ಬ್ರೇಕಿಂಗ್ ನ್ಯೂಸ್
12-07-22 09:54 pm Source: Vijayakarnataka ಡಾಕ್ಟರ್ಸ್ ನೋಟ್
ಇತ್ತೀಚಿನ ದಿನಗಳಲ್ಲಿ ಹೇಗೆ ಆಗಿ ಬಿಟ್ಟಿದೆ ಎಂದರೆ, ವಾತಾವರಣದಲ್ಲಿ ಸ್ವಲ್ಪ ಆಚೆ ಈಚೆ ಆದರೂ ಸಾಕು, ಕೂಡಲೇ ಅನಾರೋಗ್ಯ ಸಮಸ್ಯೆಗಳು ಕಂಡುಬರಲು ಶುರುವಾಗುತ್ತದೆ! ಈ ಸಮಯದಲ್ಲಿ ಕಾಡುವ ಸಣ್ಣ-ಪುಟ್ಟ ಸಮಸ್ಯೆಗಳಾದ ಶೀತ ಕೆಮ್ಮು ಸಾಧಾರಣ ಜ್ವರದಂತಹ ಸಮಸ್ಯೆಗಳು ಮನುಷ್ಯನನ್ನು ಹಿಂಡಿ ಹಿಪ್ಪೆ ಮಾಡಿ ಬಿಡುತ್ತದೆ. ಅಷ್ಟೇ ಯಾಕೆ, ಈ ಸಮಸ್ಯೆಗಳಿಂದಾಗಿ ದೇಹದ ರೋಗ ನಿರೋಧಕ ಶಕ್ತಿ ಕೂಡ ಕಮ್ಮಿ ಆಗಿ, ಆಗಾಗ ಹುಷಾರು ತಪ್ಪುವ ಸಮಸ್ಯೆ ಕೂಡ ಕಾಡುತ್ತಲೇ ಇರುತ್ತದೆ.
ಹೀಗಾಗಿ ಆರೋಗ್ಯಕಾರಿ ಜೀವನಶೈಲಿ ನಡೆಸಬೇಕೆಂದರೆ, ಸರಿಯಾದ ಆಹಾರ ಪದ್ಧತಿಯನ್ನು ತಮ್ಮ ಆಹಾರ ಪದ್ಧತಿಯಲ್ಲಿ ಅನುಸರಿಸುವುದರ ಜೊತೆಗೆ ಒಳ್ಳೆಯ ಜೀವನ ಶೈಲಿಯನ್ನು ಅನುಸರಿ ಸುವುದು ತುಂಬಾನೇ ಮುಖ್ಯ. ಇದಕ್ಕೆ ಒಂದು ಒಳ್ಳೆಯ ಉದಾಹರಣೆ ಎಂದರೆ ನಮ್ಮ ಆಹಾರ ಪದ್ಧತಿಯಲ್ಲಿ ವಾರಕ್ಕೆ ಒಮ್ಮೆ ಯಾದರೂ ರವೆ ಇಡ್ಲಿಯನ್ನು ಸೇವನೆ ಮಾಡುವ ಅಭ್ಯಾಸ ಮಾಡಿ ಕೊಂಡರೆ, ಆರೋಗ್ಯ ವೃದ್ಧಿಯಾಗುವುದರ ಜೊತೆಗೆ ಹಲವಾರು ಕಾಯಿಲೆಗಳಿಂದ ಕೂಡ ದೂರವಿರಬಹುದು...
ರವೆ ಇಡ್ಲಿ
![]()
ರವೆ ಇಡ್ಲಿ ತಯಾರು ಮಾಡುವಾಗ ಬಳಸುವ ಮೊಸರು, ತುಪ್ಪದಲ್ಲಿ ಹುರಿದ ಗೋಡಂಬಿ, ಅಳತೆಗೆ ತಕ್ಕ ರವೆ, ಹಾಗೂ ಸರಿಯಾದ ಪ್ರಮಾಣದಲ್ಲಿ ಅಕ್ಕಿ, ಕ್ಯಾರೆಟ್ ತುರಿ, ಅಲಂಕಾರಕ್ಕೆ ಕೊತ್ತಂಬರಿ ಸೊಪ್ಪು, ಇವೆಲ್ಲವೂ ಈ ಇಡ್ಲಿಯ ರುಚಿಯನ್ನು ಹೆಚ್ಚಿಸುವುದು ಮಾತ್ರವಲ್ಲದೆ, ಆರೋಗ್ಯವನ್ನು ಕೂಡ ವೃದ್ಧಿಸುತ್ತದೆ.
ಸಕ್ಕರೆ ಕಾಯಿಲೆ ಇರುವವರಿಗೆ ಬಹಳ ಒಳ್ಳೆಯದು

ತೂಕ ಇಳಿಸುವವರಿಗೆ....
![]()
ಕಾರ್ಬೊಹೈಡ್ರೇಟ್ ಅಂಶಗಳ ಪ್ರಮಾಣ
![]()
ಕೆಟ್ಟ ಕೊಲೆಸ್ಟ್ರಾಲ್ ನಿಯಂತ್ರಣಕ್ಕೆ ಬರುತ್ತದೆ
![]()
ರಕ್ತಹೀನತೆ ಸಮಸ್ಯೆ
![]()
Once In A Week Eat Rava Idli And Get These All Health Benefits.
18-02-26 06:03 pm
HK News Desk
ಊಟಕ್ಕೆ ತೆರಳುತ್ತಿದ್ದಾಗ ಭೀಕರ ರಸ್ತೆ ಅಪಘಾತ ; ಬೈಕ್...
17-02-26 10:33 pm
Mohan Das Pai: ಕೋಮುವಾದದಿಂದ ಮಂಗಳೂರಿಗೆ ಹೂಡಿಕೆದಾ...
17-02-26 09:12 pm
ಫೇಲಾದವರನ್ನು ಪಾಸು ಮಾಡುವುದೇ ತಪ್ಪು ; ಕೇರಳದಲ್ಲಿ ಶ...
17-02-26 08:56 pm
ಕಾಪಿರೈಟ್ ಕದನದಲ್ಲಿ ಖ್ಯಾತ ಸಂಗೀತ ನಿರ್ದೇಶಕ ಇಳಯರಾಜ...
17-02-26 02:53 pm
17-02-26 08:50 pm
HK Desk
ಸೋಶಿಯಲ್ ಮೀಡಿಯಾ ಸ್ಟಾರ್ ಚಿನ್ನು ಪಾಪು ಸಾವಿನ ಬೆನ್ನ...
16-02-26 12:53 pm
ಮಗನಿಲ್ಲದ ಮೇಲೆ ದುಬಾರಿ ಕಾರು ಯಾಕೆ ? ಆತನ ಸಮಾಧಿ ಪಕ...
15-02-26 04:01 pm
ಖಲಿಸ್ತಾನಿ ಉಗ್ರನ ಹತ್ಯೆಗೆ ಸಂಚು ; ತಪ್ಪೊಪ್ಪಿಕೊಂಡ...
14-02-26 10:55 pm
ಬಾಂಗ್ಲಾದಲ್ಲಿ ಚುನಾವಣೆ ; ಒಂದು ಸ್ಥಾನ ಗೆದ್ದ ಬಿಜೆಪ...
14-02-26 08:13 pm
18-02-26 11:19 am
Mangaluru Staffer
Parameshwara in Mangalore: ಶಾಸಕರು ವಿದೇಶಕ್ಕೆ ತ...
17-02-26 12:42 pm
Mangalore Ullal Accident: ಉಳ್ಳಾಲ ; ಅತಿ ವೇಗದಿಂ...
16-02-26 11:13 pm
ಬಿಕರ್ನಕಟ್ಟೆ ಸರ್ಕಾರಿ ಶಾಲೆಯಲ್ಲಿ ರಂಗಮಂಟಪ ಲೋಕಾರ್ಪ...
16-02-26 11:06 pm
ಹಂಪಿಯ ಮರ್ಯಾದೆ ಹರಾಜು ಹಾಕಿದ್ದ ಪ್ರಕರಣ ; ಪ್ರವಾಸಿ...
16-02-26 11:02 pm
18-02-26 07:42 pm
Mangaluru Staffer
Hassan Murder: ಆಸ್ತಿ ವಿಚಾರಕ್ಕೆ ತಕರಾರು, ಕೋರ್ಟ್...
18-02-26 07:10 pm
ಪಾಕಿಸ್ತಾನಕ್ಕೆ ಭಾರತೀಯ ನೌಕಾಪಡೆ, ಹಡಗುಗಳ ರಹಸ್ಯ ಮಾ...
18-02-26 01:52 pm
ಬೆಚ್ಚಿಬೀಳಿಸಿದ ಎಂಬಿಎ ವಿದ್ಯಾರ್ಥಿನಿ ಹತ್ಯೆ ಪ್ರಕರಣ...
17-02-26 03:03 pm
ದಾವಣಗೆರೆ ಬೆನ್ನಲ್ಲೇ ಮಂಗಳೂರು ಕೋರ್ಟಿಗೂ ಬೆದರಿಕೆ ಸ...
16-02-26 04:01 pm