ಬ್ರೇಕಿಂಗ್ ನ್ಯೂಸ್
06-07-22 08:05 pm Source: Vijayakarnataka ಡಾಕ್ಟರ್ಸ್ ನೋಟ್
ಮನೆಯಲ್ಲಿ ನಾವು ಸಾಂಬಾರ್ ತಯಾರು ಮಾಡುವಾಗ ಅದಕ್ಕೆ ಬದನೆಕಾಯಿ ಹಾಕುತ್ತೇವೆ. ಕೆಲವೊಂದು ಪಲ್ಯಗಳು, ಬೇಯಿಸಿದ ವೆಜಿಟೇಬಲ್ ಸಲಾಡ್ ಇತ್ಯಾದಿಗಳಲ್ಲಿ ನಾವು ಬದನೆಕಾಯಿ ಬಳಸು ತ್ತೇವೆ. ಆದರೆ ಸಾಕಷ್ಟು ಜನರಿಗೆ ಬದನೆಕಾಯಿ ಅಷ್ಟಾಗಿ ಇಷ್ಟವಾಗುವುದಿಲ್ಲ.
ಹೀಗಾಗಿ ಕೆಲವು ಜನರು ಬದನೆಕಾಯಿ ತಿನ್ನಲು ಹಿಂದುಮುಂದು ನೋಡುತ್ತಾರೆ. ಆದರೆ ಬದನೆಕಾಯಿಯಲ್ಲಿ ಸಹ ಔಷಧೀಯ ಗುಣ ಲಕ್ಷಣಗಳು ಇವೆ ಎಂಬುದು ತಿಳಿದುಬಂದಿದೆ. ವಿಶೇಷವಾಗಿ ಸಕ್ಕರೆ ಕಾಯಿಲೆ ಇರುವವರು ಬದನೆಕಾಯಿ ತಿಂದರೆ ಅವರಿಗೆ ವಿಶೇಷ ಆರೋಗ್ಯದ ಲಾಭಗಳು ಸಿಗುತ್ತವೆ. ಇಲ್ಲಿ ಅವುಗಳ ಬಗ್ಗೆ ನೀವು ತಿಳಿದುಕೊಳ್ಳಬಹುದು.
ಸಕ್ಕರೆ ಕಾಯಿಲೆ ಇರುವವರಿಗೆ ಬದನೆಕಾಯಿ ತಿನ್ನುವುದರ ಲಾಭಗಳು

ಬದನೆಕಾಯಿ ಮಧುಮೇಹ ಸಮಸ್ಯೆ ಇರುವವರಿಗೆ ತುಂಬಾ ಒಳ್ಳೆಯದು ಎಂದು ಹೇಳುತ್ತಾರೆ. ಅದು ಹೇಗೆಂದರೆ...
ಇದರಲ್ಲಿ ಆಂಟಿಆಕ್ಸಿಡೆಂಟ್ ಅಂಶಗಳು ಹೆಚ್ಚಾಗಿವೆ

ಸಕ್ಕರೆ ಪ್ರಮಾಣವನ್ನು ನಿಯಂತ್ರಣ ಮಾಡುತ್ತದೆ
![]()
ಹೃದಯದ ಕಾಯಿಲೆ ಸಮಸ್ಯೆಯನ್ನು ದೂರಮಾಡುತ್ತದೆ

ದೇಹದ ತೂಕ ನಿಯಂತ್ರಣ ಮಾಡಬಹುದು

ಬದನೆಕಾಯಿ ಸೇವನೆಯಿಂದ ದೇಹಕ್ಕೆ ಉತ್ತಮ ಪ್ರಮಾಣದಲ್ಲಿ ನಾರಿನಂಶ ಮತ್ತು ಕ್ಯಾಲೊರಿ ಅಂಶಗಳು ಸಿಗುತ್ತವೆ. ಇವುಗಳು ನಿಮ್ಮ ದೇಹದಲ್ಲಿ ಜೀರ್ಣಶಕ್ತಿಯನ್ನು ವೃದ್ಧಿಸಿ ಕ್ಯಾಲೋರಿ ಅಂಶಗಳನ್ನು ನಿಯಂತ್ರಣ ಮಾಡಿ ನಿಮ್ಮ ಹೊಟ್ಟೆ ಹಸಿವಿನ ಸಮಸ್ಯೆಯನ್ನು ದೂರಮಾಡುತ್ತದೆ. ನಿಮ್ಮ ದೇಹದಲ್ಲಿ ಸಾಕಷ್ಟು ಇಂತಹ ಅಂಶಗಳು ನಿಯಂತ್ರಣಕ್ಕೆ ಬರುವುದರಿಂದ ನಿಮ್ಮ ದೇಹದ ತೂಕ ಕೂಡ ನಿಯಂತ್ರಣ ಕಾಣುತ್ತದೆ.
ಕ್ಯಾನ್ಸರ್ ಸಮಸ್ಯೆಯ ವಿರುದ್ಧ ಹೋರಾಡುತ್ತದೆ

ಬದನೆಕಾಯಿ ಸೇವನೆ ಮಾಡುವುದರಿಂದ ನಿಮ್ಮ ದೇಹದಲ್ಲಿ ಕ್ಯಾನ್ಸರ್ ಕಾರಕ ಜೀವಕೋಶಗಳ ಅಭಿವೃದ್ಧಿ ಕುಂಠಿತವಾಗುತ್ತದೆ. ಕೆಲವು ಬಗೆಯ
ಕ್ಯಾನ್ಸರ್ ವಿಶೇಷವಾಗಿ ಸಾಕಷ್ಟು ಮಾರಕವಾಗಿರುತ್ತದೆ. ಹೀಗಾಗಿ ಬದನೆಕಾಯಿ ಸೇವನೆ ಅಭ್ಯಾಸ ಮಾಡಿಕೊಳ್ಳುವುದು ಒಳ್ಳೆಯದು.
Add Brinjal In Your Diet To Control Diabetes And Get Other Health Benefits.
24-05-26 09:03 pm
HK News Staffer
ಕಪ್ಪೆಚಿಪ್ಪು ತೆಗೆಯಲು ನದಿಗಿಳಿದಿದ್ದ ಏಳು ಮಹಿಳೆಯರು...
24-05-26 05:36 pm
ಬೆಂಗಳೂರು ಜಿಬಿಎ ಚುನಾವಣೆಗೆ ವಿಜಯ್ ಪಕ್ಷ ಎಂಟ್ರಿ ?...
23-05-26 11:37 pm
ಸರ್ಕಾರಿ ಶಾಲೆಗಳಲ್ಲಿ ಕೇಸರಿ ಶಾಲು ಧರಿಸಲು ಅವಕಾಶ ಇಲ...
23-05-26 10:40 pm
ಹಾವೇರಿ ; ಕಾಲು ಜಾರಿ ನೀರಿನ ಹೊಂಡಕ್ಕೆ ಬಿದ್ದ 8 ವರ್...
22-05-26 10:24 pm
25-05-26 05:29 pm
HK News Staffer
ಮತ್ತೆ ಇಂಧನ ಶಾಕ್..! 11 ದಿನದಲ್ಲಿ 4ನೇ ಬಾರಿ ಪೆಟ್ರ...
25-05-26 10:19 am
ರಾಜ್ಯಸಭೆ ಚುನಾವಣೆ ; ಮಲ್ಲಿಕಾರ್ಜುನ ಖರ್ಗೆ, ದೇವೇಗೌ...
23-05-26 08:47 pm
ಸಕಲೇಶಪುರ ವಿದ್ಯುದೀಕರಣ, ಸದ್ಯದಲ್ಲೇ 'ಮಂ- ಬೆಂ' ವಂದ...
23-05-26 03:53 pm
ಬೆಲೆ ಏರಿಕೆ, ನಿರುದ್ಯೋಗ, ಮೋದಿ ವಿದೇಶ ಪ್ರವಾಸ ವಿರೋ...
23-05-26 01:59 pm
25-05-26 04:23 pm
HK News Staffer
ಅಮೆರಿಕದಲ್ಲಿ ಧರ್ಮಗುರು, ಹುಟ್ಟೂರು ಮಂಗಳೂರಿನಲ್ಲಿ ಸ...
25-05-26 01:08 pm
Mukka Accident, Mangalore: ಮುಕ್ಕ ಬಳಿ ಭೀಕರ ಅಪಘ...
24-05-26 09:22 pm
ಕುಳೂರು ಸೇತುವೆಯಿಂದ ಹಾರಿ ಆತ್ಮಹತ್ಯೆಗೆ ಯತ್ನಿಸಿದ ಹ...
24-05-26 04:45 pm
ಮಂಗಳೂರು ವಿಮಾನ ದುರಂತಕ್ಕೆ 16 ವರ್ಷ ; 158 ಜೀವಗಳನ್...
22-05-26 09:47 pm
25-05-26 04:26 pm
HK News Staffer
ಭಟ್ಕಳದಲ್ಲಿ ದೇವರಕಟ್ಟೆ ನಿರ್ಮಾಣ ವಿಚಾರಕ್ಕೆ ಎರಡು ಗ...
25-05-26 02:23 pm
ಭಟ್ಕಳ ದುರಂತ ; ಮೃತರ ಸಂಖ್ಯೆ 10ಕ್ಕೆ ಏರಿಕೆ, ತಲಾ 5...
25-05-26 09:27 am
Bangalore Digital Arrest: ಅಕ್ರಮ ಹಣ ವರ್ಗಾವಣೆ ಹ...
24-05-26 09:01 pm
Assault on police Mangalore: ಗಸ್ತಿನಲ್ಲಿದ್ದ ಉರ...
24-05-26 06:44 pm