ಬ್ರೇಕಿಂಗ್ ನ್ಯೂಸ್
12-07-22 09:54 pm Source: Vijayakarnataka ಡಾಕ್ಟರ್ಸ್ ನೋಟ್
ಇತ್ತೀಚಿನ ದಿನಗಳಲ್ಲಿ ಹೇಗೆ ಆಗಿ ಬಿಟ್ಟಿದೆ ಎಂದರೆ, ವಾತಾವರಣದಲ್ಲಿ ಸ್ವಲ್ಪ ಆಚೆ ಈಚೆ ಆದರೂ ಸಾಕು, ಕೂಡಲೇ ಅನಾರೋಗ್ಯ ಸಮಸ್ಯೆಗಳು ಕಂಡುಬರಲು ಶುರುವಾಗುತ್ತದೆ! ಈ ಸಮಯದಲ್ಲಿ ಕಾಡುವ ಸಣ್ಣ-ಪುಟ್ಟ ಸಮಸ್ಯೆಗಳಾದ ಶೀತ ಕೆಮ್ಮು ಸಾಧಾರಣ ಜ್ವರದಂತಹ ಸಮಸ್ಯೆಗಳು ಮನುಷ್ಯನನ್ನು ಹಿಂಡಿ ಹಿಪ್ಪೆ ಮಾಡಿ ಬಿಡುತ್ತದೆ. ಅಷ್ಟೇ ಯಾಕೆ, ಈ ಸಮಸ್ಯೆಗಳಿಂದಾಗಿ ದೇಹದ ರೋಗ ನಿರೋಧಕ ಶಕ್ತಿ ಕೂಡ ಕಮ್ಮಿ ಆಗಿ, ಆಗಾಗ ಹುಷಾರು ತಪ್ಪುವ ಸಮಸ್ಯೆ ಕೂಡ ಕಾಡುತ್ತಲೇ ಇರುತ್ತದೆ.
ಹೀಗಾಗಿ ಆರೋಗ್ಯಕಾರಿ ಜೀವನಶೈಲಿ ನಡೆಸಬೇಕೆಂದರೆ, ಸರಿಯಾದ ಆಹಾರ ಪದ್ಧತಿಯನ್ನು ತಮ್ಮ ಆಹಾರ ಪದ್ಧತಿಯಲ್ಲಿ ಅನುಸರಿಸುವುದರ ಜೊತೆಗೆ ಒಳ್ಳೆಯ ಜೀವನ ಶೈಲಿಯನ್ನು ಅನುಸರಿ ಸುವುದು ತುಂಬಾನೇ ಮುಖ್ಯ. ಇದಕ್ಕೆ ಒಂದು ಒಳ್ಳೆಯ ಉದಾಹರಣೆ ಎಂದರೆ ನಮ್ಮ ಆಹಾರ ಪದ್ಧತಿಯಲ್ಲಿ ವಾರಕ್ಕೆ ಒಮ್ಮೆ ಯಾದರೂ ರವೆ ಇಡ್ಲಿಯನ್ನು ಸೇವನೆ ಮಾಡುವ ಅಭ್ಯಾಸ ಮಾಡಿ ಕೊಂಡರೆ, ಆರೋಗ್ಯ ವೃದ್ಧಿಯಾಗುವುದರ ಜೊತೆಗೆ ಹಲವಾರು ಕಾಯಿಲೆಗಳಿಂದ ಕೂಡ ದೂರವಿರಬಹುದು...
ರವೆ ಇಡ್ಲಿ
ರವೆ ಇಡ್ಲಿ ತಯಾರು ಮಾಡುವಾಗ ಬಳಸುವ ಮೊಸರು, ತುಪ್ಪದಲ್ಲಿ ಹುರಿದ ಗೋಡಂಬಿ, ಅಳತೆಗೆ ತಕ್ಕ ರವೆ, ಹಾಗೂ ಸರಿಯಾದ ಪ್ರಮಾಣದಲ್ಲಿ ಅಕ್ಕಿ, ಕ್ಯಾರೆಟ್ ತುರಿ, ಅಲಂಕಾರಕ್ಕೆ ಕೊತ್ತಂಬರಿ ಸೊಪ್ಪು, ಇವೆಲ್ಲವೂ ಈ ಇಡ್ಲಿಯ ರುಚಿಯನ್ನು ಹೆಚ್ಚಿಸುವುದು ಮಾತ್ರವಲ್ಲದೆ, ಆರೋಗ್ಯವನ್ನು ಕೂಡ ವೃದ್ಧಿಸುತ್ತದೆ.
ಸಕ್ಕರೆ ಕಾಯಿಲೆ ಇರುವವರಿಗೆ ಬಹಳ ಒಳ್ಳೆಯದು
ತೂಕ ಇಳಿಸುವವರಿಗೆ....
ಕಾರ್ಬೊಹೈಡ್ರೇಟ್ ಅಂಶಗಳ ಪ್ರಮಾಣ
ಕೆಟ್ಟ ಕೊಲೆಸ್ಟ್ರಾಲ್ ನಿಯಂತ್ರಣಕ್ಕೆ ಬರುತ್ತದೆ
ರಕ್ತಹೀನತೆ ಸಮಸ್ಯೆ
Once In A Week Eat Rava Idli And Get These All Health Benefits.
15-07-25 01:32 pm
Bangalore Correspondent
ನಟಿ ಸರೋಜಾ ದೇವಿ- ಎಸ್ಸೆಂ ಕೃಷ್ಣ ಪ್ರೇಮ ಪ್ರಸಂಗ ; ಮ...
15-07-25 12:27 pm
ಕೇವಲ 2 ಸಾವಿರ ಲಂಚ ಕೇಳಿ ಸಿಕ್ಕಿಬಿದ್ದ ಪಂಚಾಯತ್ ಪಿಡ...
15-07-25 10:35 am
ಧರ್ಮಸ್ಥಳದಲ್ಲಿ 20 ವರ್ಷಗಳಲ್ಲಾದ ಯುವತಿಯರ ನಾಪತ್ತೆ-...
14-07-25 10:44 pm
Shiradi Ghat Accident, Car: ಶಿರಾಡಿ ಘಾಟ್ ; ರಸ್...
14-07-25 01:43 pm
14-07-25 03:24 pm
HK News Desk
ಅಹ್ಮದಾಬಾದ್ ವಿಮಾನ ದುರಂತ ; ಭಾರೀ ಅನುಮಾನ ಹುಟ್ಟಿಸಿ...
12-07-25 09:25 pm
Apples New COO, Sabih Khan: ಟೆಕ್ ದೈತ್ಯ ಏಪಲ್ ಸ...
12-07-25 04:21 pm
ಸಾಮೂಹಿಕ ಮತಾಂತರ ; ಮೂರೇ ವರ್ಷಕ್ಕೆ ಚಾಂಗೂರ್ ಬಾಬಾನಿ...
12-07-25 02:15 pm
Coimbatore Serial Blasts, 'Tailor Raja' Arres...
11-07-25 12:08 pm
15-07-25 10:40 pm
Mangalore Correspondent
Udupi Rain, Fishermen Missing: ಉಡುಪಿ ; ಭಾರೀ ಗ...
15-07-25 10:13 pm
Kmc Manipal Hospital, Mangalore, Health Card:...
15-07-25 07:19 pm
Karkala Parashurama Theme Park: ಕಾರ್ಕಳ ಪರಶುರಾ...
15-07-25 02:28 pm
Mangalore Accident, Alto Car: ದೆಹಲಿಯಿಂದ ಬಂದ ಗ...
15-07-25 10:32 am
15-07-25 10:57 pm
HK News Desk
Lawrence Bishnoi, Bangalore, Crime: ಡಾನ್ ಲಾರೆ...
15-07-25 06:52 pm
Mangalore, Moodbidri college, Rape, Blackmail...
15-07-25 06:07 pm
ಹಿಂದು ಯುವತಿಯರನ್ನು ಮತಾಂತರ ಮಾಡುತ್ತಿದ್ದಾನೆಂದು ಸು...
15-07-25 05:21 pm
Mangalore Police, Arrest, NITTE College Stude...
15-07-25 01:13 pm