ಬ್ರೇಕಿಂಗ್ ನ್ಯೂಸ್
12-07-22 09:54 pm Source: Vijayakarnataka ಡಾಕ್ಟರ್ಸ್ ನೋಟ್
ಇತ್ತೀಚಿನ ದಿನಗಳಲ್ಲಿ ಹೇಗೆ ಆಗಿ ಬಿಟ್ಟಿದೆ ಎಂದರೆ, ವಾತಾವರಣದಲ್ಲಿ ಸ್ವಲ್ಪ ಆಚೆ ಈಚೆ ಆದರೂ ಸಾಕು, ಕೂಡಲೇ ಅನಾರೋಗ್ಯ ಸಮಸ್ಯೆಗಳು ಕಂಡುಬರಲು ಶುರುವಾಗುತ್ತದೆ! ಈ ಸಮಯದಲ್ಲಿ ಕಾಡುವ ಸಣ್ಣ-ಪುಟ್ಟ ಸಮಸ್ಯೆಗಳಾದ ಶೀತ ಕೆಮ್ಮು ಸಾಧಾರಣ ಜ್ವರದಂತಹ ಸಮಸ್ಯೆಗಳು ಮನುಷ್ಯನನ್ನು ಹಿಂಡಿ ಹಿಪ್ಪೆ ಮಾಡಿ ಬಿಡುತ್ತದೆ. ಅಷ್ಟೇ ಯಾಕೆ, ಈ ಸಮಸ್ಯೆಗಳಿಂದಾಗಿ ದೇಹದ ರೋಗ ನಿರೋಧಕ ಶಕ್ತಿ ಕೂಡ ಕಮ್ಮಿ ಆಗಿ, ಆಗಾಗ ಹುಷಾರು ತಪ್ಪುವ ಸಮಸ್ಯೆ ಕೂಡ ಕಾಡುತ್ತಲೇ ಇರುತ್ತದೆ.
ಹೀಗಾಗಿ ಆರೋಗ್ಯಕಾರಿ ಜೀವನಶೈಲಿ ನಡೆಸಬೇಕೆಂದರೆ, ಸರಿಯಾದ ಆಹಾರ ಪದ್ಧತಿಯನ್ನು ತಮ್ಮ ಆಹಾರ ಪದ್ಧತಿಯಲ್ಲಿ ಅನುಸರಿಸುವುದರ ಜೊತೆಗೆ ಒಳ್ಳೆಯ ಜೀವನ ಶೈಲಿಯನ್ನು ಅನುಸರಿ ಸುವುದು ತುಂಬಾನೇ ಮುಖ್ಯ. ಇದಕ್ಕೆ ಒಂದು ಒಳ್ಳೆಯ ಉದಾಹರಣೆ ಎಂದರೆ ನಮ್ಮ ಆಹಾರ ಪದ್ಧತಿಯಲ್ಲಿ ವಾರಕ್ಕೆ ಒಮ್ಮೆ ಯಾದರೂ ರವೆ ಇಡ್ಲಿಯನ್ನು ಸೇವನೆ ಮಾಡುವ ಅಭ್ಯಾಸ ಮಾಡಿ ಕೊಂಡರೆ, ಆರೋಗ್ಯ ವೃದ್ಧಿಯಾಗುವುದರ ಜೊತೆಗೆ ಹಲವಾರು ಕಾಯಿಲೆಗಳಿಂದ ಕೂಡ ದೂರವಿರಬಹುದು...
ರವೆ ಇಡ್ಲಿ
![]()
ರವೆ ಇಡ್ಲಿ ತಯಾರು ಮಾಡುವಾಗ ಬಳಸುವ ಮೊಸರು, ತುಪ್ಪದಲ್ಲಿ ಹುರಿದ ಗೋಡಂಬಿ, ಅಳತೆಗೆ ತಕ್ಕ ರವೆ, ಹಾಗೂ ಸರಿಯಾದ ಪ್ರಮಾಣದಲ್ಲಿ ಅಕ್ಕಿ, ಕ್ಯಾರೆಟ್ ತುರಿ, ಅಲಂಕಾರಕ್ಕೆ ಕೊತ್ತಂಬರಿ ಸೊಪ್ಪು, ಇವೆಲ್ಲವೂ ಈ ಇಡ್ಲಿಯ ರುಚಿಯನ್ನು ಹೆಚ್ಚಿಸುವುದು ಮಾತ್ರವಲ್ಲದೆ, ಆರೋಗ್ಯವನ್ನು ಕೂಡ ವೃದ್ಧಿಸುತ್ತದೆ.
ಸಕ್ಕರೆ ಕಾಯಿಲೆ ಇರುವವರಿಗೆ ಬಹಳ ಒಳ್ಳೆಯದು

ತೂಕ ಇಳಿಸುವವರಿಗೆ....
![]()
ಕಾರ್ಬೊಹೈಡ್ರೇಟ್ ಅಂಶಗಳ ಪ್ರಮಾಣ
![]()
ಕೆಟ್ಟ ಕೊಲೆಸ್ಟ್ರಾಲ್ ನಿಯಂತ್ರಣಕ್ಕೆ ಬರುತ್ತದೆ
![]()
ರಕ್ತಹೀನತೆ ಸಮಸ್ಯೆ
![]()
Once In A Week Eat Rava Idli And Get These All Health Benefits.
13-07-26 10:21 pm
HK News Desk
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
ಹಾಸನ ಎಸ್ಡಿಎಂ ಆಯುರ್ವೇದ ಕಾಲೇಜು ವಿದ್ಯಾರ್ಥಿಗಳಿಂದ...
11-07-26 01:48 pm
ಮೈಸೂರು ದಸರಾದಲ್ಲಿ ಕಂಬಳ ನಡೆಸಿಯೇ ಸಿದ್ಧ; ಎಲ್ಲ ಸಿದ...
11-07-26 11:42 am
11-07-26 09:29 pm
HK News Staffer
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:46 pm
ಮತ್ತೆ ಗಲ್ಫ್ ಉದ್ವಿಗ್ನ ; ಇರಾನ್ ಮೇಲೆ ಮುಗಿಬಿದ್ದ ಅ...
09-07-26 03:40 pm
14-07-26 01:37 pm
HK News Staffer
ಮರುಜನ್ಮ ಪಡೆದ ಬಂಟ್ವಾಳ ರೈಲ್ವೆ ನಿಲ್ದಾಣ ; 26 ಕೋಟಿ...
13-07-26 09:16 pm
ರಾಮನ ಹೆಸರಲ್ಲಿ ರಾಜಕೀಯ ಮಾಡಿದವರು ಈಗ ಯಾಕೆ ಮೌನಿ ಬಾ...
11-07-26 06:32 pm
ಬಾಂಗ್ಲಾನ್ನರ ಬಂಧನ ; ಇವರನ್ನು ಮತಪಟ್ಟಿಗೆ ಸೇರಿಸಲು...
11-07-26 04:26 pm
ಮಂಗಳೂರಿನಲ್ಲಿ ಜಾಂಡೀಸ್ ಆತಂಕ ; ಎರಡು ವಾರಗಳಲ್ಲಿ 19...
10-07-26 05:25 pm
14-07-26 02:43 pm
HK News Staffer
ಕಟ್ಟಡ ನಿರ್ಮಾಣ ಕೆಲಸಕ್ಕೆ ಬಾಂಗ್ಲಾನ್ನರ ಪೂರೈಕೆ ; ಪ...
14-07-26 01:01 pm
ಮಂಗಳೂರಿನಲ್ಲಿ 11 ಮಂದಿ ಬಾಂಗ್ಲಾನ್ನರ ಬಂಧನ ; ನಾಲ್ವ...
13-07-26 10:57 pm
ಈ ನ್ಯಾಯಾಲಯದಲ್ಲಿ ಜೂಜಾಡಬೇಡಿ! ಸೌಜನ್ಯ ಪ್ರಕರಣ ಬಳಸಿ...
13-07-26 09:48 pm
ಮಂಜನಾಡಿ ಭೂಕುಸಿತ ದುರಂತ ; ಅವೈಜ್ಞಾನಿಕ ರಸ್ತೆ ನಿರ್...
13-07-26 08:31 pm