ಬ್ರೇಕಿಂಗ್ ನ್ಯೂಸ್
28-06-22 07:34 pm Source: Vijayakarnataka ಡಾಕ್ಟರ್ಸ್ ನೋಟ್
ದೇಹದ ಪ್ರಮುಖವಾದ ಹಾಗೂ ದಿನದ 24 ಗಂಟೆಯೂ ಕೂಡ ಕಾರ್ಯನಿರತವಾದ ಅಂಗ ಎಂದರೆ ಅದು ನಮ್ಮ ಹೃದಯ. ಹೀಗಾಗಿ ಇದರ ಆರೋಗ್ಯದಲ್ಲಿ ಸ್ವಲ್ಪನೂ ಹೆಚ್ಚು ಕಡಿಮೆ ಆಗದಂತೆ ನೋಡಿ ಕೊಳ್ಳಲು, ಎಲ್ಲರೂ ಹೆಚ್ಚು ಗಮನಹರಿಸಬೇಕು. ಯಾಕೆ ಈ ಮಾತನ್ನು ಹೇಳುತ್ತಿದ್ದೇವೆ ಎಂದರೆ, ಇಂದಿನ ದಿನಗಳಲ್ಲಿ ಒತ್ತಡದ ಜೀವನಶೈಲಿ, ಅನಾರೋಗ್ಯಕರ ಆಹಾರಪದ್ಧತಿ, ಹಾಗೂ ಕೆಲವೊಮ್ಮೆ ಕೌಟುಂಬಿಕ ಸಮಸ್ಯೆಗಳಿಂದಾಗಿ ಕಾಡುವ ಮಾನಸಿಕ ಒತ್ತಡದದಿಂದಾಗಿ ಹೃದಯಕ್ಕೆ ಸಂಬಂಧ ಪಟ್ಟ ಸಮಸ್ಯೆಗಳು ಇತ್ತೀಚೆಗೆ ಜಾಸ್ತಿಯಾಗುತ್ತಿದೆ. ಅದರಲ್ಲೂ ಯುವಜನರಲ್ಲಿ ಇಂತಹ ಸಮಸ್ಯೆಗಳು ಕಂಡು ಬರುತ್ತಿರುವುದು ನಿಜಕ್ಕೂ ಆಘಾತಕಾರಿ ಸಂಗತಿಯಾಗಿದೆ.
ಹೀಗಾಗಿ ಇವೆಲ್ಲಾ ಸಮಸ್ಯೆಗಳು ಬರಬಾರದೆಂದರೆ, ಜೀವನದಲ್ಲಿ ಒತ್ತಡ ಕಡಿಮೆ ಮಾಡಿಕೊಳ್ಳುವುದರ ಜೊತೆಗೆ ಸರಿಯಾದ ಆಹಾರ ಪದ್ಧತಿ ಹಾಗೂ ಜೀವನಶೈಲಿಯನ್ನು ಅನುಸರಿಸಿಕೊಂಡು, ಹೃದಯದ ಆರೋಗ್ಯವನ್ನು ಸರಿಯಾಗಿ ಕಾಪಾಡಿಕೊಂಡು ಹೋಗುವುದು ಅತೀ ಅಗತ್ಯ. ಇನ್ನು ಆರೋಗ್ಯಕಾರಿ ಆಹಾರಗಳ ವಿಷ್ಯದಲ್ಲಿ ನೋಡುವುದಾದರೆ ಕೆಲವೊಂದು ಆಹಾರ ಪದಾರ್ಥಗಳು ನಮ್ಮ ಹೃದಯದ ಆರೋಗ್ಯಕ್ಕೆ ಸಾಕಷ್ಟು ಸಹಕಾರಿಯಾಗಿ ಇವೆ. ಬನ್ನಿ ಇಂದಿನ ಲೇಖನದಲ್ಲಿ ಇವುಗಳ ಬಗ್ಗೆ ನೋಡುತ್ತಾ ಹೋಗೋಣ...
ಡಾರ್ಕ್ ಚಾಕ್ಲೇಟ್
ಊಟದ ಜೊತೆಗೆ ಒಂದು ಕಪ್ ಮೊಸರು
ಸೇಬು ಹಣ್ಣು
ಹಣ್ಣು-ತರಕಾರಿಗಳು
ಆಹಾರಕ್ರಮದಲ್ಲಿ ಧಾನ್ಯಗಳು, ತಾಜಾ ಹಣ್ಣು ತರಕಾರಿಗಳನ್ನು ಜಾಸ್ತಿಯಾಗಿ ಸೇರಿಸಿಕೊಳ್ಳಿ. ಇವುಗಳಲ್ಲಿ ಅಧಿಕ ಪ್ರಮಾಣದ ವಿಟಮಿನ್ಸ್ಗಳು, ಖನಿಜಾಂಶಗಳು, ನಾರಿನಾಂಶಗಳು ಹಾಗೂ ಆರೋಗ್ಯಕ್ಕೆ ಅಗತ್ಯವಾಗಿ ಬೇಕಾಗುವ ಎಲ್ಲಾ ರೀತಿಯ ಪೌಷ್ಟಿಕ ಸತ್ವಗಳು ಹೇರಳವಾಗಿ ಕಂಡು ಬರುವುದರಿಂದ, ಆರೋಗ್ಯದಲ್ಲಿ ಕೆಟ್ಟ ಕೊಲೆಸ್ಟ್ರಾಲ್ ಅಂಶ ಕಡಿಮೆಯಾಗಿ ಹೃದಯದ ಕಾಯಿಲೆ ಕೂಡ ದೂರವಾಗಲು ನೆರವಾಗುತ್ತದೆ.
ವಾರದಲ್ಲಿ ಒಂದಡೆರಡು ಬಾರಿಯಾದರೂ ಕೂಡ ಆಲೂಗಡ್ಡೆ ಸೇವಿಸಿ
Never Miss These Natural Foods That Can Save Your Heart.
28-03-24 04:14 pm
HK News Desk
Ips Hemant Nimbalkar, wife Anjali Nimbalkar,...
28-03-24 01:44 pm
Pralhad Joshi , Dharwad, Veerashaiva Lingayat...
27-03-24 11:07 pm
ಮಾಫಿ ಸಾಕ್ಷಿ ಮುಗಿಸಲು ಚೈತ್ರಾ ಗ್ಯಾಂಗ್ ಸಂಚು ; ಆರೆ...
27-03-24 10:36 pm
Govind Karjol ticket, bjp; ಕೇಂದ್ರ ಸಚಿವ ನಾರಾಯಣ...
27-03-24 08:56 pm
28-03-24 04:36 pm
HK News Desk
80 ವರ್ಷದ ಅಜ್ಜಿಗೆ ಮೊಮ್ಮಗ, ಪತ್ನಿಯಿಂದ ಮನಬಂದಂತೆ ಹ...
28-03-24 01:15 pm
Tamil Nadu MP Ganeshamurthi dies: ಟಿಕೆಟ್ ಕೈತಪ...
28-03-24 11:48 am
AAPs Lone Lok Sabha, MP Sushil Rinku: ಆಮ್ ಆದ್...
27-03-24 10:24 pm
IAS Ananya Singh, UPSC Exam: ಮೊದಲ ಪ್ರಯತ್ನದಲ್ಲ...
27-03-24 09:43 pm
28-03-24 04:52 pm
Mangalore Correspondent
Naxalites in Koojimale, Woman Naxalite, Puttu...
28-03-24 03:25 pm
Harish Acharya, Mangalore: ಮಂಗಳೂರು ವಿವಿಯ ನಿವೃ...
27-03-24 10:53 pm
Bjp MLA Harish poonja, Shivaraj Tangadagi: ಹಿ...
27-03-24 09:11 pm
ಮತ್ತೆ ನಾಲ್ವರ ಮೇಲೆ ಗೂಂಡಾ ಕಾಯ್ದೆ ; ಮತ್ತೆ 13 ಮಂದ...
26-03-24 10:17 pm
28-03-24 02:18 pm
Udupi Correspondent
Mangalore Police, CCB, Drugs; ಆಂಧ್ರಪ್ರದೇಶದಿಂದ...
27-03-24 11:12 pm
Bank vehicle robbery, ATM in Kasaragod: ಕಾಸರಗ...
27-03-24 06:20 pm
CA arrested by Bengalore police, Rs 168 crore...
27-03-24 12:48 pm
Thane Kidnap, Murder; ಮನೆ ನಿರ್ಮಾಣಕ್ಕೆ 23 ಲಕ್ಷ...
26-03-24 11:12 am