ಬ್ರೇಕಿಂಗ್ ನ್ಯೂಸ್
06-07-22 08:05 pm Source: Vijayakarnataka ಡಾಕ್ಟರ್ಸ್ ನೋಟ್
ಮನೆಯಲ್ಲಿ ನಾವು ಸಾಂಬಾರ್ ತಯಾರು ಮಾಡುವಾಗ ಅದಕ್ಕೆ ಬದನೆಕಾಯಿ ಹಾಕುತ್ತೇವೆ. ಕೆಲವೊಂದು ಪಲ್ಯಗಳು, ಬೇಯಿಸಿದ ವೆಜಿಟೇಬಲ್ ಸಲಾಡ್ ಇತ್ಯಾದಿಗಳಲ್ಲಿ ನಾವು ಬದನೆಕಾಯಿ ಬಳಸು ತ್ತೇವೆ. ಆದರೆ ಸಾಕಷ್ಟು ಜನರಿಗೆ ಬದನೆಕಾಯಿ ಅಷ್ಟಾಗಿ ಇಷ್ಟವಾಗುವುದಿಲ್ಲ.
ಹೀಗಾಗಿ ಕೆಲವು ಜನರು ಬದನೆಕಾಯಿ ತಿನ್ನಲು ಹಿಂದುಮುಂದು ನೋಡುತ್ತಾರೆ. ಆದರೆ ಬದನೆಕಾಯಿಯಲ್ಲಿ ಸಹ ಔಷಧೀಯ ಗುಣ ಲಕ್ಷಣಗಳು ಇವೆ ಎಂಬುದು ತಿಳಿದುಬಂದಿದೆ. ವಿಶೇಷವಾಗಿ ಸಕ್ಕರೆ ಕಾಯಿಲೆ ಇರುವವರು ಬದನೆಕಾಯಿ ತಿಂದರೆ ಅವರಿಗೆ ವಿಶೇಷ ಆರೋಗ್ಯದ ಲಾಭಗಳು ಸಿಗುತ್ತವೆ. ಇಲ್ಲಿ ಅವುಗಳ ಬಗ್ಗೆ ನೀವು ತಿಳಿದುಕೊಳ್ಳಬಹುದು.
ಸಕ್ಕರೆ ಕಾಯಿಲೆ ಇರುವವರಿಗೆ ಬದನೆಕಾಯಿ ತಿನ್ನುವುದರ ಲಾಭಗಳು
ಬದನೆಕಾಯಿ ಮಧುಮೇಹ ಸಮಸ್ಯೆ ಇರುವವರಿಗೆ ತುಂಬಾ ಒಳ್ಳೆಯದು ಎಂದು ಹೇಳುತ್ತಾರೆ. ಅದು ಹೇಗೆಂದರೆ...
ಇದರಲ್ಲಿ ಆಂಟಿಆಕ್ಸಿಡೆಂಟ್ ಅಂಶಗಳು ಹೆಚ್ಚಾಗಿವೆ
ಸಕ್ಕರೆ ಪ್ರಮಾಣವನ್ನು ನಿಯಂತ್ರಣ ಮಾಡುತ್ತದೆ
ಹೃದಯದ ಕಾಯಿಲೆ ಸಮಸ್ಯೆಯನ್ನು ದೂರಮಾಡುತ್ತದೆ
ದೇಹದ ತೂಕ ನಿಯಂತ್ರಣ ಮಾಡಬಹುದು
ಬದನೆಕಾಯಿ ಸೇವನೆಯಿಂದ ದೇಹಕ್ಕೆ ಉತ್ತಮ ಪ್ರಮಾಣದಲ್ಲಿ ನಾರಿನಂಶ ಮತ್ತು ಕ್ಯಾಲೊರಿ ಅಂಶಗಳು ಸಿಗುತ್ತವೆ. ಇವುಗಳು ನಿಮ್ಮ ದೇಹದಲ್ಲಿ ಜೀರ್ಣಶಕ್ತಿಯನ್ನು ವೃದ್ಧಿಸಿ ಕ್ಯಾಲೋರಿ ಅಂಶಗಳನ್ನು ನಿಯಂತ್ರಣ ಮಾಡಿ ನಿಮ್ಮ ಹೊಟ್ಟೆ ಹಸಿವಿನ ಸಮಸ್ಯೆಯನ್ನು ದೂರಮಾಡುತ್ತದೆ. ನಿಮ್ಮ ದೇಹದಲ್ಲಿ ಸಾಕಷ್ಟು ಇಂತಹ ಅಂಶಗಳು ನಿಯಂತ್ರಣಕ್ಕೆ ಬರುವುದರಿಂದ ನಿಮ್ಮ ದೇಹದ ತೂಕ ಕೂಡ ನಿಯಂತ್ರಣ ಕಾಣುತ್ತದೆ.
ಕ್ಯಾನ್ಸರ್ ಸಮಸ್ಯೆಯ ವಿರುದ್ಧ ಹೋರಾಡುತ್ತದೆ
ಬದನೆಕಾಯಿ ಸೇವನೆ ಮಾಡುವುದರಿಂದ ನಿಮ್ಮ ದೇಹದಲ್ಲಿ ಕ್ಯಾನ್ಸರ್ ಕಾರಕ ಜೀವಕೋಶಗಳ ಅಭಿವೃದ್ಧಿ ಕುಂಠಿತವಾಗುತ್ತದೆ. ಕೆಲವು ಬಗೆಯ
ಕ್ಯಾನ್ಸರ್ ವಿಶೇಷವಾಗಿ ಸಾಕಷ್ಟು ಮಾರಕವಾಗಿರುತ್ತದೆ. ಹೀಗಾಗಿ ಬದನೆಕಾಯಿ ಸೇವನೆ ಅಭ್ಯಾಸ ಮಾಡಿಕೊಳ್ಳುವುದು ಒಳ್ಳೆಯದು.
Add Brinjal In Your Diet To Control Diabetes And Get Other Health Benefits.
15-07-25 01:32 pm
Bangalore Correspondent
ನಟಿ ಸರೋಜಾ ದೇವಿ- ಎಸ್ಸೆಂ ಕೃಷ್ಣ ಪ್ರೇಮ ಪ್ರಸಂಗ ; ಮ...
15-07-25 12:27 pm
ಕೇವಲ 2 ಸಾವಿರ ಲಂಚ ಕೇಳಿ ಸಿಕ್ಕಿಬಿದ್ದ ಪಂಚಾಯತ್ ಪಿಡ...
15-07-25 10:35 am
ಧರ್ಮಸ್ಥಳದಲ್ಲಿ 20 ವರ್ಷಗಳಲ್ಲಾದ ಯುವತಿಯರ ನಾಪತ್ತೆ-...
14-07-25 10:44 pm
Shiradi Ghat Accident, Car: ಶಿರಾಡಿ ಘಾಟ್ ; ರಸ್...
14-07-25 01:43 pm
14-07-25 03:24 pm
HK News Desk
ಅಹ್ಮದಾಬಾದ್ ವಿಮಾನ ದುರಂತ ; ಭಾರೀ ಅನುಮಾನ ಹುಟ್ಟಿಸಿ...
12-07-25 09:25 pm
Apples New COO, Sabih Khan: ಟೆಕ್ ದೈತ್ಯ ಏಪಲ್ ಸ...
12-07-25 04:21 pm
ಸಾಮೂಹಿಕ ಮತಾಂತರ ; ಮೂರೇ ವರ್ಷಕ್ಕೆ ಚಾಂಗೂರ್ ಬಾಬಾನಿ...
12-07-25 02:15 pm
Coimbatore Serial Blasts, 'Tailor Raja' Arres...
11-07-25 12:08 pm
15-07-25 10:40 pm
Mangalore Correspondent
Udupi Rain, Fishermen Missing: ಉಡುಪಿ ; ಭಾರೀ ಗ...
15-07-25 10:13 pm
Kmc Manipal Hospital, Mangalore, Health Card:...
15-07-25 07:19 pm
Karkala Parashurama Theme Park: ಕಾರ್ಕಳ ಪರಶುರಾ...
15-07-25 02:28 pm
Mangalore Accident, Alto Car: ದೆಹಲಿಯಿಂದ ಬಂದ ಗ...
15-07-25 10:32 am
15-07-25 10:57 pm
HK News Desk
Lawrence Bishnoi, Bangalore, Crime: ಡಾನ್ ಲಾರೆ...
15-07-25 06:52 pm
Mangalore, Moodbidri college, Rape, Blackmail...
15-07-25 06:07 pm
ಹಿಂದು ಯುವತಿಯರನ್ನು ಮತಾಂತರ ಮಾಡುತ್ತಿದ್ದಾನೆಂದು ಸು...
15-07-25 05:21 pm
Mangalore Police, Arrest, NITTE College Stude...
15-07-25 01:13 pm