ಬ್ರೇಕಿಂಗ್ ನ್ಯೂಸ್
28-06-22 07:34 pm Source: Vijayakarnataka ಡಾಕ್ಟರ್ಸ್ ನೋಟ್
ದೇಹದ ಪ್ರಮುಖವಾದ ಹಾಗೂ ದಿನದ 24 ಗಂಟೆಯೂ ಕೂಡ ಕಾರ್ಯನಿರತವಾದ ಅಂಗ ಎಂದರೆ ಅದು ನಮ್ಮ ಹೃದಯ. ಹೀಗಾಗಿ ಇದರ ಆರೋಗ್ಯದಲ್ಲಿ ಸ್ವಲ್ಪನೂ ಹೆಚ್ಚು ಕಡಿಮೆ ಆಗದಂತೆ ನೋಡಿ ಕೊಳ್ಳಲು, ಎಲ್ಲರೂ ಹೆಚ್ಚು ಗಮನಹರಿಸಬೇಕು. ಯಾಕೆ ಈ ಮಾತನ್ನು ಹೇಳುತ್ತಿದ್ದೇವೆ ಎಂದರೆ, ಇಂದಿನ ದಿನಗಳಲ್ಲಿ ಒತ್ತಡದ ಜೀವನಶೈಲಿ, ಅನಾರೋಗ್ಯಕರ ಆಹಾರಪದ್ಧತಿ, ಹಾಗೂ ಕೆಲವೊಮ್ಮೆ ಕೌಟುಂಬಿಕ ಸಮಸ್ಯೆಗಳಿಂದಾಗಿ ಕಾಡುವ ಮಾನಸಿಕ ಒತ್ತಡದದಿಂದಾಗಿ ಹೃದಯಕ್ಕೆ ಸಂಬಂಧ ಪಟ್ಟ ಸಮಸ್ಯೆಗಳು ಇತ್ತೀಚೆಗೆ ಜಾಸ್ತಿಯಾಗುತ್ತಿದೆ. ಅದರಲ್ಲೂ ಯುವಜನರಲ್ಲಿ ಇಂತಹ ಸಮಸ್ಯೆಗಳು ಕಂಡು ಬರುತ್ತಿರುವುದು ನಿಜಕ್ಕೂ ಆಘಾತಕಾರಿ ಸಂಗತಿಯಾಗಿದೆ.
ಹೀಗಾಗಿ ಇವೆಲ್ಲಾ ಸಮಸ್ಯೆಗಳು ಬರಬಾರದೆಂದರೆ, ಜೀವನದಲ್ಲಿ ಒತ್ತಡ ಕಡಿಮೆ ಮಾಡಿಕೊಳ್ಳುವುದರ ಜೊತೆಗೆ ಸರಿಯಾದ ಆಹಾರ ಪದ್ಧತಿ ಹಾಗೂ ಜೀವನಶೈಲಿಯನ್ನು ಅನುಸರಿಸಿಕೊಂಡು, ಹೃದಯದ ಆರೋಗ್ಯವನ್ನು ಸರಿಯಾಗಿ ಕಾಪಾಡಿಕೊಂಡು ಹೋಗುವುದು ಅತೀ ಅಗತ್ಯ. ಇನ್ನು ಆರೋಗ್ಯಕಾರಿ ಆಹಾರಗಳ ವಿಷ್ಯದಲ್ಲಿ ನೋಡುವುದಾದರೆ ಕೆಲವೊಂದು ಆಹಾರ ಪದಾರ್ಥಗಳು ನಮ್ಮ ಹೃದಯದ ಆರೋಗ್ಯಕ್ಕೆ ಸಾಕಷ್ಟು ಸಹಕಾರಿಯಾಗಿ ಇವೆ. ಬನ್ನಿ ಇಂದಿನ ಲೇಖನದಲ್ಲಿ ಇವುಗಳ ಬಗ್ಗೆ ನೋಡುತ್ತಾ ಹೋಗೋಣ...
ಡಾರ್ಕ್ ಚಾಕ್ಲೇಟ್

ಊಟದ ಜೊತೆಗೆ ಒಂದು ಕಪ್ ಮೊಸರು

ಸೇಬು ಹಣ್ಣು

ಹಣ್ಣು-ತರಕಾರಿಗಳು
![]()
ಆಹಾರಕ್ರಮದಲ್ಲಿ ಧಾನ್ಯಗಳು, ತಾಜಾ ಹಣ್ಣು ತರಕಾರಿಗಳನ್ನು ಜಾಸ್ತಿಯಾಗಿ ಸೇರಿಸಿಕೊಳ್ಳಿ. ಇವುಗಳಲ್ಲಿ ಅಧಿಕ ಪ್ರಮಾಣದ ವಿಟಮಿನ್ಸ್ಗಳು, ಖನಿಜಾಂಶಗಳು, ನಾರಿನಾಂಶಗಳು ಹಾಗೂ ಆರೋಗ್ಯಕ್ಕೆ ಅಗತ್ಯವಾಗಿ ಬೇಕಾಗುವ ಎಲ್ಲಾ ರೀತಿಯ ಪೌಷ್ಟಿಕ ಸತ್ವಗಳು ಹೇರಳವಾಗಿ ಕಂಡು ಬರುವುದರಿಂದ, ಆರೋಗ್ಯದಲ್ಲಿ ಕೆಟ್ಟ ಕೊಲೆಸ್ಟ್ರಾಲ್ ಅಂಶ ಕಡಿಮೆಯಾಗಿ ಹೃದಯದ ಕಾಯಿಲೆ ಕೂಡ ದೂರವಾಗಲು ನೆರವಾಗುತ್ತದೆ.
ವಾರದಲ್ಲಿ ಒಂದಡೆರಡು ಬಾರಿಯಾದರೂ ಕೂಡ ಆಲೂಗಡ್ಡೆ ಸೇವಿಸಿ

Never Miss These Natural Foods That Can Save Your Heart.
08-09-26 02:24 pm
HK News Staffer
ಐಪಿಎಸ್ ಅಧಿಕಾರಿಗಳ ಭರ್ಜರಿ ವರ್ಗಾವಣೆ: ಮಂಗಳೂರು ಡಿಸ...
07-09-26 01:33 pm
ಜೆನ್ ಜೀಗಳಿಗೆ ಕಾಂಗ್ರೆಸ್ ಸಿದ್ಧಾಂತ, ಜಾತ್ಯತೀತ ಭಾವ...
05-09-26 04:53 pm
400 ಪಶು ವೈದ್ಯಾಧಿಕಾರಿಗಳ ನೇಮಕಾತಿ ಹಗರಣ ; ಪ್ರತಿ ಹ...
02-09-26 05:06 pm
ಬಿಗ್ ಬಾಸ್ ಸೀಸನ್ 13 ಆರಂಭಕ್ಕೂ ಮುನ್ನ ಸಂಕಷ್ಟ ; ಪ...
31-08-26 08:29 pm
05-09-26 11:55 am
HK News Staffer
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
ಹಾರಾಟದ ವೇಳೆ ಪೈಲೆಟ್ ಅಸ್ವಸ್ಥ ; ದೋಹಾ - ಬೆಂಗಳೂರು...
03-09-26 07:27 pm
ಅಯೋಧ್ಯೆ ರಾಮ ಮಂದಿರಕ್ಕೆ ನೂತನ ಸಿಇಓ ಆಗಿ ನಿವೃತ್ತ ಏ...
02-09-26 08:31 pm
ಸ್ಲೀಪರ್ ಬಸ್ನಲ್ಲಿ ಬಾಲಕಿ ಮೇಲೆ ಅತ್ಯಾಚಾರ ; ಎಚ್ಚೆ...
02-09-26 07:16 pm
08-09-26 05:20 pm
HK News Staffer
ದಕ್ಷಿಣ ಕನ್ನಡದಲ್ಲಿ ದಿಢೀರ್ ಲೋಕಾಯುಕ್ತ ದಾಳಿ: ಬಂಟ್...
08-09-26 03:50 pm
Mangalore Jail Raid: ಮಂಗಳೂರು ಜೈಲಿಗೆ ತಡರಾತ್ರಿ...
08-09-26 09:50 am
ಪುತ್ತೂರು ಮಹಾಲಿಂಗೇಶ್ವರನ ಹೆಸರಲ್ಲಿ ಅವ್ಯವಹಾರ ; ಸಣ...
08-09-26 08:27 am
ಪದ್ಮಶ್ರೀ ಹರೇಕಳ ಹಾಜಬ್ಬರಿಗೆ ಎಸ್ಐ ಆರ್ ನೋಟಿಸ್ ! ಬ...
07-09-26 09:57 pm
08-09-26 09:19 pm
HK News Staffer
ಮಂಗಳೂರು ಜೈಲಿನಲ್ಲಿ ಕೈದಿಗಳಿಗೆ ರಾಜಾತಿಥ್ಯ ; ಪೊಲೀಸ...
08-09-26 08:45 pm
ಪುತ್ತೂರು ಜನಸೇವಾ ಕೇಂದ್ರ ಗಲಾಟೆ ಪ್ರಕರಣ: ಪೊಲೀಸರ ಕ...
08-09-26 02:26 pm
ಅಪಘಾತದಲ್ಲಿ ಗಾಯಗೊಂಡ ಚಿರತೆಯನ್ನು ರಕ್ಷಣೆ ಮಾಡಲು ಹೋ...
08-09-26 01:11 pm
ಅಪ್ರಾಪ್ತ ಬಾಲಕನ ಮೇಲೆ ಸರಣಿ ಲೈಂಗಿಕ ದೌರ್ಜನ್ಯ ; ವಿ...
08-09-26 11:17 am