾರ್ಥಗಳು ನಮ್ಮ ಹೃದಯದ ಆರೋಗ್ಯಕ್ಕೆ ಸಾಕಷ್ಟು ಸಹಕಾರಿಯಾಗಿ ಇವೆ. ಬನ್ನಿ ಇಂದಿನ ಲೇಖನದಲ್ಲಿ ಇವುಗಳ ಬಗ್ಗೆ ನೋಡುತ್ತಾ ಹೋಗೋಣ...
ಡಾರ್ಕ್ ಚಾಕ್ಲೇಟ್

ಊಟದ ಜೊತೆಗೆ ಒಂದು ಕಪ್ ಮೊಸರು

ಸೇಬು ಹಣ್ಣು

ಹಣ್ಣು-ತರಕಾರಿಗಳು
![]()
ಆಹಾರಕ್ರಮದಲ್ಲಿ ಧಾನ್ಯಗಳು, ತಾಜಾ ಹಣ್ಣು ತರಕಾರಿಗಳನ್ನು ಜಾಸ್ತಿಯಾಗಿ ಸೇರಿಸಿಕೊಳ್ಳಿ. ಇವುಗಳಲ್ಲಿ ಅಧಿಕ ಪ್ರಮಾಣದ ವಿಟಮಿನ್ಸ್ಗಳು, ಖನಿಜಾಂಶಗಳು, ನಾರಿನಾಂಶಗಳು ಹಾಗೂ ಆರೋಗ್ಯಕ್ಕೆ ಅಗತ್ಯವಾಗಿ ಬೇಕಾಗುವ ಎಲ್ಲಾ ರೀತಿಯ ಪೌಷ್ಟಿಕ ಸತ್ವಗಳು ಹೇರಳವಾಗಿ ಕಂಡು ಬರುವುದರಿಂದ, ಆರೋಗ್ಯದಲ್ಲಿ ಕೆಟ್ಟ ಕೊಲೆಸ್ಟ್ರಾಲ್ ಅಂಶ ಕಡಿಮೆಯಾಗಿ ಹೃದಯದ ಕಾಯಿಲೆ ಕೂಡ ದೂರವಾಗಲು ನೆರವಾಗುತ್ತದೆ.
ವಾರದಲ್ಲಿ ಒಂದಡೆರಡು ಬಾರಿಯಾದರೂ ಕೂಡ ಆಲೂಗಡ್ಡೆ ಸೇವಿಸಿ

Never Miss These Natural Foods That Can Save Your Heart.
26-04-26 08:05 pm
HK News Staffer
ಅಧಿಕಾರಕ್ಕೆ ತಂದವರಿಗೆ ಕೆಳಗಿಳಿಸುವುದೂ ಗೊತ್ತಿದೆ, ಚ...
26-04-26 12:41 pm
ಬಿಎಂಟಿಸಿ ಬಸ್ ಚಲಿಸುತ್ತಿದ್ದಾಗಲೇ ಚಾಲಕನಿಗೆ ಹೃದಯಾಘ...
25-04-26 10:56 pm
ಫೇಲ್ ಎನ್ನಲಾಗಿದ್ದ ವಿದ್ಯಾರ್ಥಿನಿ ಟಾಪರ್ ; SSLC...
24-04-26 10:52 pm
ದಾವಣಗೆರೆ ಬಿಸಿ ; ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ಜೋ...
24-04-26 02:35 pm
27-04-26 02:48 pm
HK News Staffer
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:54 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:53 pm
ಆಗಷ್ಟೇ ಕಣ್ಬಿಟ್ಟಿದ್ದ ಮಗಳ ಅಂಗಾಂಗ ದಾನದಿಂದ ಮರುಜೀವ...
24-04-26 07:35 pm
27-04-26 10:29 am
HK News Staffer
ಮಂಗಳೂರು ದಸರಾ ಇತಿಹಾಸದಲ್ಲಿ ಹೊಸ ಮೈಲಿಗಲ್ಲು ; 67 ಕ...
26-04-26 04:30 pm
ತಾಕೋಡೆ ಧರ್ಮನೇಮಕ್ಕೆ ಭಂಡಾರ ಒಯ್ಯುತ್ತಿದ್ದಾಗ ಕುಸಿದ...
25-04-26 01:45 pm
Commissioner Sudheer Reddy, Mangalore: ಕಮಿಷನರ...
24-04-26 07:10 pm
ಬೆಳ್ತಂಗಡಿ, ಬಂಟ್ವಾಳ ತಾಲೂಕು ಆಸ್ಪತ್ರೆ ಖಾಸಗಿ ತೆಕ್...
23-04-26 04:43 pm
27-04-26 10:04 pm
HK News Staffer
ಮಂಗಳೂರಿನ ಕುಕ್ಕರ್ ಬಾಂಬ್ ಸ್ಫೋಟ ಪ್ರಕರಣ; ಪ್ರಮುಖ ಆ...
27-04-26 05:42 pm
ಉಡುಪಿಯಲ್ಲಿ ಕಟ್ಟಡಕ್ಕೆ ಬೆಂಕಿ ; ಮೊಬೈಲ್, ಹಾರ್ಡ್...
26-04-26 09:26 pm
ಚಾರ್ಮಾಡಿ ಘಾಟಿಯಲ್ಲಿ ಬಸ್ ಪಲ್ಟಿ; ಧರ್ಮಸ್ಥಳದಲ್ಲಿ ಮ...
26-04-26 09:23 pm
ನಿಶ್ಚಿತಾರ್ಥ ಮುನ್ನಾ ದಿನವೇ ಯುವತಿ ನಾಪತ್ತೆ ; ಮುಸ್...
26-04-26 08:07 pm