ಬ್ರೇಕಿಂಗ್ ನ್ಯೂಸ್
06-07-22 08:05 pm Source: Vijayakarnataka ಡಾಕ್ಟರ್ಸ್ ನೋಟ್
ಮನೆಯಲ್ಲಿ ನಾವು ಸಾಂಬಾರ್ ತಯಾರು ಮಾಡುವಾಗ ಅದಕ್ಕೆ ಬದನೆಕಾಯಿ ಹಾಕುತ್ತೇವೆ. ಕೆಲವೊಂದು ಪಲ್ಯಗಳು, ಬೇಯಿಸಿದ ವೆಜಿಟೇಬಲ್ ಸಲಾಡ್ ಇತ್ಯಾದಿಗಳಲ್ಲಿ ನಾವು ಬದನೆಕಾಯಿ ಬಳಸು ತ್ತೇವೆ. ಆದರೆ ಸಾಕಷ್ಟು ಜನರಿಗೆ ಬದನೆಕಾಯಿ ಅಷ್ಟಾಗಿ ಇಷ್ಟವಾಗುವುದಿಲ್ಲ.
ಹೀಗಾಗಿ ಕೆಲವು ಜನರು ಬದನೆಕಾಯಿ ತಿನ್ನಲು ಹಿಂದುಮುಂದು ನೋಡುತ್ತಾರೆ. ಆದರೆ ಬದನೆಕಾಯಿಯಲ್ಲಿ ಸಹ ಔಷಧೀಯ ಗುಣ ಲಕ್ಷಣಗಳು ಇವೆ ಎಂಬುದು ತಿಳಿದುಬಂದಿದೆ. ವಿಶೇಷವಾಗಿ ಸಕ್ಕರೆ ಕಾಯಿಲೆ ಇರುವವರು ಬದನೆಕಾಯಿ ತಿಂದರೆ ಅವರಿಗೆ ವಿಶೇಷ ಆರೋಗ್ಯದ ಲಾಭಗಳು ಸಿಗುತ್ತವೆ. ಇಲ್ಲಿ ಅವುಗಳ ಬಗ್ಗೆ ನೀವು ತಿಳಿದುಕೊಳ್ಳಬಹುದು.
ಸಕ್ಕರೆ ಕಾಯಿಲೆ ಇರುವವರಿಗೆ ಬದನೆಕಾಯಿ ತಿನ್ನುವುದರ ಲಾಭಗಳು

ಬದನೆಕಾಯಿ ಮಧುಮೇಹ ಸಮಸ್ಯೆ ಇರುವವರಿಗೆ ತುಂಬಾ ಒಳ್ಳೆಯದು ಎಂದು ಹೇಳುತ್ತಾರೆ. ಅದು ಹೇಗೆಂದರೆ...
ಇದರಲ್ಲಿ ಆಂಟಿಆಕ್ಸಿಡೆಂಟ್ ಅಂಶಗಳು ಹೆಚ್ಚಾಗಿವೆ

ಸಕ್ಕರೆ ಪ್ರಮಾಣವನ್ನು ನಿಯಂತ್ರಣ ಮಾಡುತ್ತದೆ
![]()
ಹೃದಯದ ಕಾಯಿಲೆ ಸಮಸ್ಯೆಯನ್ನು ದೂರಮಾಡುತ್ತದೆ

ದೇಹದ ತೂಕ ನಿಯಂತ್ರಣ ಮಾಡಬಹುದು

ಬದನೆಕಾಯಿ ಸೇವನೆಯಿಂದ ದೇಹಕ್ಕೆ ಉತ್ತಮ ಪ್ರಮಾಣದಲ್ಲಿ ನಾರಿನಂಶ ಮತ್ತು ಕ್ಯಾಲೊರಿ ಅಂಶಗಳು ಸಿಗುತ್ತವೆ. ಇವುಗಳು ನಿಮ್ಮ ದೇಹದಲ್ಲಿ ಜೀರ್ಣಶಕ್ತಿಯನ್ನು ವೃದ್ಧಿಸಿ ಕ್ಯಾಲೋರಿ ಅಂಶಗಳನ್ನು ನಿಯಂತ್ರಣ ಮಾಡಿ ನಿಮ್ಮ ಹೊಟ್ಟೆ ಹಸಿವಿನ ಸಮಸ್ಯೆಯನ್ನು ದೂರಮಾಡುತ್ತದೆ. ನಿಮ್ಮ ದೇಹದಲ್ಲಿ ಸಾಕಷ್ಟು ಇಂತಹ ಅಂಶಗಳು ನಿಯಂತ್ರಣಕ್ಕೆ ಬರುವುದರಿಂದ ನಿಮ್ಮ ದೇಹದ ತೂಕ ಕೂಡ ನಿಯಂತ್ರಣ ಕಾಣುತ್ತದೆ.
ಕ್ಯಾನ್ಸರ್ ಸಮಸ್ಯೆಯ ವಿರುದ್ಧ ಹೋರಾಡುತ್ತದೆ

ಬದನೆಕಾಯಿ ಸೇವನೆ ಮಾಡುವುದರಿಂದ ನಿಮ್ಮ ದೇಹದಲ್ಲಿ ಕ್ಯಾನ್ಸರ್ ಕಾರಕ ಜೀವಕೋಶಗಳ ಅಭಿವೃದ್ಧಿ ಕುಂಠಿತವಾಗುತ್ತದೆ. ಕೆಲವು ಬಗೆಯ
ಕ್ಯಾನ್ಸರ್ ವಿಶೇಷವಾಗಿ ಸಾಕಷ್ಟು ಮಾರಕವಾಗಿರುತ್ತದೆ. ಹೀಗಾಗಿ ಬದನೆಕಾಯಿ ಸೇವನೆ ಅಭ್ಯಾಸ ಮಾಡಿಕೊಳ್ಳುವುದು ಒಳ್ಳೆಯದು.
Add Brinjal In Your Diet To Control Diabetes And Get Other Health Benefits.
13-07-26 10:21 pm
HK News Desk
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
ಹಾಸನ ಎಸ್ಡಿಎಂ ಆಯುರ್ವೇದ ಕಾಲೇಜು ವಿದ್ಯಾರ್ಥಿಗಳಿಂದ...
11-07-26 01:48 pm
ಮೈಸೂರು ದಸರಾದಲ್ಲಿ ಕಂಬಳ ನಡೆಸಿಯೇ ಸಿದ್ಧ; ಎಲ್ಲ ಸಿದ...
11-07-26 11:42 am
11-07-26 09:29 pm
HK News Staffer
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:46 pm
ಮತ್ತೆ ಗಲ್ಫ್ ಉದ್ವಿಗ್ನ ; ಇರಾನ್ ಮೇಲೆ ಮುಗಿಬಿದ್ದ ಅ...
09-07-26 03:40 pm
14-07-26 01:37 pm
HK News Staffer
ಮರುಜನ್ಮ ಪಡೆದ ಬಂಟ್ವಾಳ ರೈಲ್ವೆ ನಿಲ್ದಾಣ ; 26 ಕೋಟಿ...
13-07-26 09:16 pm
ರಾಮನ ಹೆಸರಲ್ಲಿ ರಾಜಕೀಯ ಮಾಡಿದವರು ಈಗ ಯಾಕೆ ಮೌನಿ ಬಾ...
11-07-26 06:32 pm
ಬಾಂಗ್ಲಾನ್ನರ ಬಂಧನ ; ಇವರನ್ನು ಮತಪಟ್ಟಿಗೆ ಸೇರಿಸಲು...
11-07-26 04:26 pm
ಮಂಗಳೂರಿನಲ್ಲಿ ಜಾಂಡೀಸ್ ಆತಂಕ ; ಎರಡು ವಾರಗಳಲ್ಲಿ 19...
10-07-26 05:25 pm
14-07-26 02:43 pm
HK News Staffer
ಕಟ್ಟಡ ನಿರ್ಮಾಣ ಕೆಲಸಕ್ಕೆ ಬಾಂಗ್ಲಾನ್ನರ ಪೂರೈಕೆ ; ಪ...
14-07-26 01:01 pm
ಮಂಗಳೂರಿನಲ್ಲಿ 11 ಮಂದಿ ಬಾಂಗ್ಲಾನ್ನರ ಬಂಧನ ; ನಾಲ್ವ...
13-07-26 10:57 pm
ಈ ನ್ಯಾಯಾಲಯದಲ್ಲಿ ಜೂಜಾಡಬೇಡಿ! ಸೌಜನ್ಯ ಪ್ರಕರಣ ಬಳಸಿ...
13-07-26 09:48 pm
ಮಂಜನಾಡಿ ಭೂಕುಸಿತ ದುರಂತ ; ಅವೈಜ್ಞಾನಿಕ ರಸ್ತೆ ನಿರ್...
13-07-26 08:31 pm