ಬ್ರೇಕಿಂಗ್ ನ್ಯೂಸ್
28-06-22 07:34 pm Source: Vijayakarnataka ಡಾಕ್ಟರ್ಸ್ ನೋಟ್
ದೇಹದ ಪ್ರಮುಖವಾದ ಹಾಗೂ ದಿನದ 24 ಗಂಟೆಯೂ ಕೂಡ ಕಾರ್ಯನಿರತವಾದ ಅಂಗ ಎಂದರೆ ಅದು ನಮ್ಮ ಹೃದಯ. ಹೀಗಾಗಿ ಇದರ ಆರೋಗ್ಯದಲ್ಲಿ ಸ್ವಲ್ಪನೂ ಹೆಚ್ಚು ಕಡಿಮೆ ಆಗದಂತೆ ನೋಡಿ ಕೊಳ್ಳಲು, ಎಲ್ಲರೂ ಹೆಚ್ಚು ಗಮನಹರಿಸಬೇಕು. ಯಾಕೆ ಈ ಮಾತನ್ನು ಹೇಳುತ್ತಿದ್ದೇವೆ ಎಂದರೆ, ಇಂದಿನ ದಿನಗಳಲ್ಲಿ ಒತ್ತಡದ ಜೀವನಶೈಲಿ, ಅನಾರೋಗ್ಯಕರ ಆಹಾರಪದ್ಧತಿ, ಹಾಗೂ ಕೆಲವೊಮ್ಮೆ ಕೌಟುಂಬಿಕ ಸಮಸ್ಯೆಗಳಿಂದಾಗಿ ಕಾಡುವ ಮಾನಸಿಕ ಒತ್ತಡದದಿಂದಾಗಿ ಹೃದಯಕ್ಕೆ ಸಂಬಂಧ ಪಟ್ಟ ಸಮಸ್ಯೆಗಳು ಇತ್ತೀಚೆಗೆ ಜಾಸ್ತಿಯಾಗುತ್ತಿದೆ. ಅದರಲ್ಲೂ ಯುವಜನರಲ್ಲಿ ಇಂತಹ ಸಮಸ್ಯೆಗಳು ಕಂಡು ಬರುತ್ತಿರುವುದು ನಿಜಕ್ಕೂ ಆಘಾತಕಾರಿ ಸಂಗತಿಯಾಗಿದೆ.
ಹೀಗಾಗಿ ಇವೆಲ್ಲಾ ಸಮಸ್ಯೆಗಳು ಬರಬಾರದೆಂದರೆ, ಜೀವನದಲ್ಲಿ ಒತ್ತಡ ಕಡಿಮೆ ಮಾಡಿಕೊಳ್ಳುವುದರ ಜೊತೆಗೆ ಸರಿಯಾದ ಆಹಾರ ಪದ್ಧತಿ ಹಾಗೂ ಜೀವನಶೈಲಿಯನ್ನು ಅನುಸರಿಸಿಕೊಂಡು, ಹೃದಯದ ಆರೋಗ್ಯವನ್ನು ಸರಿಯಾಗಿ ಕಾಪಾಡಿಕೊಂಡು ಹೋಗುವುದು ಅತೀ ಅಗತ್ಯ. ಇನ್ನು ಆರೋಗ್ಯಕಾರಿ ಆಹಾರಗಳ ವಿಷ್ಯದಲ್ಲಿ ನೋಡುವುದಾದರೆ ಕೆಲವೊಂದು ಆಹಾರ ಪದಾರ್ಥಗಳು ನಮ್ಮ ಹೃದಯದ ಆರೋಗ್ಯಕ್ಕೆ ಸಾಕಷ್ಟು ಸಹಕಾರಿಯಾಗಿ ಇವೆ. ಬನ್ನಿ ಇಂದಿನ ಲೇಖನದಲ್ಲಿ ಇವುಗಳ ಬಗ್ಗೆ ನೋಡುತ್ತಾ ಹೋಗೋಣ...
ಡಾರ್ಕ್ ಚಾಕ್ಲೇಟ್

ಊಟದ ಜೊತೆಗೆ ಒಂದು ಕಪ್ ಮೊಸರು

ಸೇಬು ಹಣ್ಣು

ಹಣ್ಣು-ತರಕಾರಿಗಳು
![]()
ಆಹಾರಕ್ರಮದಲ್ಲಿ ಧಾನ್ಯಗಳು, ತಾಜಾ ಹಣ್ಣು ತರಕಾರಿಗಳನ್ನು ಜಾಸ್ತಿಯಾಗಿ ಸೇರಿಸಿಕೊಳ್ಳಿ. ಇವುಗಳಲ್ಲಿ ಅಧಿಕ ಪ್ರಮಾಣದ ವಿಟಮಿನ್ಸ್ಗಳು, ಖನಿಜಾಂಶಗಳು, ನಾರಿನಾಂಶಗಳು ಹಾಗೂ ಆರೋಗ್ಯಕ್ಕೆ ಅಗತ್ಯವಾಗಿ ಬೇಕಾಗುವ ಎಲ್ಲಾ ರೀತಿಯ ಪೌಷ್ಟಿಕ ಸತ್ವಗಳು ಹೇರಳವಾಗಿ ಕಂಡು ಬರುವುದರಿಂದ, ಆರೋಗ್ಯದಲ್ಲಿ ಕೆಟ್ಟ ಕೊಲೆಸ್ಟ್ರಾಲ್ ಅಂಶ ಕಡಿಮೆಯಾಗಿ ಹೃದಯದ ಕಾಯಿಲೆ ಕೂಡ ದೂರವಾಗಲು ನೆರವಾಗುತ್ತದೆ.
ವಾರದಲ್ಲಿ ಒಂದಡೆರಡು ಬಾರಿಯಾದರೂ ಕೂಡ ಆಲೂಗಡ್ಡೆ ಸೇವಿಸಿ

Never Miss These Natural Foods That Can Save Your Heart.
13-07-26 10:21 pm
HK News Desk
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
ಹಾಸನ ಎಸ್ಡಿಎಂ ಆಯುರ್ವೇದ ಕಾಲೇಜು ವಿದ್ಯಾರ್ಥಿಗಳಿಂದ...
11-07-26 01:48 pm
ಮೈಸೂರು ದಸರಾದಲ್ಲಿ ಕಂಬಳ ನಡೆಸಿಯೇ ಸಿದ್ಧ; ಎಲ್ಲ ಸಿದ...
11-07-26 11:42 am
11-07-26 09:29 pm
HK News Staffer
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:46 pm
ಮತ್ತೆ ಗಲ್ಫ್ ಉದ್ವಿಗ್ನ ; ಇರಾನ್ ಮೇಲೆ ಮುಗಿಬಿದ್ದ ಅ...
09-07-26 03:40 pm
14-07-26 01:37 pm
HK News Staffer
ಮರುಜನ್ಮ ಪಡೆದ ಬಂಟ್ವಾಳ ರೈಲ್ವೆ ನಿಲ್ದಾಣ ; 26 ಕೋಟಿ...
13-07-26 09:16 pm
ರಾಮನ ಹೆಸರಲ್ಲಿ ರಾಜಕೀಯ ಮಾಡಿದವರು ಈಗ ಯಾಕೆ ಮೌನಿ ಬಾ...
11-07-26 06:32 pm
ಬಾಂಗ್ಲಾನ್ನರ ಬಂಧನ ; ಇವರನ್ನು ಮತಪಟ್ಟಿಗೆ ಸೇರಿಸಲು...
11-07-26 04:26 pm
ಮಂಗಳೂರಿನಲ್ಲಿ ಜಾಂಡೀಸ್ ಆತಂಕ ; ಎರಡು ವಾರಗಳಲ್ಲಿ 19...
10-07-26 05:25 pm
14-07-26 02:43 pm
HK News Staffer
ಕಟ್ಟಡ ನಿರ್ಮಾಣ ಕೆಲಸಕ್ಕೆ ಬಾಂಗ್ಲಾನ್ನರ ಪೂರೈಕೆ ; ಪ...
14-07-26 01:01 pm
ಮಂಗಳೂರಿನಲ್ಲಿ 11 ಮಂದಿ ಬಾಂಗ್ಲಾನ್ನರ ಬಂಧನ ; ನಾಲ್ವ...
13-07-26 10:57 pm
ಈ ನ್ಯಾಯಾಲಯದಲ್ಲಿ ಜೂಜಾಡಬೇಡಿ! ಸೌಜನ್ಯ ಪ್ರಕರಣ ಬಳಸಿ...
13-07-26 09:48 pm
ಮಂಜನಾಡಿ ಭೂಕುಸಿತ ದುರಂತ ; ಅವೈಜ್ಞಾನಿಕ ರಸ್ತೆ ನಿರ್...
13-07-26 08:31 pm