ಬ್ರೇಕಿಂಗ್ ನ್ಯೂಸ್
28-06-22 07:34 pm Source: Vijayakarnataka ಡಾಕ್ಟರ್ಸ್ ನೋಟ್
ದೇಹದ ಪ್ರಮುಖವಾದ ಹಾಗೂ ದಿನದ 24 ಗಂಟೆಯೂ ಕೂಡ ಕಾರ್ಯನಿರತವಾದ ಅಂಗ ಎಂದರೆ ಅದು ನಮ್ಮ ಹೃದಯ. ಹೀಗಾಗಿ ಇದರ ಆರೋಗ್ಯದಲ್ಲಿ ಸ್ವಲ್ಪನೂ ಹೆಚ್ಚು ಕಡಿಮೆ ಆಗದಂತೆ ನೋಡಿ ಕೊಳ್ಳಲು, ಎಲ್ಲರೂ ಹೆಚ್ಚು ಗಮನಹರಿಸಬೇಕು. ಯಾಕೆ ಈ ಮಾತನ್ನು ಹೇಳುತ್ತಿದ್ದೇವೆ ಎಂದರೆ, ಇಂದಿನ ದಿನಗಳಲ್ಲಿ ಒತ್ತಡದ ಜೀವನಶೈಲಿ, ಅನಾರೋಗ್ಯಕರ ಆಹಾರಪದ್ಧತಿ, ಹಾಗೂ ಕೆಲವೊಮ್ಮೆ ಕೌಟುಂಬಿಕ ಸಮಸ್ಯೆಗಳಿಂದಾಗಿ ಕಾಡುವ ಮಾನಸಿಕ ಒತ್ತಡದದಿಂದಾಗಿ ಹೃದಯಕ್ಕೆ ಸಂಬಂಧ ಪಟ್ಟ ಸಮಸ್ಯೆಗಳು ಇತ್ತೀಚೆಗೆ ಜಾಸ್ತಿಯಾಗುತ್ತಿದೆ. ಅದರಲ್ಲೂ ಯುವಜನರಲ್ಲಿ ಇಂತಹ ಸಮಸ್ಯೆಗಳು ಕಂಡು ಬರುತ್ತಿರುವುದು ನಿಜಕ್ಕೂ ಆಘಾತಕಾರಿ ಸಂಗತಿಯಾಗಿದೆ.
ಹೀಗಾಗಿ ಇವೆಲ್ಲಾ ಸಮಸ್ಯೆಗಳು ಬರಬಾರದೆಂದರೆ, ಜೀವನದಲ್ಲಿ ಒತ್ತಡ ಕಡಿಮೆ ಮಾಡಿಕೊಳ್ಳುವುದರ ಜೊತೆಗೆ ಸರಿಯಾದ ಆಹಾರ ಪದ್ಧತಿ ಹಾಗೂ ಜೀವನಶೈಲಿಯನ್ನು ಅನುಸರಿಸಿಕೊಂಡು, ಹೃದಯದ ಆರೋಗ್ಯವನ್ನು ಸರಿಯಾಗಿ ಕಾಪಾಡಿಕೊಂಡು ಹೋಗುವುದು ಅತೀ ಅಗತ್ಯ. ಇನ್ನು ಆರೋಗ್ಯಕಾರಿ ಆಹಾರಗಳ ವಿಷ್ಯದಲ್ಲಿ ನೋಡುವುದಾದರೆ ಕೆಲವೊಂದು ಆಹಾರ ಪದಾರ್ಥಗಳು ನಮ್ಮ ಹೃದಯದ ಆರೋಗ್ಯಕ್ಕೆ ಸಾಕಷ್ಟು ಸಹಕಾರಿಯಾಗಿ ಇವೆ. ಬನ್ನಿ ಇಂದಿನ ಲೇಖನದಲ್ಲಿ ಇವುಗಳ ಬಗ್ಗೆ ನೋಡುತ್ತಾ ಹೋಗೋಣ...
ಡಾರ್ಕ್ ಚಾಕ್ಲೇಟ್

ಊಟದ ಜೊತೆಗೆ ಒಂದು ಕಪ್ ಮೊಸರು

ಸೇಬು ಹಣ್ಣು

ಹಣ್ಣು-ತರಕಾರಿಗಳು
![]()
ಆಹಾರಕ್ರಮದಲ್ಲಿ ಧಾನ್ಯಗಳು, ತಾಜಾ ಹಣ್ಣು ತರಕಾರಿಗಳನ್ನು ಜಾಸ್ತಿಯಾಗಿ ಸೇರಿಸಿಕೊಳ್ಳಿ. ಇವುಗಳಲ್ಲಿ ಅಧಿಕ ಪ್ರಮಾಣದ ವಿಟಮಿನ್ಸ್ಗಳು, ಖನಿಜಾಂಶಗಳು, ನಾರಿನಾಂಶಗಳು ಹಾಗೂ ಆರೋಗ್ಯಕ್ಕೆ ಅಗತ್ಯವಾಗಿ ಬೇಕಾಗುವ ಎಲ್ಲಾ ರೀತಿಯ ಪೌಷ್ಟಿಕ ಸತ್ವಗಳು ಹೇರಳವಾಗಿ ಕಂಡು ಬರುವುದರಿಂದ, ಆರೋಗ್ಯದಲ್ಲಿ ಕೆಟ್ಟ ಕೊಲೆಸ್ಟ್ರಾಲ್ ಅಂಶ ಕಡಿಮೆಯಾಗಿ ಹೃದಯದ ಕಾಯಿಲೆ ಕೂಡ ದೂರವಾಗಲು ನೆರವಾಗುತ್ತದೆ.
ವಾರದಲ್ಲಿ ಒಂದಡೆರಡು ಬಾರಿಯಾದರೂ ಕೂಡ ಆಲೂಗಡ್ಡೆ ಸೇವಿಸಿ

Never Miss These Natural Foods That Can Save Your Heart.
27-01-26 09:57 pm
Bangalore Correspondent
ಮದುವೆಯಾದ ಎರಡೂವರೆ ತಿಂಗಳಿಗೆ ಬೇರೆ ಯುವಕನ ಹಿಂದೋಡಿದ...
27-01-26 09:34 pm
400 ಕೋಟಿ ದರೋಡೆ ; ನೋಟುಗಳ ಕಂತೆ ಗುಜರಾತ್ ರಾಜಕಾರಣಿ...
27-01-26 06:31 pm
15ಕ್ಕೂ ಹೆಚ್ಚು ಜನರನ್ನ ಮನಬಂದಂತೆ ಕಚ್ಚಿದ ಹುಚ್ಚು ನ...
27-01-26 04:50 pm
ಬೆಂಗಳೂರಿನ ಟ್ರಾಫಿಕ್, ಧೂಳಿನ ಮಾಲಿನ್ಯಕ್ಕೆ ಬೇಸತ್ತ...
24-01-26 08:31 pm
24-01-26 08:38 pm
HK staffer
ಮಂಜೇಶ್ವರ ಚೆಕ್ ಪೋಸ್ಟ್ ನಲ್ಲಿ ವಾಹನ ತಪಾಸಣೆ ; ಕೆಎಸ...
23-01-26 06:44 pm
ಗಾಜಾದಲ್ಲಿ ಶಾಂತಿ ಸ್ಥಾಪನೆಗೆ 35 ದೇಶಗಳ ಮಂಡಳಿ ರಚನೆ...
22-01-26 10:16 pm
ರೈಲಿನ ಶೌಚಾಲಯದಲ್ಲಿ ಎರಡು ಗಂಟೆ ಲಾಕ್ ಮಾಡಿಕೊಂಡ ಯುವ...
22-01-26 01:52 pm
ಗ್ರೀನ್ ಲ್ಯಾಂಡ್ ; ಯುರೋಪ್ ರಾಷ್ಟ್ರಗಳ ಮೇಲೆ ಸುಂಕ ಹ...
22-01-26 01:16 pm
27-01-26 10:50 pm
Mangalore Correspondent
ಫೆ.1ರಂದು "ನಮ್ಮ ನಡಿಗೆ ತಲಪಾಡಿ ದೇವಿಪುರದ ಕಡೆಗೆ" ಬ...
27-01-26 08:58 pm
ದೇಶಕ್ಕಾಗಿ ತನ್ನ ಕಾಲುಗಳನ್ನೇ ಕಳೆದುಕೊಂಡ ಯೋಧನಿಗೆ ಸ...
27-01-26 06:46 am
ಪ್ರವಾಸಿಗರನ್ನು ವಿಹಾರಕ್ಕೆ ಒಯ್ಯುತ್ತಿದ್ದ ದೋಣಿ ಸಮು...
26-01-26 05:05 pm
ರೌಡಿಗಳ ಪತ್ತೆಗೆ ವಿಶೇಷ ಕಾರ್ಯಾಚರಣೆ ; ಪೊಲೀಸರ ಕೈಗೆ...
24-01-26 11:23 pm
27-01-26 10:18 pm
Bangalore Correspondent
ಬೆಂಗಳೂರಿನಲ್ಲಿ ಮತ್ತೊಂದು ದರೋಡೆ ; 1.37 ಕೋಟಿ ರೂ....
27-01-26 05:56 pm
ಕೆನರಾ ಲೈಟಿಂಗ್ ಇಂಡಸ್ಟ್ರೀಸ್ ಸಂಸ್ಥೆಯಿಂದ ಕೊಲ್ಕತ್ತ...
27-01-26 05:15 pm
ನಿಮ್ಮ ಕ್ರೆಡಿಟ್ ಕಾರ್ಡ್ ಮೇಲೆ ಬೋನಸ್ ಬಂದಿದೆ ! ಬಣ್...
27-01-26 03:21 pm
JAKEA Michael Rego, Rajeev Gowda Arrest: ಧಮ್ಕ...
27-01-26 12:22 pm