ಬ್ರೇಕಿಂಗ್ ನ್ಯೂಸ್
12-07-22 09:54 pm Source: Vijayakarnataka ಡಾಕ್ಟರ್ಸ್ ನೋಟ್
ಇತ್ತೀಚಿನ ದಿನಗಳಲ್ಲಿ ಹೇಗೆ ಆಗಿ ಬಿಟ್ಟಿದೆ ಎಂದರೆ, ವಾತಾವರಣದಲ್ಲಿ ಸ್ವಲ್ಪ ಆಚೆ ಈಚೆ ಆದರೂ ಸಾಕು, ಕೂಡಲೇ ಅನಾರೋಗ್ಯ ಸಮಸ್ಯೆಗಳು ಕಂಡುಬರಲು ಶುರುವಾಗುತ್ತದೆ! ಈ ಸಮಯದಲ್ಲಿ ಕಾಡುವ ಸಣ್ಣ-ಪುಟ್ಟ ಸಮಸ್ಯೆಗಳಾದ ಶೀತ ಕೆಮ್ಮು ಸಾಧಾರಣ ಜ್ವರದಂತಹ ಸಮಸ್ಯೆಗಳು ಮನುಷ್ಯನನ್ನು ಹಿಂಡಿ ಹಿಪ್ಪೆ ಮಾಡಿ ಬಿಡುತ್ತದೆ. ಅಷ್ಟೇ ಯಾಕೆ, ಈ ಸಮಸ್ಯೆಗಳಿಂದಾಗಿ ದೇಹದ ರೋಗ ನಿರೋಧಕ ಶಕ್ತಿ ಕೂಡ ಕಮ್ಮಿ ಆಗಿ, ಆಗಾಗ ಹುಷಾರು ತಪ್ಪುವ ಸಮಸ್ಯೆ ಕೂಡ ಕಾಡುತ್ತಲೇ ಇರುತ್ತದೆ.
ಹೀಗಾಗಿ ಆರೋಗ್ಯಕಾರಿ ಜೀವನಶೈಲಿ ನಡೆಸಬೇಕೆಂದರೆ, ಸರಿಯಾದ ಆಹಾರ ಪದ್ಧತಿಯನ್ನು ತಮ್ಮ ಆಹಾರ ಪದ್ಧತಿಯಲ್ಲಿ ಅನುಸರಿಸುವುದರ ಜೊತೆಗೆ ಒಳ್ಳೆಯ ಜೀವನ ಶೈಲಿಯನ್ನು ಅನುಸರಿ ಸುವುದು ತುಂಬಾನೇ ಮುಖ್ಯ. ಇದಕ್ಕೆ ಒಂದು ಒಳ್ಳೆಯ ಉದಾಹರಣೆ ಎಂದರೆ ನಮ್ಮ ಆಹಾರ ಪದ್ಧತಿಯಲ್ಲಿ ವಾರಕ್ಕೆ ಒಮ್ಮೆ ಯಾದರೂ ರವೆ ಇಡ್ಲಿಯನ್ನು ಸೇವನೆ ಮಾಡುವ ಅಭ್ಯಾಸ ಮಾಡಿ ಕೊಂಡರೆ, ಆರೋಗ್ಯ ವೃದ್ಧಿಯಾಗುವುದರ ಜೊತೆಗೆ ಹಲವಾರು ಕಾಯಿಲೆಗಳಿಂದ ಕೂಡ ದೂರವಿರಬಹುದು...
ರವೆ ಇಡ್ಲಿ
![]()
ರವೆ ಇಡ್ಲಿ ತಯಾರು ಮಾಡುವಾಗ ಬಳಸುವ ಮೊಸರು, ತುಪ್ಪದಲ್ಲಿ ಹುರಿದ ಗೋಡಂಬಿ, ಅಳತೆಗೆ ತಕ್ಕ ರವೆ, ಹಾಗೂ ಸರಿಯಾದ ಪ್ರಮಾಣದಲ್ಲಿ ಅಕ್ಕಿ, ಕ್ಯಾರೆಟ್ ತುರಿ, ಅಲಂಕಾರಕ್ಕೆ ಕೊತ್ತಂಬರಿ ಸೊಪ್ಪು, ಇವೆಲ್ಲವೂ ಈ ಇಡ್ಲಿಯ ರುಚಿಯನ್ನು ಹೆಚ್ಚಿಸುವುದು ಮಾತ್ರವಲ್ಲದೆ, ಆರೋಗ್ಯವನ್ನು ಕೂಡ ವೃದ್ಧಿಸುತ್ತದೆ.
ಸಕ್ಕರೆ ಕಾಯಿಲೆ ಇರುವವರಿಗೆ ಬಹಳ ಒಳ್ಳೆಯದು

ತೂಕ ಇಳಿಸುವವರಿಗೆ....
![]()
ಕಾರ್ಬೊಹೈಡ್ರೇಟ್ ಅಂಶಗಳ ಪ್ರಮಾಣ
![]()
ಕೆಟ್ಟ ಕೊಲೆಸ್ಟ್ರಾಲ್ ನಿಯಂತ್ರಣಕ್ಕೆ ಬರುತ್ತದೆ
![]()
ರಕ್ತಹೀನತೆ ಸಮಸ್ಯೆ
![]()
Once In A Week Eat Rava Idli And Get These All Health Benefits.
21-03-26 08:29 pm
HK News Staffer
ಡಿಜಿಪಿ ರಾಮಚಂದ್ರ ರಾವ್ ಅಶ್ಲೀಲ ವಿಡಿಯೋ ಪ್ರಕರಣ ; ಎ...
21-03-26 08:25 pm
ಕುದುರೆಮುಖ ರಕ್ಷಿತಾರಣ್ಯದಲ್ಲಿ 25ಕ್ಕೂ ಹೆಚ್ಚು ಕಡೆ...
21-03-26 06:57 pm
ಪಾವಗಡ ಸಮಾಜ ಕಲ್ಯಾಣ ಇಲಾಖೆಯ ಜಂಟಿ ನಿರ್ದೇಶಕನ ಕಿರುಕ...
21-03-26 05:32 pm
ಕಾಮುಕ ಗುರೂಜಿ ಅಶೋಕ್ ಖಾರಟ್ ಜೊತೆ ಸಂಪರ್ಕ ಆರೋಪ ; ಮ...
21-03-26 01:22 pm
20-03-26 05:32 pm
HK News Staffer
ಲಂಡನ್ ರಸ್ತೆಯಲ್ಲಿ ಪಾನ್ ಉಗುಳಿದ ಭಾರತ ಮೂಲದ ಇಬ್ಬರ...
19-03-26 04:51 pm
ಹೊರ್ಮುಜ್ ಜಲಸಂಧಿಯತ್ತ ಭಾರತ ನೌಕಾಪಡೆ ; ಗಲ್ಫ್ ನಲ್ಲ...
19-03-26 04:35 pm
ಖಾತೆಯಲ್ಲಿ ಕನಿಷ್ಠ ಬ್ಯಾಲೆನ್ಸ್ ಇಲ್ಲ ಎನ್ನುವುದೇ ಅಪ...
18-03-26 07:11 pm
ಎಲ್ಲರನ್ನೂ ಕ್ಷಮಿಸಿ ಬಿಡು..! ದಯಾಮರಣಕ್ಕೆ ಅನುಮತಿ ಪ...
16-03-26 11:05 pm
21-03-26 08:23 pm
HK News Staffer
ಮೆಲ್ಕಾರ್ ಪೆಟ್ರೋಲ್ ಪಂಪ್ ನಲ್ಲಿ ಪಾನಮತ್ತ ಯುವಕನ ರಂ...
21-03-26 06:31 pm
ಯೂಟ್ಯೂಬ್ ನೋಡಿ ನಕಲಿ ಆನ್ಲೈನ್ ಟ್ರೇಡಿಂಗ್ ಆ್ಯಪ್ ಮ...
21-03-26 03:22 pm
ಉಳ್ಳಾಲದ ರೌಡಿಶೀಟರ್, ಕೋರ್ಟಿಗೆ ವಂಚಿಸಿ ತಲೆಮರೆಸಿಕೊ...
21-03-26 01:57 pm
ಪ್ರಯಾಣಿಕರಿಗೆ ದೊಡ್ಡ ಹೊಡೆತ ; ಮಂಗಳೂರು–ಸುಬ್ರಹ್ಮಣ...
21-03-26 11:56 am
20-03-26 04:09 pm
HK News Desk
Mannagudda Petrol Pump Fight: ಮಣ್ಣಗುಡ್ಡ ಪೆಟ್ರ...
19-03-26 10:38 pm
ಉಜಿರೆ ಜಾತ್ರೆಗೆ ಬಂದಿದ್ದ ಮುಸ್ಲಿಂ ಬಾಲಕನ ಅಪಹರಿಸಿ...
19-03-26 12:16 pm
Mangalore Crime: 9ರ ಹರೆಯದ ಬಾಲಕನಿಗೆ ಅಶ್ಲೀಲ ವೀಡ...
18-03-26 11:01 pm
Indian American Family Robbery: ಒಂದೇ ನಿಮಿಷದಲ್...
15-03-26 12:49 pm