ಬ್ರೇಕಿಂಗ್ ನ್ಯೂಸ್
05-07-22 08:19 pm Source: Vijayakarnataka ಡಾಕ್ಟರ್ಸ್ ನೋಟ್
ಸಾವಿರಾರು ವರ್ಷಗಳ ಹಿಂದೆ, ಅಂದರೆ ಆದಿಮಾನವರು ವಾಸ ಮಾಡುತ್ತಿದ್ದ ಕಾಲದಲ್ಲಿ ಅವರ ಆಹಾರ ಪದ್ಧತಿ ಹೇಗಿತ್ತು ಎಂದರೆ, ಕಾಡಿನಲ್ಲಿ ಸಿಗುತ್ತಿದ್ದ, ಕೆಲವೊಂದು ಬಗೆಯ ಹಣ್ಣುಗಳನ್ನು ತಿನ್ನುತ್ತಿದ್ದರು, ಇಲ್ಲಾಂದ್ರೆ ಹಸಿಯಾದ ಗೆಡ್ಡೆಗೆಣಸುಗಳನ್ನು, ತಿನ್ನುತ್ತಿದ್ದರು, ಇಲ್ಲಾಂದ್ರೆ ಪ್ರಾಣಿಗಳನ್ನು ಭೇಟೆಯಾಡಿ, ತಮ್ಮ ಹೊಟ್ಟೆ ತುಂಬಿಸಿಕೊಳ್ಳುತ್ತಿದ್ದರು. ಯಾವುದೇ ಕಾಯಿಲೆಗಳು ಅಥವಾ ರೋಗರುಜಿನಗಳು ಕೂಡ ಇಲ್ಲದೆ, ತಮ್ಮ ಜೀವನ ನಡೆಸುತ್ತಿದ್ದರು.
ಆದರೆ ಇಂದು ಕಾಲ ಸಂಪೂರ್ಣವಾಗಿ ಬದಲಾಗಿ ಬಿಟ್ಟಿದೆ. ತಾವು ಅನುಸರಿಸುವ ಜೀವನಶೈಲಿಯಿಂದ ಹಿಡಿದು, ಸೇವಿಸುವ ಆಹಾರಪದ್ಧತಿವರೆಗೂ ಕೂಡ ಸಾಕಷ್ಟು ಬದಲಾವಣೆಗಳು ಕಂಡು ಬಂದಿದೆ. ಅದರಲ್ಲೂ ಇಂದಿನ ದಿನಗಳಲ್ಲಿ ಮನುಷ್ಯನ ಅನಾರೋಗ್ಯಕಾರಿ ಆಹಾರ ಪದ್ಧತಿಯಿಂದಾಗಿ ಇಲ್ಲಸಲ್ಲದ ಕಾಯಿಲೆಗಳು ಆತನ ಬೆನ್ನು ಬಿದ್ದಿವೆ!
ಹೀಗಾಗಿ ಆರೋಗ್ಯಕರವಾದ ಆಹಾರ ಪದ್ಧತಿಗಳನ್ನು ಸೇವನೆ ಮಾಡುವ ಕಡೆಗೆ, ಹೆಚ್ಚಿವರು ಗಮನ ಹರಿಸಬೇಕಾಗಿದೆ. ಮುಖ್ಯವಾಗಿ ಕೆಲವೊಂದು ಹಣ್ಣುಗಳನ್ನು ತಮ್ಮ ಆಹಾರಪದ್ಧತಿಯಲ್ಲಿ ಸೇರಿಸಿ ಕೊಳ್ಳುವುದನ್ನು ಮುಂದಾದರೆ ಒಳ್ಳೆಯ ಆರೋಗ್ಯ ನಮ್ಮದಾಗುತ್ತದೆ. ಬನ್ನಿ ಇಂದಿನ ಲೇಖನದಲ್ಲಿ ನೀರಿನಾಂಶ ಅಧಿಕ ಇರುವ ಮೂಸಂಬಿ ಹಣ್ಣಿನಲ್ಲಿ ಯಾವೆಲ್ಲಾ ಆರೋಗ್ಯಕಾರಿ ಪ್ರಯೋಜನಗಳನ್ನು ನಿರೀಕ್ಷೆ ಮಾಡಬಹುದು ಎನ್ನುವುದನ್ನು ನೋಡೋಣ ಬನ್ನಿ...
ಮೂಸಂಬಿ ಹಣ್ಣಿನ ಪ್ರಯೋಜನಗಳು
ಜೀರ್ಣಕ್ರಿಯೆಗೆ ಒಳ್ಳೆಯದು
ಈ ಹಣ್ಣಿನಲ್ಲಿ ಕಂಡು ಬರುವ ವಿಟಮಿನ್ ಸಿ ಅಂಶ
ಕ್ಯಾನ್ಸರ್ ವಿರುದ್ಧ ಹೋರಾಡುವ ಎಲ್ಲಾ ಲಕ್ಷಣಗಳು ಈ ಹಣ್ಣಿನಲ್ಲಿದೆ!
ನಿರ್ಜಲೀಕರಣ ಸಮಸ್ಯೆಯನ್ನು ದೂರ ಮಾಡುತ್ತದೆ
Know The Surprising Health Benefits Of Sweet Lime Or Mosambi Fruit.
13-05-25 09:50 pm
HK News Desk
Davangere Accident, police constable death: ಲ...
13-05-25 09:37 pm
ಅರ್ಧದಲ್ಲಿ ಕದನ ನಿಲ್ಲಿಸಿದ್ದು ಯಾಕೆ? ಇಷ್ಟಕ್ಕೆ ನಮ್...
13-05-25 01:14 pm
Dr Subbanna Ayyappan Dead, Mandya: ಪದ್ಮಶ್ರೀ ಪ...
11-05-25 01:21 pm
Minister zameer ahmed, Pak, India: ಮೋದಿ ಹೇಳಿದ...
10-05-25 10:40 pm
14-05-25 04:45 pm
HK News Desk
ಆದಂಪುರ ವಾಯುನೆಲೆ ಧ್ವಂಸ ಮಾಡಿದ್ದೇವೆಂದ ಪಾಕಿಗಳಿಗೆ...
13-05-25 08:47 pm
ಪಾಕ್ ಅಣ್ವಸ್ತ್ರ ಗೋದಾಮಿನಲ್ಲಿ ವಿಕಿರಣ ಸೋರಿಕೆ ; ಅಮ...
13-05-25 06:46 pm
ಪಂಜಾಬ್ನಲ್ಲಿ ವಿಷಪೂರಿತ ಮದ್ಯ ಸೇವಿಸಿ 17 ಮಂದಿ ಬಲಿ...
13-05-25 04:39 pm
ಪಾಕಿಸ್ತಾನದಲ್ಲಿ ಬೆನ್ನು ಬೆನ್ನಿಗೆ ಭೂಕಂಪನ ; ಪರಮಾಣ...
13-05-25 02:51 pm
14-05-25 01:42 pm
Mangalore Correspondent
Agumbe, Accident, Yakshagana: ಆಗುಂಬೆ ; ಭಾರೀ ಮ...
14-05-25 01:28 pm
ಪ್ರಧಾನಿ ಮೋದಿ ಆದಂಪುರ ವಾಯುನೆಲೆಗೆ ದಿಢೀರ್ ಭೇಟಿ ;...
13-05-25 10:33 pm
ಹೆದ್ದಾರಿ ಬದಿಯಲ್ಲಿ ಕಸ ಎಸೆಯುವವರ ಮೇಲೆ ನಿಗಾ ವಹಿಸಿ...
13-05-25 07:33 pm
ಕರಾವಳಿಗೆ ಮತ್ತೊಂದು ಸುಸಜ್ಜಿತ ವಿಮಾನ ನಿಲ್ದಾಣ ; ಕಾ...
12-05-25 08:22 pm
13-05-25 07:55 pm
HK News Desk
Abdul Rauf Azhar; ಕಂದಹಾರ್ ವಿಮಾನ ಹೈಜಾಕ್ ಮಾಸ್ಟರ...
08-05-25 05:32 pm
Mangalore Suhas Shetty Murder, Eight Arrested...
03-05-25 02:16 pm
Suhas Shetty Murder, Thokottu Attack, Mangalo...
02-05-25 12:00 pm
Mangalore Bajpe Murder, Suhas Shetty: ಹಳೆ ದ್ವ...
01-05-25 10:06 pm