ಬ್ರೇಕಿಂಗ್ ನ್ಯೂಸ್
14-07-22 08:14 pm Source: Vijayakarnataka ಡಾಕ್ಟರ್ಸ್ ನೋಟ್
ಮನುಷ್ಯನಿಗೆ ರಕ್ತದೊತ್ತಡದ ಸಮಸ್ಯೆ ಎನ್ನುವುದು ಸಾಮಾನ್ಯವಾದ ಆರೋಗ್ಯ ಸಮಸ್ಯೆ ಅಲ್ಲವೇ ಅಲ್ಲ! ಹೀಗಾಗಿ ಈ ಕಾಯಿಲೆಯನ್ನು ಎಂದಿಗೂ ಸಹ ನಿರ್ಲಕ್ಷ್ಯ ಮಾಡುವಂತಿಲ್ಲ. ಈ ಕಾಯಿಲೆ ಮನುಷ್ಯನಲ್ಲಿ ಕಂಡು ಬರಲು ಪ್ರಮುಖ ಕಾರಣ, ಅತಿಯಾದ ಒತ್ತಡದ ಜೀವನ ಶೈಲಿಯ ಜೊತೆಗೆ ಅನಾರೋಗ್ಯಕರ ಆಹಾರ ಪದ್ಧತಿ ಹಾಗೂ ಕೆಟ್ಟ ಜೀವನಶೈಲಿಯಿಂದಾಗಿ ಈ ಸಮಸ್ಯೆ ಇದ್ದಕ್ಕಿದ್ದಂತೆ ಹೆಚ್ಚಾಗುತ್ತದೆ. ಈ ಕಾಯಿಲೆಯ ಪ್ರಮುಖ ಲಕ್ಷಣಗಳು ಏನೆಂದರೆ, ದೇಹದ ರಕ್ತದಲ್ಲಿ ಏರುಪೇರು ಉಂಟಾಗಿ, ಹೃದಯದ ಮೇಲೆ ಹೆಚ್ಚು ಬಳುವಂತೆ ಮಾಡುತ್ತದೆ.
ಇದರಿಂದಾಗಿ ಹೃದಯಕ್ಕೆ ಸಂಬಂಧ ಪಟ್ಟ ಸಮಸ್ಯೆಗಳು ಕಂಡು ಬಂದು ಕೊನೆಗೆ ಹೃದಯಘಾತ ಆಗುವ ಸಂಭವ ಕೂಡ ಹೆಚ್ಚಿರುತ್ತದೆ. ಹೀಗಾಗಿ ಈ ಕಾಯಿಲೆಯ ಬಗ್ಗೆ ಎಂದೂ ನಿರ್ಲಕ್ಷ್ಯ ತೋರದೇ ವೈದ್ಯರು ನೀಡಿರುವ ಮಾತ್ರೆಗಳನ್ನು ಸರಿಯಾಗಿ ತೆಗೆದುಕೊಳ್ಳುವುದರ ಜೊತೆಗೆ ಕೆಲವೊಂದು ಮನೆಮದ್ದುಗಳನ್ನು ಅನುಸರಿಸುವುದರ ಮೂಲಕ ಈ ಕಾಯಿಲೆಯನ್ನು ನಿಯಂತ್ರಣದಲ್ಲಿ ಇಟ್ಟು ಕೊಳ್ಳಬಹುದು.
ಮುಖ್ಯವಾಗಿ ಈ ಕಾಯಿಲೆ ಇರುವವರು ಉಪ್ಪು ಹಾಗೂ ಎಣ್ಣೆಯಾಂಶ ಹಾಗೂ ಕೊಬ್ಬಿನ ಅಂಶವನ್ನು ಒಳಗೊಂಡ ಆಹಾರ ಪದಾರ್ಥಗಳನ್ನು ಕಡಿಮೆ ಸೇವನೆ ಮಾಡಬೇಕು. ಜೊತೆಗೆ ಸರಿಯಾದ ಆಹಾರ ಪದ್ಧತಿಯನ್ನು ಅನುಸರಿಸಬೇಕು. ಬನ್ನಿ ಇಂದಿನ ಲೇಖನದಲ್ಲಿ ರಕ್ತದ ಒತ್ತಡದ ಸಮಸ್ಯೆಯನ್ನು ನಿವಾರಣೆ ಮಾಡಿಕೊಳ್ಳಲು ಈ ಕೆಳಗೆ ತಿಳಿಸಿರುವ ಕೆಲವೊಂದು ನೈಸರ್ಗಿಕ ಹಣ್ಣು ಹಾಗೂ ತರಕಾರಿಗಳ ಜ್ಯೂಸ್ ಸೇವನೆ ಮಾಡುವು ದರಿಂದ ಹೇಗೆ ನಿಯಂತ್ರಣ ಮಾಡಿಕೊಳ್ಳಬಹುದು ಎನ್ನುವುದನ್ನು ನೋಡೋಣ ಬನ್ನಿ...
ಬೀಟ್ರೂಟ್ ಜ್ಯೂಸ್
ದಾಳಿಂಬೆ ಹಣ್ಣಿನ ಜ್ಯೂಸ್
ಸೆಲರಿ ಜ್ಯೂಸ್
ಕ್ರ್ಯಾನ್ಬೆರಿ ಜ್ಯೂಸ್
ಕ್ರ್ಯಾನ್ಬೆರಿ ಹಣ್ಣುಗಳಲ್ಲಿ ವಿಟಮಿನ್ ಸಿ ಅಂಶಗಳು ಯಥೇಚ್ಛವಾಗಿ ಕಂಡು ಬರುವುದರಿಂದ, ಅಧಿಕ ರಕ್ತದೊತ್ತಡ ಸಮಸ್ಯೆಯನ್ನು ನಿಯಂತ್ರಿಸಲು ಸಹಾಯ ಮಾಡುತ್ತದೆ. ಹೀಗಾಗಿ ರಕ್ತದೊತ್ತಡದ ಸಮಸ್ಯೆ ಇರುವವರು, ವೈದ್ಯರು ನೀಡಿರುವ ಔಷಧಿಗಳ ಜೊತೆಗೆ ಪ್ರತಿದಿನ ದಿನಕ್ಕೊಂದು ಲೋಟ ಈ ಹಣ್ಣಿನ ಜ್ಯೂಸ್ ಮಾಡಿ ಕುಡಿಯುವ ಅಭ್ಯಾಸ ಮಾಡಿಕೊಂಡರೆ ಒಳ್ಳೆಯದು.
ಅನಾನಸ್ ಜ್ಯೂಸ್
These Vegetable And Fruits Juices Help You To Manage High Blood Pressure Naturally.
09-09-25 10:52 pm
Bangalore Correspondent
U T Khader: ಯುಟಿ ಖಾದರ್ ಏಕಪಕ್ಷೀಯ ತೀರ್ಮಾನ ತೆಗೆದ...
09-09-25 09:14 pm
Shivamogga Accident: ಸೆ.25ಕ್ಕೆ ಹಸೆಮಣೆ ಏರಬೇಕಿದ...
08-09-25 08:07 pm
ವೀರಶೈವ ಲಿಂಗಾಯತರು ಹಿಂದು ಬದಲು ಇತರರು ಎಂದು ನಮೂದಿಸ...
08-09-25 06:48 pm
ಮಸೀದಿ ಎದುರಲ್ಲಿ ಗಣೇಶ ವಿಸರ್ಜನೆ ವೇಳೆ ಕಲ್ಲು ತೂರಾಟ...
08-09-25 05:21 pm
10-09-25 04:22 pm
HK News Desk
ನೇಪಾಳದಲ್ಲಿ ಹಿಂಸಾಚಾರ ತೀವ್ರ ; ದೇಶ ಬಿಟ್ಟು ಓಡಿದ ಪ...
09-09-25 11:09 pm
ನೂತನ ಉಪ ರಾಷ್ಟ್ರಪತಿಯಾಗಿ ಎನ್.ಡಿ.ಎ ಮೈತ್ರಿಕೂಟದ ಸಿ...
09-09-25 09:38 pm
ಕಾಸರಗೋಡು ; ರಾಷ್ಟ್ರೀಯ ಹೆದ್ದಾರಿ ದಾಟಲೆತ್ನಿಸಿದ ಮಹ...
08-09-25 11:06 pm
ನೇಪಾಳದಲ್ಲಿ ಸೋಶಿಯಲ್ ಮೀಡಿಯಾ ಬ್ಯಾನ್ ; ದೇಶಾದ್ಯಂತ...
08-09-25 10:59 pm
10-09-25 10:50 pm
Mangalore Correspondent
Yenepoya Hospital, Mangalore: ಯೆನಪೋಯ ಆಸ್ಪತ್ರೆ...
10-09-25 08:46 pm
ಕೊಲ್ಲೂರು ಮೂಕಾಂಬಿಕೆಗೆ ನಾಲ್ಕು ಕೋಟಿ ಮೌಲ್ಯದ ವಜ್ರ...
10-09-25 08:14 pm
Mangalore, Baikampady Fire, Aromazen: ಬೈಕಂಪಾಡ...
10-09-25 02:10 pm
ಬಂಟ್ವಾಳ : ತನ್ನ ಮೇಲೆ ಹಲ್ಲೆ, ಕೊಲೆಯತ್ನವೆಂದು ಸುಳ್...
10-09-25 11:02 am
08-09-25 10:34 pm
Mangalore Correspondent
ಮಂಗಳೂರು ಏರ್ಪೋರ್ಟ್ ಟರ್ಮಿನಲ್ ಬಿಲ್ಡಿಂಗ್ ಧ್ವಂಸ ಬೆ...
07-09-25 03:34 pm
Mangalore SAF Police Constable, Arrest: ವಕೀಲ...
06-09-25 08:32 pm
60 Crore Fraud, Actress Shilpa Shetty, Raj Ku...
06-09-25 07:45 pm
ಲಷ್ಕರ್ ಉಗ್ರರ ಹೆಸರಲ್ಲಿ ಮುಂಬೈ ಸ್ಫೋಟದ ಬೆದರಿಕೆ ಸಂ...
06-09-25 05:26 pm