ಬ್ರೇಕಿಂಗ್ ನ್ಯೂಸ್
12-07-22 09:54 pm Source: Vijayakarnataka ಡಾಕ್ಟರ್ಸ್ ನೋಟ್
ಇತ್ತೀಚಿನ ದಿನಗಳಲ್ಲಿ ಹೇಗೆ ಆಗಿ ಬಿಟ್ಟಿದೆ ಎಂದರೆ, ವಾತಾವರಣದಲ್ಲಿ ಸ್ವಲ್ಪ ಆಚೆ ಈಚೆ ಆದರೂ ಸಾಕು, ಕೂಡಲೇ ಅನಾರೋಗ್ಯ ಸಮಸ್ಯೆಗಳು ಕಂಡುಬರಲು ಶುರುವಾಗುತ್ತದೆ! ಈ ಸಮಯದಲ್ಲಿ ಕಾಡುವ ಸಣ್ಣ-ಪುಟ್ಟ ಸಮಸ್ಯೆಗಳಾದ ಶೀತ ಕೆಮ್ಮು ಸಾಧಾರಣ ಜ್ವರದಂತಹ ಸಮಸ್ಯೆಗಳು ಮನುಷ್ಯನನ್ನು ಹಿಂಡಿ ಹಿಪ್ಪೆ ಮಾಡಿ ಬಿಡುತ್ತದೆ. ಅಷ್ಟೇ ಯಾಕೆ, ಈ ಸಮಸ್ಯೆಗಳಿಂದಾಗಿ ದೇಹದ ರೋಗ ನಿರೋಧಕ ಶಕ್ತಿ ಕೂಡ ಕಮ್ಮಿ ಆಗಿ, ಆಗಾಗ ಹುಷಾರು ತಪ್ಪುವ ಸಮಸ್ಯೆ ಕೂಡ ಕಾಡುತ್ತಲೇ ಇರುತ್ತದೆ.
ಹೀಗಾಗಿ ಆರೋಗ್ಯಕಾರಿ ಜೀವನಶೈಲಿ ನಡೆಸಬೇಕೆಂದರೆ, ಸರಿಯಾದ ಆಹಾರ ಪದ್ಧತಿಯನ್ನು ತಮ್ಮ ಆಹಾರ ಪದ್ಧತಿಯಲ್ಲಿ ಅನುಸರಿಸುವುದರ ಜೊತೆಗೆ ಒಳ್ಳೆಯ ಜೀವನ ಶೈಲಿಯನ್ನು ಅನುಸರಿ ಸುವುದು ತುಂಬಾನೇ ಮುಖ್ಯ. ಇದಕ್ಕೆ ಒಂದು ಒಳ್ಳೆಯ ಉದಾಹರಣೆ ಎಂದರೆ ನಮ್ಮ ಆಹಾರ ಪದ್ಧತಿಯಲ್ಲಿ ವಾರಕ್ಕೆ ಒಮ್ಮೆ ಯಾದರೂ ರವೆ ಇಡ್ಲಿಯನ್ನು ಸೇವನೆ ಮಾಡುವ ಅಭ್ಯಾಸ ಮಾಡಿ ಕೊಂಡರೆ, ಆರೋಗ್ಯ ವೃದ್ಧಿಯಾಗುವುದರ ಜೊತೆಗೆ ಹಲವಾರು ಕಾಯಿಲೆಗಳಿಂದ ಕೂಡ ದೂರವಿರಬಹುದು...
ರವೆ ಇಡ್ಲಿ
![]()
ರವೆ ಇಡ್ಲಿ ತಯಾರು ಮಾಡುವಾಗ ಬಳಸುವ ಮೊಸರು, ತುಪ್ಪದಲ್ಲಿ ಹುರಿದ ಗೋಡಂಬಿ, ಅಳತೆಗೆ ತಕ್ಕ ರವೆ, ಹಾಗೂ ಸರಿಯಾದ ಪ್ರಮಾಣದಲ್ಲಿ ಅಕ್ಕಿ, ಕ್ಯಾರೆಟ್ ತುರಿ, ಅಲಂಕಾರಕ್ಕೆ ಕೊತ್ತಂಬರಿ ಸೊಪ್ಪು, ಇವೆಲ್ಲವೂ ಈ ಇಡ್ಲಿಯ ರುಚಿಯನ್ನು ಹೆಚ್ಚಿಸುವುದು ಮಾತ್ರವಲ್ಲದೆ, ಆರೋಗ್ಯವನ್ನು ಕೂಡ ವೃದ್ಧಿಸುತ್ತದೆ.
ಸಕ್ಕರೆ ಕಾಯಿಲೆ ಇರುವವರಿಗೆ ಬಹಳ ಒಳ್ಳೆಯದು

ತೂಕ ಇಳಿಸುವವರಿಗೆ....
![]()
ಕಾರ್ಬೊಹೈಡ್ರೇಟ್ ಅಂಶಗಳ ಪ್ರಮಾಣ
![]()
ಕೆಟ್ಟ ಕೊಲೆಸ್ಟ್ರಾಲ್ ನಿಯಂತ್ರಣಕ್ಕೆ ಬರುತ್ತದೆ
![]()
ರಕ್ತಹೀನತೆ ಸಮಸ್ಯೆ
![]()
Once In A Week Eat Rava Idli And Get These All Health Benefits.
08-09-26 02:24 pm
HK News Staffer
ಐಪಿಎಸ್ ಅಧಿಕಾರಿಗಳ ಭರ್ಜರಿ ವರ್ಗಾವಣೆ: ಮಂಗಳೂರು ಡಿಸ...
07-09-26 01:33 pm
ಜೆನ್ ಜೀಗಳಿಗೆ ಕಾಂಗ್ರೆಸ್ ಸಿದ್ಧಾಂತ, ಜಾತ್ಯತೀತ ಭಾವ...
05-09-26 04:53 pm
400 ಪಶು ವೈದ್ಯಾಧಿಕಾರಿಗಳ ನೇಮಕಾತಿ ಹಗರಣ ; ಪ್ರತಿ ಹ...
02-09-26 05:06 pm
ಬಿಗ್ ಬಾಸ್ ಸೀಸನ್ 13 ಆರಂಭಕ್ಕೂ ಮುನ್ನ ಸಂಕಷ್ಟ ; ಪ...
31-08-26 08:29 pm
05-09-26 11:55 am
HK News Staffer
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
ಹಾರಾಟದ ವೇಳೆ ಪೈಲೆಟ್ ಅಸ್ವಸ್ಥ ; ದೋಹಾ - ಬೆಂಗಳೂರು...
03-09-26 07:27 pm
ಅಯೋಧ್ಯೆ ರಾಮ ಮಂದಿರಕ್ಕೆ ನೂತನ ಸಿಇಓ ಆಗಿ ನಿವೃತ್ತ ಏ...
02-09-26 08:31 pm
ಸ್ಲೀಪರ್ ಬಸ್ನಲ್ಲಿ ಬಾಲಕಿ ಮೇಲೆ ಅತ್ಯಾಚಾರ ; ಎಚ್ಚೆ...
02-09-26 07:16 pm
08-09-26 05:20 pm
HK News Staffer
ದಕ್ಷಿಣ ಕನ್ನಡದಲ್ಲಿ ದಿಢೀರ್ ಲೋಕಾಯುಕ್ತ ದಾಳಿ: ಬಂಟ್...
08-09-26 03:50 pm
Mangalore Jail Raid: ಮಂಗಳೂರು ಜೈಲಿಗೆ ತಡರಾತ್ರಿ...
08-09-26 09:50 am
ಪುತ್ತೂರು ಮಹಾಲಿಂಗೇಶ್ವರನ ಹೆಸರಲ್ಲಿ ಅವ್ಯವಹಾರ ; ಸಣ...
08-09-26 08:27 am
ಪದ್ಮಶ್ರೀ ಹರೇಕಳ ಹಾಜಬ್ಬರಿಗೆ ಎಸ್ಐ ಆರ್ ನೋಟಿಸ್ ! ಬ...
07-09-26 09:57 pm
08-09-26 09:19 pm
HK News Staffer
ಮಂಗಳೂರು ಜೈಲಿನಲ್ಲಿ ಕೈದಿಗಳಿಗೆ ರಾಜಾತಿಥ್ಯ ; ಪೊಲೀಸ...
08-09-26 08:45 pm
ಪುತ್ತೂರು ಜನಸೇವಾ ಕೇಂದ್ರ ಗಲಾಟೆ ಪ್ರಕರಣ: ಪೊಲೀಸರ ಕ...
08-09-26 02:26 pm
ಅಪಘಾತದಲ್ಲಿ ಗಾಯಗೊಂಡ ಚಿರತೆಯನ್ನು ರಕ್ಷಣೆ ಮಾಡಲು ಹೋ...
08-09-26 01:11 pm
ಅಪ್ರಾಪ್ತ ಬಾಲಕನ ಮೇಲೆ ಸರಣಿ ಲೈಂಗಿಕ ದೌರ್ಜನ್ಯ ; ವಿ...
08-09-26 11:17 am