ಬ್ರೇಕಿಂಗ್ ನ್ಯೂಸ್
05-07-22 08:19 pm Source: Vijayakarnataka ಡಾಕ್ಟರ್ಸ್ ನೋಟ್
ಸಾವಿರಾರು ವರ್ಷಗಳ ಹಿಂದೆ, ಅಂದರೆ ಆದಿಮಾನವರು ವಾಸ ಮಾಡುತ್ತಿದ್ದ ಕಾಲದಲ್ಲಿ ಅವರ ಆಹಾರ ಪದ್ಧತಿ ಹೇಗಿತ್ತು ಎಂದರೆ, ಕಾಡಿನಲ್ಲಿ ಸಿಗುತ್ತಿದ್ದ, ಕೆಲವೊಂದು ಬಗೆಯ ಹಣ್ಣುಗಳನ್ನು ತಿನ್ನುತ್ತಿದ್ದರು, ಇಲ್ಲಾಂದ್ರೆ ಹಸಿಯಾದ ಗೆಡ್ಡೆಗೆಣಸುಗಳನ್ನು, ತಿನ್ನುತ್ತಿದ್ದರು, ಇಲ್ಲಾಂದ್ರೆ ಪ್ರಾಣಿಗಳನ್ನು ಭೇಟೆಯಾಡಿ, ತಮ್ಮ ಹೊಟ್ಟೆ ತುಂಬಿಸಿಕೊಳ್ಳುತ್ತಿದ್ದರು. ಯಾವುದೇ ಕಾಯಿಲೆಗಳು ಅಥವಾ ರೋಗರುಜಿನಗಳು ಕೂಡ ಇಲ್ಲದೆ, ತಮ್ಮ ಜೀವನ ನಡೆಸುತ್ತಿದ್ದರು.
ಆದರೆ ಇಂದು ಕಾಲ ಸಂಪೂರ್ಣವಾಗಿ ಬದಲಾಗಿ ಬಿಟ್ಟಿದೆ. ತಾವು ಅನುಸರಿಸುವ ಜೀವನಶೈಲಿಯಿಂದ ಹಿಡಿದು, ಸೇವಿಸುವ ಆಹಾರಪದ್ಧತಿವರೆಗೂ ಕೂಡ ಸಾಕಷ್ಟು ಬದಲಾವಣೆಗಳು ಕಂಡು ಬಂದಿದೆ. ಅದರಲ್ಲೂ ಇಂದಿನ ದಿನಗಳಲ್ಲಿ ಮನುಷ್ಯನ ಅನಾರೋಗ್ಯಕಾರಿ ಆಹಾರ ಪದ್ಧತಿಯಿಂದಾಗಿ ಇಲ್ಲಸಲ್ಲದ ಕಾಯಿಲೆಗಳು ಆತನ ಬೆನ್ನು ಬಿದ್ದಿವೆ!
ಹೀಗಾಗಿ ಆರೋಗ್ಯಕರವಾದ ಆಹಾರ ಪದ್ಧತಿಗಳನ್ನು ಸೇವನೆ ಮಾಡುವ ಕಡೆಗೆ, ಹೆಚ್ಚಿವರು ಗಮನ ಹರಿಸಬೇಕಾಗಿದೆ. ಮುಖ್ಯವಾಗಿ ಕೆಲವೊಂದು ಹಣ್ಣುಗಳನ್ನು ತಮ್ಮ ಆಹಾರಪದ್ಧತಿಯಲ್ಲಿ ಸೇರಿಸಿ ಕೊಳ್ಳುವುದನ್ನು ಮುಂದಾದರೆ ಒಳ್ಳೆಯ ಆರೋಗ್ಯ ನಮ್ಮದಾಗುತ್ತದೆ. ಬನ್ನಿ ಇಂದಿನ ಲೇಖನದಲ್ಲಿ ನೀರಿನಾಂಶ ಅಧಿಕ ಇರುವ ಮೂಸಂಬಿ ಹಣ್ಣಿನಲ್ಲಿ ಯಾವೆಲ್ಲಾ ಆರೋಗ್ಯಕಾರಿ ಪ್ರಯೋಜನಗಳನ್ನು ನಿರೀಕ್ಷೆ ಮಾಡಬಹುದು ಎನ್ನುವುದನ್ನು ನೋಡೋಣ ಬನ್ನಿ...
ಮೂಸಂಬಿ ಹಣ್ಣಿನ ಪ್ರಯೋಜನಗಳು

ಜೀರ್ಣಕ್ರಿಯೆಗೆ ಒಳ್ಳೆಯದು
![]()
ಈ ಹಣ್ಣಿನಲ್ಲಿ ಕಂಡು ಬರುವ ವಿಟಮಿನ್ ಸಿ ಅಂಶ

ಕ್ಯಾನ್ಸರ್ ವಿರುದ್ಧ ಹೋರಾಡುವ ಎಲ್ಲಾ ಲಕ್ಷಣಗಳು ಈ ಹಣ್ಣಿನಲ್ಲಿದೆ!
![]()
ನಿರ್ಜಲೀಕರಣ ಸಮಸ್ಯೆಯನ್ನು ದೂರ ಮಾಡುತ್ತದೆ

Know The Surprising Health Benefits Of Sweet Lime Or Mosambi Fruit.
08-09-26 02:24 pm
HK News Staffer
ಐಪಿಎಸ್ ಅಧಿಕಾರಿಗಳ ಭರ್ಜರಿ ವರ್ಗಾವಣೆ: ಮಂಗಳೂರು ಡಿಸ...
07-09-26 01:33 pm
ಜೆನ್ ಜೀಗಳಿಗೆ ಕಾಂಗ್ರೆಸ್ ಸಿದ್ಧಾಂತ, ಜಾತ್ಯತೀತ ಭಾವ...
05-09-26 04:53 pm
400 ಪಶು ವೈದ್ಯಾಧಿಕಾರಿಗಳ ನೇಮಕಾತಿ ಹಗರಣ ; ಪ್ರತಿ ಹ...
02-09-26 05:06 pm
ಬಿಗ್ ಬಾಸ್ ಸೀಸನ್ 13 ಆರಂಭಕ್ಕೂ ಮುನ್ನ ಸಂಕಷ್ಟ ; ಪ...
31-08-26 08:29 pm
05-09-26 11:55 am
HK News Staffer
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
ಹಾರಾಟದ ವೇಳೆ ಪೈಲೆಟ್ ಅಸ್ವಸ್ಥ ; ದೋಹಾ - ಬೆಂಗಳೂರು...
03-09-26 07:27 pm
ಅಯೋಧ್ಯೆ ರಾಮ ಮಂದಿರಕ್ಕೆ ನೂತನ ಸಿಇಓ ಆಗಿ ನಿವೃತ್ತ ಏ...
02-09-26 08:31 pm
ಸ್ಲೀಪರ್ ಬಸ್ನಲ್ಲಿ ಬಾಲಕಿ ಮೇಲೆ ಅತ್ಯಾಚಾರ ; ಎಚ್ಚೆ...
02-09-26 07:16 pm
08-09-26 05:20 pm
HK News Staffer
ದಕ್ಷಿಣ ಕನ್ನಡದಲ್ಲಿ ದಿಢೀರ್ ಲೋಕಾಯುಕ್ತ ದಾಳಿ: ಬಂಟ್...
08-09-26 03:50 pm
Mangalore Jail Raid: ಮಂಗಳೂರು ಜೈಲಿಗೆ ತಡರಾತ್ರಿ...
08-09-26 09:50 am
ಪುತ್ತೂರು ಮಹಾಲಿಂಗೇಶ್ವರನ ಹೆಸರಲ್ಲಿ ಅವ್ಯವಹಾರ ; ಸಣ...
08-09-26 08:27 am
ಪದ್ಮಶ್ರೀ ಹರೇಕಳ ಹಾಜಬ್ಬರಿಗೆ ಎಸ್ಐ ಆರ್ ನೋಟಿಸ್ ! ಬ...
07-09-26 09:57 pm
08-09-26 09:19 pm
HK News Staffer
ಮಂಗಳೂರು ಜೈಲಿನಲ್ಲಿ ಕೈದಿಗಳಿಗೆ ರಾಜಾತಿಥ್ಯ ; ಪೊಲೀಸ...
08-09-26 08:45 pm
ಪುತ್ತೂರು ಜನಸೇವಾ ಕೇಂದ್ರ ಗಲಾಟೆ ಪ್ರಕರಣ: ಪೊಲೀಸರ ಕ...
08-09-26 02:26 pm
ಅಪಘಾತದಲ್ಲಿ ಗಾಯಗೊಂಡ ಚಿರತೆಯನ್ನು ರಕ್ಷಣೆ ಮಾಡಲು ಹೋ...
08-09-26 01:11 pm
ಅಪ್ರಾಪ್ತ ಬಾಲಕನ ಮೇಲೆ ಸರಣಿ ಲೈಂಗಿಕ ದೌರ್ಜನ್ಯ ; ವಿ...
08-09-26 11:17 am