ಬ್ರೇಕಿಂಗ್ ನ್ಯೂಸ್
12-07-22 09:54 pm Source: Vijayakarnataka ಡಾಕ್ಟರ್ಸ್ ನೋಟ್
ಇತ್ತೀಚಿನ ದಿನಗಳಲ್ಲಿ ಹೇಗೆ ಆಗಿ ಬಿಟ್ಟಿದೆ ಎಂದರೆ, ವಾತಾವರಣದಲ್ಲಿ ಸ್ವಲ್ಪ ಆಚೆ ಈಚೆ ಆದರೂ ಸಾಕು, ಕೂಡಲೇ ಅನಾರೋಗ್ಯ ಸಮಸ್ಯೆಗಳು ಕಂಡುಬರಲು ಶುರುವಾಗುತ್ತದೆ! ಈ ಸಮಯದಲ್ಲಿ ಕಾಡುವ ಸಣ್ಣ-ಪುಟ್ಟ ಸಮಸ್ಯೆಗಳಾದ ಶೀತ ಕೆಮ್ಮು ಸಾಧಾರಣ ಜ್ವರದಂತಹ ಸಮಸ್ಯೆಗಳು ಮನುಷ್ಯನನ್ನು ಹಿಂಡಿ ಹಿಪ್ಪೆ ಮಾಡಿ ಬಿಡುತ್ತದೆ. ಅಷ್ಟೇ ಯಾಕೆ, ಈ ಸಮಸ್ಯೆಗಳಿಂದಾಗಿ ದೇಹದ ರೋಗ ನಿರೋಧಕ ಶಕ್ತಿ ಕೂಡ ಕಮ್ಮಿ ಆಗಿ, ಆಗಾಗ ಹುಷಾರು ತಪ್ಪುವ ಸಮಸ್ಯೆ ಕೂಡ ಕಾಡುತ್ತಲೇ ಇರುತ್ತದೆ.
ಹೀಗಾಗಿ ಆರೋಗ್ಯಕಾರಿ ಜೀವನಶೈಲಿ ನಡೆಸಬೇಕೆಂದರೆ, ಸರಿಯಾದ ಆಹಾರ ಪದ್ಧತಿಯನ್ನು ತಮ್ಮ ಆಹಾರ ಪದ್ಧತಿಯಲ್ಲಿ ಅನುಸರಿಸುವುದರ ಜೊತೆಗೆ ಒಳ್ಳೆಯ ಜೀವನ ಶೈಲಿಯನ್ನು ಅನುಸರಿ ಸುವುದು ತುಂಬಾನೇ ಮುಖ್ಯ. ಇದಕ್ಕೆ ಒಂದು ಒಳ್ಳೆಯ ಉದಾಹರಣೆ ಎಂದರೆ ನಮ್ಮ ಆಹಾರ ಪದ್ಧತಿಯಲ್ಲಿ ವಾರಕ್ಕೆ ಒಮ್ಮೆ ಯಾದರೂ ರವೆ ಇಡ್ಲಿಯನ್ನು ಸೇವನೆ ಮಾಡುವ ಅಭ್ಯಾಸ ಮಾಡಿ ಕೊಂಡರೆ, ಆರೋಗ್ಯ ವೃದ್ಧಿಯಾಗುವುದರ ಜೊತೆಗೆ ಹಲವಾರು ಕಾಯಿಲೆಗಳಿಂದ ಕೂಡ ದೂರವಿರಬಹುದು...
ರವೆ ಇಡ್ಲಿ
ರವೆ ಇಡ್ಲಿ ತಯಾರು ಮಾಡುವಾಗ ಬಳಸುವ ಮೊಸರು, ತುಪ್ಪದಲ್ಲಿ ಹುರಿದ ಗೋಡಂಬಿ, ಅಳತೆಗೆ ತಕ್ಕ ರವೆ, ಹಾಗೂ ಸರಿಯಾದ ಪ್ರಮಾಣದಲ್ಲಿ ಅಕ್ಕಿ, ಕ್ಯಾರೆಟ್ ತುರಿ, ಅಲಂಕಾರಕ್ಕೆ ಕೊತ್ತಂಬರಿ ಸೊಪ್ಪು, ಇವೆಲ್ಲವೂ ಈ ಇಡ್ಲಿಯ ರುಚಿಯನ್ನು ಹೆಚ್ಚಿಸುವುದು ಮಾತ್ರವಲ್ಲದೆ, ಆರೋಗ್ಯವನ್ನು ಕೂಡ ವೃದ್ಧಿಸುತ್ತದೆ.
ಸಕ್ಕರೆ ಕಾಯಿಲೆ ಇರುವವರಿಗೆ ಬಹಳ ಒಳ್ಳೆಯದು
ತೂಕ ಇಳಿಸುವವರಿಗೆ....
ಕಾರ್ಬೊಹೈಡ್ರೇಟ್ ಅಂಶಗಳ ಪ್ರಮಾಣ
ಕೆಟ್ಟ ಕೊಲೆಸ್ಟ್ರಾಲ್ ನಿಯಂತ್ರಣಕ್ಕೆ ಬರುತ್ತದೆ
ರಕ್ತಹೀನತೆ ಸಮಸ್ಯೆ
Once In A Week Eat Rava Idli And Get These All Health Benefits.
09-09-25 10:52 pm
Bangalore Correspondent
U T Khader: ಯುಟಿ ಖಾದರ್ ಏಕಪಕ್ಷೀಯ ತೀರ್ಮಾನ ತೆಗೆದ...
09-09-25 09:14 pm
Shivamogga Accident: ಸೆ.25ಕ್ಕೆ ಹಸೆಮಣೆ ಏರಬೇಕಿದ...
08-09-25 08:07 pm
ವೀರಶೈವ ಲಿಂಗಾಯತರು ಹಿಂದು ಬದಲು ಇತರರು ಎಂದು ನಮೂದಿಸ...
08-09-25 06:48 pm
ಮಸೀದಿ ಎದುರಲ್ಲಿ ಗಣೇಶ ವಿಸರ್ಜನೆ ವೇಳೆ ಕಲ್ಲು ತೂರಾಟ...
08-09-25 05:21 pm
10-09-25 04:22 pm
HK News Desk
ನೇಪಾಳದಲ್ಲಿ ಹಿಂಸಾಚಾರ ತೀವ್ರ ; ದೇಶ ಬಿಟ್ಟು ಓಡಿದ ಪ...
09-09-25 11:09 pm
ನೂತನ ಉಪ ರಾಷ್ಟ್ರಪತಿಯಾಗಿ ಎನ್.ಡಿ.ಎ ಮೈತ್ರಿಕೂಟದ ಸಿ...
09-09-25 09:38 pm
ಕಾಸರಗೋಡು ; ರಾಷ್ಟ್ರೀಯ ಹೆದ್ದಾರಿ ದಾಟಲೆತ್ನಿಸಿದ ಮಹ...
08-09-25 11:06 pm
ನೇಪಾಳದಲ್ಲಿ ಸೋಶಿಯಲ್ ಮೀಡಿಯಾ ಬ್ಯಾನ್ ; ದೇಶಾದ್ಯಂತ...
08-09-25 10:59 pm
10-09-25 10:50 pm
Mangalore Correspondent
Yenepoya Hospital, Mangalore: ಯೆನಪೋಯ ಆಸ್ಪತ್ರೆ...
10-09-25 08:46 pm
ಕೊಲ್ಲೂರು ಮೂಕಾಂಬಿಕೆಗೆ ನಾಲ್ಕು ಕೋಟಿ ಮೌಲ್ಯದ ವಜ್ರ...
10-09-25 08:14 pm
Mangalore, Baikampady Fire, Aromazen: ಬೈಕಂಪಾಡ...
10-09-25 02:10 pm
ಬಂಟ್ವಾಳ : ತನ್ನ ಮೇಲೆ ಹಲ್ಲೆ, ಕೊಲೆಯತ್ನವೆಂದು ಸುಳ್...
10-09-25 11:02 am
08-09-25 10:34 pm
Mangalore Correspondent
ಮಂಗಳೂರು ಏರ್ಪೋರ್ಟ್ ಟರ್ಮಿನಲ್ ಬಿಲ್ಡಿಂಗ್ ಧ್ವಂಸ ಬೆ...
07-09-25 03:34 pm
Mangalore SAF Police Constable, Arrest: ವಕೀಲ...
06-09-25 08:32 pm
60 Crore Fraud, Actress Shilpa Shetty, Raj Ku...
06-09-25 07:45 pm
ಲಷ್ಕರ್ ಉಗ್ರರ ಹೆಸರಲ್ಲಿ ಮುಂಬೈ ಸ್ಫೋಟದ ಬೆದರಿಕೆ ಸಂ...
06-09-25 05:26 pm