ಬ್ರೇಕಿಂಗ್ ನ್ಯೂಸ್
08-07-22 08:01 pm Source: Vijayakarnataka ಡಾಕ್ಟರ್ಸ್ ನೋಟ್
ಈಗಾಗಲೇ ಎಲ್ಲಾ ಕಡೆ ಭರ್ಜರಿಯಾಗಿ ಮಳೆಗಾಲ ಶುರುವಾಗಿದೆ. ಕೇವಲ ನಮ್ಮ ದೇಶದಲ್ಲಿ ಮಾತ್ರವಲ್ಲ, ಬೇರೆ ಬೇರೆ ದೇಶಗಳಲ್ಲಿ ಕೂಡ ಮಳೆ ಅಬ್ಬರಿಸಿ ಬೊಬ್ಬಿರಿಯುತ್ತಿದೆ. ವಾತಾವರಣದಲ್ಲಿ ಯಾವಾಗ ಏನು ಬೇಕಾದರೂ ಬದಲಾಗಬಹುದು. ಮಳೆಗಾಲದಲ್ಲಿ ಅದು ಸಾಮಾನ್ಯ. ಕೆಲವೊಮ್ಮೆ ವಿಪರೀತ ಬಿಸಿಲು ಕೆಲವೊಮ್ಮೆ ಇದ್ದಕ್ಕಿದ್ದಂತೆ ಮಳೆ ಸಾಮಾನ್ಯವಾಗಿ ಬರುತ್ತದೆ.
ಈ ಸಂದರ್ಭದಲ್ಲಿ ಜನರಿಗೆ ಕೆಮ್ಮು, ಕಫ, ನೆಗಡಿ, ಜ್ವರ ಸಾಮಾನ್ಯವಾಗಿ ಬರುತ್ತದೆ. ವಾತಾವರಣದಲ್ಲಿನ ಇಂತಹ ಬದಲಾವಣೆಯಿಂದ ದೇಹದ ರೋಗನಿರೋಧಕ ಶಕ್ತಿ ಕುಸಿಯುತ್ತದೆ. ದೇಹದಲ್ಲಿ ಸೋಂಕುಗಳು ಮನೆ ಮಾಡುತ್ತವೆ. ಹೀಗಾಗಿ ನಾವು ಯಾವ ಆಹಾರ ತಿನ್ನುತ್ತೇವೆ ಎಂಬ ಬಗ್ಗೆ ನಮಗೆ ಗಮನ ಇರಬೇಕು.
ಕೆಲವು ಆಹಾರ ತಜ್ಞರು ಹೇಳುವ ಹಾಗೆ ಹಸಿರು ಎಲೆ ತರಕಾರಿಗಳು ಇಂದು ನಮ್ಮ ದೇಹಕ್ಕೆ ಸಾಕಷ್ಟು ಪ್ರಮಾಣದ ಪೌಷ್ಟಿಕ ಸತ್ವಗಳನ್ನು ಕೊಡುತ್ತವೆ. ಪ್ರತಿಯೊಬ್ಬರ ಆಹಾರಪದ್ಧತಿಯಲ್ಲಿ ಕೂಡ ಹಸಿರು ಎಲೆ-ತರಕಾರಿ ಇರಲೇಬೇಕು. ಆದರೆ ಮಳೆಗಾಲದಲ್ಲಿ ಆಹಾರ ಪದ್ಧತಿಯಲ್ಲಿ ಕೊಂಚ ಬದಲಾವಣೆಗಳನ್ನು ತಂದುಕೊಳ್ಳಬೇಕು ಎಂಬುದು ಆಹಾರ ತಜ್ಞರ ಅಭಿಪ್ರಾಯ. ಇದಕ್ಕೆ ಕಾರಣ ಏನು ಎಂದು ನೋಡುವುದಾದರೆ.......
ಹಸಿರು ಎಲೆ-ತರಕಾರಿಗಳಲ್ಲಿ ಸೂಕ್ಷ್ಮಾಣುಗಳು ಇರುತ್ತವೆ!
![]()
ಆಹಾರ ತಜ್ಞರು ಹೇಳುವಂತೆ

ಆಹಾರ ತಜ್ಞರು ಹೇಳುವಂತೆ ಮಳೆಗಾಲದಲ್ಲಿ ಸಂದರ್ಭದಲ್ಲಿ ಸಹಜವಾಗಿ ಮೆಂತ್ಯ ಸೊಪ್ಪು, ಪಾಲಕ್ ಸೊಪ್ಪು, ಬ್ರೊಕೋಲಿ, ಹೂಕೋಸು, ಎಲೆಕೋಸುಇತ್ಯಾದಿಗಳನ್ನು ಸೇವನೆ ಮಾಡದೇ ಇರುವುದು ಒಳ್ಳೆಯದು. ಅತಿಯಾದ ಮಳೆಯ ಸಂದರ್ಭಕ್ಕೆ ಸಿಲುಕಿದ ಇಂತಹ ತರಕಾರಿಗಳಿಂದ ಸ್ವಲ್ಪ ದೂರವುಳಿದರೆ ಒಳ್ಳೆಯದು.
ಹಸಿರು ಎಲೆ-ತರಕಾರಿಗಳನ್ನು ತಿನ್ನುವ ಮುಂಚೆ ತೆಗೆದುಕೊಳ್ಳಬೇಕಾದ ಮುನ್ನೆಚ್ಚರಿಕೆಗಳು
![]()
ಮಳೆಗಾಲದಲ್ಲಿ ಎಲೆ-ತರಕಾರಿಗಳನ್ನು ಸೇವಿಸುವ ಮುನ್ನ...
![]()
ರೆಸ್ಟೋರೆಂಟ್ ಮತ್ತು ಡಾಬಾಗಳಲ್ಲಿ....
![]()
Green Leafies Are Off In Your Home Due To Rain? Here Is The Truth.
08-09-26 02:24 pm
HK News Staffer
ಐಪಿಎಸ್ ಅಧಿಕಾರಿಗಳ ಭರ್ಜರಿ ವರ್ಗಾವಣೆ: ಮಂಗಳೂರು ಡಿಸ...
07-09-26 01:33 pm
ಜೆನ್ ಜೀಗಳಿಗೆ ಕಾಂಗ್ರೆಸ್ ಸಿದ್ಧಾಂತ, ಜಾತ್ಯತೀತ ಭಾವ...
05-09-26 04:53 pm
400 ಪಶು ವೈದ್ಯಾಧಿಕಾರಿಗಳ ನೇಮಕಾತಿ ಹಗರಣ ; ಪ್ರತಿ ಹ...
02-09-26 05:06 pm
ಬಿಗ್ ಬಾಸ್ ಸೀಸನ್ 13 ಆರಂಭಕ್ಕೂ ಮುನ್ನ ಸಂಕಷ್ಟ ; ಪ...
31-08-26 08:29 pm
05-09-26 11:55 am
HK News Staffer
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
ಹಾರಾಟದ ವೇಳೆ ಪೈಲೆಟ್ ಅಸ್ವಸ್ಥ ; ದೋಹಾ - ಬೆಂಗಳೂರು...
03-09-26 07:27 pm
ಅಯೋಧ್ಯೆ ರಾಮ ಮಂದಿರಕ್ಕೆ ನೂತನ ಸಿಇಓ ಆಗಿ ನಿವೃತ್ತ ಏ...
02-09-26 08:31 pm
ಸ್ಲೀಪರ್ ಬಸ್ನಲ್ಲಿ ಬಾಲಕಿ ಮೇಲೆ ಅತ್ಯಾಚಾರ ; ಎಚ್ಚೆ...
02-09-26 07:16 pm
08-09-26 05:20 pm
HK News Staffer
ದಕ್ಷಿಣ ಕನ್ನಡದಲ್ಲಿ ದಿಢೀರ್ ಲೋಕಾಯುಕ್ತ ದಾಳಿ: ಬಂಟ್...
08-09-26 03:50 pm
Mangalore Jail Raid: ಮಂಗಳೂರು ಜೈಲಿಗೆ ತಡರಾತ್ರಿ...
08-09-26 09:50 am
ಪುತ್ತೂರು ಮಹಾಲಿಂಗೇಶ್ವರನ ಹೆಸರಲ್ಲಿ ಅವ್ಯವಹಾರ ; ಸಣ...
08-09-26 08:27 am
ಪದ್ಮಶ್ರೀ ಹರೇಕಳ ಹಾಜಬ್ಬರಿಗೆ ಎಸ್ಐ ಆರ್ ನೋಟಿಸ್ ! ಬ...
07-09-26 09:57 pm
08-09-26 09:19 pm
HK News Staffer
ಮಂಗಳೂರು ಜೈಲಿನಲ್ಲಿ ಕೈದಿಗಳಿಗೆ ರಾಜಾತಿಥ್ಯ ; ಪೊಲೀಸ...
08-09-26 08:45 pm
ಪುತ್ತೂರು ಜನಸೇವಾ ಕೇಂದ್ರ ಗಲಾಟೆ ಪ್ರಕರಣ: ಪೊಲೀಸರ ಕ...
08-09-26 02:26 pm
ಅಪಘಾತದಲ್ಲಿ ಗಾಯಗೊಂಡ ಚಿರತೆಯನ್ನು ರಕ್ಷಣೆ ಮಾಡಲು ಹೋ...
08-09-26 01:11 pm
ಅಪ್ರಾಪ್ತ ಬಾಲಕನ ಮೇಲೆ ಸರಣಿ ಲೈಂಗಿಕ ದೌರ್ಜನ್ಯ ; ವಿ...
08-09-26 11:17 am