ಬ್ರೇಕಿಂಗ್ ನ್ಯೂಸ್
14-07-22 08:14 pm Source: Vijayakarnataka ಡಾಕ್ಟರ್ಸ್ ನೋಟ್
ಮನುಷ್ಯನಿಗೆ ರಕ್ತದೊತ್ತಡದ ಸಮಸ್ಯೆ ಎನ್ನುವುದು ಸಾಮಾನ್ಯವಾದ ಆರೋಗ್ಯ ಸಮಸ್ಯೆ ಅಲ್ಲವೇ ಅಲ್ಲ! ಹೀಗಾಗಿ ಈ ಕಾಯಿಲೆಯನ್ನು ಎಂದಿಗೂ ಸಹ ನಿರ್ಲಕ್ಷ್ಯ ಮಾಡುವಂತಿಲ್ಲ. ಈ ಕಾಯಿಲೆ ಮನುಷ್ಯನಲ್ಲಿ ಕಂಡು ಬರಲು ಪ್ರಮುಖ ಕಾರಣ, ಅತಿಯಾದ ಒತ್ತಡದ ಜೀವನ ಶೈಲಿಯ ಜೊತೆಗೆ ಅನಾರೋಗ್ಯಕರ ಆಹಾರ ಪದ್ಧತಿ ಹಾಗೂ ಕೆಟ್ಟ ಜೀವನಶೈಲಿಯಿಂದಾಗಿ ಈ ಸಮಸ್ಯೆ ಇದ್ದಕ್ಕಿದ್ದಂತೆ ಹೆಚ್ಚಾಗುತ್ತದೆ. ಈ ಕಾಯಿಲೆಯ ಪ್ರಮುಖ ಲಕ್ಷಣಗಳು ಏನೆಂದರೆ, ದೇಹದ ರಕ್ತದಲ್ಲಿ ಏರುಪೇರು ಉಂಟಾಗಿ, ಹೃದಯದ ಮೇಲೆ ಹೆಚ್ಚು ಬಳುವಂತೆ ಮಾಡುತ್ತದೆ.
ಇದರಿಂದಾಗಿ ಹೃದಯಕ್ಕೆ ಸಂಬಂಧ ಪಟ್ಟ ಸಮಸ್ಯೆಗಳು ಕಂಡು ಬಂದು ಕೊನೆಗೆ ಹೃದಯಘಾತ ಆಗುವ ಸಂಭವ ಕೂಡ ಹೆಚ್ಚಿರುತ್ತದೆ. ಹೀಗಾಗಿ ಈ ಕಾಯಿಲೆಯ ಬಗ್ಗೆ ಎಂದೂ ನಿರ್ಲಕ್ಷ್ಯ ತೋರದೇ ವೈದ್ಯರು ನೀಡಿರುವ ಮಾತ್ರೆಗಳನ್ನು ಸರಿಯಾಗಿ ತೆಗೆದುಕೊಳ್ಳುವುದರ ಜೊತೆಗೆ ಕೆಲವೊಂದು ಮನೆಮದ್ದುಗಳನ್ನು ಅನುಸರಿಸುವುದರ ಮೂಲಕ ಈ ಕಾಯಿಲೆಯನ್ನು ನಿಯಂತ್ರಣದಲ್ಲಿ ಇಟ್ಟು ಕೊಳ್ಳಬಹುದು.
ಮುಖ್ಯವಾಗಿ ಈ ಕಾಯಿಲೆ ಇರುವವರು ಉಪ್ಪು ಹಾಗೂ ಎಣ್ಣೆಯಾಂಶ ಹಾಗೂ ಕೊಬ್ಬಿನ ಅಂಶವನ್ನು ಒಳಗೊಂಡ ಆಹಾರ ಪದಾರ್ಥಗಳನ್ನು ಕಡಿಮೆ ಸೇವನೆ ಮಾಡಬೇಕು. ಜೊತೆಗೆ ಸರಿಯಾದ ಆಹಾರ ಪದ್ಧತಿಯನ್ನು ಅನುಸರಿಸಬೇಕು. ಬನ್ನಿ ಇಂದಿನ ಲೇಖನದಲ್ಲಿ ರಕ್ತದ ಒತ್ತಡದ ಸಮಸ್ಯೆಯನ್ನು ನಿವಾರಣೆ ಮಾಡಿಕೊಳ್ಳಲು ಈ ಕೆಳಗೆ ತಿಳಿಸಿರುವ ಕೆಲವೊಂದು ನೈಸರ್ಗಿಕ ಹಣ್ಣು ಹಾಗೂ ತರಕಾರಿಗಳ ಜ್ಯೂಸ್ ಸೇವನೆ ಮಾಡುವು ದರಿಂದ ಹೇಗೆ ನಿಯಂತ್ರಣ ಮಾಡಿಕೊಳ್ಳಬಹುದು ಎನ್ನುವುದನ್ನು ನೋಡೋಣ ಬನ್ನಿ...
ಬೀಟ್ರೂಟ್ ಜ್ಯೂಸ್

ದಾಳಿಂಬೆ ಹಣ್ಣಿನ ಜ್ಯೂಸ್

ಸೆಲರಿ ಜ್ಯೂಸ್
![]()
ಕ್ರ್ಯಾನ್ಬೆರಿ ಜ್ಯೂಸ್
![]()
ಕ್ರ್ಯಾನ್ಬೆರಿ ಹಣ್ಣುಗಳಲ್ಲಿ ವಿಟಮಿನ್ ಸಿ ಅಂಶಗಳು ಯಥೇಚ್ಛವಾಗಿ ಕಂಡು ಬರುವುದರಿಂದ, ಅಧಿಕ ರಕ್ತದೊತ್ತಡ ಸಮಸ್ಯೆಯನ್ನು ನಿಯಂತ್ರಿಸಲು ಸಹಾಯ ಮಾಡುತ್ತದೆ. ಹೀಗಾಗಿ ರಕ್ತದೊತ್ತಡದ ಸಮಸ್ಯೆ ಇರುವವರು, ವೈದ್ಯರು ನೀಡಿರುವ ಔಷಧಿಗಳ ಜೊತೆಗೆ ಪ್ರತಿದಿನ ದಿನಕ್ಕೊಂದು ಲೋಟ ಈ ಹಣ್ಣಿನ ಜ್ಯೂಸ್ ಮಾಡಿ ಕುಡಿಯುವ ಅಭ್ಯಾಸ ಮಾಡಿಕೊಂಡರೆ ಒಳ್ಳೆಯದು.
ಅನಾನಸ್ ಜ್ಯೂಸ್

These Vegetable And Fruits Juices Help You To Manage High Blood Pressure Naturally.
08-09-26 02:24 pm
HK News Staffer
ಐಪಿಎಸ್ ಅಧಿಕಾರಿಗಳ ಭರ್ಜರಿ ವರ್ಗಾವಣೆ: ಮಂಗಳೂರು ಡಿಸ...
07-09-26 01:33 pm
ಜೆನ್ ಜೀಗಳಿಗೆ ಕಾಂಗ್ರೆಸ್ ಸಿದ್ಧಾಂತ, ಜಾತ್ಯತೀತ ಭಾವ...
05-09-26 04:53 pm
400 ಪಶು ವೈದ್ಯಾಧಿಕಾರಿಗಳ ನೇಮಕಾತಿ ಹಗರಣ ; ಪ್ರತಿ ಹ...
02-09-26 05:06 pm
ಬಿಗ್ ಬಾಸ್ ಸೀಸನ್ 13 ಆರಂಭಕ್ಕೂ ಮುನ್ನ ಸಂಕಷ್ಟ ; ಪ...
31-08-26 08:29 pm
05-09-26 11:55 am
HK News Staffer
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
ಹಾರಾಟದ ವೇಳೆ ಪೈಲೆಟ್ ಅಸ್ವಸ್ಥ ; ದೋಹಾ - ಬೆಂಗಳೂರು...
03-09-26 07:27 pm
ಅಯೋಧ್ಯೆ ರಾಮ ಮಂದಿರಕ್ಕೆ ನೂತನ ಸಿಇಓ ಆಗಿ ನಿವೃತ್ತ ಏ...
02-09-26 08:31 pm
ಸ್ಲೀಪರ್ ಬಸ್ನಲ್ಲಿ ಬಾಲಕಿ ಮೇಲೆ ಅತ್ಯಾಚಾರ ; ಎಚ್ಚೆ...
02-09-26 07:16 pm
08-09-26 05:20 pm
HK News Staffer
ದಕ್ಷಿಣ ಕನ್ನಡದಲ್ಲಿ ದಿಢೀರ್ ಲೋಕಾಯುಕ್ತ ದಾಳಿ: ಬಂಟ್...
08-09-26 03:50 pm
Mangalore Jail Raid: ಮಂಗಳೂರು ಜೈಲಿಗೆ ತಡರಾತ್ರಿ...
08-09-26 09:50 am
ಪುತ್ತೂರು ಮಹಾಲಿಂಗೇಶ್ವರನ ಹೆಸರಲ್ಲಿ ಅವ್ಯವಹಾರ ; ಸಣ...
08-09-26 08:27 am
ಪದ್ಮಶ್ರೀ ಹರೇಕಳ ಹಾಜಬ್ಬರಿಗೆ ಎಸ್ಐ ಆರ್ ನೋಟಿಸ್ ! ಬ...
07-09-26 09:57 pm
08-09-26 09:19 pm
HK News Staffer
ಮಂಗಳೂರು ಜೈಲಿನಲ್ಲಿ ಕೈದಿಗಳಿಗೆ ರಾಜಾತಿಥ್ಯ ; ಪೊಲೀಸ...
08-09-26 08:45 pm
ಪುತ್ತೂರು ಜನಸೇವಾ ಕೇಂದ್ರ ಗಲಾಟೆ ಪ್ರಕರಣ: ಪೊಲೀಸರ ಕ...
08-09-26 02:26 pm
ಅಪಘಾತದಲ್ಲಿ ಗಾಯಗೊಂಡ ಚಿರತೆಯನ್ನು ರಕ್ಷಣೆ ಮಾಡಲು ಹೋ...
08-09-26 01:11 pm
ಅಪ್ರಾಪ್ತ ಬಾಲಕನ ಮೇಲೆ ಸರಣಿ ಲೈಂಗಿಕ ದೌರ್ಜನ್ಯ ; ವಿ...
08-09-26 11:17 am