ಬ್ರೇಕಿಂಗ್ ನ್ಯೂಸ್
08-07-22 08:01 pm Source: Vijayakarnataka ಡಾಕ್ಟರ್ಸ್ ನೋಟ್
ಈಗಾಗಲೇ ಎಲ್ಲಾ ಕಡೆ ಭರ್ಜರಿಯಾಗಿ ಮಳೆಗಾಲ ಶುರುವಾಗಿದೆ. ಕೇವಲ ನಮ್ಮ ದೇಶದಲ್ಲಿ ಮಾತ್ರವಲ್ಲ, ಬೇರೆ ಬೇರೆ ದೇಶಗಳಲ್ಲಿ ಕೂಡ ಮಳೆ ಅಬ್ಬರಿಸಿ ಬೊಬ್ಬಿರಿಯುತ್ತಿದೆ. ವಾತಾವರಣದಲ್ಲಿ ಯಾವಾಗ ಏನು ಬೇಕಾದರೂ ಬದಲಾಗಬಹುದು. ಮಳೆಗಾಲದಲ್ಲಿ ಅದು ಸಾಮಾನ್ಯ. ಕೆಲವೊಮ್ಮೆ ವಿಪರೀತ ಬಿಸಿಲು ಕೆಲವೊಮ್ಮೆ ಇದ್ದಕ್ಕಿದ್ದಂತೆ ಮಳೆ ಸಾಮಾನ್ಯವಾಗಿ ಬರುತ್ತದೆ.
ಈ ಸಂದರ್ಭದಲ್ಲಿ ಜನರಿಗೆ ಕೆಮ್ಮು, ಕಫ, ನೆಗಡಿ, ಜ್ವರ ಸಾಮಾನ್ಯವಾಗಿ ಬರುತ್ತದೆ. ವಾತಾವರಣದಲ್ಲಿನ ಇಂತಹ ಬದಲಾವಣೆಯಿಂದ ದೇಹದ ರೋಗನಿರೋಧಕ ಶಕ್ತಿ ಕುಸಿಯುತ್ತದೆ. ದೇಹದಲ್ಲಿ ಸೋಂಕುಗಳು ಮನೆ ಮಾಡುತ್ತವೆ. ಹೀಗಾಗಿ ನಾವು ಯಾವ ಆಹಾರ ತಿನ್ನುತ್ತೇವೆ ಎಂಬ ಬಗ್ಗೆ ನಮಗೆ ಗಮನ ಇರಬೇಕು.
ಕೆಲವು ಆಹಾರ ತಜ್ಞರು ಹೇಳುವ ಹಾಗೆ ಹಸಿರು ಎಲೆ ತರಕಾರಿಗಳು ಇಂದು ನಮ್ಮ ದೇಹಕ್ಕೆ ಸಾಕಷ್ಟು ಪ್ರಮಾಣದ ಪೌಷ್ಟಿಕ ಸತ್ವಗಳನ್ನು ಕೊಡುತ್ತವೆ. ಪ್ರತಿಯೊಬ್ಬರ ಆಹಾರಪದ್ಧತಿಯಲ್ಲಿ ಕೂಡ ಹಸಿರು ಎಲೆ-ತರಕಾರಿ ಇರಲೇಬೇಕು. ಆದರೆ ಮಳೆಗಾಲದಲ್ಲಿ ಆಹಾರ ಪದ್ಧತಿಯಲ್ಲಿ ಕೊಂಚ ಬದಲಾವಣೆಗಳನ್ನು ತಂದುಕೊಳ್ಳಬೇಕು ಎಂಬುದು ಆಹಾರ ತಜ್ಞರ ಅಭಿಪ್ರಾಯ. ಇದಕ್ಕೆ ಕಾರಣ ಏನು ಎಂದು ನೋಡುವುದಾದರೆ.......
ಹಸಿರು ಎಲೆ-ತರಕಾರಿಗಳಲ್ಲಿ ಸೂಕ್ಷ್ಮಾಣುಗಳು ಇರುತ್ತವೆ!
![]()
ಆಹಾರ ತಜ್ಞರು ಹೇಳುವಂತೆ

ಆಹಾರ ತಜ್ಞರು ಹೇಳುವಂತೆ ಮಳೆಗಾಲದಲ್ಲಿ ಸಂದರ್ಭದಲ್ಲಿ ಸಹಜವಾಗಿ ಮೆಂತ್ಯ ಸೊಪ್ಪು, ಪಾಲಕ್ ಸೊಪ್ಪು, ಬ್ರೊಕೋಲಿ, ಹೂಕೋಸು, ಎಲೆಕೋಸುಇತ್ಯಾದಿಗಳನ್ನು ಸೇವನೆ ಮಾಡದೇ ಇರುವುದು ಒಳ್ಳೆಯದು. ಅತಿಯಾದ ಮಳೆಯ ಸಂದರ್ಭಕ್ಕೆ ಸಿಲುಕಿದ ಇಂತಹ ತರಕಾರಿಗಳಿಂದ ಸ್ವಲ್ಪ ದೂರವುಳಿದರೆ ಒಳ್ಳೆಯದು.
ಹಸಿರು ಎಲೆ-ತರಕಾರಿಗಳನ್ನು ತಿನ್ನುವ ಮುಂಚೆ ತೆಗೆದುಕೊಳ್ಳಬೇಕಾದ ಮುನ್ನೆಚ್ಚರಿಕೆಗಳು
![]()
ಮಳೆಗಾಲದಲ್ಲಿ ಎಲೆ-ತರಕಾರಿಗಳನ್ನು ಸೇವಿಸುವ ಮುನ್ನ...
![]()
ರೆಸ್ಟೋರೆಂಟ್ ಮತ್ತು ಡಾಬಾಗಳಲ್ಲಿ....
![]()
Green Leafies Are Off In Your Home Due To Rain? Here Is The Truth.
24-05-26 09:03 pm
HK News Staffer
ಕಪ್ಪೆಚಿಪ್ಪು ತೆಗೆಯಲು ನದಿಗಿಳಿದಿದ್ದ ಏಳು ಮಹಿಳೆಯರು...
24-05-26 05:36 pm
ಬೆಂಗಳೂರು ಜಿಬಿಎ ಚುನಾವಣೆಗೆ ವಿಜಯ್ ಪಕ್ಷ ಎಂಟ್ರಿ ?...
23-05-26 11:37 pm
ಸರ್ಕಾರಿ ಶಾಲೆಗಳಲ್ಲಿ ಕೇಸರಿ ಶಾಲು ಧರಿಸಲು ಅವಕಾಶ ಇಲ...
23-05-26 10:40 pm
ಹಾವೇರಿ ; ಕಾಲು ಜಾರಿ ನೀರಿನ ಹೊಂಡಕ್ಕೆ ಬಿದ್ದ 8 ವರ್...
22-05-26 10:24 pm
25-05-26 05:29 pm
HK News Staffer
ಮತ್ತೆ ಇಂಧನ ಶಾಕ್..! 11 ದಿನದಲ್ಲಿ 4ನೇ ಬಾರಿ ಪೆಟ್ರ...
25-05-26 10:19 am
ರಾಜ್ಯಸಭೆ ಚುನಾವಣೆ ; ಮಲ್ಲಿಕಾರ್ಜುನ ಖರ್ಗೆ, ದೇವೇಗೌ...
23-05-26 08:47 pm
ಸಕಲೇಶಪುರ ವಿದ್ಯುದೀಕರಣ, ಸದ್ಯದಲ್ಲೇ 'ಮಂ- ಬೆಂ' ವಂದ...
23-05-26 03:53 pm
ಬೆಲೆ ಏರಿಕೆ, ನಿರುದ್ಯೋಗ, ಮೋದಿ ವಿದೇಶ ಪ್ರವಾಸ ವಿರೋ...
23-05-26 01:59 pm
25-05-26 04:23 pm
HK News Staffer
ಅಮೆರಿಕದಲ್ಲಿ ಧರ್ಮಗುರು, ಹುಟ್ಟೂರು ಮಂಗಳೂರಿನಲ್ಲಿ ಸ...
25-05-26 01:08 pm
Mukka Accident, Mangalore: ಮುಕ್ಕ ಬಳಿ ಭೀಕರ ಅಪಘ...
24-05-26 09:22 pm
ಕುಳೂರು ಸೇತುವೆಯಿಂದ ಹಾರಿ ಆತ್ಮಹತ್ಯೆಗೆ ಯತ್ನಿಸಿದ ಹ...
24-05-26 04:45 pm
ಮಂಗಳೂರು ವಿಮಾನ ದುರಂತಕ್ಕೆ 16 ವರ್ಷ ; 158 ಜೀವಗಳನ್...
22-05-26 09:47 pm
25-05-26 04:26 pm
HK News Staffer
ಭಟ್ಕಳದಲ್ಲಿ ದೇವರಕಟ್ಟೆ ನಿರ್ಮಾಣ ವಿಚಾರಕ್ಕೆ ಎರಡು ಗ...
25-05-26 02:23 pm
ಭಟ್ಕಳ ದುರಂತ ; ಮೃತರ ಸಂಖ್ಯೆ 10ಕ್ಕೆ ಏರಿಕೆ, ತಲಾ 5...
25-05-26 09:27 am
Bangalore Digital Arrest: ಅಕ್ರಮ ಹಣ ವರ್ಗಾವಣೆ ಹ...
24-05-26 09:01 pm
Assault on police Mangalore: ಗಸ್ತಿನಲ್ಲಿದ್ದ ಉರ...
24-05-26 06:44 pm